13-01-2026, 7:59 AM
ಕಡಬ : ಪರೀಕ್ಷೆ ಜೀವನದ ಅಂತಿಮ ತೀರ್ಪಲ್ಲ. ಸೋಲು ಎನ್ನುವುದು ನಿಮ್ಮ ಸಾಮರ್ಥ್ಯವನ್ನು ಅಳೆಯುವ ಪ್ರಮಾಣವಲ್ಲ; ಅದು ಇನ್ನಷ್ಟು ಶ್ರಮಿಸುವ ಪಾಠ ಮಾತ್ರ. ತಪ್ಪುಗಳಿಂದ ಕಲಿಯುವ ಮನೋಭಾವವನ್ನು ಬೆಳೆಸಿಕೊಂಡರೆ, ಪ್ರತಿಯೊಂದು ಅಡೆತಡೆಯೂ ಅವಕಾಶವಾಗುತ್ತದೆ ಈ ನಿಟ್ಟಿನಲ್ಲಿ ಯುವವಾಹಿನಿ ಕಡಬ ಘಟಕದ ಮಹತ್ವಾಕಾಂಕ್ಷೆಯ ವಿದ್ಯಾಸ್ಪೂರ್ತಿ ಕಾರ್ಯಾಗಾರವು ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ತಿಳಿಸಿದರು. ಅವರು ದಿನಾಂಕ 13.01.2026 ರಂದು ಕಡಬ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಕಡಬ ತಾಲೂಕಿನ […]
Read More
11-01-2026, 10:00 AM
ಕಡಬ : ಕಡಬ ಶ್ರೀ ಮಹಾವಿಷ್ಣು ದೇವಸ್ಥಾನ, ಪಿಜಕ್ಕಳದಲ್ಲಿ ದಿನಾಂಕ 11.01.2026 ನೇ ಬೆಳಿಗ್ಗೆ ಧನುಪೂಜೆ ಪ್ರಯುಕ್ತ ಯುವವಾಹಿನಿ (ರಿ.) ಕಡಬ ಘಟಕದ ಸದಸ್ಯರು ಭಕ್ತಿಭಾವಪೂರ್ಣ ಭಜನಾ ಸೇವೆಯನ್ನು ಸಲ್ಲಿಸಿದರು. ಬೆಳಿಗ್ಗೆ 4.00 ಗಂಟೆಯಿಂದ 5.15 ಗಂಟೆಯವರೆಗೆ ನಡೆದ ಭಜನಾ ಸೇವೆಯಲ್ಲಿ ಭಕ್ತಿಗೀತೆಗಳು ಹಾಗೂ ನಾಮಸಂಕೀರ್ತನೆಯ ಮೂಲಕ ದೇವರ ಸ್ಮರಣೆಯಲ್ಲಿ ತೊಡಗಿಸಿಕೊಂಡರು. ಯುವವಾಹಿನಿ ಕಡಬ ಘಟಕದ ಈ ಸೇವೆಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
Read More
14-12-2025, 6:22 AM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಬಲ್ಪ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಉಮೇಶ್ ಬಳ್ಪ ಉಪಾಧ್ಯಕ್ಷರು : ಸರಿತಾ ಉಂಡಿಲ ಕಾರ್ಯದರ್ಶಿ:ಸತೀಶ್ ಕೊರಪ್ಪಣೆ ಜತೆ ಕಾರ್ಯದರ್ಶಿ: ರಾಜು ಪದವು ಕೋಶಾಧಿಕಾರಿ: ಸುಧಾಕರ ಪೂಜಾರಿ ಬಲ್ಯ ವ್ಯಕ್ತಿತ್ವ ವಿಕಸನ ನಿರ್ದೇಶಕರು : ರೇಖಾ ಐತ್ತೂರು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ದೀಕ್ಷಿತ್ ಪಣೆಮಜಲು ಸಮಾಜ […]
Read More
15-11-2024, 4:05 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ದಿ :14-11-2024 ನೇ ಗುರುವಾರ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳಿಗ್ಗೆ 9 ಗಂಟೆಗೆ ದ. ಕ. ಜಿ. ಪ. ಹಿ. ಪ್ರಾ. ಶಾಲೆ ಪನ್ಯ ಗುರಿಯಡ್ಕ -ಕೋಡಿಂಬಾಳ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಘಟಕದ ವತಿಯಿಂದ ಗುರುತಿನ ಚೀಟಿ (ಐಡ್ ಕಾರ್ಡ್) ವಿತರಿಸುವ ಕಾರ್ಯಕ್ರಮವುನಡೆಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಸುಂದರ ಪೂಜಾರಿ ಅಂಗಣ, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಘಟಕದ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣಪ್ಪ ಅಮೈ, […]
Read More
09-11-2024, 9:19 AM
ಕಡಬ : ಯುವವಾಹಿನಿ (ರಿ ) ಕಡಬ ಘಟಕದ ವತಿಯಿಂದ ದಿನಾಂಕ 09-11-2024 ನೇ ಶನಿವಾರ ಸಂಜೆ 5 ರಿಂದ ಉಮೇಶ್ ಪೂಜಾರಿ ಬುಡೆಂಗಿ ಬಳ್ಪ ಮನೆಯಲ್ಲಿ ಗುರು ಸ್ಫೂರ್ತಿ, ಭಜನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ಶ್ರೀಮತಿ ಬಾಲಕ್ಕ ಕೊರಪ್ಪಣೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಗಣೇಶ್ ನಡವಾಲ್, […]
