18-02-2018, 3:46 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 18.02.2018 ರಂದು ಸುರತ್ಕಲ್ ಯುವವಾಹಿನಿ ಸದಸ್ಯರ ಬೆಳದಿಂಗಳಲ್ಲಿ ಒಂದು ದಿನ ಕಾರ್ಯಕ್ರಮ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ರಿತೇಶ್ ಕುಮಾರ್ ಮನರಂಜನಾ ಆಟಗಳನ್ನು ಏರ್ಪಡಿಸುವ ಮೂಲಕ ಮಕ್ಕಳು, ಯುವಕರು, ಯುವತಿಯರು, ದಂಪತಿಯರು ಹಾಗೂ ಎಲ್ಲಾ ಸದಸ್ಯರಲ್ಲಿ ಪರಸ್ಪರ ಸಂತಸ ಮೂಡಿಸಿದರು. ಮಂಗಳೂರು ಮಾಹಾನಗರ ಪಾಲಿಕೆಯ ಸದಸ್ಯರಾದ ಪ್ರತಿಭಾ ಕುಳಾಯಿ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಸಲಹೆಗಾರರಾದ ಸಾಧು ಪೂಜಾರಿ , ಕೇಂದ್ರ […]
Read More
18-02-2018, 3:20 PM
ನಾಗರಿಕಾ ಸೇವಾ ಪರೀಕ್ಷೆ ಕಬ್ಬಿಣದ ಕಡಲೆಯಲ್ಲ ಶಿಸ್ತು, ಶ್ರದ್ಧೆ, ಗುರಿ, ಆಳ ಅಧ್ಯಯನ, ಜತೆಗೆ ದೃಢವಾದ ಆತ್ಮವಿಶ್ವಾಸ ಇದ್ದರೆ ಖಂಡಿತವಾಗಿ ಯಶಸ್ಸು ಸಾಧ್ಯ ಎಂದು ಶಾಸಕ ಜೆ.ಆರ್.ಲೋಬೋ ಹೇಳಿದರು. ಮಂಗಳೂರು ಬಲ್ಮಠದ ಬೆಸೆಂಟ್ ಜತ್ತನ್ನ ಸಭಾಂಗಣದಲ್ಲಿ ದಿನಾಂಕ 18.02.2018 ರಂದು ಜರುಗಿದ ಯುವವಾಹಿನಿ (ರಿ) ಮಂಗಳೂರು ಘಟಕ, ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘ, ಕರ್ನಾಡಕ ಕ್ರಿಶ್ಚಿಯನ್ ಅಸೋಸಿಯೇಷನ್ ಸಿಸೈಟಿ, ಹಾಗೂ ಸರ್ವಜ್ಞ ಐಎಎಸ್ ಅಕಾಡೆಮಿ ವತಿಯಿಂದ ಐಎಎಸ್, ಐಪಿಎಸ್, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ […]
Read More
18-02-2018, 2:17 PM
ಉಡುಪಿ: ಪ್ರಸ್ತುತ ಇರುವ ಸ್ಥಿತಿಯಿಂದ ಉತ್ತಮ ಸ್ಥಿತಿಯತ್ತ ಕೊಂಡೋಯ್ಯುವುದೇ ಸಂಸ್ಕಾರ, ಮಾನವ ಅರಿಷಡ್ವರ್ಗಗಳನ್ನು ತ್ಯಜಿಸಿದಾಗ ಮಾಧವನಾಗುತ್ತಾನೆ, ಇದಕ್ಕೆ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಇಂತಹ ಕಾರ್ಯಾಗಾರವನ್ನು ನಿರಂತರ ನಡೆಸುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 18.02.2018 ನೇ ಆದಿತ್ಯವಾರ ಉಡುಪಿ ಬಲೈಪಾದೆ ನಿತ್ಯಾನಂದ ಆರ್ಕೆಡ್ ನಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಬಹು […]
