Yuvavahini

ಶಕ್ತಿನಗರ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಯುವವಾಹಿನಿ ಶಕ್ತಿನಗರ ಘಟಕದಿಂದ ಸ್ವಯಂಸೇವಕ ಸೇವೆ ಮತ್ತು ದೇಣಿಗೆ ಸಮರ್ಪಣೆ

ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 27-02-2026 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ನಡೆದ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಲಾಯಿತು.​ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಭವ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಘಟಕದ ಸದಸ್ಯರು ಶಿಸ್ತಿನಿಂದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಕ್ಷೇತ್ರದ ಅನ್ನದಾನ ಸೇವೆಗೆ ಶಕ್ತಿನಗರ ಘಟಕದ ವತಿಯಿಂದ ಆರ್ಥಿಕ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಈ […]

Read More

ಯುವವಾಹಿನಿ (ರಿ) ಶಕ್ತಿನಗರ ಘಟಕದಿಂದ ಒಂದು ದಿನದ ಕಿರುಪ್ರವಾಸ

ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 18.01.2026ರಂದು ಮುಂಜಾನೆ ಪ್ರಾರ್ಥನೆಯೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಮಸ್ಕರಿಸಿ ಒಂದು ದಿನದ ಕಿರುಪ್ರವಾಸವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಸುಜಾತ ನವೀನ್, ಕಾರ್ಯದರ್ಶಿಗಳಾದ ಚರಣ್ ರಾಜ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ಅವರು ಪ್ರವಾಸದ ಮುಂದಾಳತ್ವವನ್ನು ವಹಿಸಿದ್ದರು. ಸುಮಾರು 40 ಮಂದಿ ಸದಸ್ಯರು ಭಾಗವಹಿಸಿದ ಈ ಕ್ಷೇತ್ರ ದರ್ಶನದಲ್ಲಿ ಮೊದಲಿಗೆ ಶ್ರೀ ಕ್ಷೇತ್ರ ಕಲಶೇಶ್ವರ ದೇವಾಲಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಲಾಯಿತು. ನಂತರ ಶ್ರೀ […]

Read More

ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಯುವವಾಹಿನಿ ಶಕ್ತಿ ನಗರ ಘಟಕದಿಂದ ಸ್ವಯಂಸೇವೆ

ಮಂಗಳೂರು: ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವಾರ್ಷಿಕ ಜಾತ್ರಾ ಉತ್ಸವದ ಅಂಗವಾಗಿ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಶಕ್ತಿ ನಗರ ಘಟಕದ ಸದಸ್ಯರಿಂದ ಸ್ವಯಂಸೇವಾ ಕಾರ್ಯ ನಡೆಯಿತು. ಜಾತ್ರೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸ್ವಚ್ಛತೆ, ಶಿಸ್ತು ಹಾಗೂ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಸೇವೆಯೇ ಸಾಧನೆ ಎಂಬ ಧ್ಯೇಯದೊಂದಿಗೆ ಯುವವಾಹಿನಿ ಶಕ್ತಿ ನಗರ ಘಟಕದ ಸದಸ್ಯರು ಸಮಾಜಮುಖಿ ಸೇವೆ ಸಲ್ಲಿಸಿ ಮೆಚ್ಚುಗೆಗೆ ಪಾತ್ರರಾದರು. ಈ ಸ್ವಯಂಸೇವಾ ಕಾರ್ಯವು ಯುವವಾಹಿನಿಯ […]

Read More

ಶ್ರೀ ಗೋಕರ್ನಾಥೇಶ್ವರ ಕ್ಷೇತ್ರ ಕುದ್ರಳ್ಳಿಯಲ್ಲಿ ಭಜನಾ ಸಂಕೀರ್ತನೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ದಿನಾಂಕ 28/07/2025 ರಂದು ಶ್ರೀ ಗೋಕರ್ನಾಥೇಶ್ವರ ಕ್ಷೇತ್ರ ಕುದ್ರಳ್ಳಿಯಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆಯನ್ನು ನಡೆಸಲಾಯಿತು

Read More

ಆಟಿಡೊಂಜಿ ದಿನ -ಯುವವಾಹಿನಿ(ರಿ.) ಶಕ್ತಿನಗರ ಘಟಕ

ದಿನಾಂಕ 27/07/2025 ರಂದು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮೊದಲಿಗೆ ಘಟಕದ ಸದಸ್ಯರು ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಹಾಗೂ ಸಾಹಿತಿಕಾರರು ಮತ್ತು ಸಂತ ಅಲೋಶಿಯಸ್ ಪಿಯು […]

Read More

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪ್ರತಿ ವರ್ಷದಂತೆ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ ಸಲ್ಲಿಸಲಾಯಿತು.ಹಾಗೂ ಅನ್ನದಾನಕ್ಕೆ ಸಹಕರಿಸಿದ ಘಟಕಕ್ಕೆ ಕ್ಷೇತ್ರದ ವತಿಯಿಂದ ಅನುಗ್ರಹ ಪತ್ರ ನೀಡಿ ಗೌರವಿಸಿರುತ್ತಾರೆ.

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವ-ಯುವವಾಹಿನಿ ( ರಿ.) ಶಕ್ತಿನಗರ ಘಟಕ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್(ರಿ) ಕುಂಟಲ್ಪಾಡಿ ಸಹಭಾಗಿತ್ವದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ 11/09/2025 ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಮುಂಜಾನೆ ಗಣಹೋಮ ನಡೆಸಿ ಮಂದಿರವನ್ನು ಶುದ್ಧೀಕರಿಸಿ ಗುರುಗಳ ಮೂರ್ತಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಹೂಗಳಿಂದ ಅಲಂಕರಿಸಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ನವೀನ್ ಕಕ್ಕೆಬೆಟ್ಟು ರವರ ಮನೆಯಲ್ಲಿ ಗುರುಗಳ ಮೂರ್ತಿಯನ್ನು ಇರಿಸಿ, ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಮೇರಿಹಿಲ್ ಗುರುನಗರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಸತ್ಸಂಗ ಹಾಗೂ ಧಾರ್ಮಿಕ […]

Read More

ಸ್ವಾತಂತ್ರ್ಯ ದಿನಾಚರಣೆ-ಯುವವಾಹಿನಿ (ರಿ) ಶಕ್ತಿ ನಗರ ಘಟಕ

15/08/2025ರಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಶಕ್ತಿ ನಗರ ಇಲ್ಲಿ ದ್ವಜಾರೋಹಣ ಕಾಯ೯ಕ್ರಮ ವನ್ನು ಘಟಕದ ಅಧ್ಯಕ್ಷರಾದ ಸುಜಾತ ನವೀನ್ ನೆರವೇರಿಸಿದರು ಕಾಯ೯ಕ್ರಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಅದ್ಯಕ್ಷರು ಆದ ತುಕರಾಮ್ ಪೂಜಾರಿ ಮತ್ತು ಘಟಕದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!