ಅಧ್ಯಕ್ಷರಾಗಿ ನಾರಾಯಣ ಬಿ.ಎಸ್ ಆಯ್ಕೆ
12-05-2019, 7:11 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಬಿ.ಎಸ್ ಹಾಗೂ ಕಾರ್ಯದರ್ಶಿಯಾಗಿ ಮಹಾಬಲ ಆರ್.ಅಮೀನ್ ಆಯ್ಕೆಯಾಗಿದ್ದಾರೆ
12-05-2019, 7:11 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಬಿ.ಎಸ್ ಹಾಗೂ ಕಾರ್ಯದರ್ಶಿಯಾಗಿ ಮಹಾಬಲ ಆರ್.ಅಮೀನ್ ಆಯ್ಕೆಯಾಗಿದ್ದಾರೆ
12-05-2019, 7:09 AM
ಪಣಂಬೂರು ಕುಲಾಯಿ : ಯುವವಾಹಿನಿ (ರಿ) ಪಣಂಬೂರು ಕುಲಾಯಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಂಜನ್ ಕೆ.ಕೋಟ್ಯಾನ್ ಆಯ್ಕೆಯಾಗಿದ್ದಾರೆ
10-05-2019, 12:18 PM
ಬೆಂಗಳೂರು :ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ ಕಾರ್ಯಾಗಾರ ದಿನಾಂಕ 19-05-2019 ರಂದು ಬೆಂಗಳೂರು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಆರೋಗ್ಯವೇ ಭಾಗ್ಯ -2019 ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ವಹಿಸಿದ್ದರು ಹಾಗೂ ಕಾರ್ಯಕ್ರಮದ ಮುಂದಾಳತ್ವವನ್ನು ಆರೋಗ್ಯ ನಿರ್ದೇಶಕರಾದ ಮಿತೇಶ್ ಪೂಜಾರಿ ನಿರ್ವಹಿಸಿದರು.ಈ ಸಂದರ್ಬದಲ್ಲಿ ಘಟಕದ ಕಾರ್ಯದರ್ಶಿಯವರಾದ ರಾಘವೇಂದ್ರ ಪೂಜಾರಿ , ಉಪಾಧ್ಯಕ್ಷರಾದ ಕಿಶನ್ ಪೂಜಾರಿ, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು. […]
08-05-2019, 4:22 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ ಯುವವಾಹಿನಿಯ ಸಭಾಂಗಣ ದಲ್ಲಿ ಆಚರಿಸಲಾಯಿತು. ಸಾಹಿತಿ ಚಿಂತಕಿ ಶ್ರೀಮತಿ ಜ್ಯೋತಿ ಇರ್ವತ್ತೂರು ಇವರು ಬಸವಣ್ಣ ಜಯಂತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಯುವವಾಹಿನಿಯಂತಹ ಬಿಲ್ಲವ ಸಂಘಟನೆ ಯೊಂದು ಬಸವಣ್ಣ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಸಂತೋಷದ ವಿಷಯ. ಸಮ ಸಮಾಜದ ಸಮಾನತೆಯ ತಳಹದಿಯಲ್ಲಿ ಕೆಲಸಮಾಡಿದ ನಾರಾಯಣ ಗುರು, ಬಸವಣ್ಣ, ಪೆರಿಯಾರ್, ಕಾರ್ಲ್ ಮಾರ್ಕ್ಸ್ ಮುಂತಾದವರು ನಮಗೆಲ್ಲ ಆದರ್ಶ ಎಂದರು. […]
08-05-2019, 4:01 AM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಬೇಸಿಗೆ ಶಿಬಿರ, ‘ವಿಕಸನ-2019’ ರ ಅಂಗವಾಗಿ ನಾಲ್ಕನೇ ದಿನ ಮಕ್ಕಳಿಗೆ ‘ಅಗ್ನಿ ಸುರಕ್ಷತೆಯ’ ಬಗ್ಗೆ ಅರಿವು ಮೂಡಿಸಲಾಯಿತು. ಅಂಕಿ ಅಂಶಗಳ ಪ್ರಕಾರ ಹಲವಾರು ಬೆಂಕಿ ಅವಘಢಗಳು ಅರಿವಿನ ಕೊರತೆಯಿಂದ ಉಂಟಾಗುವಂತಹದು. ಬಿಸಿಲಿನ ಬೇಗೆಯ ಈ ದಿನಗಳಲ್ಲಿ ಅಗ್ನಿ ಅನಾಹುತಗಳ ಸಾಧ್ಯತೆ ಇನ್ನೂ ಹೆಚ್ಚು. ‘ಅರಿವಿನ ತಂಗಾಳಿ’ ಹೆಸರಿನಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಅಗ್ನಿ ಅನಾಹುತಗಳನ್ನು ಸರಿಯಾದ ಮಾಹಿತಿಯ ಮೂಲಕ ಆದಷ್ಟು ಕಡಿಮೆ ಮಾಡುವ ಮೂಲಕ ಉದ್ದೇಶದಿಂದ ‘ಅಗ್ನಿ ಸುರಕ್ಷತೆ […]
