13-08-2025, 1:24 PM
ಯುವವಾಹಿನಿ( ರಿ.) ಬಂಟ್ವಾಳ ಘಟಕ , ಶ್ರೀ ನಾರಾಯಣಗುರು ವೈದಿಕ ಸಮಿತಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ರಕ್ತದಾನ ಶಿಬಿರ ಸಜಿಪ ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅತ್ಯಧಿಕ ಬಾರಿ ರಕ್ತದಾನ ಮಾಡಿದ ಮಹೇಶ್ಚಂದ್ರ ಬಿ.ಟಿ, ಲೋಕೇಶ್ ಸುವರ್ಣ […]
Read More
13-08-2025, 1:19 PM
*ಯುವವಾಹಿನಿ( ರಿ.)ಬೆಳ್ತಂಗಡಿ ಘಟಕ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ* ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಗೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಗಳಾದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಪೂಜ್ಯ ಸ್ವಾಮೀಜಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.
Read More
07-08-2025, 4:54 PM
05/03/2025 ರಂದು ಶ್ರೀ ಮಾರಿಯಮ್ಮ ದೇವಸ್ಥಾನ ಕಾಪು ಇಲ್ಲಿಯ ಜಾತ್ರೋತ್ಸವದಲ್ಲಿ ಕರಸೇವಕರಾಗಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. .
Read More
07-08-2025, 4:52 PM
ಯುವವಾಹಿನಿ (ರಿ) ಕಂಕನಾಡಿ ಘಟಕ ಶ್ರೀ ಕ್ಷೇತ್ರ ಗೆಜ್ಜಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.
Read More
07-08-2025, 4:49 PM
ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]
Read More
07-08-2025, 4:39 PM
ಯುವವಾಹಿನಿ(ರಿ.) ಬೆಳ್ತಂಗಡಿ ಘಟಕ ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 9.3.2025ನೇ ಆದಿತ್ಯವಾರ ಸ್ಥಳ. ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಭವನ ಅವಳು ಬದುಕಲು ಕಲಿಸಿದವಳು ಎನ್ನುವ ಶೀರ್ಷಿಕೆಯ ಅಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ನಾಟಿವೈದ್ಯ ಶ್ರೀಮತಿ ಡೀಕಮ್ಮ ಅಲ್ಯೊಟ್ಟು ಉಜಿರೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಿಲ್ಲೂರಿನ ವೈದ್ಯರಾದ ಡಾ|| ವಾಣಿ ಸುಗುಣ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಶ್ಮಿ ನಾರಾವಿ ಹಾಗೂ ಹಿರಿಯ […]
Read More
14-07-2025, 10:09 AM
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು 🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ […]
Read More
14-07-2025, 4:05 AM
ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ:- ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಬಗ್ಗೆ ‘ ಅರಿವಿನ ಬೆಳಕು ‘ ಕಾರ್ಯಕ್ರಮವು 02-02-2025 ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಜರಗಿತು* .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಧನೀಷ್ ಕುಳಾಯಿ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಮಾಜಿ ಅಧ್ಯಕ್ಷರಾದ ಶ್ರೀ ಗೋಪಾಲ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ […]
Read More
14-07-2025, 3:56 AM
ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ, ಮಾಸಿಕ ಸಭೆ ದಿನಾಂಕ 31.01.2025ರ ಶುಕ್ರವಾರ ಶತಭಿಷಾ ನಕ್ಷತ್ರ ದಿನ ಸಂಜೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ ನಡೆಯಿತು.ಪ್ರಸಾದ ವಿತರಣೆ ಬಳಿಕ ಸಂಜೆ ಘಟಕದ ಮಾಸಿಕ ಸಭೆಯು ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಪುತ್ತೂರು ಬ್ರಹ್ಮಶ್ರೀ ನಾಾಯಣಗುರು ಸಭಾಭವನದಲ್ಲಿ ನಡೆಯಿತು.ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ. ರಾಜಾರಾಮ್ ಕೆ ಬಿ […]
Read More