Yuvavahini

ಘಟಕಗಳು

ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನದ 10ನೇ ಕಾರ್ಯಕ್ರಮವು ದಿನಾಂಕ 12.05.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಪಂಜಿಮೊಗರಿನಿಂದ ಉರುಂದಾಡಿ ಸಂಪರ್ಕಿಸುವ ರಸ್ತೆಯಿಂದ ಪ್ರಾರಂಭಗೊಂಡು ಗೋಪಾಲಕೃಷ್ಣ ಭಜನಾ ಮಂದಿರದ ವರೆಗೆ ನಡೆಯಿತು. ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಯು. ಅಮೀನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ನಿಶಿತ್ ಹಾಗೂ ಘಟಕದ […]

Read More

ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಆಯ್ಕೆ

ಪಣಂಬೂರು ಕುಲಾಯಿ : ಯುವವಾಹಿನಿ (ರಿ) ಪಣಂಬೂರು ಕುಲಾಯಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಂಜನ್ ಕೆ.ಕೋಟ್ಯಾನ್ ಆಯ್ಕೆಯಾಗಿದ್ದಾರೆ

Read More

ಜೀವ ಉಳಿಸೋಣ – ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ

ಬೆಂಗಳೂರು :ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ ಕಾರ್ಯಾಗಾರ ದಿನಾಂಕ 19-05-2019 ರಂದು ಬೆಂಗಳೂರು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಆರೋಗ್ಯವೇ ಭಾಗ್ಯ -2019 ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ವಹಿಸಿದ್ದರು ಹಾಗೂ ಕಾರ್ಯಕ್ರಮದ ಮುಂದಾಳತ್ವವನ್ನು ಆರೋಗ್ಯ ನಿರ್ದೇಶಕರಾದ ಮಿತೇಶ್ ಪೂಜಾರಿ ನಿರ್ವಹಿಸಿದರು.ಈ ಸಂದರ್ಬದಲ್ಲಿ ಘಟಕದ ಕಾರ್ಯದರ್ಶಿಯವರಾದ ರಾಘವೇಂದ್ರ ಪೂಜಾರಿ , ಉಪಾಧ್ಯಕ್ಷರಾದ ಕಿಶನ್ ಪೂಜಾರಿ, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು. […]

Read More

ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ ಯುವವಾಹಿನಿಯ ಸಭಾಂಗಣ ದಲ್ಲಿ ಆಚರಿಸಲಾಯಿತು. ಸಾಹಿತಿ ಚಿಂತಕಿ ಶ್ರೀಮತಿ ಜ್ಯೋತಿ ಇರ್ವತ್ತೂರು ಇವರು ಬಸವಣ್ಣ ಜಯಂತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಯುವವಾಹಿನಿಯಂತಹ ಬಿಲ್ಲವ ಸಂಘಟನೆ ಯೊಂದು ಬಸವಣ್ಣ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಸಂತೋಷದ ವಿಷಯ. ಸಮ ಸಮಾಜದ ಸಮಾನತೆಯ ತಳಹದಿಯಲ್ಲಿ ಕೆಲಸಮಾಡಿದ ನಾರಾಯಣ ಗುರು, ಬಸವಣ್ಣ, ಪೆರಿಯಾರ್, ಕಾರ್ಲ್ ಮಾರ್ಕ್ಸ್ ಮುಂತಾದವರು ನಮಗೆಲ್ಲ ಆದರ್ಶ ಎಂದರು. […]

Read More

ಅಗ್ನಿ ಸುರಕ್ಷತೆ ಮತ್ತು ಮುಂಜಾಗ್ರತೆ ಬಗ್ಗೆ ಮಾಹಿತಿ ಮತ್ತೆ ಪ್ರಾತ್ಯಕ್ಷಿಕೆ

ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಬೇಸಿಗೆ ಶಿಬಿರ, ‘ವಿಕಸನ-2019’ ರ ಅಂಗವಾಗಿ ನಾಲ್ಕನೇ ದಿನ ಮಕ್ಕಳಿಗೆ ‘ಅಗ್ನಿ ಸುರಕ್ಷತೆಯ’ ಬಗ್ಗೆ ಅರಿವು ಮೂಡಿಸಲಾಯಿತು. ಅಂಕಿ ಅಂಶಗಳ ಪ್ರಕಾರ ಹಲವಾರು ಬೆಂಕಿ ಅವಘಢಗಳು ಅರಿವಿನ ಕೊರತೆಯಿಂದ ಉಂಟಾಗುವಂತಹದು. ಬಿಸಿಲಿನ ಬೇಗೆಯ ಈ ದಿನಗಳಲ್ಲಿ ಅಗ್ನಿ ಅನಾಹುತಗಳ ಸಾಧ್ಯತೆ ಇನ್ನೂ ಹೆಚ್ಚು. ‘ಅರಿವಿನ ತಂಗಾಳಿ’ ಹೆಸರಿನಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಅಗ್ನಿ ಅನಾಹುತಗಳನ್ನು ಸರಿಯಾದ ಮಾಹಿತಿಯ ಮೂಲಕ ಆದಷ್ಟು ಕಡಿಮೆ ಮಾಡುವ ಮೂಲಕ ಉದ್ದೇಶದಿಂದ ‘ಅಗ್ನಿ ಸುರಕ್ಷತೆ […]

