24-07-2022, 1:39 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯ ಅಂಗವಾಗಿ ಶಾಲಾ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಯುವವಾಹಿನಿ ಸಭಾಂಗಣದಲ್ಲಿ ಮಂಗಳೂರು ಘಟಕದ ವತಿಯಿಂದ ದಿನಾಂಕ 24 ಜುಲೈ 2022 ರಂದು ಭಾನುವಾರ ಶಾಲಾ ಕಾಲೇಜಿನ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ನಾರಾಯಣಗುರುಗಳ ವಿಷಯದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕೇಂದ್ರ ಸಮಿತಿಯ ಸಾಹಿತ್ಯ ಸೌರಭದ ಅಂಗವಾಗಿ ಕಲೆ ಮತ್ತು ಸಾಹಿತ್ಯಕ್ಕೆ ಒತ್ತು ನೀಡಿ ಗುರು ತತ್ವ […]
Read More
17-07-2022, 4:35 PM
ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]
Read More
17-07-2022, 4:25 PM
ಕಾರ್ಕಳ:- ದಿನಾಂಕ 17 ಜುಲೈ 2022ನೇ ಆದಿತ್ಯವಾರ ಯುವವಾಹಿನಿ(ರಿ.) ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಜಂಟಿ ಆಶ್ರಯದಲ್ಲಿ “ಯುವ ಸಮ್ಮಿಲನ ಕಾರ್ಯಕ್ರಮ ” ಆನೆಕೆರೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಉದ್ಯಮಿಗಳಾಗಿರುವ ಡಿ. ಆರ್. ರಾಜು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಘಟಕದ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು , […]
Read More
17-07-2022, 2:34 PM
ಬ ಬಜ್ಪೆ:- ಯುವವಾಹಿನಿ ಬಜ್ಪೆ ಘಟಕದ ವತಿಯಿಂದ 8ನೇ ವರ್ಷದ ಅಟಿದ ನೆಂಪು – 2022 ಕಾರ್ಯಕ್ರಮವು ಶ್ರೀ ನಾರಾಯಣ ಗುರು ಸಭಾಭವನ ಬಜಪೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.)ಬಜಪೆ -ಕರಂಬಾರು ಇವರ ಸಹಕಾರದೊಂದಿಗೆ 17 ಜುಲೈ 2022 ರಂದು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸ್ವಯಂಭೂಲಿಂಗೇಶ್ವರ ದೇವಸ್ಥಾನ ದೊಡ್ಡಿಕಟ್ಟ, ಬಜಪೆ ಇದರ ಅಧ್ಯಕ್ಷರಾದ ಲೋಕೇಶ್ ಆರ್. ಅಮೀನ್ ಇವರು ಕಳಸಕ್ಕೆ ಅಕ್ಕಿ ಹಾಕಿ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ […]
Read More
17-07-2022, 2:54 AM
ಮೂಲ್ಕಿ :- ನಮ್ಮ ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿಗಳನ್ನು ಕಡೆಗಣಿಸಿದರೆ ಮುಂದಿನ ಜೀವನ ಕಷ್ಟಕರವಾದೀತು ಎಂದು ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್ ಡಾ.ರವೀಶ್ ಪರವ ಪಡುಮಲೆ ತಮ್ಮ ಆಟಿದ ಮದಿಪನ್ನು ಪ್ರಧಾನ ಭಾಷಣದಲ್ಲಿ ಮಂಡಿಸಿದರು.ಅಲ್ಲದೆ ಆಟಿ ತಿಂಗಳು ಮತ್ತೆ ಮತ್ತೆ ನೆನಪಿಸಬೇಕಾಗಿದೆ. ಮುಂದಿನ ಜನಾಂಗಕ್ಕೆ ಆಟಿ ಆಚರಣೆಗಳ ಮಹತ್ವವನ್ನು ತಿಳಿಯಪಡಿಸಬೇಕಾಗಿದೆ ಎಂದವರು ಅಭಿಪ್ರಾಯಿಸಿ ಸುಸಂಸ್ಕೃತ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ಯುವವಾಹಿನಿಯ ಕಾರ್ಯ ಅನುಕರಣೀಯ ಎಂದರು ಅವರು ಯುವವಾಹಿನಿ ಮೂಲ್ಕಿ ಘಟಕದ ವತಿಯಿಂದ ದಿನಾಂಕ 17ಜುಲೈ 2022ರ […]
Read More
11-07-2022, 2:21 PM
