
26-05-2024, 3:47 PM
ಮಂಗಳೂರು: 26-05-2024 ಮುಂಜಾನೆ ಪ್ರಾರ್ಥನೆಯೊಂದಿಗೆ ನಾರಾಯಣ ಗುರು ಸ್ವಾಮಿಗಳಿಗೆ ನಮಿಸಿ, ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಹಮ್ಮಿಕೊಂಡೆದ್ದರು. ಘಟಕದ ಅಧ್ಯಕ್ಷ ಗಣೇಶ್ ಕೆ ಮಹಾಕಾಳಿ, ಉಪಾಧ್ಯಕ್ಷರುಗಳಾದ ತುಕರಾಮ್, ಸುಜಾತಾ ನವೀನ್, ಕಾರ್ಯದರ್ಶಿ ಅಕ್ಷತಾ ಚರಣ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ರವರು ಮುಂದಾಳತ್ವ ವಹಿಸಿಕೊಂಡರು. 30 ಜನರೊಂದಿಗೆ ಕ್ಷೇತ್ರ ದರ್ಶನವನ್ನು ಮಾಡಿದೆವು ಮೊದಲಿಗೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರಟು, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಪಹಾರವನ್ನು ಮುಗಿಸಿ ನಂತರ ಕಡಿಯಾಳಿ ದುರ್ಗಾಪರಮೇಶ್ವರಿ […]
Read More

23-03-2024, 3:29 PM
ಮಂಗಳೂರು: ಊರಿನ 10 ಜನ ಸೇರಿ, ಸಮಾನ ಸ್ವಇಚ್ಛೆ ಇದ್ದರೆ ಗುರು ಮಂದಿರ ಅತೀ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ ಎಂದು ದಿನಾಂಕ 23-03-2024 ರಂದು ಯುವವಾಹಿನಿ(ರಿ.) ಶಕ್ತಿನಗರ ಘಟಕದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆ ಮಾಡಿರುವ ಕುಮಾರ್ ಪೂಜಾರಿ ಇರುವೈಲ್ ನುಡಿದರು. ಕಾರ್ಯಕ್ರಮವು ಕುಂಟಲ್ಪಾಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆಯಿತು. 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಕೆ. ಮಹಾಕಾಳಿ ಒಂದನೇ ಉಪಾಧ್ಯಕ್ಷರಾಗಿ ತುಕಾರಾಂ, ಎರಡನೆಯ ಉಪಾಧ್ಯಕ್ಷರಾಗಿ ಸುಜಾತ, ಕಾರ್ಯದರ್ಶಿಯಾಗಿ […]
Read More

21-01-2024, 9:18 AM
ಯುವವಾಹಿನಿ (ರಿ.) ಶಕ್ತಿನಗರ ಘಟಕ ಮತ್ತು ನಾರಾಯಣಗುರು ಮಂದಿರ ಕುಂಟಲ್ಪಾಡಿ ಇದರ ವತಿಯಿಂದ ಗುರು ಪೂಜೆಯು ದಿನಾಂಕ 18-01-2024 ರ ಗುರುವಾರದಂದು ಸಂಜೆ 8:30ಕ್ಕೆ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕರಾದ ಜಯರಾಮ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರನ್ನು ಗೌರವಿಸಲಾಯಿತು. ಕೇಂದ್ರ ಸಮಿತಿಯ ಕೋಶಾಧಿಕಾರಿಗಳಾದ ಹರೀಶ್ ವಿ ಪಚ್ಚನಾಡಿ, ಪ್ರಚಾರ ನಿರ್ದೇಶಕರಾದ ಪೃಥ್ವಿರಾಜ್ ಎಂ ಕಂಕನಾಡಿ, ಘಟಕದ ಮಾಜಿ ಅಧ್ಯಕ್ಷರಾದ ಭಾರತಿ ಜಿ.ಅಮೀನ್, ಕೇಂದ್ರ […]
Read More

