14-11-2019, 3:03 AM
ಯುವವಾಹಿನಿ (ರಿ) ವೇಣೂರು ಘಟಕ ಇದರ ವತಿಯಿಂದ ಸ್ಪೂರ್ತಿ ಭಿನ್ನಚೇತನಾ ಶಾಲೆ ಮೂಡಬಿದಿರೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ ವಹಿಸದ್ದರು .ಮಕ್ಕಳಿ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು .ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಿತೀಶ್ ಎಚ್, ಘಟಕದ ಸಲಹೆಗಾರರಾದ ಹರೀಶ್ ಪೋಕ್ಕಿ, ಘಟಕದ ಕೋಶಧಿಕಾರಿ ಹರೀಶ್ ಪಿ […]
Read More
14-11-2019, 3:01 AM
ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]
Read More
12-11-2019, 4:06 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಪ್ರವಾಸ ದಿನಾಂಕ :10:11:2019ರ ಭಾನುವಾರ ಯುವವಾಹಿನಿ ರಿ ಬೆಳ್ತಂಗಡಿ ಘಟಕದ ವತಿಯಿಂದ ಮನೋರಂಜನೆ ಉದ್ದೇಶದಿಂದ ಶ್ರಂಗೇರಿ ಶ್ರೀ ಶಾರದಾದೇವಿ ದೇವಾಲಯ ಮತ್ತು ಶಿರಿಮನೆ ಪಾಲ್ಸ್ ಜಲಪಾತ ಕ್ಕೆ ಒಂದು ದಿನ ಪ್ರವಾಸ ಕೈಗೂಂಡಿರುತ್ತದೆ.. 55ಜನ ಇದರಲ್ಲಿ ಭಾಗವಹಿಸಿದರು. ಸಾಮೂಹಿಕ ಸಹಬೋಜನ, ವಿಶೇಷ ಅಥಿತ್ಯ, ವಿವಿಧ ಮನೋರಂಜನಾ ಆಟ, ಇಲ್ಲಿ ವಿಶೇಷ ಮೇರುಗು ನೀಡಿತ್ತು. ಪ್ರವಾಸದ ಸಂಚಾಲಕರು ಚಂದ್ರಶೇಖರ ಅಳದಂಗಡಿ ಮತ್ತು ಉಮೇಶ್ ಸುವರ್ಣ ಇವರ ಶ್ರಮ ಎಲ್ಲರ […]
Read More
10-11-2019, 2:44 AM
ಗುತ್ತು ಮನೆಯಲ್ಲಿ ಯುವವಾಹಿನಿ ಮಾಣಿ ಘಟಕದ ತುಳಸಿ ಪರ್ಬ ಕಾರ್ಯಕ್ರಮ ‘ಗುತ್ತು’ ಎಂದರೆ ಇತಿಹಾಸ ಘನೀಭವಿಸಿದಂತೆ ಮತ್ತು ಮರುಜೀವಿಸಿದಂತೆ. ಅದು ಒಂದು ವಾಸ್ತವವೂ ಹೌದು, ಕಲ್ಪನೆಯೂ ಹೌದು. ಅದೊಂದು ಅನುಭವಜನ್ಯ ಸತ್ಯ ಮತ್ತು ಪುನಃ ಪಡೆದುಕೊಂಡ ಅನುಭವ”. ಇಂತಹ ಗುತ್ತು ಮನೆತನದಲ್ಲಿ ಒಂದು ಇಡ್ಕಿದು ಗ್ರಾಮದ ಸೂರ್ಯ ಚಂದ್ರಾವತಿ ಅಮ್ಮನವರ ಗುತ್ತು ಮನೆತನ. ನಮ್ಮ ಸಂಸ್ಕೃತಿಯನ್ನು ನೆನಪಿಸುವ, ಹಾಗೂ ಧಾರ್ಮಿಕತೆಯನ್ನು ಬಿಂಬಿಸುವ ಯುವವಾಹಿನಿ ತುಳಸಿಪರ್ಬ ಕಾರ್ಯಕ್ರಮ ಘಟಕದ ನೂತನ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಾಲ ಇವರ ಅಧ್ಯಕ್ಷತೆಯಲ್ಲಿ […]
