12-12-2025, 7:22 AM
14/11/2025 ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯುವವಾಹಿನಿಯ ಪಾತ್ರ ಅನನ್ಯ – ಲೋಕೇಶ್ ಕೋಟ್ಯಾನ್ ಹೆಜಮಾಡಿ ವಿದ್ಯೆಗೆ ಬಹಳಷ್ಟು ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆ ಯುವವಾಹಿನಿ. ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಹೀಗೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಭವಿಷ್ಯ ರೂಪಿಸುವಲ್ಲಿಯುವವಾಹಿನಿ ಸಂಸ್ಥೆ ಪಾತ್ರ ಅನನ್ಯ ಎಂದು ಹೇಳಿದರು. ಇವರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಮುಖ್ಯ ಅತಿಥಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಅಶೋಕ್ […]
Read More
12-12-2025, 7:18 AM
ದಿನಾಂಕ – 13/11/2025 ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರು : ರೇಣುಕಾ ಕಣಿಯೂರು ನಾರಾಯಣಗುರುಗಳ ದೃಷ್ಟಿಯಲ್ಲಿ ದೇವರು ಕಲ್ಲಿನೊಳಗಿಲ್ಲ, ಅವನು ಕರುಣೆಯೊಳಗಿದ್ದಾನೆ, ಪ್ರೀತಿಯೊಳಗಿದ್ದಾನೆ, ಮಾನವತೆಯೊಳಗಿದ್ದಾನೆ. ಅವರು ನಿರ್ಮಿಸಿದ ದೇವಾಲಯಗಳು ಕೇವಲ ಪೂಜೆಯ ಸ್ಥಳವಲ್ಲ, ಅವು ಮಾನವನ ಆತ್ಮಕ್ಕೆ ದಿಕ್ಕು ತೋರಿದ ಬೆಳಕಿನ ಮಂದಿರಗಳು. ಅವರು ಶಿಕ್ಷಣವನ್ನು ಶಕ್ತಿಯನ್ನಾಗಿ, ಜ್ಞಾನವನ್ನು ವಿಮೋಚನೆಯನ್ನಾಗಿ ರೂಪಿಸಿದರು. ನಾರಾಯಣಗುರುಗಳ ಜೀವನವೆಂದರೆ ಅಜ್ಞಾನದಿಂದ ಜ್ಞಾನಕ್ಕೆ, ಅಸಮಾನತೆಯಿಂದ ಸಮಾನತೆಗೆ, ಅಹಂಕಾರದಿಂದ ಮಾನವೀಯತೆಗೆ ನಡೆದ ಪವಿತ್ರ ಪಯಣದಲ್ಲಿ ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರುಗಳ ಧ್ಯೇಯ […]
Read More
12-12-2025, 6:36 AM
ಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 14.11.2025 ರಂದು ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳು KMC ಅತ್ತವರ ದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 13 ವರ್ಷದ ಮಾಸ್ಟರ್ ಸನ್ವಿತ್ ಕೆ ಪೂಜಾರಿ ಯ ಅರೋಗ್ಯ ವಿಚಾರಿಸಿ ಅವರ ಕುಟುಂಬಕ್ಕೆ ಘಟಕದ ವತಿಯಿಂದ ವೈದ್ಯಕೀಯ ನೆರವಿನ ಚೆಕ್ಕ ನ್ನು ನೀಡಿ ಸನ್ವಿತ್ ಬೇಗನೆ ಗುಣಮುಖರಾಗಿ ಮನೆಗೆ ತೆರಳಲೆಂದು ಹಾರೈಸಿದರು.
