10-06-2018, 2:54 AM
ದಿನಾಂಕ 10 .06.2018 ರಂದು ಘಟಕದ ವತಿಯಿಂದ ದೇಗುಲ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಕುಪ್ಪೆಪದವಿನಿಂದ ಹೊರಟೆವು ಪ್ರಥಮವಾಗಿ ನಮ್ಮ ಪ್ರಯಾಣ ಆನೆಗುಡ್ಡೆಯತ್ತ ಸಾಗಿ.ದೇವರ ದರ್ಶನ ಪಡೆದು.ಅಲ್ಲಿಂದ ಪ್ರಯಾಣ ಕಮಲಶಿಲೆಯತ್ತ ಸಾಗಿ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಮಹಾಪೂಜೆ ದರ್ಶನ ಪಡೆದು .ಮಹಾಪ್ರಸಾದವಾದ ಅನ್ನಪ್ರಸಾದವನ್ನು ಸ್ವೀಕರಿಸಿದ ನಂತರ.ಪ್ರಯಾಣವು ಮಂದಾರ್ತಿ ಕ್ಷೇತ್ರಕ್ಕೆ ಸಾಗಿ .ಅಲ್ಲಿ ದೇವರ ದರ್ಶನ ಪಡೆದನಂತರ, ಪಯಣವು ಮಲ್ಪೆ ಕಡಲತೀರಕ್ಕೆ ಬಂದು ಅಲ್ಲಿಯ ಕಡಲತೆರೆಯ ಅಬ್ಬರದ ಸೊಬಗನ್ನು ನೋಡಿ.ಕುಪ್ಪಳಿಸಿದ ನಂತರ. ಪಾಯಣವು ಸ್ವಗ್ರಹದತ್ತ ಸಾಗಿ ಕೊನೆಗೊಂಡಿತು..ಈ […]
Read More
02-05-2018, 2:08 PM
ದಿನಾಂಕ : 02/05/2018 ರಂದು ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ಕಿಲೆಂಜಾರು ಗ್ರಾಮದ ನಿವಾಸಿಯಾದ,ನಡೆದಾಡಲು ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ರವೀಂದ್ರ ಇವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೋಟ್ಟು , ಉಪಾಧ್ಯಕ್ಶರಾದ ಅಜೇಯ್ ಅಮೀನ್ ನಾಗಂದದಿ, ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ಲ್ , ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Read More
01-04-2018, 7:55 AM
ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]
Read More
28-03-2018, 3:48 PM
ಯುವವಾಹಿನಿಯ 30 ನೇ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2018-19 ಸಾಲಿನ ಪ್ರಪ್ರಥಮ ಸ್ಥಾಪಕ ಅಧ್ಯಕ್ಷರಾಗಿ ಅರುಣ್ ಕುಮಾರ್ ಅಂಬೆಲೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರು : ಅಜಯ್ ಅಮೀನ್ ನಾಗಂದಡಿ ಕಾರ್ಯದರ್ಶಿ : ರಿತೇಶ್ ನೆಲ್ಲಚ್ಚಿಲ್ ಜತೆ ಕಾರ್ಯದರ್ಶಿ : ಸ್ವಪ್ನ ರನ್ನಜೆ ಕೋಶಾಧಿಕಾರಿ : ಸಂಜೀವ ಕೆ. ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಜಯಶ್ರೀ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಸತೀಶ್ ಕೆ.ಎಮ್ ಕ್ರೀಡೆ ಮತ್ತು ಆರೋಗ್ಯ : ಮಹೇಂದ್ರ ಕೋಟ್ಯಾನ್ ರನ್ನಜೆ […]
Read More