28-06-2026, 2:00 PM
ಶಕ್ತಿನಗರ, ಜೂನ್ 28: ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ […]
Read More
21-06-2026, 8:00 PM
ಶಕ್ತಿನಗರ ಜೂನ್ 21 : ಯುವವಾಹಿನಿ (ರಿ.) ಶಕ್ತಿನಗರ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಶಕ್ತಿನಗರ ಕುಂಟಲ್ಪಾಡಿ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಅಂತರಾಷ್ಟ್ರೀಯ 12ನೇ ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕುಂಟಲ್ಪಾಡಿ ಇಲ್ಲಿ ಆಚರಿಸಲಾಯಿತು. ಅಂತರಾಷ್ಟ್ರೀಯ ಯೋಗ ದಿನಾಚರಣೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಸಾರುವ ದಿನವಾಗಿದ್ದು, ಯೋಗದ ಮೂಲಕ ಆರೋಗ್ಯಕರ ಜೀವನ ಹಾಗೂ ಯೋಗಕ್ಷೇಮವನ್ನು ಕಾಪಾಡಿಕೊಳ್ಳುವ […]
Read More
18-06-2026, 9:00 PM
ಶಕ್ತಿನಗರ : ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ಎಂದರೆ ಹೆತ್ತ ತಾಯಿ ಮತ್ತು ಹುಟ್ಟಿದ ನಾಡು ಸ್ವರ್ಗಕ್ಕಿಂತಲೂ ಮಿಗಿಲಾದುದು. ಇಂತಹ ಪವಿತ್ರವಾದ ಮಾತ್ರಭೂಮಿಯ ಸೇವೆಯನ್ನು ಮಾಡಲು ಸಿದ್ಧರಾದ ಶರತ್ ಶಕ್ತಿನಗರ ಇವರಿಗೆ, ನಿನ್ನೆ ಸಂಜೆ ದಿನಾಂಕ 18/06/2026 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹ ಪ್ರಸಾದವನ್ನು ನೀಡಿ ನಮ್ಮ ಘಟಕದ ವತಿಯಿಂದ ಅಧ್ಯಕ್ಷರ, ಮಾಜಿ ಅಧ್ಯಕ್ಷರುಗಳ ,ಹಾಗೂ ಎಲ್ಲಾ ಸದಸ್ಯರ ಶುಭಾಶೀರ್ವದದೊಂದಿಗೆ ಗೌರವಿಸಿ ಅಭಿನಂದಿಸಲಾಯಿತು. ಅಧ್ಯಕ್ಷರಾದ ತೇಜಸ್ ವಿ […]
Read More
14-06-2026, 1:00 PM
ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 14-06-2026ರಂದು ಶಕ್ತಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವೃಕ್ಷೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಸದಸ್ಯರೆಲ್ಲರೂ ಒಟ್ಟಾಗಿ ಹಣ್ಣುಗಳ ಸಸಿಗಳನ್ನು ನೆಟ್ಟು ವೃಕ್ಷಾರೋಪಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ರುದ್ರಭೂಮಿಯ ವ್ಯವಸ್ಥಾಪಕರಾದ ಪದ್ಮನಾಭ ಅಂಚನ್ ಕಕ್ಕೆಬೆಟ್ಟು ಅವರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಸಂಸ್ಥೆಯು […]
Read More
07-06-2026, 10:00 PM
ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]
Read More
27-05-2026, 9:00 PM
ಮಂಗಳೂರು, ಮೇ 27: ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ತುಳುನಾಡಿನ ಅಪ್ರತಿಮ ಕ್ರಾಂತಿವೀರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ಮೇ 27, 2026 ರಂದು ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಯೋಜಿಸಲಾಯಿತು. ಬ್ರಿಟಿಷರ ದಾಸ್ಯದಿಂದ ಜನರನ್ನು ಮುಕ್ತಗೊಳಿಸುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಂಜ ಬೈದ್ಯರು, ತಮ್ಮ ಧೈರ್ಯಶಾಲಿ ಹೋರಾಟದ ಪರಿಣಾಮವಾಗಿ 1837 ರ ಮೇ 27 ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟು ವೀರಮರಣವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರ […]
Read More
22-04-2026, 9:00 PM
ದಿನಾಂಕ 22/04/2026 ರಂದು ಕುಲಶೇಖರ ಪದವುದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ, ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಸೇವೆಯನ್ನು ಸಲ್ಲಿಸಲಾಯಿತು.ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಭಾಗವಹಿಸಿ, ಭಕ್ತರಿಗೆ ವಿವಿಧ ರೀತಿಯ ಸಹಾಯ ಸಹಕಾರ ನೀಡಿದರು.
Read More
11-04-2026, 10:00 PM
ಶಕ್ತಿನಗರ : ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ 4ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ‘ಜೋಡು ಜೀಟಿಗೆ’ ನಾಟಕ ಪ್ರದರ್ಶನವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಜಂಟಿ ಆಶ್ರಯದಲ್ಲಿ ಏಪ್ರಿಲ್ 11, 2026 ರಂದು ಕುವೆಂಪು ನಾಲ್ಯ ಪದವು ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂದಿರ ಸೇವಾ ಟ್ರಸ್ಟ್ನ ಅಧ್ಯಕ್ಷ ತುಕಾರಾಮ್ ಪೂಜಾರಿ ವಹಿಸಿದ್ದರು. ಕಲ್ಲಿಮಾರ್ ಕ್ಲಿನಿಕ್ನ ವೈದ್ಯರಾದ ಡಾ. ಸತೀಶ್ ಕಲ್ಲಿಮಾರ್ ದೀಪ […]
Read More
22-03-2026, 2:00 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 22/03/2026 ರಂದು ನಟ್ಟಿ ಸ್ಕ್ವೇರ್ ಸೊಲ್ಮೆ ಮಿನಿ ಹಾಲ್ನಲ್ಲಿ ನೆರವೇರಿತು. ಯುವವಾಹಿನಿ ಶಕ್ತನಗರ ಘಟಕದ ಘಟಕದ ಅಧ್ಯಕ್ಷರಾದ ಸುಜಾತ ನವೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮಾಜಿ ಅಧ್ಯಕ್ಷರಾದ ಬಿ. ವಾಸುದೇವ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ, ಶುಭ […]
Read More
22-03-2026, 1:00 PM
ಶಕ್ತನಗರ : ಯುವವಾಹಿನಿ ( ರಿ) ಶಕ್ತಿ ನಗರ ಘಟಕ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ತೇಜಸ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಅಕ್ಷತ ಚರಣ್ದ್ವಿತೀಯ ಉಪಾಧ್ಯಕ್ಷರು : ರವೀಂದ್ರ ಪೂಜಾರಿಕಾಯ೯ದಶಿ೯: ಪ್ರತಿಭಾ ಶಶಿರಾಜ್ಜೊತೆ ಕಾಯ೯ದಶಿ೯: ಅನನ್ಯಕೋಶಾಧಿಕಾರಿ: ಯೋಗೇಂದ್ರ ಕೋಟ್ಯಾನ್ ಮಹಿಳಾ ಸಂಘಟನಾ ನಿರ್ದೇಶಕರು: ಕವಿತಾ ಮತ್ತು ಪದ್ಮಾವತಿವಿದ್ಯಾ ನಿಧಿ ನಿರ್ದೇಶಕರು : ಲತೀಶ್ ಪೂಜಾರಿಪ್ರಚಾರ ನಿರ್ದೇಶಕರು : ನವೀನ್ ಕುಮಾರ್ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಚರಣ್ ರಾಜ್ಕಲೆ ಮತ್ತು […]
Read More