Read More
12-12-2025, 6:31 AM
ಯುವವಾಹಿನಿ( ರಿ.) ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ(ರಿ.) ಸಸಿಹಿತ್ಲು ಘಟಕದ ಅಥಿತ್ಯದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ತುಳು ಕುಣಿತ ಭಜನೆ ಸ್ಪರ್ಧೆ ಕಾರ್ಯಕ್ರಮದಲ್ಲಿ ನಮ್ಮ ಘಟಕದ ಸದಸ್ಯರು ಭಾಗವಹಿಸಿ ಕುಣಿತ ಭಜನೆಯಲ್ಲಿ ಪ್ರಥಮ ಸ್ಥಾನವನ್ನು ತಮ್ಮ ಮುಡಿಗೇರಿಸಿಕೊಂಡಿರುವಂತಹ ಈ ಶುಭ ಸಂಧರ್ಭದಲ್ಲಿ ಕುಣಿತಭಜನೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರು ಹಾಗೂ ಭಜನೆಯ ನಿರ್ದೇಶನ, ಸಾಹಿತ್ಯದಲ್ಲಿ ನಮ್ಮ ತಂಡಕ್ಕೆ ಸಹಕರಿಸಿದ ಎಲ್ಲರನ್ನು ನಮ್ಮ ವಾರದ ಸಭೆಯಲ್ಲಿ ಗೌರವಿಸುವ ಉದ್ದೇಶದಿಂದ ಸಂಭ್ರಮಾಚರಣೆ ಆಚರಿಸಲಾಯಿತು. ಈ ಸಂಧರ್ಭದಲ್ಲಿ ನಿರ್ದೇಶನ […]
Read More
12-12-2025, 6:24 AM
16/11/2025 ಭಾನುವಾರ ಸ್ಥಳ.ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು, ಹಾಗೂ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಶ್ರೀ ಸಾತ್ವಿಕ್ ನೆರವೇರಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ದಿನೇಶ್ ಕುಲಾಲ್, ಬಿಲ್ಲವ ಸಮಾಜ ಸೇವಾ ಸಂಘ ಮುದರಂಗಡಿ ಇದರ ಪೂರ್ವಾಧ್ಯಕ್ಷರಾದ ಶ್ರೀ ಕೃಷ್ಣ ಪೂಜಾರಿ ಕೇಂಜ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಇಲ್ಲಿನ […]
Read More
12-12-2025, 6:19 AM
ಧರ್ಮ ಶಿಕ್ಷಣ ತರಗತಿಯ ಗುರುಗಳಾದ ಡಾ.ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ”‘ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ”” ಕಾರ್ಯಕ್ರಮವು ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು.ನಂತರ ಮಕ್ಕಳ ದಿನಾಚರಣೆ”” ಅಂಗವಾಗಿ ಧರ್ಮ ಶಿಕ್ಷಣ ತರಗತಿಯಲ್ಲಿ ಹಾಜರಿದ್ದ ಮಕ್ಕಳಿಗೆ, ವಿವಿಧ ಮನೋರಂಜನಾ ಆಟ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಸರ್ವರನ್ನು ಸ್ವಾಗತಿಸಿದರು, ಧರ್ಮ ಶಿಕ್ಷಣ ತರಗತಿಯ […]
Read More
12-12-2025, 6:12 AM
ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡಾಕೂಟ 2025 ದಿನಾಂಕ 23/11/2025ರಂದು ಭಾನುವಾರ ಸ್ಥಳ. ಜೂನಿಯಾರ್ ಕಾಲೇಜು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು . ಬೆಳಗ್ಗೆ ಊರಿನ ಪ್ರಗತಿಪರ ಕೃಷಿಕರಾದ ಶ್ರೀಯುತ ವಾಸು ಪೂಜಾರಿ ಗುಂಡ್ಯಡ್ಕರವರು ತೆಂಗಿನ ಕಾಯಿ ಹೊಡೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಇಲ್ಲಿ ಸೇರಿದ ಎಲ್ಲ ತಂಡಗಳಿಗೆ ಹಾಗೂ ಘಟಕದ ಎಲ್ಲರಿಗೂ ಶುಭಾರೈಸಿದರು. ನಂತರ ಸಭಾಕಾರ್ಯಕ್ರಮ ನಡೆಯಿತ್ತು. ಘಟಕದ ಉಪಾಧ್ಯಕ್ಷರಾದ ಸಮಿತ್ […]