Read More
09-11-2019, 2:49 AM
ಮದ್ಯ ಮುಕ್ತ ಮದರಂಗಿಗೆ ಸಾಕ್ಷಿಯಾಯಿತು ಯುವವಾಹಿನಿ (ರಿ) ವೇಣೂರು ಘಟಕ ವೇಣೂರು ನ. 8 : ಮದ್ಯಪಾನವು ಸಾಮಾಜದ ಸ್ವಾಸ್ಥ್ಯ ದ ವಿನಾಶಕ್ಕೆ ಕಾರಣವಾಗುತ್ತಿದ್ದು,ಇತ್ತೀಜೆಗೆ ಮದುವೆಯ ಮದರಂಗಿಯು ನವಕುಡುಕರನ್ನು ಸೃಷ್ಟಿಸುವ ಸಮಾರಂಭವಾಗಿ ಪರಿವರ್ತನೆಗೊಂಡಿದೆ. ಇದು ಬದಲಾಗಿ ಎಲ್ಲಾ ಕಡೆ ಮದ್ಯಮುಕ್ತ ಮದರಂಗಿ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗದ ಡಾ। ಯೋಗೀಶ್ ಕೈರೋಡಿ ಹೇಳಿದರು. ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಬಜಿರೆಗ್ರಾಮದ ಹೊಸಮನೆ ಮನೋಜ್ ಪೂಜಾರಿಯವರ ಮನೆಯಲ್ಲಿ ನಡೆದ ಮದ್ಯ ಮುಕ್ತ ಮದರಂಗಿ ಕಾರ್ಯಕ್ರಮದಲ್ಲಿ […]
Read More
03-11-2019, 4:31 PM
ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಸ್ಪಂದನ ಸೇವಾ ಯೋಜನೆಯಿಂದ ಎರಡು ಕಿಡ್ನಿ ವೈಪಲ್ಯಗೊಂಡಿರುವ ಮತ್ತು ಶ್ರವಣ ಮತ್ತು ದೃಷ್ಟಿಯನ್ನು ಸಂಪೂರ್ಣ ಕಳೆದುಕೊಂಡಿರುವ ಗುರುವಾಯನಕೆರೆ ನಿವಾಸಿ ಜಯರಾಮ್ ಶೆಟ್ಟಿ ಯವರಿಗೆ ರೂಪಾಯಿ 10000.00 ಸಾಂತ್ವನ ನಿಧಿಯನ್ನು ಘಟಕದ ಅಧ್ಯಕ್ಷರಾದ ಹರೀಶ್ ಸುವರ್ಣ ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮೂಂಡೂರು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ನಿರ್ದೇಶಕರಾದ ಪ್ರಶಾಂತ್ ಮಚ್ಚಿನ ಗೆಳೆಯರ ಬಳಗ(ರಿ.)ಗುರುವಾಯನಕೆರೆಯ ಕಾರ್ಯದರ್ಶಿ ಮಂಜುನಾಥ್, ಚಿದಾನಂದ ಬಂಗೇರ ಗುರುವಾಯನಕೆರೆ ಉಪಸ್ಥಿತರಿದ್ದರು.
