Yuvavahini

ಘಟಕಗಳು

ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ: ನ್ಯಾಯಾಧೀಶ ಬಿ.ಕೆ. ನಾಗೇಶ್‌ಮೂರ್ತಿ

ವೇಣೂರು: ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಈಗಾಗಿ ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಿಗೂ ಅವಶ್ಯಕವಾಗಿದೆ. ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಬಿ.ಕೆ. ನಾಗೇಶ್‌ಮೂರ್ತಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ಘಟಕ ವೇಣೂರು ಹಾಗೂ ವೇಣೂರು ಸ.ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜು. 09 ರಂದು ವೇಣೂರು ಸ.ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾನೂನು […]

Read More

ಏರ್ ಬಿರ್ಸೆರ್ ನಳಪರಿವಾರೊಡು ಹಾಗೂ ಸೌಂದರ್ಯ ಸ್ಪರ್ಧೆ

ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. […]

Read More

ಯುವವಾಹಿನಿ(ರಿ) ಮಾಣಿ ಘಟಕದ ವತಿಯಿಂದ ವನಮೋಹತ್ಸವ

ಮಾಣಿ : ದಿನಾಂಕ 07-07-19ರಂದು ಬೆಳಿಗ್ಗೆ 8.30ರಿಂದ ಬಾಕಿಲ ಕೋಟಿ-ಚೆನ್ನಯ ಗರಡಿ ಅವರಣದಲ್ಲಿ ಮಾಣಿ ಘಟಕದ ವತಿಯಿಂದ ವನಮೋಹತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅಥಿತಿಯಾಗಿ ಉಪವಲಯ ಅರಣ್ಯಾಧಿಕಾರಿ ಯಶೋಧರ ಪೂಜಾರಿ,ಅನಂತಾಡಿ ಸಾಮಾಜಿಕ ಉಪವಲಯ ಅರಣ್ಯಾಧಿಕಾರಿ ರಂಜಿತ,ಅನಂತಾಡಿ ಅರಣ್ಯ ರಕ್ಷಕ ಖ್ಯಾತಲಿಂಗ ಆಗಮಿಸಿದರು. ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ,ಬಾಕಿಲಗುತ್ತಿನ ಪ್ರಮುಖರಾದ ಜನಾರ್ದನ ಪೂಜಾರಿ ಮತ್ತು ಮೊನಪ್ಪ ಪೂಜಾರಿ ಉಪಸ್ಥಿತರಿದ್ದರು. ಇಂದು ಕಾಡು ನಾಶದ ಪರಿಣಾಮ ಮಳೆಯ ಪ್ರಮಾಣ ವಿಪರೀತ ಕುಸಿತ ಕಂಡಿದೆ,ಅರಣ್ಯ ಉಳಿಸುವ ನಿಟ್ಟಿನಲ್ಲಿ ನಾಗರಿಕರಾದ ನಾವೆಲ್ಲರೂ […]

Read More

ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ ದಿನಾಂಕ 07/07/2019ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಯಶ್ರೀ ನಾನಿಲ್ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಕಲಾವತಿ ಜಯಂತ್ ನಡುಬೈಲ್, ಪಿ ವಿ ಸ್ ಎಸ್ ಗುಂಪಿನ ಕಾನೂನು ಸಲಹೆಗಾರರಾದ ಕುಮಾರಿ ಶ್ರೀದೇವಿ, ಘಟಕದ ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ, ಕೇಂದ್ರಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಪಾರ್ವತಿ ಅಮೀನ್, ಘಟಕದ […]

Read More

ಯುವವಾಹಿನಿ ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ

ಉಡುಪಿ : ಯುವವಾಹಿನಿ ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 7/7/2019 ರಂದು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರಾದ ನಾರಾಯಣ್ ಬಿ. ಎಸ್. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಘಟಕದ ಸಲಹೆಗಾರರು, ಕೆಂದ್ರ ಸಮಿತಿಯ ಮಾಜಿಅಧ್ಯಕ್ಷರಾದ ಸಂತೋಷ್ ಕುಮಾರ್ ಸ್ವಾಗತಿಸಿದರು, ಮಾಜಿ ಅಧ್ಯಕ್ಷ ರಾದ ಶಂಕರ್ ಪೂಜಾರಿ ಪ್ರಸ್ತಾವನೆ ಮಾಡಿದರು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರವೀಣ್.ಎಂ. ಪೂಜಾರಿ, ವಕೀಲರು ಹಾಗೂ ಜಿಲ್ಲಾಧ್ಯಕ್ಷರು ಉಡುಪಿ ಬಿಲ್ಲವ ಯುವ ವೇದಿಕೆ(ರಿ) ಉಡುಪಿ ಜಿಲ್ಲೆ ಇವರು ದೀಪ ಬೆಳಗಿಸಿ […]

