24-02-2019, 3:22 PM
ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು. ಅವರು ಫೆ.24 ರಂದು ಸುವರ್ಣ ಆರ್ಕೇಡ್ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ […]
Read More
23-02-2019, 3:28 PM
ಬಜ್ಪೆ: ಯುವವಾಹಿನಿ(ರಿ.) ಬಜ್ಪೆ ಘಟಕದ 5ನೇ ವರ್ಷದ ಸಮಾಜಮುಖಿ ಕಾರ್ಯಕ್ರಮಗಳ ಅಂಗವಾಗಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿ, ಅಂಬಿಕಾರೋಡ್ ತೊಕೊಟ್ಟು ಇವರ ಸಹಕಾರದಲ್ಲಿ ದಿನಾಂಕ 23/02/2019ರಂದು ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ, ಬಜ್ಪೆ ಇಲ್ಲಿ ಶ್ರವಣ ಸಮಸ್ಯೆಯಿಂದ ಬಳಲುತ್ತಿರುವ ಅಶಕ್ತರಿಗೆ ಶ್ರವಣ ಸಾಧನ ವಿತರಣೆಯು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಬಜ್ಪೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ವಿನೋಧರ ಪೂಜಾರಿ, ನೋಟರಿ ಮತ್ತು ವಕೀಲರು ನೆರವೇರಿಸಿ, ತನ್ನ ಉದ್ಘಾಟನಾ ಭಾಷಣದಲ್ಲಿ ಯುವವಾಹಿನಿ ಬಜ್ಪೆ ಘಟಕದ […]
Read More
20-02-2019, 2:53 PM
ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ಶಾಶ್ವತ ವಿದ್ಯಾನಿಧಿ ಯೋಜನೆಗೆ ತೃತೀಯ ಹಂತದ ಚಾಲನಾ ಕಾರ್ಯಕ್ರಮವು ದಿನಾಂಕ 20-02-2019 ನೇ ಬುಧವಾರದಂದು ಬ್ರಹ್ಮ ಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಜರಗಿತು. ಬ್ರಹ್ಮ ಶ್ರೀ ನಾರಾಯಣಗುರುವರ್ಯರಿಗೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಶ್ಮೀರದ ಪುಲ್ವಾಮಾ ದಲ್ಲಿ ಉಗ್ರರ ಅಟ್ಟಹಾಸಕ್ಕೆ ಮಡಿದ ಭಾರತೀಯ ವೀರ ಯೋಧರಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಿದ ನಂತರ ಯುವವಾಹಿನಿ (ರಿ)ಕೊಲ್ಯ ಘಟಕದ ಸಂಘಟನಾ ಕಾರ್ಯದರ್ಶಿ ಶಶಿಕಾಂತ್ ಪರ್ಯತ್ತೂರು ರವರ ಪ್ರಾರ್ಥನೆಯೊಂದಿಗೆ ಸಭಾಕಾರ್ಯಕ್ರಮವು ಪ್ರಾರಂಭವಾಯಿತು. ಮುಖ್ಯ […]
Read More
17-02-2019, 4:13 PM
ಮಂಗಳೂರು : ಹಿರಿಯ ಸಾಹಿತಿ, ನಟ, ನಿರ್ದೇಶಕ ದಿ.ವಿಶುಕುಮಾರ್ ಅವರ 16 ಕಾದಂಬರಿಗಳು ಹಾಗೂ 12 ನಾಟಕಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಜನಮಾನಸದಿಂದ ದೂರವಾಗುತ್ತಿರುವ ಅವುಗಳನ್ನು ಮತ್ತೆ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ ಸಂಸ್ಥೆಯು ಮೊದಲ ಹಂತದಲ್ಲಿ 4 ಕಾದಂಬರಿಗಳನ್ನು ಮರುಮುದ್ರಣ ಗೊಳಿಸಿ ದಿನಾಂಕ17.02.2019 ರಂದು ಮಂಗಳೂರು ಪುರಭವನದಲ್ಲಿ ಬಿಡುಗಡೆಗೊಳಿಸಿದೆ. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದೊಂದಿಗೆ ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ […]
