
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವ-ಯುವವಾಹಿನಿ ( ರಿ.) ಶಕ್ತಿನಗರ ಘಟಕ
19-10-2025, 2:36 PM
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .


19-10-2025, 2:36 PM
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .

19-09-2025, 7:51 AM
ದಿನಾಂಕ 9/8/2025 ರಂದು ಘಟಕದ ಸಹೋದರ ಸಹೋದರಿಯರು ಸೇರಿ ರಕ್ಷಾಬಂಧನ ಕಾಯ೯ಕ್ರಮನ್ನು ಆಚರಿಸಲಾಯಿತು.

15-09-2025, 4:24 PM
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್(ರಿ) ಕುಂಟಲ್ಪಾಡಿ ಸಹಭಾಗಿತ್ವದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ 11/09/2025 ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಮುಂಜಾನೆ ಗಣಹೋಮ ನಡೆಸಿ ಮಂದಿರವನ್ನು ಶುದ್ಧೀಕರಿಸಿ ಗುರುಗಳ ಮೂರ್ತಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಹೂಗಳಿಂದ ಅಲಂಕರಿಸಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ನವೀನ್ ಕಕ್ಕೆಬೆಟ್ಟು ರವರ ಮನೆಯಲ್ಲಿ ಗುರುಗಳ ಮೂರ್ತಿಯನ್ನು ಇರಿಸಿ, ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಮೇರಿಹಿಲ್ ಗುರುನಗರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಸತ್ಸಂಗ ಹಾಗೂ ಧಾರ್ಮಿಕ […]

15-09-2025, 3:51 PM
15/08/2025ರಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಶಕ್ತಿ ನಗರ ಇಲ್ಲಿ ದ್ವಜಾರೋಹಣ ಕಾಯ೯ಕ್ರಮ ವನ್ನು ಘಟಕದ ಅಧ್ಯಕ್ಷರಾದ ಸುಜಾತ ನವೀನ್ ನೆರವೇರಿಸಿದರು ಕಾಯ೯ಕ್ರಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಅದ್ಯಕ್ಷರು ಆದ ತುಕರಾಮ್ ಪೂಜಾರಿ ಮತ್ತು ಘಟಕದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

13-08-2025, 2:14 PM
ಯುವ ವಾಹಿನಿ( ರಿ.) ಶಕ್ತಿನಗರ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಸಹಯೋಗದಲ್ಲಿ 13-03-25ರಂದು ಗುರುವಾರ ಭಜನಾ ಸಂಕೀರ್ಥನೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು

13-08-2025, 1:30 PM
ಯುವವಾಹಿನಿ (ರಿ) ಶಕ್ತಿನಗರ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ) ನಿಂದ ಜೋಕುಲಸಾನ ಶಕ್ತಿನಗರದ ನೇಮೋತ್ಸವದಲ್ಲಿ ಬಂದಂತಹ ಎಲ್ಲಾ ಭಕ್ತಾಭಿಮಾನಿಗಳಿಗೆ ಪಾನಕ ಸೇವೆ ದಿನಾಂಕ 15/3/2025ರಂದು ಮಾಡಲಾಯಿತು. ಜಾತ್ರಾ ಮಹೋತ್ಸವದಲ್ಲಿ ಸದಸ್ಯರೆಲ್ಲರೂ ಸೇರಿ ಸರಿ ಸುಮಾರು 3000 ಜನರಿಗೆ ಪಾನಕವನ್ನು ಹಂಚಲಾಯಿತು.

22-08-2024, 3:14 AM
ಶಕ್ತಿನಗರ : ದಿನಾಂಕ : 22-08-2024 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು. ಪೂಜೆಯ ಮುಂದಾಳತ್ವವನ್ನು ಯುವ ವಾಹಿನಿ (ರಿ) ಶಕ್ತಿನಗರ ಘಟಕದ ನಾರಾಯಣ ಗುರುತತ್ವ ಪ್ರಚಾರಕರಾದ ಶ್ರೀ ಯೋಗೀಶ್ ಸುವರ್ಣ ಇವರು ವಹಿಸಿಕೊಂಡಿದ್ದರು. ಮೊದಲಿಗೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕುಂಟಾಲ್ಪಾಡಿ ಇಲ್ಲಿ ಮುಂಜಾನೆ ಗಣಹೋಮವನ್ನು ನಡೆಸಿ ಮಂದಿರವನ್ನು ಶುದ್ಧೀಕರಿಸಲಾಯಿತು. ನಂತರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಯನ್ನು ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಇವರ ಮನೆಯಲ್ಲಿ ಪ್ರತಿಷ್ಠಾಪಿಸಲಾಯಿತು. […]

