Yuvavahini

ಕೆಂಜಾರು – ಕರಂಬಾರು

ಸ್ವಚ್ಛತೆ ಹಾಗೂ ವನಮಹೋತ್ಸವ

ಕೆಂಜಾರು ಕರಂಬಾರು : ಯುವವಾಹಿನಿ (ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ .08/07/2018 ಆದಿತ್ಯ ವಾರ ಕರಂಬಾರು ಶ್ರೀ ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತೆ ಹಾಗೂ ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ಸದಸ್ಯರು ದೈವಸ್ಥಾನದ ಅಂಗಣವನ್ನು ಸ್ವಚ್ಚ ಗೊಳಿಸಿದರು. ದೈವಸ್ಥಾನದ ಸಮಿತಿಯ ಅಧ್ಯಕ್ಷರಾದ ಜಗನ್ನಾಥ್ ಸಾಲ್ಯಾನ್ ಗಿಡ ನೆಡುವುದರೊಂದಿಗೆ ವನಮಹೋತ್ಸಕ್ಕೆ ಚಾಲನೆ ನೀಡಿದರು. ಸುಮಾರು 50 ವಿವಿಧ ಗಿಡಗಳನ್ನು ನೆಡಲಾಯಿತು ಹಾಗೂ ಸದಸ್ಯರಿಗೆ ಗಿಡಗಳನ್ನು ವಿತರಿಸಲಾಯಿತು. ದೈವಸ್ಥಾನದ ಅರ್ಚಕ ರುಕ್ಕಯ್ಯ ಪಾತ್ರಿ, ಘಟಕದ ಅಧ್ಯಕ್ಷ ಗಣೇಶ್ ಅರ್ಬಿ, […]

Read More

ಸಾಧನೆಗೆ ಗುರಿಗಿಂತ ಛಲವೇ ಮುಖ್ಯ : ಪರಮೇಶ್ವರ ಪೂಜಾರಿ

ಕೆಂಜಾರು : ಸಾಧನೆಗೆ ಗುರಿಗಿಂತ ಛಲವೇ ಮುಖ್ಯ, ತರಬೇತಿಗಳಿಗೆ ಬದುಕಿನ ಹಾದಿಗೆ ಹೊಸ ತಿರುವು ನೀಡಬಲ್ಲ ಶಕ್ತಿ ಇದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಸಲಹೆಗಾರ ಪರಮೇಶ್ವರ ಪೂಜಾರಿ ತಿಳಿಸಿದರು. ಅವರು ದಿನಾಂಕ 16.06.2018 ರಂದು ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ಕೆಂಜಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಜರುಗಿದ ವೃತ್ತಿ ಕೌಶಲ್ಯ ತರಬೇತಿ ಶಿಬಿರ […]

Read More

ಬಡ ಕುಟುಂಬಕ್ಕೆ ಸಹಾಯ ಹಸ್ತ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ವತಿಯಿಂದ ಕೆಂಜಾರು ನಿವಾಸಿ ಶ್ರೀ ಮತಿ ಸುಶೀಲರ ಮಗಳು ಅಮಿತ ರವರ ಮದುವೆಗೆ ₹.10,000/- ಸಹಾಯ ಧನ ನೀಡಲಾಯಿತು. ಸುಶೀಲರವರ ಪತಿ 20 ವರ್ಷಗಳ ಹಿಂದೆಯೆ ತೀರಿ‌ ಹೋಗಿರುತ್ತಾರೆ. ಮಗಳು ಅಮಿತಳೊಂದೆಗೆ ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಇವರು ಈಗ ಕ್ಯಾನ್ಸರ್( last stage)‌ ರೋಗ ದಿಂದ ಬಳಲುತ್ತಿದ್ದು ಮಗಳ ಮದುವೆಗೂ ಹೋಗಲಾರದಂತಹ ಸ್ಥಿತಿಯಲ್ಲಿದ್ದಾರೆ. .ಈ ಸಂದರ್ಭದಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಉಪಾಧ್ಯಕ್ಷರಾದ ಯಶವಂತ್ , ಕಾರ್ಯದರ್ಶಿ ಜಿತೇಶ್ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]

Read More

ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!