Yuvavahini

ಘಟಕಗಳು

ಭಜನಾ ತಂಡದ ಸಾಧನೆ

ಮಂಗಳೂರು: ಸಮಾಜದ ಯುವ ಸಮುದಾಯವನ್ನು ಯಾವುದೇ ದುಶ್ಚಟಗಳಿಂದ ದೂರವಿರಿಸುವ ಜಾಗೃತಿಯ ದೃಷ್ಟಿಯಲ್ಲಿ ಈಗಾಗಲೇ ಹೆಚ್ಚಿನ ಘಟಕಗಳು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಂತೆ ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕವು ಯುವ ಸಮುದಾಯವನ್ನು ಸಂಸ್ಕಾರದ ಪ್ರಮುಖ ಭಾಗವಾಗಿಸುವ ಭಜನೆಯಲ್ಲಿ ಉತ್ಸುಕರನ್ನಾಗಿಸಿದೆ. ಘಟಕದ ಸದಸ್ಯರು ಹಾಗೂ ಸದಸ್ಯರ ಮಕ್ಕಳನ್ನೊಳಗೊಂಡ ಯುವ ಭಜನಾ ತಂಡ ದಿನಾಂಕ 19-05-2024 ಆದಿತ್ಯವಾರ ಶ್ರೀ ಸಾಯಿ ಪರಿವಾರ್ ಟ್ರಸ್ಟ್(ರಿ.) ತೊಕ್ಕೊಟ್ಟು ಇದರ ಆಶ್ರಯದಲ್ಲಿ ನಡೆದ ತ್ರಿವಳಿ ಜಿಲ್ಲಾ‌ ಮಟ್ಟದ ಕುಣಿತ ಭಜನಾ ಸ್ಪರ್ಧೆ ಸುಗಿತ್ ನಲಿಪುಗ 2024 ದಲ್ಲಿ ದ್ವಿತೀಯ ಬಹುಮಾನವನ್ನು ಪಡೆಯುವುದರಲ್ಲಿ […]

Read More

ಈಶ ಫೌಂಡೇಶನ್ ಕೊಯಂಬತ್ತೂರು ಪ್ರವಾಸ

ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ಈಶ ಫೌಂಡೇಶನ್ ಕೊಯಂಬತ್ತೂರು ಪ್ರವಾಸವನ್ನು ದಿನಾಂಕ 17-05-2024 ರಿಂದ 19-05-2024 ರವರೆಗೆ ಜೊತೆ ಕಾರ್ಯದರ್ಶಿ ಕೀರ್ತನಾ ಇವರ ಸಂಚಾಲಕತ್ವದಲ್ಲಿ ಹಾಗೂ ಸದಸ್ಯರಾದ ತುಳಸಿ ಸುಜೀರ್ ಇವರ ಸಹ ಸಂಚಾಲಕತ್ವದಲ್ಲಿ ಆಯೋಜಿಸಲಾಗಿತ್ತು. ದಿನಾಂಕ 17-05-2024 ರಂದು ರಾತ್ರಿ 10.30 ರ ಸಮಯಕ್ಕೆ ಎಲ್ಲರೂ ಸೆಂಟ್ರಲ್ ರೈಲು ನಿಲ್ದಾಣದ ಬಳಿ ಬಂದು ಸೇರಿ ಅಲ್ಲಿಂದ 11.55 ರ ವೆಸ್ಟ್ ಕೋಸ್ಟ್ ರೈಲಿನಲ್ಲಿ 95 ಜನರ ತಂಡ ಈಶ ಫೌಂಡೇಶನ್ ಪ್ರವಾಸ ಹೊರಟರು. ರಾತ್ರಿ […]

Read More

ಚಿಗುರು ಬೇಸಿಗೆ ಶಿಬಿರದ ಸಮಾರೋಪ

ಕೊಲ್ಯ: ಬೇಸಿಗೆ ಶಿಬಿರಗಳು ಮಕ್ಕಳ ಸೃಜನಾತ್ಮಕ ಚಟುವಟಿಕೆಗಳಿಗೆ ಸಹಕಾರಿಯಾಗಿದೆ. ಮಕ್ಕಳು ಮೊಬೈಲ್, ಟಿವಿಯಿಂದ ಹೊರಗಡೆ ಬಂದು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಹವ್ಯಾಸ ಉತ್ತಮಪಡಿಸಲು ಸಹಕಾರಿಯಾಗಲಿದೆ ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ .ಕೆ. ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿಯ ಕೊಲ್ಯ ಘಟಕದ ನೇತೃತ್ವದಲ್ಲಿ, ಬಿಲ್ಲವ ಸೇವಾ ಸಮಾಜ ಟ್ರಸ್ಟ್(ರಿ.) ಕೊಲ್ಯ ಇವರ ಸಹಕಾರದಲ್ಲಿ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ 15-05-2014 ರಿಂದ 18-05-2024ರ ವರೆಗೆ ನಾಲ್ಕು ದಿನಗಳ ಕಾಲ […]

