07-07-2018, 2:38 PM
ಕೆಂಜಾರು ಕರಂಬಾರು : ಯುವವಾಹಿನಿ (ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ .08/07/2018 ಆದಿತ್ಯ ವಾರ ಕರಂಬಾರು ಶ್ರೀ ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತೆ ಹಾಗೂ ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ಸದಸ್ಯರು ದೈವಸ್ಥಾನದ ಅಂಗಣವನ್ನು ಸ್ವಚ್ಚ ಗೊಳಿಸಿದರು. ದೈವಸ್ಥಾನದ ಸಮಿತಿಯ ಅಧ್ಯಕ್ಷರಾದ ಜಗನ್ನಾಥ್ ಸಾಲ್ಯಾನ್ ಗಿಡ ನೆಡುವುದರೊಂದಿಗೆ ವನಮಹೋತ್ಸಕ್ಕೆ ಚಾಲನೆ ನೀಡಿದರು. ಸುಮಾರು 50 ವಿವಿಧ ಗಿಡಗಳನ್ನು ನೆಡಲಾಯಿತು ಹಾಗೂ ಸದಸ್ಯರಿಗೆ ಗಿಡಗಳನ್ನು ವಿತರಿಸಲಾಯಿತು. ದೈವಸ್ಥಾನದ ಅರ್ಚಕ ರುಕ್ಕಯ್ಯ ಪಾತ್ರಿ, ಘಟಕದ ಅಧ್ಯಕ್ಷ ಗಣೇಶ್ ಅರ್ಬಿ, […]
Read More
16-06-2018, 5:14 PM
ಕೆಂಜಾರು : ಸಾಧನೆಗೆ ಗುರಿಗಿಂತ ಛಲವೇ ಮುಖ್ಯ, ತರಬೇತಿಗಳಿಗೆ ಬದುಕಿನ ಹಾದಿಗೆ ಹೊಸ ತಿರುವು ನೀಡಬಲ್ಲ ಶಕ್ತಿ ಇದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಸಲಹೆಗಾರ ಪರಮೇಶ್ವರ ಪೂಜಾರಿ ತಿಳಿಸಿದರು. ಅವರು ದಿನಾಂಕ 16.06.2018 ರಂದು ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ಕೆಂಜಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಜರುಗಿದ ವೃತ್ತಿ ಕೌಶಲ್ಯ ತರಬೇತಿ ಶಿಬಿರ […]
Read More
29-04-2018, 6:13 AM
ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ವತಿಯಿಂದ ಕೆಂಜಾರು ನಿವಾಸಿ ಶ್ರೀ ಮತಿ ಸುಶೀಲರ ಮಗಳು ಅಮಿತ ರವರ ಮದುವೆಗೆ ₹.10,000/- ಸಹಾಯ ಧನ ನೀಡಲಾಯಿತು. ಸುಶೀಲರವರ ಪತಿ 20 ವರ್ಷಗಳ ಹಿಂದೆಯೆ ತೀರಿ ಹೋಗಿರುತ್ತಾರೆ. ಮಗಳು ಅಮಿತಳೊಂದೆಗೆ ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಇವರು ಈಗ ಕ್ಯಾನ್ಸರ್( last stage) ರೋಗ ದಿಂದ ಬಳಲುತ್ತಿದ್ದು ಮಗಳ ಮದುವೆಗೂ ಹೋಗಲಾರದಂತಹ ಸ್ಥಿತಿಯಲ್ಲಿದ್ದಾರೆ. .ಈ ಸಂದರ್ಭದಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಉಪಾಧ್ಯಕ್ಷರಾದ ಯಶವಂತ್ , ಕಾರ್ಯದರ್ಶಿ ಜಿತೇಶ್ […]
Read More
21-04-2018, 4:07 PM
ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]
Read More
07-01-2018, 7:23 AM
ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]
Read More