Yuvavahini

ಘಟಕಗಳು

2025 26 ನೇ ಸಾಲಿನ ಪದಗ್ರಹಣ ಸಮಾರಂಭ-ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಘಟಕದ 2025 26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/ 25ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಅಧ್ಯಕ್ಷರಾದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಸೀನ ಪೂಜಾರಿಯವರು ಮಾತನಾಡಿ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಅಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]

Read More

ಆಟಿಡೊಂಜಿ ಕೂಟ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಸಂಪ್ರದಾಯದ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು. ಆಟಿ ತಿಂಗಳು ಶುದ್ಧತೆಯ, ಶಾಂತಿಯ ಹಾಗೂ ತಾಳ್ಮೆಯ ಸಮಯವಾಗಿದೆ. ಇದರ ಆಚರಣೆಗಳು ಶರೀರ ಶುದ್ಧಿಕರಣ, ಮನಸ್ಸು ಸ್ಥಿರಗೊಳಿಸುವಿಕೆ, ಹಾಗೂ ಪರಿಸರ ಸಂರಕ್ಷಣೆಯತ್ತ ಗಮನ ಸೆಳೆಯುತ್ತವೆ. ಪ್ರಾಚೀನ ಸಂಪ್ರದಾಯಗಳ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು ಈ ಮೂಲಕ ತೋರುತ್ತದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.. ಅವರು ಘಟಕದ ವತಿಯಿಂದ ಭಾನುವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು […]

Read More

ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025-ಯುವವಾಹಿನಿ (ರಿ.) ಬೆಂಗಳೂರು ಘಟಕ

ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025 ಕಾರ್ಯಕ್ರಮವು ದೈವಜ್ಞ ಸಭಾಭವನ ಜಾಲಹಳ್ಳಿಯಲ್ಲಿ 24 ಆಗಸ್ಟ್ 2025ರ ಭಾನುವಾರ ನೆರವೇರಿತು. ಬೆಳಿಗ್ಗೆ 9.30ಕ್ಕೆ ಗುರುಭಜನೆ ಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಶ್ರೀ ನಾರಾಯಣಗುರುಗಳ ಪ್ರತಿಮೆಗೆ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ವೈದಿಕ ರೀತಿಯಲ್ಲಿ ಪೂಜೆ ನೆರವೇರಿಸಲಾಯಿತು. ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಸಲಾಯಿತು. ನಂತರ ಯುವವಾಹಿನಿಯ ನಾಲ್ಕು ತಂಡಗಳಾದ ಯುವ ಬಿರುವೆರ್, ಯುವ ತುಡರ್, ಯುವ ಚಾಲೆಂಜರ್ಸ್ ಮತ್ತು ಯುವ ಪವರ್ ತಂಡದ […]

Read More

ಧರ್ಮ ಶಿಕ್ಷಣ ತರಗತಿ -ಯುವವಾಹಿನಿ( ರಿ.)ಕೊಲ್ಯ ಘಟಕ

ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ. ಕೊಲ್ಯ. ಸೋಮೇಶ್ವರ ಇದರ ಆಶ್ರಯದಲ್ಲಿ ಭಜನಾ ಗುರು ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ———————————— *ಆಟಿ ತಿಂಗಳ ವಿಶೇಷ ತರಗತಿಗಳು ನಾಲ್ಕು ಆದಿತ್ಯವಾರ ನಡೆಯಿತು… ತಾ. 22-07-2025 ನೇ ಮಂಗಳವಾರ ಓಂಕಾರದೊಂದಿಗೆ ತರಗತಿ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ದೇವತಾ ಶ್ಲೋಕ ಹಾಗೂ ಅನುಷ್ಠಾನ ಶ್ಲೋಕ ಪಠಣೆ ಮಾಡಲಾಯಿತು. ಮಹಾಲಕ್ಷ್ಮಿ ಅಷ್ಟಕ […]

Read More

ಗುರುತತ್ವವಾಹಿನಿ 40 -ಯುವವಾಹಿನಿ( ರಿ.) ಬಂಟ್ವಾಳ ಘಟಕ

ನಾರಾಯಣಗುರುಗಳ ಸಂದೇಶ ಪ್ರಸ್ತುತ ಕಾಲಘಟ್ಟದಲ್ಲಿ ದೀಪಸ್ತಂಭದಂತೆ ಸಮಾಜವನ್ನು ಬೆಳಗಿಸುತ್ತಿದೆ : ಲಕ್ಷ್ಮಣ್ ಕುಲಾಲ್ ಅಗ್ರಬೈಲು ಪ್ರಸ್ತುತ ಸಮಾಜದಲ್ಲಿ ಧಾರ್ಮಿಕ ಭೇದಭಾವ, ಜಾತಿ ವೈಷಮ್ಯ, ಆರ್ಥಿಕ ಅಸಮಾನತೆ, ಮತ್ತು ಸಾಮಾಜಿಕ ಅಸ್ಥಿರತೆ ಹೆಚ್ಚುತ್ತಿದೆ. ಇಂತಹ ಸಂದರ್ಭಗಳಲ್ಲಿ ನಾರಾಯಣಗುರುಗಳ ಸಮಾನತೆಯ ಸಂದೇಶ ಒಂದು ದೀಪಸ್ತಂಭವಾಗಿ ಕಾರ್ಯನಿರ್ವಹಿಸಿ ಸಮಾಜವನ್ನು ಬೆಳಗಿಸುತ್ತಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲು ತಿಳಿಸಿದರು ಅವರು ಯುವವಾಹಿನಿ ಬಂಟ್ಟಾಳ ತಾಲೂಕು ಘಟಕದ ಸದಸ್ಯ ಶ್ರವಣ್ ಕೊಟ್ಯಾನ್ ಬಿ.ಸಿರೋಡ್ ರವರ ಮನೆಯಲ್ಲಿ ನಡೆದ […]

