20-03-2019, 2:23 PM
ಕೂಳೂರು : ಬೋಂದೆಲ್ ನಿವಾಸಿ ಅನುಪಮ ಇವರ ಪುತ್ರ ಧನರಾಜ್ ಬಂಗೇರ ಇವರ ಶಾಲಾ ಫೀಸ್ ಪಾವತಿಸಲು ಅಸಾಧ್ಯವಾದ ಕಾರಣ ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ 13,500/- ರೂಪಾಯಿಯನ್ನು ಎಲ್ಲರ ಒಪ್ಪಿಗೆಯ ಮೇರೆಗೆ ಅವರಿಗೆ ದಿನಾಂಕ 20/03/2019 ರ ವಾರದ ಸಭೆಯಲ್ಲಿ ಸಲಹೆಗಾರರಾದ ನೇಮಿರಾಜ್ ಹಸ್ತಾಂತರಿಸಿದರು. ಈ ಸoದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಕಾರ್ಯದರ್ಶಿ ಪವಿತ್ರ ಅಚನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಪಧಾದಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು .
Read More
18-03-2019, 4:33 PM
ಮೂಲ್ಕಿ: ಮಹಿಳೆಯರು ಸುಶಿಕ್ಷಿತರಾಗಿ ಸಂಘ ಜೀವಿಯಾಗಿ ಸ್ವಾಭಿಮಾನದಿಂದ ನಾಯಕತ್ವದ ಗುಣಗಳನ್ನು ಪಡೆದು ಬೆಳೆದರೆ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿದೆ ಸ್ವಾಭಿಮಾನದ ನಡೆಗೆ ವೇದಿಕೆಯನ್ನು ಕಲ್ಪಿಸಿರಿ ಎಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಪಾರ್ವತಿ ಎಸ್. ಅಮೀನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ವಿವಿಧ ಮಹಿಳಾ ಸಂಘಗಳ ಸಹಕಾರದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಭೂಮಿಕಾ ೨೦೧೯ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಲ್ಕಿ ಘಟಕದ […]
Read More
17-03-2019, 3:54 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಇದರ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 17/03/2019 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರಗಿತು. ಒಂದೇ ಜಾತಿ,ಒಂದೇ ಧರ್ಮ,ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಸಮಾರಂಭಕ್ಕೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ದೀಪ ಪ್ರಜ್ವಲನೆಯ […]
Read More
17-03-2019, 3:48 PM
ಕಂಕನಾಡಿ : ಯುವವಾಹಿನಿ ಎಂಬುದು ನಮ್ಮ ಕುಟುಂಬ. ನಾವು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಮಾಜ ಸೇವೆ ಸಲ್ಲಿಸಿದಾಗ ಅದರ ಉತ್ತಮ ಫಲ ನಮಗೆ ಖಂಡಿತವಾಗಿಯೂ ದೊರೆಯುತ್ತದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ಹೇಳಿದರು. ದಿನಾಂಕ 17-3-2019ನೇ ಆದಿತ್ಯವಾರದಂದು ತಣ್ಣೀರುಬಾವಿ ಟ್ರೀ ಪಾರ್ಕಲ್ಲಿ ಜರುಗಿದ ಯುವವಾಹಿನಿ (ರಿ.) ಕಂಕನಾಡಿ ಘಟಕದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿ ಉದ್ಘಾಟಿಸಿ ಸದಸ್ಯರು ಯುವವಾಹಿನಿಯಲ್ಲಿ […]
Read More
09-03-2019, 2:27 AM
ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]
Read More
08-03-2019, 4:03 PM
ಬೆಳ್ತಂಗಡಿ :ತಳ ಮಟ್ಟದಲ್ಲಿ ಇರುವ ಯುವ ಸಮುದಾಯವನ್ನು ಮೇಲೆತ್ತುವ ಕೆಲಸವಾಗಬೇಕು ಎಂದು ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಸಲಹೆಗಾರರು ರಮಾನಂದ ಸಾಲಿಯನ್ ಮೂಂಡುರು ಹೇಳಿದರು. ಅವರು ಮಾ.08 ರಂದು ಸುವರ್ಣ ಆರ್ಕೇಡ್ ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ನಡೆದ ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಘಟಕವು ಬೆಳ್ತಂಗಡಿಯಲ್ಲಿ ನೋಂದವರ ಪರವಾಗಿ ಹಾಗೂ ಅಶಕ್ತರಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದ್ದು ಹೋರಾಟದ ಮೂಲಕ ಕಳೆದ 5 […]
Read More
03-03-2019, 3:32 PM
ಮಾಣಿ : ದೇಶ ಸುತ್ತು ಕೋಶ ಓದು ಎನ್ನುವ ಮಾತಿನಂತೆ ಅನುಭವ ವಿಸ್ತಾರ ಹಾಗೂ ಯುವವಾಹಿನಿ ಕುಟುಂಬದ ಸದಸ್ಯರೊಳಗಿನ ಸ್ನೇಹ, ವಾತ್ಸಲ್ಯದ ಗಟ್ಟಿತನಕ್ಕಾಗಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡ ಸುಂದರ ಕಾರ್ಯಕ್ರಮವೇ “ಸ್ನೇಹ ಸಿಂಚನ- ಯುವವಾಹಿನಿ ಕುಟುಂಬದ ವಾತ್ಸಲ್ಯ ಪಯಣ” ಸ್ನೇಹ ಸಿಂಚನ ಪಯಣ ಸಾಗಿದ್ದು ಉಡುಪಿ ಜಿಲ್ಲೆಯ ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ದ್ವೀಪಕ್ಕೆ.ದಿನಾಂಕ 03-03-19 ಅದಿತ್ಯವಾರದಂದು ಬೆಳಿಗ್ಗೆ 63ಮಂದಿ ಯುವವಾಹಿನಿ ಸದಸ್ಯರೊಂದಿಗೆ ತಂಡವು ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಇವರ ನೇತೃತ್ವದೊಂದಿಗೆ […]
Read More
03-03-2019, 3:11 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 03-03-2019 ಆದಿತ್ಯವಾರ ಗಾಯತ್ರಿ ಮಿನಿ ಹಾಲ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಅತ್ಯಮೂಲ್ಯವಾದ ಯೋಜನೆ ಯುವವಾಹಿನಿ ಸೇವಾ ಸಂಜೀವಿನಿ ಯ ಲೋಕಾರ್ಪಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ಅವರು ವಹಿಸಿದ್ದರು. ಪ್ರೀತಿ ಎಂಬ ಎಣ್ಣೆಯನ್ನು ಸುರಿದು,ನಂಬಿಕೆ ಎನ್ನುವ ಬತ್ತಿಯನ್ನು ಇಟ್ಟು,ಆತ್ಮವಿಶ್ವಾಸ ಎನ್ನುವ ದೀಪದಡಿಯಲ್ಲಿ ಅಶಕ್ತರ ಪಾಲಿಗೆ ಬೆಳಕಾಗಾಗಬೇಕೆಂಬ ಅಭಿಲಾಷೆಯೊಂದಿಗೆ, ಯುವವಾಹಿನಿ ಸೇವಾ ಸಂಜೀವಿನಿ’ ಯುವವಾಹಿನಿ ಬೆಂಗಳೂರು ಘಟಕದ ಬಹುದಿನಗಳ ಕನಸಿನ ಯೋಜನೆಯನ್ನು ಬೆಂಗಳೂರು […]
Read More