07-04-2019, 2:24 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 07/04/2019 ರಂದು ಘಟಕದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ (ರಿ) ಕಾರ್ಕಳ ಘಟಕದ ಅಧ್ಯಕ್ಷ ಸುಧಾಕರ್ ಕಾರ್ಕಳ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸುಮಾರು 50 ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ನಾರಾಯಣ ಬಿ ಎಸ್ , ಹಾಗೂ ಮಾಜಿ ಅಧ್ಯಕ್ಷ ರು […]
Read More
07-04-2019, 2:24 PM
ಕಂಕನಾಡಿ : ಯುವವಾಹಿನಿ(ರಿ) ಕಂಕನಾಡಿ ಘಟಕದ ಪದಗ್ರಹಣ ಸಮಾರಂಭ ವು ಮಹಾಕಾಳಿ ದೈವಸ್ಥಾನದ ವಠಾರ ಉಜ್ಜೋಡಿ ಯಲ್ಲಿ ಜರಗಿತು. ಸಮಾರಂಭವನ್ನು ಶ್ರೀನಿವಾಸ ಬಂಗೇರ ಉಜ್ಜೋಡಿ ಉಧ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಅವರು ಮಾತನಾಡಿ ಯುವವಾಹಿನಿಯು ಜಾತಿ ಅಸಮಾನತೆಯನ್ನು ಹೋಗಲಾಡಿಸಿ ಯುವ ಜನತೆಯನ್ನು ಉತ್ತಮ ದಿಸೆಯಲ್ಲಿ ಕೊಂಡೊಯ್ಯುತ್ತಿದೆ ಸಂಘಟನೆಯಿಂದ ಇದು ಸಾಧ್ಯ ಗೆಜ್ಜೆಗಿರಿಯ ಶಿಲಾನ್ಯಾಸ ಸಂದರ್ಭ ಕೆಲವೇ […]
Read More
07-04-2019, 2:21 PM
ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 07-04-2019 ರಂದು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿಯ ಸಭಾಗ್ರಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ನಾನಿಲ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಹಳೆಯಂಗಡಿಯ ಘಟಕದ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕಿ […]
Read More
05-04-2019, 2:26 PM
ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್
Read More
04-04-2019, 1:36 PM
ಮಾಣಿ : ಜೀವನ ಪಯಣದ ಹಾದಿಯಲ್ಲಿ ಸಂಬಂಧಗಳು ಬಲು ಮಹತ್ವ ಪಡೆದಿದೆ. ಸಂಬಂಧಗಳು ಉಳಿಯಬೇಕಾದರೆ ಸ್ಪಂದನೆಯ ಅಗತ್ಯವಿದೆ. ಅದಕ್ಕೆ ಸಕಾಲ ಎಂಬಂತೆ ದುರ್ದೈವವಸಾತ್ ನಮ್ಮಘಟಕದ ಸದಸ್ಯರಾದ ನಮ್ಮ ಹತ್ತಿರದ ನಿವಾಸಿ ಬರಿಮಾರ್ ಗ್ರಾಮದ, ಬಲ್ಯ ಬಳಿ ವಾಸವಾಗಿರುವ ಸದಾನಂದ ಪೂಜಾರಿ ಹಾಗೂ ಜಯಂತಿ ದಂಪತಿಗಳ ಪುತ್ರ, “ಅಶ್ವಥ್” ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಏ.ಜೆ ಹಾಸ್ಪಿಟಲ್ ನ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದರು ಹಾಗೂ ಕಾಲಿನ ಶಸ್ತ್ರ ಚಿಕಿತ್ಸೆ ನಡೆದಿದೆ . ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ […]
Read More
31-03-2019, 4:59 PM
ಕಾರ್ಕಳ : ಯುವವಾಹಿನಿ (ರಿ) ಕಾರ್ಕಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುಧಾಕರ್ ಕಾರ್ಕಳ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ
Read More