26-08-2019, 6:02 PM
ಯುವವಾಹಿನಿ (ರಿ) ಕಾರ್ಕಳ ಘಟಕ ಹಾಗು ಜೇಸಿಐ ಕಾರ್ಕಳ ರೂರಲ್ ಘಟಕದ ವತಿಯಿಂದ ತನ್ನ ಸದಸ್ಯರೀಗೆ ಮೋರಾಜಿ ದೇಸಾಯಿ ಶಾಲೆ ಮಿಯಾರ್ ಇಲ್ಲಿ Life is Beautiful ಎನ್ನುವ ತರಬೇತಿಯನ್ನು ನಡೆಸಲಾಯಿತು. ಅಧ್ಯಕ್ಷ ತೆಯನ್ನು ವೀಣಾ ರಾಜೇಶರವರು ವಹಿಸಿದ್ದರು. ಯುವವಾಹಿನಿಯ ಸದಸ್ಯರಾದ ಮತ್ತು ಪ್ರಾಂಶುಪಾಲರಾದ ಜಗದೀಶರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕಾರ್ಕಳ ಘಟಕದ ಸ್ಥಾಪಕಾಧ್ಯಕ್ಷರಾದ ಸುಧಾಕರ್ ಕಾರ್ಕಳರವರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರರಾದ ಕೇರಳದ ಡಾ ಸರ್ನ ಸಿ ಮ್ ಮತ್ತು ವಲಯ ತರಬೇತುದಾರರಾದ ಪ್ರಕಾಶ್ ಕೆ […]
Read More
21-07-2019, 8:30 AM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ದಿನಾಂಕ 20.07.2019ನೇ ಶನಿವಾರ ಶಿರ್ಡಿ ಸಾಯಿ ಡಿಗ್ರಿ ಕಾಲೇಜು ಇದರ ಸಭಾಂಗಣದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷರಾದ ಜಗದೀಶ್ ಟಿ.ಎ.ಯವರು ನೆರವೇರಿಸಿದರು.ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ ಪೂಜಾರಿ ಇವರು ವೇದಿಕೆಯಲ್ಲಿ ಕಾರ್ಯಕ್ರಮದ ಬಗ್ಗೆ ಶುಭಹಾರೈಸಿ ರಕ್ತದಾನ ಮಾಡುವ ಮೂಲಕ 3 ಅಮೂಲ್ಯ ಜೀವಗಳನ್ನು ಉಳಿಸಬಹುದು. ಎಲ್ಲರೂ ಸ್ವಯಂಪ್ರೇರಣೆಯಿಂದ ರಕ್ತದಾನವನ್ನು ಮಾಡಿ ಎಂದು […]
Read More
21-07-2019, 8:28 AM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಶಿಬಿರವು ದಿನಾಂಕ 21.07.2019ನೇ ರವಿವಾರ ನಲ್ಲೂರು ಪರಪ್ಪಾಡಿ ಚಂದ್ರಶೇಖರರವರ ಮನೆ ಆವರಣದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಯುವವಾಹಿನಿ ಕಾರ್ಕಳ ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ ಮತ್ತು ನಲ್ಲೂರಿನ ದಿನೇಶ್ ಪೂಜಾರಿ ಇವರು ಜಂಟಿಯಾಗಿ ನೆರವೇರಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕಾರ್ಕಳ ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ ಮಾತನಾಡಿ ಈಗಿನ ಕಾಲಘಟ್ಟದಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ […]
Read More
21-06-2019, 5:19 PM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ದಿನಾಂಕ . 14.06.2019ರ ಶುಕ್ರವಾರ ಮೊರಾರ್ಜಿ ದೇಸಾಯಿ ಶಾಲೆ ಮಿಯ್ಯಾರು ಇಲ್ಲಿ ನಡೆಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ಮಿಯ್ಯಾರು ಬಿಲ್ಲವ ಸಂಘದ ಗ್ರಾಮ ಸಮಿತಿ ಅಧ್ಯಕ್ಷರಾದ ಗಣೇಶ ಪೂಜಾರಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ರವರು ವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಹಾಗೂ ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ ತರಬೇತಿಯನ್ನು ನಡೆಸಿಕೊಟ್ಟರು. ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್ರವರು ಮುಖ್ಯ […]
Read More
31-03-2019, 4:59 PM
ಕಾರ್ಕಳ : ಯುವವಾಹಿನಿ (ರಿ) ಕಾರ್ಕಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುಧಾಕರ್ ಕಾರ್ಕಳ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ
Read More
31-03-2019, 1:03 PM
ಕಾರ್ಕಳ : ಯುವವಾಹಿನಿಯ 34 ನೇ ನೂತನ ಘಟಕ ಯುವವಾಹಿನಿ (ರಿ) ಕಾರ್ಕಳ ಘಟಕ ಉದ್ಘಾಟನೆ ದಿನಾಂಕ 31.03.2019 ರಂದು ಕಾರ್ಕಳದ ಬಿಲ್ಲವ ಸಂಘದ ಸಭಾಭವನದಲ್ಲಿ ಬಿಲ್ಲವ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್ ರಾಜು ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಅವರು ಮಾತನಾಡುತ್ತಾ ವಿದ್ಯೆ ಉದ್ಯೋಗ ಸಂಪರ್ಕ ಧ್ಯೇಯದೊಂದಿಗೆ ಸ್ಥಾಪಿಸಲ್ಪಟ್ಟ ಯುವಾಹಿನಿ ಸಂಸ್ಥೆಯು ಬಿಲ್ಲವ ಸಮಾಜದ ಯುವಕರನ್ನು ಎಲ್ಲ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳುವಂತೆ ಮಾಡಿದೆ ಎಂದರು ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ […]
Read More