27-08-2018, 6:00 PM
ಕಂಕನಾಡಿ : ಅಜ್ಞಾನ ವೆಂಬ ಕತ್ತಲನ್ನು ಹೋಗಲಾಡಿಸಿ ಸುಜ್ಞಾನವನ್ನು ನೀಡುವುದೇ ನಿಜವಾದ ಜ್ಞಾನ. ಅಂತಹ ಜ್ಞಾನವನ್ನು ಜಗತ್ತಿಗೆ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಸಂದೇಶ, ತತ್ವಗಳು ನಮಗೆ ಸ್ಫೂರ್ತಿ ದಾಯಕ. ಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸಿ ಮಾನವ ಕುಲವನ್ನು ಉನ್ನತಿ ಯೆಡೆಗೆ ಸಾಗಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸ ದೊಂದಿಗೆ ಮಾನವ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್(ರಿ) ಇದರ ಪದಾಧಿಕಾರಿ ಡಿ.ಎಸ್. ಯಶವಂತ್ ತಿಳಿಸಿದರು. ಅವರು ದಿನಾಂಕ 27-08-2018ರ ಸೋಮವಾರ ದಂದು ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]
Read More
27-08-2018, 3:36 PM
ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರಾದ ಕುಮಾರಿ ಗ್ರೀಷ್ಮ ಇವರ ಸಂಗೀತ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ದಿನಾಂಕ 27.08.2018 ರಂದು ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೪ ನೆೇ ಜನ್ಮ ದಿನಾಚರಣೆಯು ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಆಶ್ರಯದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Read More
27-08-2018, 2:55 PM
ಬಂಟ್ವಾಳ: ಶೋಷಿತ ಕುಟುಂಬದಲ್ಲಿ ಹುಟ್ಟಿ ತನ್ನ ಪರಿಶ್ರಮದಿಂದಲೇ ಸಂತನಾಗಿ ಬೆಳೆದು ಸಮಾಜzಲ್ಲಿ ಬೇರೂರಿದ್ದ ಎಲ್ಲಾ ಅನಿಷ್ಠ ಪದ್ದತಿಗಳ ವಿರುದ್ದ ಅಹಿಂಸಾ ಮಾರ್ಗದಲ್ಲೇ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಲಿಕ ಸತ್ಯ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು. ಅವರು ದಿನಾಂಕ 27.08.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುವರ್ಯರ 164 ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. […]
Read More
27-08-2018, 9:29 AM
ಕುಪ್ಪೆಪದವು: ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿ0ದ ಗುರುವಂದನಾ ಕಾರ್ಯಕ್ರಮವು ದಿನಾ0ಕ 27/08/2018 ರ0ದು ನಾರಾಯಣ ಗುರು ಮ0ದಿರದಲ್ಲಿ ನೇರವೇರಿತು. ನಾರಾಯಣ ಗುರು ಪ್ರತಿಮೆಗೆ ಹೂ,ಪುಷ್ಪಗಳಿ0ದ ಅಲ0ಕರಿಸಿ,ಹಣ್ಣು ಹ0ಪಲು ನೈವೇದ್ಯವನ್ನು ಸಮರ್ಪಿಸಿ,ದೀಪವನ್ನು ಬೆಳಗಿಸಿ,ಆರತಿ ಎತ್ತಿ,ಸರಳ ಮ0ತ್ರೋಚ್ಛಾರದಿ0ದ ಅರ್ಚನೆಯನ್ನು ಪುರುಷೋತ್ತಮ್. ಕೆ.