04-01-2026, 11:24 AM
ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]
Read More
15-09-2025, 4:06 PM
ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಶ್ರೀ ದೇವಿ ಭಜನಾ ಮಂದಿರದ ಆವರಣ. ಘಟಕದ ಸದಸ್ಯರಾದ ಶ್ರೀಮತಿ ಪ್ರತಿಮಾ ಪಾಲನ್ ಗುರು ಪ್ರಾಥನೆ ಮಾಡಿದರು. ಭಜನಾ ಮಂದಿರದ ಉಪಾಧ್ಯಕ್ಷರಾದ ಉಗ್ಗಪ ಬಂಗೇರ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು . ತೀರ್ಪುಗಾರರಾಗಿ ಶ್ರೀಮತಿ ಕನಕ ಮೋಹನ್ ಮತ್ತು ವಿದುಷಿ ಕುಮಾರಿ ಶ್ರೇಯ ಶೆಟ್ಟಿಯವರು ಪಾಲ್ಗೊಂಡಿದರು. ಮುದ್ದು ಕೃಷ್ಣ, ತುoಟ ಕೃಷ್ಣ, ಬಾಲ ಕೃಷ್ಣ, ರಾಧ ಕೃಷ್ಣ, ನಾಲ್ಕು ವಿಭಾಗದ ಸ್ಪರ್ಧೆ ಏರ್ಪಡಿಸಲಾಗಿತು ಸುಮಾರು ಮೂವತಕ್ಕು ಹೆಚ್ಚು […]
Read More
07-08-2025, 4:49 PM
ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]
Read More
22-09-2024, 11:17 AM
ಕೆಂಜಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೊಂದೇಲ್, ಎ.ಜೆ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಕೇಂದ್ರ ಇದರ ಸಹಯೋಗದೊಂದಿಗೆ ದಿನಾಂಕ 22-09-2024 ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಮ್ಮ ಕ್ಲಿನಿಕ್ ಮಳವೂರು – ಕರಂಬಾರು ಇಲ್ಲಿ ಬೃಹತ್ ಆರೋಗ್ಯ ಶಿಬಿರ ನಡೆಯಿತು. ಎ.ಜೆ ಸಂಸ್ಥೆಯ ವೈದ್ಯಕೀಯ ತಂಡ ಸುಮಾರು 10 […]
Read More
25-08-2024, 3:03 PM
ಕೆಂಜಾರು: ಯುವವಾಹಿನಿ (ರಿ ) ಕೆಂಜಾರು – ಕರಂಬಾರು ಘಟಕದ ವತಿಯಿಂದ 6 ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ (ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ರಾಧಾ-ಕೃಷ್ಣ ಹಾಗೂ ಯಶೋಧ ಕೃಷ್ಣ) ಒಟ್ಟು 5 ವಿಭಾಗಗಳಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು- ಕರಂಬಾರು ಇದರ ಹೊರಾಂಗಣದ ಮುಕ್ತ ವೇದಿಕೆಯಲ್ಲಿ 25-08-2024 ರಂದು ಜರಗಿತು. ಬೆಳಿಗ್ಗೆ 9.30 ಕ್ಕೆ ಶ್ರೀ ದೇವಿಗೆ ಪೂಜೆ ಸಲ್ಲಿಸಿ, ಉದ್ಘಾಟನಾ ಸಭಾ ಕಾರ್ಯಕ್ರಮ ಜರಗಿತು. ಘಟಕದ ಅಧ್ಯಕ್ಷ ವಿನೋದ್ […]
Read More
25-05-2024, 3:55 PM