Read More
03-11-2019, 4:12 PM
ದಿನಾಂಕ 03/11/2019 ರಂದು ಪೂರ್ವಾಹ್ನ 7.00ಘಂಟೆಗೆ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಇಂದು ನಮ್ಮ ಘಟಕದ ವತಿಯಿಂದ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಬಹಳ ಆಸಕ್ತಿದಾಯಕವಾಗಿ ಮತ್ತು ಸಮರ್ಪಣಾ ಭಾವದಿಂದ ನಾಗಂದಡಿಯ ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆವು. ಕೇವಲ ಒಂದು ಗಂಟೆಯಲ್ಲಿ ಒಂದು ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಪರಿಪೂರ್ಣಗೊಳಿಸಿದೆವು.ಇಂದಿನ ದಿನಗಳಲ್ಲಿ ಯುವ ಜನತೆಯು ಕೃಷಿಯತ್ತ ಒಲವು ಪ್ರದರ್ಶಿಸದ ಈ ಸಮಯದಲ್ಲಿ, ನಮ್ಮ ಘಟಕವು ಯುವಜನತೆಯನ್ನು ಒಗ್ಗೂಡಿಸಿ , ಈ ಕಾರ್ಯಕ್ರಮವನ್ನು […]
Read More
02-11-2019, 2:35 AM
ದಿನಾಂಕ 2/11/2019 ರಂದು ಶ್ರೀ ಗೋಕರ್ಣನಾಥ ಬಿ ಎಡ್ ಕಾಲೇಜು ಗಾಂಧಿನಗರ ಇಲ್ಲಿ ಬಿ ಎಡ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷರಾದ ಉಮಾಶ್ರೀಕಾಂತ್ ಸ್ವಾಗತಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾದ ಅಲೋಸಿಯಸ್ ಕಾಲೇಜಿನ assistant professor, ಎಂ ಸಿ ಎ department ಹಾಗೂ ಮಾಜಿ ಅಧ್ಯಕ್ಷರು ಮಂಗಳೂರು ಘಟಕದ ರಾಕೇಶ್ ಕುಮಾರ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ವಿವಿಧ ಕಥೆಗಳನ್ನು , ಚಟುವಟಿಕೆಗಳನ್ನು ನೀಡುತ್ತಾ […]
Read More
01-11-2019, 4:29 PM
ದಿನಾಂಕ 1/11/2019ರ ಶುಕ್ರವಾರ ಸಂಜೆ ಘಟಕದ ಆಶ್ರಯದಲ್ಲಿ ಕುಣಿತ ಭಜನಾ ತರಗತಿಯನ್ನು ಘಟಕದ ಸಲಹೆಗಾರರು ರಘುನಾಥ ಶಾಂತಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಹರೀಶ್ ಸುವರ್ಣ ವಹಿಸಿದರು. ಘಟಕದ ಕಾರ್ಯದರ್ಶಿ ವಿಜಯ್ ಕುಮಾರ್ , ಯುವವಾಹಿನಿ ಮಹಿಳಾ ಸಂಚಲನ ಸಮಿತಿಯ ಸಂಚಾಲಕಿ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ,ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಜೀತೆಶ್ ಬೆಳ್ತಂಗಡಿ, ತರಬೇತುದಾರ ವಾಸು ಮುಂಡಾಜೆ ಉಪಸ್ಥಿತರಿದ್ದರು. ಗುರುರಾಜ ಗುರಿಪಳ್ಳ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ ನಿರೂಪಿಸಿ ,ವಂದಿಸಿದರು.
Read More
01-11-2019, 4:28 PM
ಕಡಬ : ವಿದ್ಯೆ,ಉದ್ಯೋಗ ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಕಡಬ ಘಟಕದ ವತಿಯಿಂದ ನ.೧ರಂದು ಕೋಡಿಂಬಾಳ ಸ.ಮಾ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಆರ್ಯಭಟ ಪುರಸ್ಕೃತ ರವಿ ಕಕ್ಕೆಪದವು ಅವರು ಶಾಲಾ ಮಕ್ಕಳಿಗೆ ಐಡಿಕಾರ್ಡನ್ನು ವಿತರಿಸಿ ಸಂಘಟನಾತ್ಮಕವಾಗಿ ಬೆಳೆಯುತ್ತಿರುವ ಯುವವಾಹಿನಿ ಸಂಘಟನೆಯು ಸಮಾಜಮುಖಿಯಾಗಿ ಅವಿರತ ಶ್ರಮಿಸುತ್ತಿದ್ದು ವಿವಿಧ ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಸೇವೆಯೆ ಜನಾರ್ದನ ಸೇವೆ ಎಂದು ಎಲ್ಲರ ಶ್ರೇಯೋಬಿವೃದ್ಧಿಯಲ್ಲಿ ತೊಡಗಿಕೊಂಡಿದ್ದು ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುವ ನಮ್ಮ ಸಂಘಟನೆ ಇಂದು […]
Read More