08-05-2019, 3:19 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಅಂಡಿಂಜೆ ಗ್ರಾಮಸಂಚಾಲನ ಸಮಿತಿಯ ವತಿಯಿಂದ ಮರಕಡಿಯುವ ಮೆಷಿನ್ ತಾಗಿ ಗಾಯಗೊಂಡು ಆರ್ಥಿಕ ಸಂಕಷ್ಟದಲ್ಲಿರುವ ಅಂಡಿಂಜೆ ಗ್ರಾಮದ ಕಾನ ಮನೆಯ ಪ್ರವೀಣ್ ಪೂಜಾರಿಯವರಿಗೆ 10,000/ ರೂಪಾಯಿ ಸಾಂತ್ವನ ನಿಧಿಯನ್ನು ಹಸ್ತಾಂತರ ಮಾಡಲಾಯಿತು ,ಈ ಸಂದರ್ಭದಲ್ಲಿ ಸಂಚಾಲನ ಸಮಿತಿಯ ಅಧ್ಯಕ್ಷರಾದ ರಾಕೇಶ್ ಪೂಜಾರಿ ,ಕಾರ್ಯದರ್ಶಿ ರಕ್ಷಿತ್ ಹಲಕ್ಕಿ,ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯರಾದ ನಿತೀನ್ ಮುಂಡೇವು, ಯುವವಾಹಿನಿ ವೇಣೂರು ಘಟಕದ ನಿರ್ದೇಶಕರಾದ ಪ್ರಶಾಂತ್ ನವಜ್ಯೋತಿ ,ಉಮೇಶ್ಚಂದ್ರ ಅಂಬಲ,ಸತೀಶ್ ಪಿ ಎನ್,ಶುಭಕರ ರಾಗಿಮೇರು , […]
06-05-2019, 4:26 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 06.05.2019 ರಿಂದ 10.05.2019 ರವರೆಗೆ ಐದು ದಿನಗಳ ಬೇಸಿಗೆ ಶಿಬಿರವು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿತೇಂದ್ರ ಜೆ.ಸುವರ್ಣ ಶಿಬಿರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಚಿತ್ರಶ್ರೀ ಮನೋಜ್,ತಸಲೀಮ, ಕುಂಬ್ಳೆ ಗೋಪಾಲ ಕೃಷ್ಣಭಟ್, ವಿದ್ಯಾ ರಾಕೇಶ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಮಿಮಿಕ್ರಿ, ವಾಲ್ ಪತ್ರಿಕೆ, ಗ್ಲಾಸ್ ಪೈಂಟಿಂಗ್, ಪ್ಲವರ್ ಮೇಕಿಂಗ್ , ಕಸದಿಂದ ರಸ ಹೀಗೆ […]
05-05-2019, 5:06 PM
ಕೂಳೂರು : ಯುವವಾಹಿನಿ ಎಂಬ ಐದು ಅಕ್ಷರದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ. ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಮಾಜಮುಖಿ ಕಾಳಜಿಯಿಂದ ಕೂಡಿದ ಈ ಹರಿವಿನ ಶಕ್ತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು. ದಿನಾಂಕ 05.05.2019 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) […]
05-05-2019, 4:14 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ 2018-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 05.05.2019 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಕುಪ್ಪೆಪದವು ಇಲ್ಲಿ ನಡೆಯಿತು. ಬಿಲ್ಲವ ಸೇವಾ ಸಮಿತಿ ಕುಪ್ಪೆಪದವು ಇದರ ಅಧ್ಯಕ್ಷರಾದ ಹಿರಣಾಕ್ಷ ಕೋಟ್ಯಾನ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ ದ. ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್(ರಿ.) ಇದರ ಅಧ್ಯಕ್ಷರಾದ ಸತೀಶ್ ಬೋಳಾರ ಮಾತನಾಡಿ,” ಶ್ರೀ ನಾರಾಯಣ ಗುರುಗಳ ತತ್ವ ಆದರ್ಶದೊಂದಿಗೆ […]
05-05-2019, 7:12 AM
ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಅಜಯ್ ಅಮೀನ್ ಹಾಗೂ ಕಾರ್ಯದರ್ಶಿಯಾಗಿ ಗೀತಾ ಆಯ್ಕೆಯಾಗಿದ್ದಾರೆ