Read More
17-02-2019, 3:49 PM
ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಫೆಬ್ರವರಿ ತಿಂಗಳ ಸಂಚಿಕೆಯನ್ನು ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ್ ಕೆ, ವಕೀಲರಾದ ವಿಜಯಲಕ್ಷ್ಮಿ ವಿಶುಕುಮಾರ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕರಾಂ ಪೂಜಾರಿ, ಸಸಿಹಿತ್ಲು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಕುಮಾರ್ ಬಿ.ಎನ್, […]
Read More
17-02-2019, 3:24 PM
ಮಂಗಳೂರು : ಸಾಯೋದಕ್ಕಿಂತ ಸತ್ತು ಬದುಕಬೇನ್ನುವ ಮಾತಿದೆ. ಇದಕ್ಕೊಪ್ಪುವಂತೆ ನಮ್ಮನಗಲಿದ ವಿಶ್ವನಾಥ್ ಯಾನೆ ವಿಶುಕುಮಾರರು ಸತ್ತು ಬದುಕಿದವರು. ಅದೆಷ್ಟೋ ಸಾಧನೆಗಳನ್ನು ನೋಡಿದ್ದೇವೆ. ಕೇವಲ ಪ್ರಶಸ್ತಿ ಪತ್ರ, ಸ್ಮರಣಿಕೆ, ಪಾರಿತೋಷಕಗಳಿಂದ ಕೆಲವರನ್ನು ಗುರುತಿಸಬಹುದು. ಆದರೆ ಬದುಕಿದ ದಾರಿ, ಸವೆಸಿದ ಸಮಯ, ತೋರಿದ ತಾಳ್ಮೆ ಇನ್ನೊರ್ವರಿಗೆ ಆದರ್ಶವಾಗುತ್ತೆ ಎಂದಾದರೆ ಆ ಬದುಕು, ಆದರ್ಶ, ದೇವರಿಗೆ ಸಮ ಅನ್ನೋದು ಸತ್ಯ. ಪ್ರತಿಯೊಂದು ಕ್ಷೇತ್ರದಲ್ಲೂ ಸಮರ್ಥವಾಗಿ ತನ್ನನ್ನು ತೊಡಗಿಸಿಕೊಂಡು, ಸರಳತೆ, ತಾಳ್ಮೆ, ಸಹನೆ, ಶಿಸ್ತು, ಸಮಯಕ್ಕೆ ಉದಾಹರಣೆಯಾಗಿ ಸತ್ತು ಬದುಕಿದ ವಿಶುಕುಮಾರ್ರವರದ್ದು ಆದರ್ಶನೀಯ […]
Read More
17-02-2019, 3:23 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದೊಂದಿಗೆ ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವರಾದ ಯು.ಟಿ.ಖಾದರ್ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದರು. ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಮೂಡಿಸಿ : ಖಾದರ್ ಮಾಲ್ ಸಂಸ್ಕೃತಿ, ಆಧುನಿಕ ಆಟಗಳಲ್ಲಿ ತೊಡಗುವ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಮೂಡಿಸಲು ಪೋಷಕರು ಪ್ರೇರಕರಾಗಬೇಕು, ಮಕ್ಕಳನ್ನು ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರದರ್ಶನಗಳಿಗೂ ಕರೆದೊಯ್ಯಬೇಕು […]