ಇವರ ಮಾರ್ಗದರ್ಶನದ ಮೂಲಕ ನೆರವೇರಿತು. ಈ ಕಾರ್ಯಕ್ರಮಕ್ಕೆ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರುರಾದ ಅಜೇಯ್ ಅಮೀನ್ ಇವರು ನೇತೃತ್ವವಹಿಸಿಕೊಂಡರು.ಅಲ್ಲದೆ ಹಿರಿಯರಾದ ಉಮೇಶ್ ಅಮೀನ್ ನಾಗ0ದಡಿ,ಲಿ0ಗಪ್ಪ ಕೋಟ್ಯಾನ್ ಹಾಗೂ ಎಲ್ಲಾ ಪದಾದಿಕಾರಿಗಳು,ಸದಸ್ಯರು, ಊರಿನ ಭಕ್ತಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ […]
Read More
27-08-2018, 9:26 AM
ಸುಳ್ಯ : ಯುವವಾಹಿನಿ ಸುಳ್ಯ ಘಟಕ ಹಾಗೂ ಸುಳ್ಯ ತಾಲೂಕು ಬಿಲ್ಲವ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯತಿಯನ್ನು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಅದ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅದ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು.ಬೆಳ್ಳಾರೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕಾಂತಮಂಗಲ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು,ವೇದಿಕೆಯಲ್ಲಿ ಸುಳ್ಯ ನ.ಪಂ.ಅದ್ಯಕ್ಷೆ ಶೀಲಾವತಿಮಾಧವ,ಸುಳ್ಯ ತಾ ಬಿಲ್ಲವ ಸಂಘದ ಅದ್ಯಕ್ಷ ವಿಠಲದಾಸ್ ಬೆಳ್ಳಾರೆ,ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ […]
Read More
27-08-2018, 9:23 AM
ಬೆಳ್ತಂಗಡಿ: ನಾರಾಯಣ ಗುರುಗಳು ಸಾಮಾಜಿಕವಾಗಿ ಹಿಂದುಳಿದವರ ಸ್ವಾಭಿಮಾನದ ಸಂಕೇತವಾಗಿದ್ದರೆ. ಅವರ ಉದ್ದೇಶ ಸಾಮಾಜಿಕ ಸೇವೆಯಾಗದೆ ಸಾಮಾಜಿಕ ಪರಿವರ್ತನೆಯಾಗಿತ್ತು. ಎಂದು ಚಿಂತಕಿ ಅಮೃತಾ ಶೆಟ್ಟಿ ಹೇಳಿದರು . ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ ೨೭. ೦೮. ೨೦೧೮ ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿಯ ಪ್ರಯುಕ್ತ ಗುರುವಾಯನಕೆರೆ ಶ್ರೀ ಶಾರದಾ ಮಂಟಪದಲ್ಲಿ ಸೋಮವಾರ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ದೇವಸ್ಥಾನದ ಬದಲು ಗ್ರಂಥಾಲಯ ನಿರ್ಮಿಸಿ ಆ ಮೂಲಕ ತಿಳಿವಳಿಕೆಯುಳ್ಳ ಸಮಾಜವನ್ನು […]
Read More
27-08-2018, 9:20 AM
ಹಳೆಯಂಗಡಿ : ಯುವವಾಹಿನಿ (ರಿ.) ಹಳೆಯಂಗಡಿ ಘಟಕವು ಕಳೆದ 2 ದಶಕಗಳಿಂದ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಳೆಯಂಗಡಿಯ ಪ್ರಗತಿಯೊಂದಿಗೆ ಹಾಗು ಶೈಕ್ಷಣಿಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಮುಖಿ ಚಿಂತನೆಯೊಂದಿಗೆ ನಾಯಕತ್ವವನ್ನು ರೂಪಿಸಿ ಬೆಳೆಸುವ ಯುವ ಸಂಘಟನೆಯಾಗಿ ಬೆಳೆಯುತ್ತಿದೆ. ಕಳೆದ 20 ವರ್ಷಗಳಿಂದ ಸಂಘದ ಜೊತೆ-ಜೊತೆಯಾಗಿ ಹತ್ತು ಹಲವಾರು ಕಾರ್ಯಕ್ರಮಗಳ ಯಶಸ್ಸಿನ ರೂವಾರಿಯಾಗಿ ಈಗಾಗಲೇ ಸಂಘದ ನೂತನ ಕಟ್ಟಡ ನಿಧಿಗೆ ರೂಪಾಯಿ 7.5 ಲಕ್ಷ ಧನಸಹಾಯದ ಭರವಸೆಯನ್ನು ನೀಡಿದೆ. ಮಾತ್ರವಲ್ಲದೆ […]
