Yuvavahini

ಶಕ್ತಿನಗರ

ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 30/09/2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ ಪ್ರಯುಕ್ತ ಭಜನಾ ಕಾರ್ಯಕ್ರಮ ಜರುಗಿತು.  ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಕೆ ಬಿಜೈ ಇವರಿಂದ ಭಜನಾ ಕಾರ್ಯಕ್ರಮವು ಉದ್ಘಾಟನೆಗೊಂಡು ನಂತರ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮವು ನಡೆಯಿತು. ಸತ್ಯಜಿತ್ ಸುರತ್ಕಲ್ (ಅಧ್ಯಕ್ಷರು,ಯುವಮೋರ್ಚ ಬಿಜೆಪಿ) , ಸೂರಜ್ ಕುಮಾರ್ ಕಲ್ಯ(ಟ್ರಸ್ಟಿ ವಿಕಾಸ್ ಪಿಯು ಕಾಲೇಜ್), ಯುವವಾಹಿನಿ(ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕೆ ರಾಜೀವ ಪೂಜಾರಿ, ಕೇಂದ್ರ ಸಮಿತಿಯ ಮಾಜಿ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಸರಕಾರಿ ಶಾಲೆಗೆ ಸಹಾಯ ಹಸ್ತ

ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 20/07/2018ನೇ ಶುಕ್ರವಾರ ನಾಲ್ಯಪದವು ಸರಕಾರಿ ಶಾಲಾ ಬಡ ಮಕ್ಕಳಿಗೆ ಉಚಿತವಾಗಿ ಊಟದ ಸ್ಟೀಲ್ ತಟ್ಟೆಯನ್ನು ವಿತರಿಸಲಾಯಿತು . ಮತ್ತು 10,000/-ರೂಪಾಯಿಗಳ ಧನಸಹಾಯವನ್ನು ಶಾಲೆಯ ಅಭಿವೃದ್ಧಿಗಾಗಿ ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಪರವಾಗಿ ಯುವವಾಹಿನಿ(ರಿ.) ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರನ್ನು ಅಭಿನಂದಿಸಲಾಯಿತು. ಮತ್ತು ಶಾಲೆಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನುಆಚರಿಸಲಾಯಿತು. ಈ […]

Read More

ದ್ವನಿವರ್ದಕದ ಕೊಡುಗೆ

ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 24.06.2018 ರಂದು  ಶಕ್ತಿನಗರ ಶ್ರೀ ಮಹಮ್ಮಾಯಿ ಮಹಾಗಣಪತಿ ದೇವಸ್ಥಾನಕ್ಕೆ ದ್ವನಿವರ್ದಕದ ಸಲಕರಣೆಗಳನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ರವೀಂದ್ರ ಕಾಮತ್ , ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ್ ಕಿರೋಡಿಯನ್ ಮತ್ತಿತರರು ಉಪಸ್ಥಿತರಿದ್ದರು

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!