Yuvavahini

ಕೃಷಿ

ಬೆನ್ನಿ ಬೇಸಾಯ – ಕೃಷಿಯಲ್ಲಿ ನಮ್ಮ ಭವಿಷ್ಯ ವ್ಯವಸಾಯದ ಸರಣಿ ಕಾರ್ಯಕ್ರಮದ ಐದನೇ ಹಂತ.

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಮೇಲು ಕೊಪ್ಪ ರಸ್ತೆಯಲ್ಲಿರುವ ಗದ್ದೆಯಲ್ಲಿ ದಿನಾಂಕ 25 ಸೆಪ್ಟೆಂಬರ್ 2022ರ ಭಾನುವಾರ ಗದ್ದೆಯ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕಾರ್ಯಕ್ರಮವು ನಡೆಯಿತು. ಗದ್ದೆಗೆ ಹುಳು, ಹುಪ್ಪಟೆ, ಕ್ರೀಮಿ ಕೀಟಗಳು ಬರದಂತೆ ಗದ್ದೆಯ ಸುತ್ತ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕೆಲಸವನ್ನು ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಕಾರ್ಯದರ್ಶಿ ಅಶೋಕ್ ಅಂಚನ್, ಸಲಹೆಗಾರರಾದ ಯಶವಂತ ಪೂಜಾರಿ ಮತ್ತು ಶ್ರೀಯುತ […]

Read More

ಬೆನ್ನಿ ಬೇಸಾಯ – ಕೃಷಿಯಲ್ಲಿ ನಮ್ಮ ಭವಿಷ್ಯ

ಮಂಗಳೂರು :- ದಿನಾಂಕ 24 ಜುಲೈ 2022ರ ಭಾನುವಾರದಂದು ಮೇರು ಕೊಪ್ಪಳ ರಸ್ತೆ ಸಂಕು ಪೂಜಾರಿ ಇವರ ಹಡೀಲು ಬಿದ್ದಿರುವ ಗದ್ದೆಯ ಭೂಮಿಯಲ್ಲಿ ಯುವವಾಹಿನಿಯ ಸದಸ್ಯರಿಂದ ಬಿತ್ತನೆ ಬಿತ್ತಿ ಕೃಷಿ ಮಾಡುವ ಹಾಗೂ ಭತ್ತದ ನೇಜಿ ನೆಡುವ ಹೊಸ ಪ್ರಯತ್ನ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವವಾಹಿನಿ ಮಹಿಳಾ ಘಟಕದ ಅಧ್ಯಕ್ಷರಾದ […]

Read More

ಕೃಷಿಯಲ್ಲಿ ನಮ್ಮ ಭವಿಷ್ಯ

ಮೂಲ್ಕಿ :- ಮರೆಯಾಗುತ್ತಿರುವ ಮಣ್ಣಿನ ಸಂಬಂಧಕ್ಕೆ ಮರುಜೀವ ನೀಡುವ ಸಂಕಲ್ಪ ಯುವವಾಹಿನಿ ಕೇಂದ್ರ ಸಮಿತಿಯ ಆಯೋಜನೆಯಂತೆ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ಕೃಷಿಯಲ್ಲಿ ನಮ್ಮ ಭವಿಷ್ಯ ಎನ್ನುವ ಧ್ಯೇಯದಡಿಯಲ್ಲಿ ಮೂಲ್ಕಿ ಘಟಕದ ನೂತನ ಅಧ್ಯಕ್ಷರಾದ ಭಾರತಿ ಭಾಸ್ಕರ್ ಇವರ ಪ್ರಥಮ ಕಾರ್ಯಕ್ರಮ ಹಸಿರೇ ಉಸಿರು ಎಂಬ ನುಡಿಯಲ್ಲಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಕೀಲಾ ಹರಿಂದ್ರ ಸುವರ್ಣ ಹಾಗೂ ಕೆಂದ್ರಸಮೀತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ಉಪಸ್ಥಿತಿಯಲ್ಲಿ 03 ಜುಲೈ 2022 ಆದಿತ್ಯವಾರದಂದು […]

Read More

ಬೇಸಾಯದ ಕಡೆಗೆ ನಮ್ಮ ನಡೆ

ದಿನಾಂಕ 03/11/2019 ರಂದು ಪೂರ್ವಾಹ್ನ 7.00ಘಂಟೆಗೆ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಇಂದು ನಮ್ಮ ಘಟಕದ ವತಿಯಿಂದ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಬಹಳ ಆಸಕ್ತಿದಾಯಕವಾಗಿ ಮತ್ತು ಸಮರ್ಪಣಾ ಭಾವದಿಂದ ನಾಗಂದಡಿಯ ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆವು. ಕೇವಲ ಒಂದು ಗಂಟೆಯಲ್ಲಿ ಒಂದು ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಪರಿಪೂರ್ಣಗೊಳಿಸಿದೆವು.ಇಂದಿನ ದಿನಗಳಲ್ಲಿ ಯುವ ಜನತೆಯು ಕೃಷಿಯತ್ತ ಒಲವು ಪ್ರದರ್ಶಿಸದ ಈ ಸಮಯದಲ್ಲಿ, ನಮ್ಮ ಘಟಕವು ಯುವಜನತೆಯನ್ನು ಒಗ್ಗೂಡಿಸಿ , ಈ ಕಾರ್ಯಕ್ರಮವನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!