ಮಂ ಮಂಗಳೂರು :- ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸಾಪ್ತಾಹಿಕ ಭಜನಾ ಸಂಕೀರ್ತನೆಯು ದಿನಾಂಕ 11 ಜುಲೈ 2022 ರಂದು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಘಟಕದ ವತಿಯಿಂದ ನಾಗೇಶ್ ಮತ್ತು ಬಳಗ ದೇರೆಬೈಲು, ಕೊಂಚಾಡಿ ಇವರ ಸಹಕಾರದೊಂದಿಗೆ ಸಾಪ್ತಾಹಿಕ ಭಜನಾ ಸಂಕೀರ್ತನೆ ನಡೆಯಿತು. ಸಾಯಂಕಾಲ 5.30 ರಿಂದ ಪ್ರಾರಂಭಗೊಂಡ ಭಜನಾ ಸಂಕೀರ್ತನೆಯು ರಾತ್ರಿ 7.30ಕ್ಕೆ ಸಮಾಪನಗೊಂಡಿತು. ನಾಗೇಶ್ ಮತ್ತು ಬಳಗ ಭಜನಾ ತಂಡಕ್ಕೆ ಶ್ರೀಕ್ಷೇತ್ರದ ಆಡಳಿತ ಮಂಡಳಿ ಮತ್ತುಅರ್ಚಕ ವೃಂದದವರು ಪ್ರಸಾದ […]
Read More
10-07-2022, 3:17 PM
ಬಂಟ್ವಾಳ : ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಕೆ.ಸೇಸಪ್ಪ ಕೋಟ್ಯಾನ್ ದಂಪತಿಗಳನ್ನು ಅಭಿನಂದಿಸಲಾಯಿತು. ಸಾರ್ಥಕ ಐವತ್ತು ವರುಷಗಳ ಶುಭಯಾನದ ಸವಿನೆನಪಿನ ಸಲುವಾಗಿ ಕೆ.ಸೇಸಪ್ಪ ಕೋಟ್ಯಾನ್, ಚಂದ್ರಾವತಿ ದಂಪತಿಗಳಿಗೆ ಯುವವಾಹಿನಿ ಬಂಟ್ವಾಳ ಘಟಕದ ಪರವಾಗಿ ಅಭಿಮಾನದ ಸಿಂಚನ ಸಮರ್ಪಿಸಲಾಯಿತು. ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಲಾಯಿತು. ಸೂರ್ಯನಂತೆ ಜಗವ ಬೆಳಗದಿದ್ದರೂ ಹಣತೆಯಾಗಿ ಅಲ್ಪ ಕತ್ತಲೆ ಕಳೆದರೂ […]
Read More
10-07-2022, 8:54 AM
ನಾಯಕತ್ವ ಬೆಳವಣಿಗೆ, ಪ್ರತಿಭೆಗೆ ವೇದಿಕೆ ನೀಡುವ ಯುವವಾಹಿನಿ ಯುವಕರ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು.ಅವರು ದಿನಾಂಕ 10.07.2022 ರಂದು ಬಂಟ್ವಾಳ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ […]
Read More
10-07-2022, 8:49 AM
ಬಂಟ್ವಾಳ : ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷೀ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 21 ಸದಸ್ಯರ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ನೈಬೇಲು, ಉಪಾಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿಯಾಗಿ ಧನುಷ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ ನಿರ್ದೇಶಕರಾಗಿ ನಾಗೇಶ್ ಪೂಜಾರಿ ಏಲಾಬೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಮಧುಸೂದನ್ ಮದ್ವ, […]
Read More
09-07-2022, 4:17 PM
ಉಪ್ಪಿನಂಗಡಿ:- ದಿನಾಂಕ 09 ಜುಲೈ 2022ರ ಶನಿವಾರದಂದು ಉಪ್ಪಿನಂಗಡಿ ಘಟಕವು 25ರ ಸಂಭ್ರಮದ ನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಸ್ಥಾಪಕಾಧ್ಯಕ್ಷರಾದ ದಿ. ಅನಂತರಾಮ ಡೆಂಬಲೆ ಇವರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕಮವು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ “ಗುರು ಸ್ಮರಣೆ ” ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಸನೀಲ್ ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ ಘಟಕವನ್ನು 1997-1998 ರ ಅವಧಿಯಲ್ಲಿ ತಮ್ಮ ಸ್ಥಾಪಕ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡಿಸಿದ ದಿ.ಅನಂತರಾಮ […]
Read More