Read More
18-02-2018, 12:03 PM
ಕಾಪು : ಉಡುಪಿ ಜಿಲ್ಲೆ ಸ್ವಚ್ಚತೆಯಲ್ಲಿ ಪ್ರಥಮ, ಹಾಗೂ ಕಾಪು ಪುರಸಭೆ ದ್ವಿತೀಯ ಸ್ಥಾನವನ್ನು ಗಳಿಸಿದ್ದು ನಮ್ಮ ಜಿಲ್ಲೆಯ ಜನ ಸ್ವಚ್ಚತೆಯಲ್ಲಿ ಬದ್ಧತೆ ಹೊಂದಿದವರಾಗಿದ್ದಾರೆ. ಯುವಕರು ಈ ನಿಟ್ಟಿನಲ್ಲಿ ಇಂತಹ ಶಿಬಿರಗಳನ್ನು ನಡೆಸುವುದಯ ಶ್ಲಾಘನೀಯ ಎಂದು ಕಾಪು ಕ್ಷೇತ್ರದ ಶಾಸಕ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 18.02.2018 ನೇ ಆದಿತ್ಯವಾರ ಯುವವಾಹಿನಿ (ರಿ) ಕಾಪು ಘಟಕದ ಆಶ್ರಯದಲ್ಲಿ ಕರಾವಳಿ ಪ್ರೇಂಡ್ಸ್ ಎರ್ಮಾಳ್, ಎಸ್ ಎನ್ ಜಿ ಸ್ಪೋರ್ಟ್ಸ್ ಕ್ಲಬ್ ಎರ್ಮಾಳ್, ಸ್ವರ್ಣ ಸೌಹಾರ್ದ ಕ್ರೆಡಿಟ್ […]
Read More
15-02-2018, 3:23 PM
ತುಳು ನಾಡ ವೀರ ಪುರುಷರ ಕಥೆಗಳು ಇಂದಿಗೂ ಜೀವಂತವಾಗಿದೆ ಎಂದರೆ ಅದು ತುಳುನಾಡ ಪಾಡ್ದನದ ಮೂಲಕ. ಅದು ನಮ್ಮ ಹಿರಿಯರ ಸಂಸ್ಕೃತಿಯ ಮೂಲಕ , ತುಳುನಾಡ ಸಂಸ್ಕೃತಿಯಲ್ಲಿ ಬೆರೆತು ಹೋದ ವೀರ ಪುರುಷರ, ಮಾತೆಯರ ಕಥೆಗಳು ಪ್ರಾರಂಭವಾಗುವುದೇ ಪಾಡ್ದನದ ಮೊದಲ ಎರಡು ಪದಗಳಾದ ಡೆನ್ನಾನ ಡೆನ್ನಾನದಿಂದ ಬಿ.ಸಿ ರೋಡಿನ ನಾರಾಯಣ ಗುರು ವೃತದ ಬಳಿಯಿರುವ ಸ್ಪರ್ಶ ಕಲಾಮಂದಿರದಲ್ಲಿ , ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಆತಿಥ್ಯದಲ್ಲಿ . ಡೆನ್ನಾನ ಡೆನ್ನಾನ […]
Read More
15-02-2018, 12:42 PM
ಬದುಕು ಆಧುನೀಕತೆಯತ್ತ ಹೊರಳುತ್ತಿದೆ. ಗತವೈಭವದ ಸಂದಿ ಪಾಡ್ದನಗಳು ನೇಪಥ್ಯಕ್ಕೆ ಸರಿಯುತ್ತಿದೆ. ತುಳುವ ಆಚಾರ-ವಿಚಾರ, ಹಿರಿಮೆ-ಗರಿಮೆಗಳು ಸದ್ದಡಗಿಸಿ ಮೂಕವಾಗಿದೆಯೆನೋ ಎನ್ನುವಂತಹ ದಿನಗಳಲ್ಲಿಯೇ, ಸಂದಿ ಹೋದ ಕಾಲವನ್ನು ಮರುಕಳಿಸುವಂತೆ ಮಾಡಿ, ಸತ್ಯದ ಹೊಳಪ ಲೇಪನವನ್ನು ನೀಡುತ್ತಾ, ನಿತ್ಯ-ನಿರಂತರ ಗುಪ್ತಗಾಮಿನಿಯಾಗಿ ಹರಿಯುತ್ತಾ, ತನ್ನೊಂದಿಗೆ ತುಳುವ ಮಣ್ಣಿನ ಸತ್ವ-ಸಾರ, ಬಿರುವ ಸಮುದಾಯದ ಯುವಜನತೆಯ ಪ್ರತಿಭಾ ಕೌಶಲ್ಯವನ್ನು ಒಗ್ಗೂಡಿಸಿಕೊಂಡು, ಎಲ್ಲೋ ಮರೆಯಾಗಿ ಹೋಗುತ್ತಿರುವ ಪ್ರತಿಭೆಗಳ ಮೇಲೆ ಬೆಳಕು ಚೆಲ್ಲಿ, ಅವರಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟು, ಸಾಧನಾಲೋಕಕ್ಕೆ ಪರಿಚಯಿಸಿಕೊಂಡು ಸಾಧನೆಯ ಮೇರುಶಿಖರದ ಅನಂತತೆಯ ಪಥದತ್ತ ಸಾಗಿಬರುತ್ತಿರುವ ಹೆಮ್ಮೆಯ […]