Read More
12-12-2025, 6:08 AM
ವಿಶ್ವ ಪುರುಷರ ದಿನಾಚರಣೆ ಕಾರ್ಯಕ್ರಮ 25/11/2025 ರಂದು ಮಂಗಳವಾರ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಪ್ರಾರ್ಥನೆ ಯನ್ನು ಕುಮಾರಿಗೌತಮಿ ಮತ್ತು ಕುಮಾರಿ ಪ್ರಿಯಾ ರವರು ಮಾಡಿದರು, ಸ್ವಾಗತವನ್ನು ಶ್ರೀಮತಿ ಗೀತಾ ಕುಂದರ್ ರವರು ಮಾಡಿದರು, ಉದ್ಘಾಟನೆ ಯನ್ನು ಮಾತೃ ಸಂಘದ ಅಧ್ಯಕ್ಷರು ಆದ ಶ್ರೀ ವಿಜೇತ್ ಪಜೀರು ಮಾಡಿದರು.. ಶ್ರೀ ರವೀಂದ್ರ ಬಂಗೇರ, ಶ್ರೀಮತಿ ಗೀತಾ ಡಿ ಕುಂದರ್, ಶ್ರೀಮತಿ ಸುರೇಖಾ ಹರೀಶ್. ಶ್ರೀ ಹರೀಶ್ ಪೂಜಾರಿ ಶ್ರೀ ಮಿಥುನ್ ಪಜೀರು ಅನಿಸಿಕೆ ವ್ಯಕ್ತ ಪಡಿಸಿದರು.ವಿವಿಧ […]
Read More
12-12-2025, 6:03 AM
ಯುವ ಸಮುದಾಯ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು” .. ನ್ಯಾಯವಾದಿ ಸಂತೋಷ್ ಕುಮಾರ್. ಯುವಕರು ಸಮಾಜದ ಸಮಸ್ಯೆ, ನೋವುಗಳಿಗೆ ಸ್ಪಂದಿಸುವ ಹಾಗೂ ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಆವರ ಮೂಲಕ ಸಂಘಟನೆಗಳ ಉದ್ದೇಶ ಸಾರ್ಥಕವಾಗಬಲ್ಲುದು. ಯುವವಾಹಿನಿ ಸಂಘಟನೆ ತನ್ನ ಸಾಧನೆಗಾಗಿ ರಾಜ್ಯ ಪ್ರಶಸ್ತಿ ಪಡೆದಿರುವುದು ಅಭಿನಂದನಾರ್ಹ ಎಂದು ಉಪ್ಪಿನಂಗಡಿಯ ಖ್ಯಾತ ನ್ಯಾಯವಾದಿ ಶ್ರೀ ಸಂತೋಷ್ ಕುಮಾರ್ ತಿಳಿಸಿದರು. ಅವರು ದಿ.22.11.25 ರಂದು ಬೆಳ್ಳಿಪ್ಪಾಡಿ ಶ್ರೀ ಚಂದ್ರಶೇಖರ ಕೆ ಸನಿಲ್ ರವರ ಮನೆ “ಯಮುನಾ” ದಲ್ಲಿ ನಡೆದ ಘಟಕದ ಮಹಾಸಭೆ […]
Read More
12-12-2025, 5:58 AM
ಕಟಪಾಡಿ : ಯುವವಾಹಿನಿ (ರಿ.) ಕಟಪಾಡಿ ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಶಾಂತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು : ಸುಶಾಂತ್ ಕುಮಾರ್ಉಪಾಧ್ಯಕ್ಷರು : ಶ್ರುತಿಕಾರ್ಯದರ್ಶಿ; ಲಕ್ಷ್ಮಿ ವಿ ಕೋಟ್ಯಾನ್ಜೊತೆ ಕಾರ್ಯದರ್ಶಿ; ಆಶಾ ಸಂತೋಷ್ಕೋಶಾಧಿಕಾರಿ ; ಕಮಲಾಕ್ಷಕಲೆ ಸಾಹಿತ್ಯ ನಿರ್ದೇಶಕರು ; ಸರಸ್ವತಿಸಾಂಸ್ಕೃತಿಕ ನಿರ್ದೇಶಕರು ; ಅಶ್ವತ್ ಕುಮಾರ್ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು ; ವಾಮನ್ ಪೂಜಾರಿಮಹಿಳಾ ಸಂಘಟನಾ ನಿರ್ದೇಶಕರು ; ಹರಿಣಾಕ್ಷಿಕ್ರೀಡಾ ನಿರ್ದೇಶಕರು ; ಮಧುಕರ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು […]
Read More