ಯುವವಾಹಿನಿಯ 31ನೇ ಘಟಕ ಉದ್ಘಾಟನೆ
10-06-2018, 2:16 PM
ಕಡಬ: ಯುವ ಜನತೆ ಸ್ವಾಭಿಮಾನಿ ಸ್ವಾವಲಂಭಿ ಬದುಕಿನತ್ತ ಹೆಜ್ಜೆ ಇಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಸಮಾಜದ ಮುಖ್ಯ ವಾಹಿನಿಗೆ ಬಂದು ಸದೃಡ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಿರಬೇಕು ಎಂದು ಯುವವಾಹಿನಿ(ರಿ} ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಹೇಳಿದರು. ಅವರು ದಿನಾಂಕ 10.06.2018 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಯುವವಾಹಿನಿ ಸಂಸ್ಥೆಯ 31ನೇ ಘಟಕ ಯುವವಾಹಿನಿ{ರಿ) ಕಡಬ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವವಾಹಿನಿ ಘಟಕ ಸ್ಥಾಪಿಸುವ ಮೂಲಕ ಬಿಲ್ಲವ ಸಮುದಾಯದ […]