Read More
11-02-2018, 3:42 PM
ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]
Read More
11-02-2018, 3:30 PM
ಯುವವಾಹಿನಿ (ರಿ) ಕಾಪು ಘಟಕದ 2018-19 ಸಾಲಿನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಹಾಗೂ ಕಾರ್ಯದರ್ಶಿಯಾಗಿ ಯೋಗೀಶ್ ಕೋಟ್ಯಾನ್ ಆಯ್ಕೆಯಾಗುದ್ದಾರೆ.
Read More
11-02-2018, 3:18 PM
ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಫೆಬ್ರವರಿ ತಿಂಗಳ ಆವೃತ್ತಿಯನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಟಪಾಡಿ ಶಂಕರ ಪೂಜಾರಿ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಹಾಗೂ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕರಾದ ಯಶವಂತ ಪೂಜಾರಿ, ಯುವಸಿಂಚನ ಪತ್ರಿಕೆಯ ಸಂಪಾದಕರಾದ ಶುಭ ರಾಜೇಂದ್ರ, ಸಂಪತ್ ಬಿ.ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ , ಯುವವಾಹಿನಿ ಕಾಪು ಘಟಕದ ಅಧ್ಯಕ್ಷರಾದ ದೀಪಕ್ ಕುಮಾರ್ […]
Read More
11-02-2018, 8:09 AM
ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಯುವಪೀಳಿಗೆ ಅನುಸರಿಸುವಂತೆ ಮಾಡುವ ಯುವವಾಹಿನಿಯ ಕಾರ್ಯ ಶ್ಲಾಘನೀಯ, ವಿದ್ಯೆಗೆ ಭದ್ರ ಬುನಾದಿ ಹಾಕುವ ಮೂಲಕ ಉದ್ಯೋಗ , ವ್ಯಕ್ತಿತ್ವ ವಿಕಸನ, ಕ್ರೀಡೆ, ಆರೋಗ್ಯ, ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವವಾಹಿನಿಯ ಎಲ್ಲಾ ಘಟಕಗಳು ಸಮಾಜದಲ್ಲಿ ವಿಶಿಷ್ಠ ಸಂಚಲನ ಮೂಡಿಸಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 11.02.2018 ನೇ ಆದಿತ್ಯವಾರ ಕಾಪು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿಯ 29 ಘಟಕ ಯುವವಾಹಿನಿ (ರಿ) ಕಾಪು […]
Read More