Read More
17-02-2019, 3:00 PM
ಮಂಗಳೂರು : ವೇದಿಕೆಯ ಮೇಲೆ ಮಾತು ಆರಂಭಿಸುತ್ತಿದ್ದಂತೆ ಸ್ವಲ್ಪ ಸಮಯದ ಕೂಡಲೇ ವಿಶುಕುಮಾರ್ ಬದುಕಿನ ಚಿತ್ರಣ ರೂಪುಗೊಳ್ಳುವಂತಿತ್ತು. ತಮ್ಮ ಕಾವ್ಯದ ಪದಗಳ ಜೋಡಣೆಯೊಡನೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸಾಹಿತಿಯ ಜೀವನದ ಕಥೆಗೆ ಸಾಕ್ಷಿಯಾಗಿದ್ದರು..ಜೊತೆಗೆ ಮೇಳೈಸುವ ರಾಗಲಾಪದೊಡನೆ ಅಲ್ಲೇ ಬದಿಯಲ್ಲಿ ಶರವೇಗದಿ ಸಾಗುತ್ತಿದ್ದ ಚಿತ್ರ ಪಟಲ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿತ್ತು. ಹೌದು,,ಇದು 2019 ಫೆಬ್ರವರಿ 17ರಂದು ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಕಾವ್ಯ […]
Read More
17-02-2019, 2:29 PM
ನಟ, ನಿರ್ದೇಶಕ, ಪತ್ರಕರ್ತ, ಸಾಹಿತಿ ದಿ.ವಿಶುಕುಮಾರ್ ಅವರ ನೆನಪಿನಲ್ಲಿ ಯುವವಾಹಿನಿ ಸಂಸ್ಥೆಯು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಮೂಲಕ ಕೊಡಮಾಡುವ 2018 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಗೆ ಹಿರಿಯ ರಂಗನಟ, ನಿರ್ದೇಶಕ, ಸಾಹಿತಿ ವಸಂತ ವಿ.ಅಮೀನ್ ಅಯ್ಕೆಯಾಗಿದ್ದಾರೆ. ಯುವವಾಹಿನಿ ಸಂಸ್ಥೆಯು ಕಳೆದ 16 ವರುಷದಿಂದ ಈ ಪ್ರಸಸ್ತಿಯನ್ನು ನೀಡುತ್ತಾ ಬಂದಿದ್ದು ವಿಶುಕುಮಾರ್ ಅವರು ಸೇವೆ ಸಲ್ಲಿಸಿರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯರನ್ನು ಆಯ್ಕೆ ಮಾಡಿ ಈ ಪ್ರಶಸ್ತಿ ನೀಡುತ್ತಿದೆ. 2018 ನೇ ಸಾಲಿಗೆ ರಂಗಭೂಮಿ ಕ್ಷೇತ್ರವನ್ನು ಆಯ್ಕೆ […]
Read More
17-02-2019, 2:09 PM
“ನಾನು ಅದೆಷ್ಟೋ ವರ್ಷಗಳ ಕಾಲ ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿ ಕೆಲಸ ಮಾಡಿರುತ್ತೇನೆ. ಹಲವಾರು ಕಾನ್ಫೆರನ್ಸಗಳಲ್ಲಿ ಪ್ರಬಂಧ ಮಂಡಿಸಿ, ಹಲವಾರು ಕೃತಿಗಳನ್ನು ಬರೆದು ಸಾಹಿತ್ಯಾತ್ಮಕವಾಗಿ ಒಂದಷ್ಟು ಕೆಲಸ ಮಾಡಿದ್ದೇನೆ. ಆದರೂ…. ದೇಶದಲ್ಲಾಗಲಿ ವಿದೇಶದಲ್ಲಾಗಲೀ ನನ್ನನ್ನು ಕಂಡಾಗ ಗುರುತಿಸುವುದು ಎಕ್ಕಸಕ್ಕ ಬರೆತಿನಾರ್ ಮೇರ್ (ಎಕ್ಕಸಕ್ಕ ಬರೆದವರು ಇವರು) ಎಂದು. “೪೦ ದಶಕಗಳ ಹಿಂದೆ ಬರೆದ ಆ ಹಾಡು ನನ್ನನ್ನು ಇವತ್ತಿಗೂ ಸಾಹಿತ್ಯಲೋಕದಲ್ಲಿ ಜೀವಂತವಾಗಿರಿಸಿದೆ. ಇಂತಹ ಜನಪ್ರಿಯತೆಯನ್ನು ಪಡೆಯಲು ಕಾರಣ ಅಂದು ನನಗೆ ಅವಕಾಶ ನೀಡಿದ ವಿಶುಕುಮಾರ್ರವರು. ಈ ಎಲ್ಲಾ ಕೀರ್ತಿಸಲ್ಲಬೇಕಾದುದು ವಿಶುಕುಮಾರ್ […]
Read More