28-05-2017, 11:57 AM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
28-05-2017, 11:38 AM
ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು. ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ […]
Read More
28-05-2017, 9:31 AM
ಯುವವಾಹಿನಿ (ರಿ) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬಜಪೆ ಮತ್ತು ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜು, ಮುಕ್ಕ ಇವರ ಜಂಟಿ ಆಶ್ರಯದಲ್ಲಿ “ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವು ತಾ 28/05/2017ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನೆರವೇರಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷ ಬಿ. ಸುಕುಮಾರ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹಾಗೂ ಇಂಡಿಯನ್ […]
Read More
23-05-2017, 9:11 AM
ಯುವವಾಹಿನಿ ಪುತ್ತೂರು ಘಟಕದ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಜರುಗಿತು. ದಿನಾಂಕ 23.05.2017ನೇ ಮಂಗಳವಾರದಂದು ಮೈಸೂರಿನ GRS ಪಾರ್ಕ್ ನಲ್ಲಿ ಜರುಗಿದ ಕುಟುಂಬ ಸಮ್ಮಿಲನದಲ್ಲಿ 45 ಜನರು ಪಾಲ್ಗೊಂಡಿದ್ದರು
Read More
20-05-2017, 1:44 PM
ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ವತಿಯಿಂದ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಮ್ಮನಗಲಿದ ಯುವವಾಹಿನಿಯ ಸಕ್ರೀಯ ಸದಸ್ಯರಾದ ಚಂದ್ರಹಾಸ ಮೇಲಂತಬೆಟ್ಟು ಅವರಿಗೆ ಸಾಂತ್ವನ ನಿಧಿ 50,000/- ರೂಪಾಯಿಗಳ ಚೆಕ್ಕುನ್ನು ಕೇಂದ್ರ ಸಮಿತಿಯ ಅದ್ಯಕ್ಪರಾದ ಪದ್ಮನಾಭ ಮರೋಳಿ ಯವರು ಚಂದ್ರಹಾಸರವರ ತಾಯಿಗೆ ನೀಡಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಹರೀಶ್ ಬೈಲಬರಿ, ರಾಕೇಶ್ ಮೂಡುಕೋಡಿ,ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ ಹಾಗೂ ಆತ್ಮೀಯ ಯವಕ ಮಂಡಲದ ಗೌರವ ಅದ್ಯಕ್ಪರಾದ ಸಚಿನ್ ಕುಮಾರ್ ನೂಜೋಡಿ ಹಾಗೂ ಘಟಕದ ನಿರ್ದೇಶಕರದ ಯಶೋದರ ಚಾರ್ಮಾಡಿ ಸ್ಮೀತೆಶ್ ಎಸ್ […]
Read More
20-05-2017, 7:31 AM
ಯವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೋಂದಿಗೆ 19.05.2017 ,ಮತ್ತು 20.05.2017 ಎರಢು ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಕಂಕನಾಡಿ ಯುವವಾಹಿನಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. […]
Read More
19-05-2017, 12:28 PM
ಯುವವಾಹಿನಿ (ರಿ) ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]
Read More
16-05-2017, 7:24 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 07.05.2017 ರಿಂದ 16.05.2107 ರ ವರಗೆ ಹತ್ತು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ವಿಕಸನ 2017 ಸೈಬರಕಟ್ಟೆ ಮಹಾತ್ಮಗಾಂಧಿ ಪ್ರೌಢ ಶಾಲೆಯಲ್ಲಿ ಜರುಗಿತು. ಒಟ್ಟು 137 ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ,ದಾರಾವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ, ಹಾಗೂ ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಈ ಶಿಬಿರದಲ್ಲಿ ಸಹಭಾಗಿತ್ವ ನೀಡಿದರು
Read More
15-05-2017, 7:19 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 15.05.2017 ರಂದು ಜರುಗಿತು.ಬಿಲ್ಲವ ಒಕ್ಕೂಟ ಕೋಟ ಹೋಬಳಿಯ ಪೂರ್ವಾಧ್ಯಕ್ಷರಾದ ರತ್ನಾ ಜೆ.ರಾಜ್ ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭ ಉದ್ಗಾಟಿಸಿದರು.ಕರ್ನಾಟಕ ಸರಕಾರದ ಮಾಜಿ ಸಚಿವರು ವಿದಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಸಾಫ್ಟವೇರ್ ಇಂಜಿನಿಯರ್ ಸತೀಶ್ ಪೂಜಾರಿ, ಮಾಧವ ಪೂಜಾರಿ,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ಅಚ್ಚುತ ಪೂಜಾರಿ, ಕೋಟ ಹೋಬಳಿಯ ಬಿಲ್ಲವ ಒಕ್ಕೂಟದ ಅಧ್ಯಕ್ಷರಾದ ಶೇಖರ ಪೂಜಾರಿ, […]
Read More
13-05-2017, 12:39 PM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 10.05.2017 ರಿಂದ ದಿನಾಂಕ 13.05.2017 ರ ವರಗೆ ನಾಲ್ಕು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ಮಂಗಳೂರಿನ ಕೊಟ್ಟಾರದ ಯುವವಾಹಿನಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಖ್ಯಾತ ಮರಳು ಶಿಲ್ಪಿ ಹಾಗೂ ಮಣ್ಣಿನ ಕಲಾಕೃತಿಯ ಕಲಾವಿದ ಹರೀಶ್ ಕೊಡಿಯಾಲಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖವಾಡ ಹಾಗೂ ಮಣ್ಣಿನ ಕಲಾಕೃತಿ ರಚನೆಯ ಬಗ್ಗೆ ಮಕ್ಕಳಿಗೆ ತರಬೇತಿ ನೀಡಿದರು ಹಾಗೂ ಶ್ರೀಮತಿ ಶುಭಾ ರಾಜೇಂದ್ರ ಸಹಕಾರ ನೀಡಿದರು. ಮಂಗಳೂರು ಮಹಿಳಾ ಘಟಕದ ಸದಸ್ಯೆಯರಾದ […]
Read More