Read More

ವಿಶ್ವ ಮಹಿಳಾ ದಿನಾಚರಣೆ-ಯುವವಾಹಿನಿ (ರಿ) ಬಜಪೆ ಘಟಕ

ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೂಜಾರಿಯವರ ಮನೆಯಲ್ಲಿ ಅವರ ಮಾತೃಶ್ರೀಯವರಾದ ಶ್ರೀಮತಿ ಸುಲೋಚನಿ ಪೂಜಾರಿ ಇವರಿಗೆ ಗೌರವಿಸುವುದರ ಮೂಲಕ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಶೇಖರ್ ಮಾಜಿ ಅಧ್ಯಕ್ಷರುಗಳನ್ನು ಮತ್ತು ಸದಸ್ಯರುಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಹಿಳಾ ನಿರ್ದೇಶಕಿ ಶ್ರೀಮತಿ ಶಿಲ್ಪಾ ದಿನೇಶ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಆಚರಣೆಯ ಬಗ್ಗೆ ಮಹತ್ವಪೂರ್ಣವಾದ ಸಂದೇಶ ನೀಡುತ್ತಾ, ಕಳೆದ ಹಲವಾರು ವರ್ಷಗಳಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಘಟಕದ ಸದಸ್ಯರ ಹಿರಿಯರಾದ […]

Read More

ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ-ಯುವವಾಹಿನಿ( ರಿ.) ಬೆಳ್ತಂಗಡಿ ಘಟಕ

ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ ರಾಮನಾಮ ತಾರಕ ಮಂತ್ರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ದಿನಾಂಕ 02.04.2025ರ ಬುಧವಾರ ಶ್ರೀರಾಮನಾಮ ತಾರಕ ಮಂತ್ರ ಭಜನಾ ಕಾರ್ಯಕ್ರಮದಲ್ಲಿ ಘಟಕದ ವತಿಯಿಂದ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು ಭಜನಾ ಕಾರ್ಯಕ್ರಮದ ನಂತರ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು…

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಜಾತ್ರೋತ್ಸವ-ಯುವವಾಹಿನಿ (ರಿ.) ವಿಟ್ಲ ಘಟಕ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 02/03/2025 ನೇ ಭಾನುವಾರ ಕ್ಷೇತ್ರಕ್ಕೆ ಭೇಟಿ ನೀಡಿ ಮಡಿಲು ಸೇವೆಯಲ್ಲಿ ಭಾಗವಹಿಸಿದ್ದಾರೆ ಮತ್ತು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಎಲ್ಲರೂ ಉಪಸ್ಥಿತರಿದ್ದರು

Read More

ವಿಟ್ಲ ಬದನಾಜೆ ಕುಂದರ್ ಕುಟುಂಬಸ್ಥರ ತರವಾಡು ಮನೆ ಮತ್ತು ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಳಶದ ಪ್ರಯುಕ್ತ ನಡೆದ ಅರ್ಧ ಏಕಹಾ ಭಜನೆ-ಯುವವಾಹಿನಿ (ರಿ.) ವಿಟ್ಲ ಘಟಕ

ದಿನಾಂಕ 31/03/2025 ನೇ ಸೋಮವಾರ ವಿಟ್ಲ ಬದನಾಜೆ ಕುಂದರ್ ಕುಟುಂಬಸ್ಥರ ತರವಾಡು ಮನೆ ಮತ್ತು ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಳಶದ ಪ್ರಯುಕ್ತ ನಡೆದ ಅರ್ಧ ಏಕಹಾ ಭಜನೆಯಲ್ಲಿ ಘಟಕದ ಸದಸ್ಯರು ಭಾಗವಹಿಸಿದರು .

Read More

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ-ಯುವವಾಹಿನಿ( ರಿ.) ಸುಳ್ಯ ಘಟಕ

ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಸೆ.14 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶಾಂತಿವರ್ಯರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪೂರ್ವಾಹ್ನ ಗಂಟೆ 8.30 ರಿಂದ ಭಜನಾ ಸಂಕೀರ್ತನೆ, 9.30 ರಿಂದ ಗುರುಪೂಜೆ ನಂತರ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಬ್ರಹ್ಮ ಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಎ.ಕೃಷ್ಣಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಜನಪದ ಚಿಂತಕರಾದ ಶೈಲು ಬಿರ್ವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!