05-11-2022, 2:49 PM
ಶಕ್ತಿನಗರ:- ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ಯುವವಾಹಿನಿಯ ಮುಖ್ಯ ಧ್ಯೇಯಗಳಲ್ಲಿ ಒಂದಾದ “ಸಂಪರ್ಕ” ಎಂಬ ಪದಕ್ಕೆ ಅರ್ಥ ಬರುವಂತೆ ಘಟಕದ ಸದಸ್ಯರು ಸೇರಿ ಒಂದು ದಿನದ ಕಿರು ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸುಮಾರು 24 ಸದಸ್ಯರ ತಂಡವು ತಾರೀಕು 05 ನವೆಂಬರ್ 2022ರಂದು ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ ಕೋಯoಬುತ್ತೂರು ತಲುಪಿ ಆಲ್ಲಿಂದ ಮಾರುತಮಲೈ ಷಣ್ಮುಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಾಯಿತು. ನಂತರ ಸುಮಾರು 2000 ವರ್ಷಗಳ ಹಿಂದಿನ […]
Read More

08-10-2022, 9:38 AM
ಶಕ್ತಿನಗರ :- ಭಕ್ತರಿಗೆ ಭಜನೆ ಮಾಡುವ ಕಲೆ ದೇವರು ಕೊಟ್ಟ ವರದಾನ , ಭಕ್ತಿಯಿಂದ ಭಗವಂತನನ್ನು ಹಾಡಿ ಹೊಗಳಿದರೆ ಭಗವಂತ ಅನುಗ್ರಹಿಸುತ್ತಾನೆ. ಭಕ್ತರಿಗೆ ಭಗವತ್ ದರ್ಶನವೇ ಜೀವನದ ಗುರಿ. ಸಕಲ ಜೀವರಾಶಿಗಳ ಸೃಷ್ಟಿ ಸ್ಥಿತಿ ಲಯಗಳ ನಿಯಂತ್ರಕನಾದ ಭಗವಂತನನ್ನು ಒಲಿಸಿಕೊಳ್ಳುವ ಏಕೈಕ ಮಾರ್ಗವೇ ಭಜನೆ ಎಂಬುದನ್ನು ಮನಗಂಡು ಘಟಕದ ವತಿಯಿಂದ ಪ್ರತಿ ಗುರುವಾರ ಶಕ್ತಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ ನಡೆಯುವ ಭಜನೆ ಕಾರ್ಯಕ್ರಮವು ಗುರುಗಳ ಕೃಪೆಯಿಂದ ಸಾಂಗವಾಗಿ ನಡೆಯಿತು, ಆಗಮಿಸಿದ ಎಲ್ಲರನ್ನೂ ಅಧ್ಯಕ್ಷರು ಜಯರಾಮ ಪೂಜಾರಿ […]
Read More

29-09-2022, 2:14 PM
ಶಕ್ತಿನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 29 ಸೆಪ್ಟೆಂರ್ 2022ರಂದು ಶ್ರೀ ಮಹಾಕಾಳಿ ಅನಂತ ಪದ್ಮನಾಭ ದೇವಸ್ಥಾನ ಮಹಾಕಾಳಿ ಇಲ್ಲಿ ಭಜನಾ ಸೇವೆಯು ನೆರವೇರಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಗುರುಸ್ತುತಿಯೊಂದಿಗೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭವಾನಿ ಅಮೀನ್, ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ , ಕಾರ್ಯದರ್ಶಿ ಸುಜಾತಾ, ಸುಚರಿತ, ರೋಹಿಣಿ, ವಿಶ್ವನಾಥ್ ಕುಂದರ್, ನವೀನ್ ಕುಮಾರ್ ಹಾಗೂ […]
Read More

11-08-2022, 4:43 PM
ಶಕ್ತಿ ನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕ ಇದರ ವತಿಯಿಂದ 11 ಆಗಸ್ಟ್ 22ರ ಗುರುವಾರ ದಂದು ಘಟಕದ ವತಿಯಿಂದ ಪವಿತ್ರ ಹಬ್ಬ ರಕ್ಷಾ ಬಂಧನ ಆಚರಣಾ ಕಾರ್ಯಕ್ರಮಕ್ಕೆ ಘಟಕದ ಮಾಜಿ ಅಧ್ಯಕ್ಷರಾದ ಭಾರತೀ ಜಿ ಅಮೀನ್ ರವರು ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು. ಸಭೆಯಲ್ಲಿ ಸಹೋದರತ್ವದ ಬಗ್ಗೆ ಅಧ್ಯಕ್ಷರಾದ ಜಯರಾಮ್ ಇವರು ಮಾತನಾಡುತ್ತಾ ಸಹೋದರ ಮತ್ತು ಸಹೋದರಿ ಎನ್ನುವ ಈ ಸುಂದರ ಬಂಧದ ಮಹತ್ವವನ್ನು ಗುರುತಿಸಲು, ಪ್ರತಿ ವರ್ಷ, ರಕ್ಷಾ ಬಂಧನ ಹಬ್ಬವನ್ನು ನಮ್ಮ ಯುವವಾಹಿನಿ […]
Read More