Read More
27-08-2018, 9:18 AM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕ ಇದರ ವತಿಯಿಂದ 27/08/2018 ರಂದು ಪ್ರಜ್ಞಾ ಸಲಹಾ ಆಶ್ರಮ ಬನ್ನೂರು ಪುತ್ತೂರು ಇಲ್ಲಿ ಬ್ರಹ್ಮಶ್ರಿ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಘಟಕದ ವತಿಯಿಂದ ಎರಡು ಟೇಬಲ್ ಮತ್ತು 25 kg ಅಕ್ಕಿಯನ್ನು ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಪುತ್ತೂರು ಇವರ ನೇತ್ರತ್ವದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ವಿತರಿಸಿದರು. ಕಾರ್ಯಕ್ರಮ ನೆರವೇರಿಸಿ ಜಯಂತ ನಡುಬೈಲು ಮಾತನಾಡಿ ಅಸ್ಪ್ರಶ್ಯತೆ ಶೋಷಣೆಯ […]
Read More
27-08-2018, 9:15 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ದಿನಾಂಕ 27.08.2018 ರಂದು ಯವವಾಹಿನಿ ಸಂಚಾಲನ ಸಮಿತಿ ವೇಣೂರು ಹಾಗು ಗುಂಡೂರಿ ಇದರ ವತಿಯಿಂದ ಹೊಸಪಟ್ನ ಭಜನಾ ಮಂದಿರದ ಸಭಾಂಗಣದಲ್ಲಿ ಶ್ರೀ ನಾರಾಯಣ ಗುರುಗಳ 164ನೇ ಜನ್ಮಜಯಂತಿ ಹಾಗು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು .ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಪೂವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಡಿಂಜೆ ಸರಕಾರಿ ಶಾಲೆಯ ಅಧ್ಯಾಪಕರಾದ ಶಶಿಧರ ಪೂಜಾರಿ ಉಪನ್ಯಾಸಕರಾಗಿ ಆಗಮಿಸಿದ್ದರು, ಸಮಾರಂಭದಲ್ಲಿ 5 ಜನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ […]
Read More
27-08-2018, 8:56 AM
ಬಜಪೆ : ಬ್ರಹ್ಮ ಶ್ರೀ ನಾರಾಯಣ ಸಮಾಜ ಸೇವಾ ಸಂಘ ಬಜಪೆ -ಕರಂಬಾರು ,ಯುವವಾಹಿನಿ (ರಿ) ಬಜಪೆ ಘಟಕ ,ಯುವವಾಹಿನಿ (ರಿ) ಕರಂಬಾರು -ಕೆಂಜಾರು ಘಟಕ ಹಾಗೂ ಬಿರುವೆರ್ ಕುಡ್ಲ (ರಿ) ಬಜಪೆ ಘಟಕದ ಸಹಯೋಗದಲ್ಲಿ ದಿನಾಂಕ 27.08.2018 ರಂದು ಸುಂಕದಕಟ್ಟೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಬಜಪೆ ನಾರಾಯಣ ಗುರು ಮಂದಿರದ ವರೆಗೆ ಶ್ರೀ ನಾರಾಯಣ ಗುರು ಸಂದೇಶ ಕಾಲ್ನಡಿಗೆ ಜಾಥಾ ಬಹಳ ವಿಜೃಂಭಣೆಯಿಂದ ನಡೆಯಿತು. ಸುಂಕದಕಟ್ಟೆ ಅನ್ನಪೂರ್ಣೆಶ್ವರಿ ದೇವಸ್ಥಾನದ ಮೊಕ್ತೇಸರರು ಹಾಗೂ ಮುಲ್ಕಿ ಮೂಡಬಿದ್ರಿ ಕ್ಷೇತ್ರದ […]
Read More