Read More

 ಚಿಗುರು ಬೇಸಿಗೆ ಶಿಬಿರ

ಕೊಲ್ಯ: ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ, ಇಂತಹ ಶಿಬಿರಗಳಿಂದ ಮಕ್ಕಳಿಗೆ ಹೊಸ ಚೈತನ್ಯ ಶಕ್ತಿ ದೊರಕುತ್ತದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೊಲ್ಯ ಘಟಕದ ಕಾರ್ಯಕ್ರಮ ಅಭಿನಂದನೆಗೆ ಅರ್ಹ ಎಂದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಇದರ ಧಾರ್ಮಿಕ ಗುರುಗಳಾದ ಡಾ. ಅರುಣ್ ಉಳ್ಳಾಲ್ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿಯ ಕೊಲ್ಯ ಘಟಕದ ನೇತೃತ್ವದಲ್ಲಿ, ಬಿಲ್ಲವ ಸೇವಾ ಸಮಾಜ ಟ್ರಸ್ಟ್(ರಿ.) ಕೊಲ್ಯ ಇವರ ಸಹಯೋಗದಲ್ಲಿ, […]

Read More

ಮನೆ ಮನೆ ಭಜನೆ

ಮಂಗಳೂರು: ಭಜನೆ ಹಾಗೂ ಭಜಕರಲ್ಲಿ ಮೇಲು ಕೀಲು, ಬಡವ ಬಲ್ಲಿದ, ಬ್ರಾಹ್ಮಣ ದಲಿತ, ಪಂಡಿತ ಪಾಮರ ಎಂಬ ತಾರತಮ್ಯವಿಲ್ಲ. ಒಟ್ಟಿಗೆ ಕುಳಿತು ಸರ್ವ ನಾಮದಲ್ಲಿ ಏಕ ದೇವರನ್ನು ಕಾಣುವುದು ಭಜನೆಯಲ್ಲಿ ಮಾತ್ರ. ದೇವಸ್ಥಾನದಲ್ಲಿ ದೇವರ ಸ್ಥಾನ ಗರ್ಭಗುಡಿಯಾದರೆ, ಭಜನಾ ಮಂದಿರದಲ್ಲಿ ದೇವರ ಸ್ಥಾನ ಭಜಕನ ಹೃದಯದಲ್ಲಿ ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ […]

Read More

ಸೇವಾ ನಿಧಿ

ಕೂಳೂರು: ಭಾಗ್ಯಗಳು ಯಾವತ್ತೂ ಒಂದೇ ರೀತಿ ಇರುವುದಿಲ್ಲ ತಿರುಗುವ ಚಕ್ರದ ಪರಿಧಿಯಂತೆ ಏಳು ಬೀಳುಗಳು ಸಹಜ. ಉಳ್ಳವರು ಇಲ್ಲದವರಿಗೆ ಆಸರೆ ಆಗಬೇಕಾದುದು ಮಾನವೀಯ ಧರ್ಮ. ಪಂಜಿಮೊಗರು ವಿದ್ಯಾನಗರ ನಿವಾಸಿ ದೀಪಕ್ ಇವರಿಗೆ ಬಾಯಿಯ ಕ್ಯಾನ್ಸರ್ ಖಾಯಿಲೆ ಇದ್ದು ,ಇವರ ಇಬ್ಬರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಕೂಡ ಬಹಳ ಕಷ್ಟಕರವಾಗಿರುವುದ್ದು ನಮ್ಮ ಘಟಕದ ನೆರವು ಕೋರಿದ್ದರು. ಹಾಗಾಗಿ ಘಟಕದ ವತಿಯಿಂದ ದಿ. 13-05-2024 ರಂದು ಇವರ ಕುಟುಂಬದ ನೆರವಿಗೆ ಬೇಕಾಗಿ ಸೇವಾ ನಿಧಿ ಯೋಜನೆಯ ಅಡಿಯಲ್ಲಿ ರೂ. 15000 ಧನ […]