06-03-2022, 10:44 AM
ಕೆಎಂಸಿ ಸಂಸ್ಥೆಯ ಅತ್ತಾವರ ಇವರ ಸಹಕಾರದೊಂದಿಗೆ ಯುವವಾಹಿನಿ(ರಿ.) ಶಕ್ತಿನಗರ ಘಟಕ, ಲಯನ್ಸ್ ಕ್ಲಬ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಶಿಬಿರವು ದಿನಾಂಕ 06-03- 2022ರಂದು ಕುವೆಂಪು ಮಾದರಿ ಸರಕಾರಿ ಶಾಲೆ ನಾಳ್ಯಪದವು ಶಕ್ತಿನಗರದಲ್ಲಿ ಜರುಗಿತು. ಯುವವಾಹಿನಿ( ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಶಕ್ತಿನಗರ ಯುವವಾಹಿನಿ ಘಟಕದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಜಯರಾಮ ಪೂಜಾರಿ ಬಾಳಿಲ […]
Read More

04-10-2019, 9:40 AM
ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ನಮ್ಮ ಯುವವಾಹಿನಿ(ರಿ)ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ,ಒಂದು ಘಂಟೆಗಳ ಸುಶ್ರಾವ್ಯ ಗಾಯನದೊಂದಿಗೆ ಶ್ರೀ ಯಶವ0ತ ಕರ್ಕೇರ ಎಲ್ಲಾರ ಮನ ಗೆದ್ದರು ಭಜನೆಯಲ್ಲಿ ಶ್ರೀನಿವಾಸ ಪೂಜಾರಿ, ಜಯರಾಮ ಪೂಜಾರಿ , ಲಕ್ಷ್ಮೀಕಾಂತ್, ಮಾರ್ರಪ್ಪ ಪೂಜಾರಿ, ಭವಾನಿಶಂಕರ, ಭವ್ಯಕುಮಾರ್, ಯೋಗೀಶ್ ಸುವರ್ಣ, ರೋಹಿಣಿ, ರಾಜೀವಿ, ಸುರೇಖಾ, ಶಂಕರ್ ಪೂಜಾರಿ, ಅನನ್ಯ ಮುಂತಾದ ಹಲವೂ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಚಂದಗಾಣಿಸಿದರು..
Read More

17-09-2019, 10:40 AM
ನಮ್ಮ ಎಲ್ಲಾ ಯುವವಾಹಿನಿ ಭಂಧುಗಳು ದಿನಾಂಕ17/09/2019ನೇ ಮಂಗಳವಾರ ಸಮಯ 6:45ಕ್ಕೆ ನಮ್ಮ ಯುವವಾಹಿನಿ ಶಕ್ತಿನಗರ ಘಟಕವು ನೂತನವಾಗಿ ರಚಿಸಿರುವ “ಯುವವಾಹಿನಿ ಭಜನಾ ಸಮಿತಿ” ಯ ಉಧ್ಘಾಟನಾ ಕಾರ್ಯಕ್ರಮ ಹಾಗೂ ತಂಡದಿಂದ ಭಜನಾ ಕಾರ್ಯಕ್ರಮ ಕೊಂಗೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿದೆ, ಭಜನೆ ಸಮಿತಿಯನ್ನು ಮಠದ ಧರ್ಮದರ್ಶಿ ನೆರವೇರಿಸಿ ಧಾರ್ಮಿಕ ಉಪಾನ್ಯಾಸ ಮಾಡಿದ ಧರ್ಮದರ್ಶಿ ಅನಂತಕ್ರಷ್ಣರವರು ಭಜನೆ ಯಿಂದ ವಿಭಜನೆ ಆಗಲಾರದು ಹಾಗೂ ಎಲ್ಲರಿಗೂ ಒಳಿತಾಗಲಿ ದುರ್ಗಾಪರಮೇಶ್ವರಿ ದೇವಿಯ ಅನುಗ್ರಹ ನಿಮ್ಮೆಲ್ಲರಿಗೂ ಇರಲಿ ಎಂದು ಆಶಿರ್ವದಿಸಿದರು ನಮ್ಮೊಂದಿಗೆ […]
Read More