
22-04-2026, 9:00 PM
ದಿನಾಂಕ 22/04/2026 ರಂದು ಕುಲಶೇಖರ ಪದವುದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ, ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಸೇವೆಯನ್ನು ಸಲ್ಲಿಸಲಾಯಿತು.ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಭಾಗವಹಿಸಿ, ಭಕ್ತರಿಗೆ ವಿವಿಧ ರೀತಿಯ ಸಹಾಯ ಸಹಕಾರ ನೀಡಿದರು.
Read More

11-04-2026, 10:00 PM
ಶಕ್ತಿನಗರ : ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ 4ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ‘ಜೋಡು ಜೀಟಿಗೆ’ ನಾಟಕ ಪ್ರದರ್ಶನವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಜಂಟಿ ಆಶ್ರಯದಲ್ಲಿ ಏಪ್ರಿಲ್ 11, 2026 ರಂದು ಕುವೆಂಪು ನಾಲ್ಯ ಪದವು ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂದಿರ ಸೇವಾ ಟ್ರಸ್ಟ್ನ ಅಧ್ಯಕ್ಷ ತುಕಾರಾಮ್ ಪೂಜಾರಿ ವಹಿಸಿದ್ದರು. ಕಲ್ಲಿಮಾರ್ ಕ್ಲಿನಿಕ್ನ ವೈದ್ಯರಾದ ಡಾ. ಸತೀಶ್ ಕಲ್ಲಿಮಾರ್ ದೀಪ […]
Read More

22-03-2026, 2:00 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 22/03/2026 ರಂದು ನಟ್ಟಿ ಸ್ಕ್ವೇರ್ ಸೊಲ್ಮೆ ಮಿನಿ ಹಾಲ್ನಲ್ಲಿ ನೆರವೇರಿತು. ಯುವವಾಹಿನಿ ಶಕ್ತನಗರ ಘಟಕದ ಘಟಕದ ಅಧ್ಯಕ್ಷರಾದ ಸುಜಾತ ನವೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮಾಜಿ ಅಧ್ಯಕ್ಷರಾದ ಬಿ. ವಾಸುದೇವ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ, ಶುಭ […]
Read More

22-03-2026, 1:00 PM
ಶಕ್ತನಗರ : ಯುವವಾಹಿನಿ ( ರಿ) ಶಕ್ತಿ ನಗರ ಘಟಕ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ತೇಜಸ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಅಕ್ಷತ ಚರಣ್ದ್ವಿತೀಯ ಉಪಾಧ್ಯಕ್ಷರು : ರವೀಂದ್ರ ಪೂಜಾರಿಕಾಯ೯ದಶಿ೯: ಪ್ರತಿಭಾ ಶಶಿರಾಜ್ಜೊತೆ ಕಾಯ೯ದಶಿ೯: ಅನನ್ಯಕೋಶಾಧಿಕಾರಿ: ಯೋಗೇಂದ್ರ ಕೋಟ್ಯಾನ್ ಮಹಿಳಾ ಸಂಘಟನಾ ನಿರ್ದೇಶಕರು: ಕವಿತಾ ಮತ್ತು ಪದ್ಮಾವತಿವಿದ್ಯಾ ನಿಧಿ ನಿರ್ದೇಶಕರು : ಲತೀಶ್ ಪೂಜಾರಿಪ್ರಚಾರ ನಿರ್ದೇಶಕರು : ನವೀನ್ ಕುಮಾರ್ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಚರಣ್ ರಾಜ್ಕಲೆ ಮತ್ತು […]
Read More

27-02-2026, 9:00 PM
ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 27-02-2026 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್ ನಡೆದ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಲಾಯಿತು.ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಭವ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಘಟಕದ ಸದಸ್ಯರು ಶಿಸ್ತಿನಿಂದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಕ್ಷೇತ್ರದ ಅನ್ನದಾನ ಸೇವೆಗೆ ಶಕ್ತಿನಗರ ಘಟಕದ ವತಿಯಿಂದ ಆರ್ಥಿಕ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಈ […]
Read More

18-01-2026, 11:34 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 18.01.2026ರಂದು ಮುಂಜಾನೆ ಪ್ರಾರ್ಥನೆಯೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಮಸ್ಕರಿಸಿ ಒಂದು ದಿನದ ಕಿರುಪ್ರವಾಸವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಸುಜಾತ ನವೀನ್, ಕಾರ್ಯದರ್ಶಿಗಳಾದ ಚರಣ್ ರಾಜ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ಅವರು ಪ್ರವಾಸದ ಮುಂದಾಳತ್ವವನ್ನು ವಹಿಸಿದ್ದರು. ಸುಮಾರು 40 ಮಂದಿ ಸದಸ್ಯರು ಭಾಗವಹಿಸಿದ ಈ ಕ್ಷೇತ್ರ ದರ್ಶನದಲ್ಲಿ ಮೊದಲಿಗೆ ಶ್ರೀ ಕ್ಷೇತ್ರ ಕಲಶೇಶ್ವರ ದೇವಾಲಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಲಾಯಿತು. ನಂತರ ಶ್ರೀ […]
Read More

04-01-2026, 12:17 PM
ಮಂಗಳೂರು: ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವಾರ್ಷಿಕ ಜಾತ್ರಾ ಉತ್ಸವದ ಅಂಗವಾಗಿ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಶಕ್ತಿ ನಗರ ಘಟಕದ ಸದಸ್ಯರಿಂದ ಸ್ವಯಂಸೇವಾ ಕಾರ್ಯ ನಡೆಯಿತು. ಜಾತ್ರೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸ್ವಚ್ಛತೆ, ಶಿಸ್ತು ಹಾಗೂ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಸೇವೆಯೇ ಸಾಧನೆ ಎಂಬ ಧ್ಯೇಯದೊಂದಿಗೆ ಯುವವಾಹಿನಿ ಶಕ್ತಿ ನಗರ ಘಟಕದ ಸದಸ್ಯರು ಸಮಾಜಮುಖಿ ಸೇವೆ ಸಲ್ಲಿಸಿ ಮೆಚ್ಚುಗೆಗೆ ಪಾತ್ರರಾದರು. ಈ ಸ್ವಯಂಸೇವಾ ಕಾರ್ಯವು ಯುವವಾಹಿನಿಯ […]
Read More

22-10-2025, 3:32 PM
ದಿನಾಂಕ 28/07/2025 ರಂದು ಶ್ರೀ ಗೋಕರ್ನಾಥೇಶ್ವರ ಕ್ಷೇತ್ರ ಕುದ್ರಳ್ಳಿಯಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆಯನ್ನು ನಡೆಸಲಾಯಿತು
Read More

22-10-2025, 3:27 PM
ದಿನಾಂಕ 27/07/2025 ರಂದು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮೊದಲಿಗೆ ಘಟಕದ ಸದಸ್ಯರು ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಹಾಗೂ ಸಾಹಿತಿಕಾರರು ಮತ್ತು ಸಂತ ಅಲೋಶಿಯಸ್ ಪಿಯು […]
Read More

19-10-2025, 3:14 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪ್ರತಿ ವರ್ಷದಂತೆ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ ಸಲ್ಲಿಸಲಾಯಿತು.ಹಾಗೂ ಅನ್ನದಾನಕ್ಕೆ ಸಹಕರಿಸಿದ ಘಟಕಕ್ಕೆ ಕ್ಷೇತ್ರದ ವತಿಯಿಂದ ಅನುಗ್ರಹ ಪತ್ರ ನೀಡಿ ಗೌರವಿಸಿರುತ್ತಾರೆ.
Read More