Yuvavahini

ಘಟಕಗಳು

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ

ಮೂಲ್ಕಿ :- ದಿನಾಂಕ 15 ಆಗಸ್ಟ್ 2022 ನೇ ಸೋಮವಾರದಂದು ಯೂನಿಯನ್ ಕ್ಲಬ್ ಮೂಲ್ಕಿ ಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷೆ ಭಾರತಿ ಭಾಸ್ಕರ್ ಸ್ವಾಗತಿಸಿದರು.ಮುಖ್ಯ ಅತಿಥಗಳಾಗಿ ನಿವೃತ್ತ AGM G.I.C. ಜೆ.ಎಸ್.ಕರ್ಕೇರ ದ್ವಜಾರೋಹಣ ನೆರವೇರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಹಾಗೂ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ ಸುವರ್ಣ ವಂದಿಸಿದರು. ಜಯಕುಮಾರ್ ಕುಬೆವೂರು ಕಾರ್ಯಕ್ರಮ ನಿರೂಪಿಸಿದರು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಎಲ್ಲರಿಗೂ ಸಿಹಿತಿಂಡಿಯನ್ನು […]

Read More

ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

ವೇಣೂರು:- 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ದಿನಾಂಕ 13 ಆಗಸ್ಟ್ 2022 ಶನಿವಾರದಂದು ಎರಡು ಅಂಗನವಾಡಿ ಶಾಲೆಗಳಿಗೆ ಪುಟಾಣಿ ಮಕ್ಕಳ ಚೇರ್ ಗಳನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು. ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ಮತ್ತು ಅರೋಗ್ಯ ನಿರ್ದೇಶಕರಾದ ನವೀನ್ ಪಚ್ಚೇರಿಯವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿಯವರಾದ ಪ್ರಶಾಂತ್ ಕುಕ್ಕೇಡಿ, ಕೋಶಾಧಿಕಾರಿ ರಕ್ಷಿತ್ ಬಜಿರೆ , ಸಂಘಟನಾ ಕಾರ್ಯದರ್ಶಿ ಸುಕೇಶ್ ಊರಬೆ […]

Read More

ಹಿಂದೂ ರುದ್ರ ಭೂಮಿ ಸ್ವಚ್ಚತಾ ಕಾರ್ಯಕ್ರಮ

ಯಡ್ತಾಡಿ :- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಮ್ಮ ಘಟಕದಿಂದ ದಿನಾಂಕ 15 ಆಗಸ್ಟ್ 2022ರ ಸೋಮವಾರದಂದು ಯಡ್ತಾಡಿ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ಸದಸ್ಯರನ್ನೊಳಗೊಂಡ ತಂಡ ಸ್ಮಶಾನದ ಕಟ್ಟಡದ ಮೇಲ್ಛಾವಣಿ, ಸಲಕರಣೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ ಶ್ರೀ ಮಂಜುನಾಥ್ ಪೂಜಾರಿಯವರು ಹಿಂದೆ ಈ ಹಿಂದೂ ರುದ್ರಭೂಮಿಯನ್ನು ಮಾಡುವಾಗ ಪಟ್ಟ ಶ್ರಮವನ್ನು ನೆನೆದರು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಮತ್ತು […]

Read More

ಯುವವಾಹಿನಿ(ರಿ.) ಹೆಜಮಾಡಿ ಘಟಕ ಪದಗ್ರಹಣ ಕಾರ್ಯಕ್ರಮ

ಹೆಜಮಾಡಿ :- ಯುವವಾಹಿನಿ ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 15 ಆಗಸ್ಟ್ 2022 ರಂದು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ ಸುವರ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ವಹಿಸಿದ್ದರು. ಉದ್ಘಾಟಕರಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಬಜ್ಪೆ ಠಾಣೆಯ ಎ.ಎಸ್. ಐ. ಗೋಪಾಲಕೃಷ್ಣ ಕುಂದರ್, ಉಡುಪಿ ಪ್ರತಿಷ್ಠಿತ ಲೋಯರ್ ಸಂಕಪ್ಪ […]

Read More

ವೈಜ್ಞಾನಿಕ ಕಾರಣಗಳ ಮೂಲಕ ಸಂಸ್ಕೃತಿ ಸಂಸ್ಕಾರದ ಬಗ್ಗೆ ಯುವಜನತೆಗೆ ತಿಳಿಸಿದಾಗ ಯಶಸ್ಸು ಸಾಧ್ಯ : ಡಾ.ಅರುಣ್ ಉಳ್ಳಾಲ್