Read More

ಸ್ನೇಹ ಸಮ್ಮಿಲನ

ಮಾಣಿ: ದಿನಾಂಕ 12-05-2024 ಆದಿತ್ಯವಾರದಂದು ಬೆಳಿಗ್ಗೆ 7.00ಕ್ಕೆ ಮಾಣಿಯಿಂದ ಬಸ್ಸಿನಲ್ಲಿ ಹೊರಟ ಘಟಕದ ಪಯಣ ಅತ್ಯಂತ ಸಡಗರದಿಂದ, ಖುಷಿಯಿಂದ, ಅಂತ್ಯಾಕ್ಷರಿ, ಒಗಟು ಬಿಡಿಸೋದು, ಇನ್ನಿತರ ಹಲವು ಗೇಮ್ಸ್ ನಲ್ಲಿ ಎಲ್ಲರೂ ಪಾಲ್ಗೊಂಡು ಕಾಲ ಕಳೆದರು. ದಾರಿ ಮದ್ಯದಲ್ಲಿ ಬೆಳಗ್ಗಿನ ಉಪಹಾರವನ್ನು ಮುಗಿಸಿಕೊಂಡು ಪುನಹ ಬಸ್ಸಿನಲ್ಲಿ ವಿವಿಧ ಮನರಂಜನೆಯನ್ನು ಪ್ರಾರಂಭಿಸಿ ಎಲ್ಲರೂ ನಕ್ಕು ನಲಿದು ಸಂತೋಷ ದಿಂದ ಪ್ರಯಾಣ ಮಾಡಿ 11.30 ಕ್ಕೆ ಕಣ್ಣೂರು ತಲುಪಿದೆವು. ಅಲ್ಲಿ ಎಲ್ಲರಿಗೂ ಟಿಕೆಟನ್ನು ಪಡೆದು ಬ್ಯಾಗನ್ನು ಲಾಕರಿನಲ್ಲಿ ಇಟ್ಟು ಮಕ್ಕಳಿಗೆ ಆಟ ಆಡಲು […]

Read More

ಕಿರು ಪ್ರವಾಸ

ಮಂಗಳೂರು: ಯುವವಾಹಿನಿ(ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 12-05-2024 ರಂದು ಭಾನುವಾರ ಒಂದು ದಿನದ ಕಿರು ಪ್ರವಾಸವನ್ನು ಬ್ರಹ್ಮವರದ ರಿಲ್ಯಾಕ್ಸ್ ಲೇಸರ್ ಪಾರ್ಕ್ ಗೆ ಹಮ್ಮಿಕೊಳ್ಳ ಲಾಗಿತ್ತು. ಬಿಡುವಿಲ್ಲದ ಜೀವನದಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ರಿಲ್ಯಾಕ್ಸ್ ಲೇಸರ್ ಪಾರ್ಕಿನಲ್ಲಿ ರೋಮಾಂಚನಕಾರಿಯಾಗಿ ಸಮಯ ಕಳೆಯಲು, ಮುಂಜಾನೆ 6 ಗಂಟೆಗೆ ಸುರತ್ಕಲ್ ನಿಂದ ಬಸ್ಸು ತೆರಳಿತು. ಸದಸ್ಯರೆಲ್ಲರ ಪರಿಚಯದೊಂದಿಗೆ ಪ್ರಯಾಣ ಶುರು ಮಾಡಿ, ಮೊದಲಿಗೆ ಕಾಪು ಮಾರಿಯಮ್ಮ ದೇಗುಲ ದರ್ಶನದೊಂದಿಗೆ ಪಯಣ ಮುಂದುವರೆಸಿ, ಉಡುಪಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವರ […]

Read More

ಮನೆ ಮನೆ ಭಜನೆ

ಮಂಗಳೂರು: ಪಣಂಬೂರು- ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖ ವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-05-2024 ಭಾನುವಾರ ಸಂಜೆ ಘಟಕದ ಒಂದನೇ ಉಪಾಧ್ಯಕ್ಷ ಶ್ರೀ ಧನಿಶ್ ಕೆ ರವರ ಮನೆಯಲ್ಲಿ ಅವರ 20 ನೇ ವಿವಾಹ ವಾರ್ಷಿಕೋತ್ಸವದ ದಿನದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರು ಮನಿಷಾ ರೂಪೇಶ್ ಹಾಗೂ ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ […]

Read More

ಕಿರು ಪ್ರವಾಸ

ವಿಟ್ಲ : ಯುವವಾಹಿನಿ(ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 8-05-2024 ರಂದು ಒಂದು ದಿನದ ಕಿರು ಪ್ರವಾಸವನ್ನು ಕುಂದಾಪುರದ TINTON ರೆಸಾರ್ಟ್ ಗೆ ಹಮ್ಮಿಕೊಂಡಿದ್ದರು. ಜೀವನದ ಜಂಜಾಟಗಳ ನಡುವೆ ಬಸವಳಿದ ದೇಹಗಳ ಆಯಾಸವನ್ನು ತಣಿಸಲು ಸ್ವಲ್ಪ ರೋಮಾಂಚಕಾರಿಯಾಗಿ ಕಳೆಯಲು ಮುಂಜಾನೆ 5.30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಮೊದಲಿಗೆ ಎಲ್ಲರೂ ಅವರವರ ಪರಿಚಯವನ್ನು ಮಾಡಿಕೊಂಡು ಬಸ್ಸು ಹೊರಟಿತು ಬಡಗಣ ಉಡುಪಿಯತ್ತ ಬೆಳಿಗ್ಗೆ 9.30ಕ್ಕೆ TINTON ತಲುಪಿದರು. ಬೆಳಗ್ಗಿನ ಉಪಹಾರವನ್ನು ಮಾಡಿ ನಂತರ ಈಜು ಕೊಳದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!