Read More
22-09-2024, 5:26 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ ಆಶ್ರಯದಲ್ಲಿ ಹಾಗೂ ಕಡಬ ತಾಲೂಕು ಬಿಲ್ಲವ ಸಂಚಾಲನ ಸಮಿತಿ, ಕಡಬ ತಾಲೂಕಿನ ಎಲ್ಲಾ ಬಿಲ್ಲವ ಗ್ರಾಮ ಸಮಿತಿಯ ಸಹಕಾರದೊಂದಿಗೆ ಕಡಬದ ಜಯ ದುರ್ಗಾಪರಾಮೇಶ್ವರಿ ದೇವಸ್ಥಾನ ಪುಣ್ಯದ ಗದ್ದೆಯಲ್ಲಿ ದಿನಾಂಕ 22-09-2024ನೇ ಆದಿತ್ಯವಾರ ಬಿಲ್ಲವ ಬಂಧುಗಳ 3 ನೇ ವರ್ಷದ ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು ಬಹಳ ವಿಜ್ರಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಲಿಂಗಪ್ಪ ಪೂಜಾರಿ ಕೇಪುಳು ಉದ್ಘಾಟಿಸಿದರು, ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು […]
Read More
20-08-2024, 4:30 AM
ಕಡಬ: ದಿನಾಂಕ 20-08-2024ನೇ ಮಂಗಳವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಸರಕಾರದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ ಮಾತನಾಡಿ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಾರ್ವಜನಿಕವಾಗಿ ಗುರು ಜಯಂತಿ ಆಚರಣೆ ನಡೆಯಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ, ಯುವವಾಹಿನಿ (ರಿ) ಕೇಂದ್ರ ಸಮಿತಿ […]
Read More
29-06-2024, 3:16 PM
ಕಡಬ: ಕಡಬ ಘಟಕ ಇದರ ಭಜನಾ ತಂಡದ ವತಿಯಿಂದ ದಿನಾಂಕ 29-06-2024 ನೇ ಶನಿವಾರ ಸಂಜೆ 6.30 ರಿಂದ ಮನೆಮನೆ ಭಜನೆ ಎಂಬ ಕಾರ್ಯಕ್ರಮವನ್ನು ಬೇರಿಕೆ-ಬಲ್ಯ ಸಮಾಜ ಬಾಂಧವರ 6 ಮನೆಗಳಲ್ಲಿ ಆರಂಭಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 6 ಜನ ಭಜಕರು ಭಾಗಿಯಾಗಿ, ಬಿಲ್ಲವ ಗ್ರಾಮ ಸಮಿತಿ ಬಲ್ಯ ಇದರ ಅಧ್ಯಕ್ಷರಾದ ಹರೀಶ್ ಡಿ. ಎಚ್ ಹಾಗೂ ಬೇರಿಕೆ-ಬಲ್ಯದ ಸಮಾಜ ಬಾಂಧವರ ಸಂಪೂರ್ಣ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿದೆ, ಇವರಿಗೆ ಯುವವಾಹಿನಿ ಭಜನಾ ತಂಡದ ವತಿಯಿಂದ ತುಂಬು ಹೃದಯದ ಧನ್ಯವಾದಗಳು, […]
Read More
21-01-2024, 1:28 PM
ಕಡಬ : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶಗಳು ಯುವವಾಹಿನಿ ಸಂಸ್ಥೆಗೆ ಸದಾ ಪ್ರೇರಕ ಶಕ್ತಿಯಾಗಿದೆ. ಗುರುಗಳ ಸಂದೇಶ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯುವವಾಹಿನಿಯ ಘಟಕಗಳ ಕಾರ್ಯ ಶ್ಲಾಘನೀಯ ಎಂದು ಚಲನಚಿತ್ರ ನಿರ್ದೇಶಕ, ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ ತಿಳಿಸಿದರು. ಅವರು 2024 ನೇ ಜನವರಿ 21 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ಯುವವಾಹಿನಿ (ರಿ.) ಕಡಬ ಘಟಕ ಮತ್ತು ಕಡಬ ತಾಲೂಕು ವಲಯದ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ […]
Read More