ಬಂಟ್ವಾಳ : ವಿದೇಶಿ ಸಂಸ್ಕೃತಿ ಬಗ್ಗೆ ಆಕರ್ಷಣೆಗೆ ಒಳಗಾಗುವ ಯುವ ಜನತೆಗೆ ವೈಜ್ಞಾನಿಕ ಕಾರಣಗಳನ್ನು ನೀಡಿ ನಮ್ಮ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ಮನವರಿಕೆ ಮಾಡಿದಾಗ ಯುವ ಪೀಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಹಾದಿ ಸುಗಮವಾಗಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಸಂಶೋಧಕ, ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 15.08.2022 ರಂದು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನಲ್ಲಿ ಜರುಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ […]

Read More

ಸ್ವಾತಂತ್ರ್ಯ ಹೋರಾಟಗಾರರ ಜತೆಗೆ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸೋಣ : ಶ್ರೀನಿವಾಸ ಪೂಜಾರಿ ಮೆಲ್ಕಾರ್

ಬಂಟ್ಬಾಳ : ಸ್ವಾತಂತ್ರ್ಯ ಹೋರಾಟಗಾರರ ಜತೆಗೆ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸೋಣ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಎಂಬ ಘೋಷ ವಾಕ್ಯದ ಮೂಲಕ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಮಂದಿರದ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ಯುವವಾಹಿನಿ ಸಂಘಟನೆ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯ […]

Read More

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆ

ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದಿಂದ ರಾಷ್ಟ್ರದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆಯು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮತ್ತು ಯುವವಾಹಿನಿ ಸಭಾಂಗಣದ ವರಾಂಡದಲ್ಲಿ 15 ಆಗಸ್ಟ್ 2022 ರಂದು ಸ್ವಾತಂತ್ರೋತ್ಸವ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹೂಹಾರ ಹಾಕಿ, ದೀಪ ಬೆಳಗಿಸಿ, ಗುರುಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಘಟಕದ ಹಿರಿಯರಾದ ಶ್ರೀರಾಮಚಂದ್ರ ಪೂಜಾರಿ ದೇರೆಬೈಲುರವರು ದೀಪ ಬೆಳಗಿಸಿ ಶುಭ ಹಾರೈಸಿದರು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕೇಂದ್ರ […]

Read More

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

ಕಂಕನಾಡಿ :- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯನ್ನು ಘಟಕದ ಸದಸ್ಯರು ದಿನಾಂಕ 15 ಆಗಸ್ಟ್ 2022ರಂದು ಕಿಟ್ಟೆಲ್ ಮೆಮೋರಿಯಲ್ ಶಾಲೆಯ ಧ್ವಜಾರೋಹಣದಲ್ಲಿ ಪಾಲ್ಗೊಳ್ಳುವ ಮೂಲಕ ಆಚರಿಸಲಾಯಿತು.ಅಶೋಕ್ ಶಾಲೆಯ ಮಕ್ಕಳ ಸಮವಸ್ತ್ರಕ್ಕಾಗಿ ರೂಪಾಯಿ 5000/- ಸಹಾಯ ಧನ ಹಾಗೂ ಮಕ್ಕಳಿಗೆ ಸಿಹಿತಿಂಡಿ ಹಂಚುವ ಮೂಲಕ ಮಕ್ಕಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ನಯನ ಸುರೇಶ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

2022-23 ನೇ ಸಾಲಿನ ಪದಗ್ರಹಣ ಸಮಾರಂಭ

ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 14 ಆಗಸ್ಟ್ 2022 ರಂದು ಬ್ರಹ್ಮಶ್ರೀ ನಾರಾಯಣಗುರು ಸಭಾ ಮಂದಿರ ಕೊಲ್ಯದಲ್ಲಿ ಜರಗಿತು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್ ಕೊಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಚುನಾವಣಾಧಿಕಾರಿ ಮತ್ತು ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ರವಿ ಕೊಂಡಾಣ 2022-23 ನೇ ಸಾಲಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೇರವೇರಿಸಿದರು. ಯುವವಾಹಿನಿ (ರಿ.) […]

Read More

ಶ್ರೀ ಕೃಷ್ಣ ವೇಷ ಸ್ಪರ್ಧೆ

ಕುಪ್ಪೆಪದವು :- ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಒಂದರಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೆ ದ್ವಿತೀಯ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆಯು ದಿನಾಂಕ 14 ಆಗಸ್ಟ್ 2022ರಂದು ಶ್ರೀ ಮಹಾಲಿಂಗೇಶ್ವರ ಸಭಾಭವನ ಬೊಲಿಯ ಕಡೆಗುಂಡ್ಯ ಇಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮ ದಲ್ಲಿ ಘಟಕದ ಅಧ್ಯಕ್ಷರಾದ ಜಗದೀಶ್ (ತಿಮ್ಮಯ್ಯ) ದುರ್ಗಾಕೊಡಿ ಅಧ್ಯಕ್ಷತೆ ವಹಿಸಿದ್ದರು. ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಪೂಜಾರಿ ಬಲ್ಲಾಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು, ವೇದಿಕೆಯಲ್ಲಿ ಮುತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!