Yuvavahini

ಘಟಕಗಳು

ಪದಗ್ರಹಣ ಸಮಾರಂಭ

ಮಂಗಳೂರು:- ದಿನಾಂಕ 01.02 2022 ರಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಪದಗ್ರಹಣ ಸಮಾರಂಭವು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಸಮಾರಂಭಕ್ಕೆ ಭಜನೆ ಹಾಗೂ ಗುರುಪೂಜೆಯೊಂದಿಗೆ ಚಾಲನೆ ನೀಡಲಾಯಿತು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಎಸ್ಪಿನ್ ವಾಲ್ ಮತ್ತು ಕಂಪನಿ ಲಿಮಿಟೆಡ್ ಮಂಗಳೂರು ಇದರ ಜನರಲ್ ಮನೇಜರ್ ಆಗಿರುವ ಎಮ್.ಶೇಖರ ಪೂಜಾರಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿಗಳಾಗಿ ಡಾ. ಕಿರಣ್ ಕುಮಾರ್ ಪಿ ಕೆ. ರಾಜ್ಯಾಧ್ಯಕ್ಷರು, ಭಾರತೀಯ ಮನೋವೈದ್ಯಕೀಯ ಸಂಘ, ಕರ್ನಾಟಕ ತುಳು […]

Read More

ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು, ಮುಲ್ಕಿ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]

Read More

ವಿಶುಕುಮಾರ್ ಮತ್ತು ತುಕಾರಾಮ್ ಪೂಜಾರಿ

ನಮಗೆಲ್ಲರಿಗೂ ತಿಳಿದಿರುವಂತೆ ವಿಶುಕುಮಾರ್ ಓರ್ವ ಧೀಮಂತ ವ್ಯಕ್ತಿ. ಆಡು ಮುಟ್ಟದ ಸೊಪ್ಪಿಲ್ಲ. ವಿಶುಕುಮಾರ್ ಕೈಯಾಡಿಸದ ಕ್ಷೇತ್ರವಿಲ್ಲ. ಕಲೆ, ಸಾಹಿತ್ಯ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಕೈಯಾಡಿಸಿ ಛಾಪನ್ನು ಒತ್ತಿದವರು. ಕೋಟಿ ಚೆನ್ನಯ, ಕರಾವಳಿ ಯಂತಹ ಅದ್ಭುತ ಸಿನೆಮಾ ನಿರ್ಮಾಣ ಮಾಡಿದವರು. ಒಂದರ್ಥದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟವರು. ಅವರ ನಾಟಕ ಡೊಂಕು ಬಾಲದ ನಾಯಕರು ಭ್ರಷ್ಟರಿಗೆ ನುಂಗಲಾರದ ತುತ್ತಾಗಿ ಮೈಪರಚಿಕೊಂಡದ್ದು ಇಂದು ಇತಿಹಾಸ. ನನ್ನ ಅಭಿಪ್ರಾಯದಂತೆ ನಮ್ಮ ಸಮಾಜದಲ್ಲಿ ಕತೆ, ಕವನ, ಕಾದಂಬರಿಗಳು ಮಾತ್ರ ಸಾಹಿತ್ಯದ ಪ್ರಕಾರಗಳು ಎನ್ನುವ ತಪ್ಪು […]

Read More

ಯುವಸಿಂಚನ ವಿಶೇಷಾಂಕ ಬಿಡುಗಡೆ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್‌ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]

Read More

ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆ

ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ :  ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ :  ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು   ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ  ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ  ನಿರ್ದೇಶಕರು […]

Read More

ಯುವವಾಹಿನಿಯ 34ನೇ ವಾರ್ಷಿಕ ಸಮಾವೇಶ ಸಂಪನ್ನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]

Read More

ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಸ್ತಾಂತರ

ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು  ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]

Read More

ನಿರಂತರ ಅಧ್ಯಯನ ಶೀಲರಾಗಿದ್ದಾಗ ಪ್ರಬುದ್ಧರಾಗಲು ಸಾಧ್ಯ: ಡಾ. ರಾಜಾರಾಮ್ ಕೆ.ಬಿ.

ವಿಟ್ಲ :- ಇಂದು ಬಿಲ್ಲವ ಸಮಾಜವು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತಿದೆ ಹೀಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಾಗ ಲಭಿಸುವ ಆರ್ಥಿಕ ಶಕ್ತಿ, ಸಾಮರ್ಥ್ಯವನ್ನು ನಮಗಿಂತ ದುರ್ಬಲರಾಗಿರುವ, ಆಸಕ್ತರ ಕೈಹಿಡಿದೆತ್ತಲು ಬಳಸಿದಾಗ ಬಿಲ್ಲವರು ಬಲ್ಲವರಾಗುತ್ತಾರೆ, ನಿರಂತರ ಅಧ್ಯಯನ ಶೀಲರಾಗಿದ್ದಾಗ ಮಾತ್ರ ಸಮಾಜದಲ್ಲಿ ಪ್ರಬುದ್ಧರಾಗಲು ಸಾಧ್ಯ, ಇಂದು ನಮ್ಮ ಯುವಶಕ್ತಿಯನ್ನು ದೇಶದ ಅತ್ಯುತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸಬೇಕೆಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ಹೇಳಿದರು. ಅವರು ವಿಟ್ಲ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ದೇಯಿ ಬೈದೆತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!