Read More

ಯುವವಾಹಿನಿ (ರಿ) ವೇಣೂರು ಘಟಕದಿಂದ ಸಾಂತ್ವನ ನಿಧಿ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಅಂಡಿಂಜೆ ಗ್ರಾಮಸಂಚಾಲನ ಸಮಿತಿಯ ವತಿಯಿಂದ ಮರಕಡಿಯುವ ಮೆಷಿನ್ ತಾಗಿ ಗಾಯಗೊಂಡು ‍ಆರ್ಥಿಕ ಸಂಕಷ್ಟದಲ್ಲಿರುವ ಅಂಡಿಂಜೆ ಗ್ರಾಮದ ಕಾನ ಮನೆಯ ಪ್ರವೀಣ್ ಪೂಜಾರಿಯವರಿಗೆ 10,000/ ರೂಪಾಯಿ ಸಾಂತ್ವನ ನಿಧಿಯನ್ನು ಹಸ್ತಾಂತರ ಮಾಡಲಾಯಿತು ,ಈ ಸಂದರ್ಭದಲ್ಲಿ ಸಂಚಾಲನ ಸಮಿತಿಯ ಅಧ್ಯಕ್ಷರಾದ ರಾಕೇಶ್ ಪೂಜಾರಿ ,ಕಾರ್ಯದರ್ಶಿ ರಕ್ಷಿತ್ ಹಲಕ್ಕಿ,ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯರಾದ ನಿತೀನ್ ಮುಂಡೇವು, ಯುವವಾಹಿನಿ ವೇಣೂರು ಘಟಕದ ನಿರ್ದೇಶಕರಾದ ಪ್ರಶಾಂತ್ ನವಜ್ಯೋತಿ ,ಉಮೇಶ್ಚಂದ್ರ ಅಂಬಲ,ಸತೀಶ್ ಪಿ ಎನ್,ಶುಭಕರ ರಾಗಿಮೇರು , […]

Read More

ಐದು ದಿನಗಳ ಮಕ್ಕಳ ಬೇಸಿಗೆ ಶಿಬಿರ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 06.05.2019 ರಿಂದ 10.05.2019 ರವರೆಗೆ ಐದು ದಿನಗಳ ಬೇಸಿಗೆ ಶಿಬಿರವು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿತೇಂದ್ರ ಜೆ.ಸುವರ್ಣ ಶಿಬಿರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಚಿತ್ರಶ್ರೀ ಮನೋಜ್,ತಸಲೀಮ, ಕುಂಬ್ಳೆ ಗೋಪಾಲ ಕೃಷ್ಣಭಟ್, ವಿದ್ಯಾ ರಾಕೇಶ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಮಿಮಿಕ್ರಿ, ವಾಲ್ ಪತ್ರಿಕೆ, ಗ್ಲಾಸ್ ಪೈಂಟಿಂಗ್, ಪ್ಲವರ್ ಮೇಕಿಂಗ್ , ಕಸದಿಂದ ರಸ ಹೀಗೆ […]

Read More

ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ : ಸಂಪತ್ ಸುವರ್ಣ

ಕೂಳೂರು : ಯುವವಾಹಿನಿ ಎಂಬ ಐದು ಅಕ್ಷರದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ. ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಮಾಜಮುಖಿ ಕಾಳಜಿಯಿಂದ ಕೂಡಿದ ಈ ಹರಿವಿನ ಶಕ್ತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು. ದಿನಾಂಕ 05.05.2019 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಪದಗ್ರಹಣ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ 2018-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 05.05.2019 ರಂದು  ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಕುಪ್ಪೆಪದವು ಇಲ್ಲಿ ನಡೆಯಿತು. ಬಿಲ್ಲವ ಸೇವಾ ಸಮಿತಿ ಕುಪ್ಪೆಪದವು ಇದರ ಅಧ್ಯಕ್ಷರಾದ ಹಿರಣಾಕ್ಷ ಕೋಟ್ಯಾನ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ  ದ. ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್(ರಿ.) ಇದರ ಅಧ್ಯಕ್ಷರಾದ ಸತೀಶ್ ಬೋಳಾರ ಮಾತನಾಡಿ,” ಶ್ರೀ ನಾರಾಯಣ ಗುರುಗಳ ತತ್ವ ಆದರ್ಶದೊಂದಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!