15-08-2024, 4:33 AM
ಮಂಗಳೂರು: 15-08-2024 ಗುರುವಾರದಂದು 78ನೇ ಸ್ವಾತಂತ್ರೋತ್ಸವ ಆಚರಣೆಯ ಪ್ರಯುಕ್ತ ಬೆಳಿಗ್ಗೆ 10.00 ಘಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿಯಲ್ಲಿ ನಡೆಯಿತು. ನಾರಾಯಣ ಗುರುವರ್ಯರನ್ನು ಪ್ರಾರ್ಥಿಸಿ, ಘಟಕದ ಅಧ್ಯಕ್ಷರಾದ ಗಣೇಶ್ ಕೆ ಮಹಾಕಾಳಿ ಇವರು ಬಂದಂತಹ ಎಲ್ಲರನ್ನು ಸ್ವಾಗತಿಸಿದರು. ಘಟಕದ ಹಿರಿಯ ಸದಸ್ಯರೆಲ್ಲ ಸೇರಿ ಧ್ವಜಾರೋಹಣವನ್ನು ಮಾಡಿದರು. ಎಲ್ಲರೂ ಒಟ್ಟಿಗೆ ಧ್ವಜ ಗೀತೆಯನ್ನು ಹಾಡಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ಕುಮಾರಿ ಧೃತಿಯವರು ದೇಶಾಭಿಮಾನದ ಬಗ್ಗೆ ದೇಶಭಕ್ತಿ ಗೀತೆಯನ್ನು ಹಾಡಿದರು. ನಂತರ ಘಟಕದ ಹಿರಿಯ ಸದಸ್ಯರು ಹಾಗೂ […]

04-08-2024, 1:12 PM
ಮಂಗಳೂರು : 04/08/2024 ರಂದು ಆದಿತ್ಯವಾರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸುಮಾರು 200ಕ್ಕಿಂತಲೂ ಹೆಚ್ಚು ಜನ ಪಾಲ್ಗೊಂಡಿದ್ದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದವನ್ನು ಪಡೆದು ನಂತರ ಘಟಕದ ಮಹಿಳಾ ಸದಸ್ಯರಿಂದ ಹಾಗೂ ಸಣ್ಣ ಮಕ್ಕಳಿಂದ ಜಾನಪದ ನೃತ್ಯ , ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ನಂತರ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಘಟಕದ ಸದಸ್ಯರ ಮಕ್ಕಳಿಂದ ಪ್ರಾರ್ಥನೆ ನಡೆಸಿ ಘಟಕದ ಅಧ್ಯಕ್ಷರಾದ ಗಣೇಶ್ ಕೆ […]

09-06-2024, 3:16 PM
ಮಂಗಳೂರು: ಯುವವಾಹಿನಿ (ರಿ) ಶಕ್ತಿನಗರ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸಹಯೋಗದಲ್ಲಿ 09-06-2024ನೇ ಆದಿತ್ಯವಾರ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಮತ್ತು ಸಂಘಟನಾ ಕಾರ್ಯದರ್ಶಿಯಾದ ದೀಕ್ಷಿತ್ ಪೂಜಾರಿ ಮತ್ತು ಘಟಕದ ಅಧ್ಯಕ್ಷರಾದ ಗಣೇಶ್ ಕೆ. ಮಹಾಕಾಳಿ, ಉಪಾಧ್ಯಕ್ಷರಾದ ತುಕಾರಾಂ, ಕಾರ್ಯದರ್ಶಿ ಅಕ್ಷತಾ ಚರಣ್ ಇವರು ಉಪಸ್ಥಿತರಿದ್ದರು. ಉತ್ತಮ ಶ್ರೇಣಿಯಲ್ಲಿ ಅಂಕ ಪಡೆದ […]