ಮಂಗಳೂರು: ಕೆಂಜಾರು – ಕರಂಬಾರು ಘಟಕದ ವತಿಯಿಂದ 2 ದಿವಸದ ಮಂತ್ರಾಲಯ ಕ್ಷೇತ್ರ ದರ್ಶನ ರಾಯರ ಕೃಪೆಯಿಂದ ಯಶಸ್ವಿಯಾಗಿ ನೆರವೇರಿತು. ದಿನಾಂಕ 25-05-2024 ಶನಿವಾರ 3 ಗಂಟೆಗೆ ಬಸ್ ನಲ್ಲಿ ಹೊರಟ ತಂಡ 26-05-24 ಆದಿತ್ಯವಾರ ಬೆಳಿಗ್ಗೆ ಕ್ಷೇತ್ರ ತಲುಪಿತು. ಮೊದಲೇ ಕಾಯ್ದಿರಿಸಿದ ವಸತಿ ಗೃಹಗಳಲ್ಲಿ ಸ್ನಾನ, ಶೌಚಾದಿಗಳನ್ನು ಮುಗಿಸಿ ರಾಯರ ದರ್ಶನ ಪಡೆದು, ಮಂಚಾಲಮ್ಮನಿಗೆ ಕೈ ಮುಗಿದು ಬೆಳಿಗ್ಗೆನ ಉಪಹಾರ ಮುಗಿಸಿ 35 ಅಡಿ ಎತ್ತರದ ಅಭಯಾಂಜನೇಯ ದೇವರಿಗೆ ಕೈ ಮುಗಿದು, ಪಂಚಮುಖಿ ಆಂಜನೇಯನ ದರ್ಶನ ಪಡೆದು, […]
Read More
18-02-2024, 4:23 PM
ಕೆಂಜಾರು-ಕರಂಬಾರು: ಧಾರ್ಮಿಕತೆ ಎಂಬುವುದು ಜನಜೀವನದ ಭಾಗ. ವಸ್ತುವಿನಲ್ಲಿ ವಿವಿಧ ನೆಲೆಯ ಗುಣಮಟ್ಟ ಇರುವಂತೆ ಧಾರ್ಮಿಕತೆಯಲ್ಲಿಯೂ ಉತ್ತಮ,ಉನ್ನತ ಹಾಗೂ ದುರ್ಬಲ ಎಂಬ ಮೂರು ಗುಣಮಟ್ಟವಿದೆ. ಉತ್ತಮ ಹಾಗೂ ಉನ್ನತ ಧಾರ್ಮಿಕತೆಯ ಪಾಲಕರು ಫಲಾನುಭವಿಗಳಾಗಬೇಕು. ದುರ್ಬಲ ಧಾರ್ಮಿಕತೆಯಿಂದ ಯುವಜನತೆಯನ್ನು ಪಾರುಗೊಳಿಸುವ ಹೊಣೆ ಯುವವಾಹಿನಿಗಿರಲಿ. ಒಂದು ವರ್ಷದ ಅವಧಿಯಲ್ಲಿ ಅಲ್ಪಾವಧಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಚಿಂತನೆ ಸಹಜವಾಗಿ ನೂತನ ಪದಾಧಿಕಾರಿಗಳಿಗಿರುತ್ತದೆ. ಅಲ್ಪಾವಧಿಯೊಂದಿಗೆ ದೂರದೃಷ್ಟಿಯ ಕಾರ್ಯಕ್ರಮಗಳಿಗೂ ಆದ್ಯತೆ ಇರಲಿ. ಸಂಘಟನೆ ಸ್ವರೂಪ ಮತ್ತು ಕಾರ್ಯಕ್ರಮದ ವೈವಿಧ್ಯಕ್ಕೆ ಯುವವಾಹಿನಿ ನಾಡಿಗೆ ಮಾದರಿ ಎಂದು ಮೂಡುಬಿದಿರೆ ಆಳ್ವಾಸ್ […]
Read More
04-09-2022, 3:45 PM
ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]
Read More
27-02-2022, 8:12 AM
ಮಂಗಳೂರು ದಿ.27.02.2022 ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ ಪದಗ್ರಹಣ ಸಮಾರಂಭವು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು ಇಲ್ಲಿ ಜರುಗಿತು. ಶ್ರೀ ರಾಮಾಂಜನೆಯ ಮಂದಿರ ಕೆಂಜಾರು ಇದರ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಗೈದು ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಶೇಖರ್ ಬಂಗೇರ ಅವರು ಸಮಾರಂಭವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೀತೇಶ್ ಸಾಲ್ಯಾನ್ ವಹಿಸಿದ್ದರು. ಮಾಜಿ ಅಧ್ಯಕ್ಷರಾದ […]
Read More
10-09-2019, 4:56 PM
ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ . 09/09/19 […]
Read More