Yuvavahini

ಘಟಕಗಳು

ಸುರತ್ಕಲ್ ಯುವವಾಹಿನಿ ಸದಸ್ಯರ ಕುಟುಂಬ ಸಮ್ಮಿಲನ

ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]

Read More

ಬಂಟ್ವಾಳ ಯುವವಾಹಿನಿಯಿಂದ ಪ್ರಕಾಶ್ ಅಂಚನ್­ಗೆ ಅಭಿನಂದನೆ

ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣಾ ಅಭಿಯಾನ ನಡೆಸುತ್ತಿರುವ ಹಾಗೂ ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಶ್ರೀ ಪ್ರಕಾಶ್ ಅಂಚನ್ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ದಿನಾಂಕ 03.03.2017 ನೇ ಶುಕ್ರವಾರದಂದು ಜರುಗಿದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ […]

Read More

ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವು

ಉಪ್ಪಿನಂಗಡಿ ಗ್ರಾಮದ ಬಡ ಕುಟುಂಬದ ನಾರಾಯಣ ಪೂಜಾರಿಯವರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ರೂ 10,000/- ಆರ್ಥಿಕ ನೆರವು ನೀಡಲಾಯಿತು. ನೆಕ್ಕಿಲಾಡಿ ಮಾಂಡೊವಿ ಮೋಟಾರ್ಸ್ ಇದರ ಸರ್ವಿಸ್ ಮೇನೇಜರ್ ಚಂದ್ರಶೇಖರ್ ಧನ ಸಹಾಯ ವಿತರಿಸಿದರು ಮತ್ತು ಉಪ್ಪಿನಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಹಾಗೂ ಮನೆ ನಿರ್ಮಾಣವು ಶೀಘ್ರವಾಗಿ ನೆರವೇರುವಂತಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ, ಗೌರವ […]

Read More

ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ

ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್‌ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]

Read More

ಯುವವಾಹಿನಿಯ 24ನೇ ನೂತನ ಕೊಲ್ಯ ಘಟಕದ ಉದ್ಘಾಟನೆ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು. ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು. ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ […]

Read More

ಕೊಲ್ಯ ಘಟಕದ ಪದಗ್ರಹಣ

ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]

Read More

ಗೆಜ್ಜೆಗಿರಿ ವಾಹನ ಜಾಥಾಕ್ಕೆ ಚಾಲನೆ

ದೇಯಿ ಬೈದ್ಯೆತಿ ಕೋಟಿ ಚಿನ್ನಯ್ಯ ಮೂಲ ಸ್ಥಾನ ಗೆಜ್ಜೆಗಿರಿ ನನ್ನ ಬಿತ್ತಿಲ್­ನಲ್ಲಿ 2017 ರ ಫೆಬ್ರವರಿ 19 ರಂದು ಶಿಲಾನ್ಯಾಸ ಕಾರ್ಯಕ್ರಮ ಪೂರ್ವಭಾವಿಯಾಗಿ ಅಂದು ಬೆಳಿಗ್ಗೆ ಪುತ್ತೂರಿನಿಂದ ಆರಂಭಗೊಂಡ ವಾಹನ ಜಾಥಾವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಉದ್ಘಾಟಿಸಿದರು. ಉಡುಪಿ, ದಕ್ಷಿಣ ಕನ್ನಡ, ಹಾಗೂ ಕಾಸರಗೋಡು ಭಾಗಗಳಿಂದ ಬಂದಿದ್ದ ವಾಹನ ಜಾಥಾ ಪುತ್ತೂರು ದರ್ಬೆ ಬೈಪಾಸ್ ಜಂಕ್ಷನ್ ಇಲ್ಲಿ ಸಮಾವೇಶಗೊಂಡಿತು. ಅಲ್ಲಿಂದ ಒಟ್ಟಾಗಿ ಗೆಜ್ಜೆಗಿರಿಗೆ ತೆರಳುವ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಐದು ಶತಮಾನಗಳ ಇತಿಹಾಸದ […]

Read More

ಬೆಳ್ತಂಗಡಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 15.02.2017 ರಂದು ಅಳದಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ತತ್ವ ಪ್ರಚಾರ ಕಾರ್ಯಕ್ರಮ ಜರುಗಿತು. ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಶತಮಾನಗಳ ಹಿಂದಿನ ಕಾಲಘಟ್ಟದಲ್ಲಿ ಮಾಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಜನ್ಮತಾಳದಿದ್ದರೆ ಇಂದಿಗೂ ಅಸ್ಪೃಶ್ಯತೆ ಇರುತಿತ್ತು, ಗುರುವರ್ಯರ ಮುಖ್ಯ ಉದ್ದೇಶ ವಿದ್ಯೆ, ಉದ್ಯೋಗ, ಸಂಪರ್ಕ ಸಮಾಜದಲ್ಲಿ ಪಸರಿಸುತ್ತಿರುವ ಯುವವಾಹಿನಿ ಸಂಸ್ಥೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬಿದೆ, ಯುವಕರು ದುಶ್ಚಟಗಳಿಂದ ದೂರವಾಗಿ ಗುರುಗಳ ಸಂದೇಶ ಅನುಸರಿಸಬೇಕು ಎಂದು ಕೇರಳದ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ […]

Read More

ಅಸಂಘಟಿತ ಕಾರ್ಮಿಕರ ಕಾರ್ಯಾಗಾರ

ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]

Read More

ಮಂಗಳೂರು ಮಹಿಳಾ ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!