19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
07-10-2018, 4:11 PM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ದಿನಾಂಕ 07-10-1018 ರಂದು ಒಂದು ದಿನದ ಪ್ರವಾಸ ಅನ್ವಯ ಕೋಟಿಲಿಂಗೇಶ್ವರ ಮತ್ತು ಅಂತರಗಂಗೆಗೆ ಹಮ್ಮಿಕೊಳ್ಳಲಾಗಿತ್ತು, ಒಟ್ಟು 43 ಬೆಂಗಳೂರಿನ ಯುವವಾಹಿನಿ ಬಂಧುಗಳು ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ಪ್ರವಾಸ ಬೆಳಿಗ್ಗೆ 7.15 ಗೆ ಹೊರಟು ಹೊಸಕೋಟೆಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿ 12 ಗಂಟೆಗೆ ಮದ್ಯಾಹ್ನ ಕೋಟಿಲಿಂಗೇಶ್ವರ ಗೆ ತಲುಪಿ 2 ಗಂಟೆ ಹೊತ್ತಿಗೆ ಊಟ ಮುಗಿಸಿ ಅಂತರಗಂಗೆ ಗೆ ಪಯಣ ನಡೆಸಿ 3.30 ಗಂಟೆಗೆ ತಲುಪಿದ್ದೇವೆ, ಅಲ್ಲಿಯ ದರ್ಶನ ಮುಗಿಸಿ […]
Read More
09-09-2018, 9:02 AM
ಬೆಂಗಳೂರು : ಯುವವಾಹಿನಿ ಸಮಾಜದ ಭೂತ, ವರ್ತಮಾನ ಹಾಗೂ ಭವಿಷ್ಯದ ನಂದಾದೀಪವಾಗಲಿದೆ. ಯುವವಾಹಿನಿ ಶಬ್ದದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ , ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಾಮಾಜಿಕ ಕಾಳಜಿಯಿಂದ ಈ ಹರಿವಿನ ಶಕ್ತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ನೆಕ್ಕಿತಪುಣಿ ಗೋಪಾಲಕೃಷ್ಣ ಅಭಿಪ್ರಾಯ ಪಟ್ಟರು. ಅವರು ದಿನಾಂಕ 09.09.2018 ರಂದು ಬೆಂಗಳೂರು ಮಲ್ಲೇಶ್ವರಂ ಸೇವಾ ಸದನ ಆಡಿಟೋರಿಯಂ ನಲ್ಲಿ ಯುವವಾಹಿನಿಯ […]
Read More
09-09-2018, 8:20 AM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸುಧೀರ್ ಎಸ್ ಪೂಜಾರಿ ಕಾರ್ಯದರ್ಶಿ : ರಾಘವೇಂದ್ರ ಎಸ್ ಪೂಜಾರಿ ಉಪಾಧ್ಯಕ್ಷರು : ಕಿಶನ್ ಪೂಜಾರಿ ಜೊತೆ ಕಾರ್ಯದರ್ಶಿ : ಜಯಂತ್ ಸಾಲ್ಯಾನ್ ಕೋಶಾಧಿಕಾರಿ : ಶ್ರೀಧರ್ ಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಂಜು ತುಳುರಂಗ ಪ್ರೇಮಿ ಸಮಾಜ ಸೇವೆ : ರಘು ಮಟ್ಟು ವ್ಯಕ್ತಿತ್ವ ವಿಕಸನ : ನಿತೇಶ್ […]
Read More