Read More

ಯುವವಾಹಿನಿ ( ರಿ) ಮಂಗಳೂರು ಘಟಕ ನಳ ಪರಿವಾರೋಡು ಬಿರ್ಸೆರ್

ಮಂಗಳೂರು : ಯುವವಾಹಿನಿ (ರಿ) ಸುರತ್ಕಲ್ ಘಟಕವು ದಿನಾಂಕ 07.07.2019 ರಂದು ಆಯೋಜಿಸಿರುವ ಯುವವಾಹಿನಿ ಅಂತರ್ ಘಟಕ ಏರ್ ಬಿರ್ಸೆರ್ ನಳ ಪರಿವಾರೊಡ್ ಅಡುಗೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಯುವವಾಹಿನಿ ( ರಿ) ಮಂಗಳೂರು ಘಟಕವು ಪ್ರಥಮ ಸ್ಥಾನ ಪಡೆದಿರುತ್ತದೆ. ಘಟಕದ ತಂಡದಲ್ಲಿ 8 ಜನರಿದ್ದು, ಉತ್ತಮ ವಸ್ತ್ರವಿನ್ಯಾಸದೊಂದಿಗೆ ಎಲ್ಲಾರ ಮನಸೂರೆಗೊಂಡಿತ್ತು. ಸುಮಾರು 50 ವಿವಿಧ ರೀತಿಯ ತಿಂಡಿಗಳನ್ನು ತಯಾರಿಸಿದ್ದು, ಅಧ್ಯಕ್ಷರಾದ ಕೆ. ಆರ್. ಲಕ್ಷ್ಮೀ ನಾರಾಯಣ ಎಲ್ಲಾ ತಿಂಡಿಗಳ ಬಗ್ಗೆ ಸೂಕ್ತ ವಿವರ ನೀಡಿದರು. ಸಹಕಾರ ನೀಡಿದ […]

Read More

ಯುವವಾಹಿನಿ ಕೂಳೂರು ಘಟಕದ ವತಿಯಿಂದ ಗಿಡ ಬೆಳೆಸಿ ಮರ ಉಳಿಸೋಣ-ವನಮಹೋತ್ಸವ ನಾಡಿನ ಜೀವೋತ್ಸವ

ಕೂಳೂರು : ಮಾನವನ ದೇಹದಲ್ಲಿ ಸಮತೋಲನ ಎಷ್ಟು ಮುಖ್ಯವೋ ಅದೇ ರೀತಿ ಭೂಮಿಯ ಸಮತೋಲನವೂ ತುಂಬಾ ಮುಖ್ಯ ಎಂದು ಮಂಗಳೂರು ಸರ್ಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಪ್ರೊಫೆಸರ್ ರಾಧಾಕೃಷ್ಣ ತಿಳಿಸಿದರು ಇವರು ದಿನಾಂಕ 07.07.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ ಗಿಡ ಬೆಳೆಸಿ ಮರ ಉಳಿಸೋಣ-ವನಮಹೋತ್ಸವ ನಾಡಿನ ಜೀವೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅತಿಥಿಗಳು ಸೇರಿ ಗಿಡಗಳಿಗೆ […]

Read More

ಯುವವಾಹಿನಿ (ರಿ ) ಮೂಲ್ಕಿ ಘಟಕದಿಂದ ವನಮಹೋತ್ಸವ

ಮೂಲ್ಕಿ : ಯುವವಾಹಿನಿ (ರಿ ) ಮೂಲ್ಕಿ ಘಟಕದ ವನಮಹೋತ್ಸವ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಾನಂಪಾಡಿಯಲ್ಲಿ 6/7/2019ರಂದು ಜರಗಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ವಹಿಸಿದ್ದರು, ಫ್ರೆಂಡ್ಸ್ ಕ್ಲಬ್ ಮಾನಂಪಾಡಿ ಇದರ ಗೌರವಾಧ್ಯಕ್ಷ ಕೃಷ್ಣಪ್ಪ ಸನಿಲ್ ಉದ್ಘಾಟಿಸಿದರು, ಪ್ರಭಾರ ಮುಖ್ಯ ಶಿಕ್ಷಕಿ ಶೋಭಾ. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸತೀಶ್ ಕೋಟ್ಯಾನ್, ಘಟಕದ ಕಾರ್ಯದರ್ಶಿ ಭರತೇಶ್ ಮಟ್ಟು, ಸಮಾಜ ಸೇವಾ ನಿರ್ದೇಶಕ ವಿಜೇತ್ ಸುವರ್ಣ ವೇದಿಕೆಯಲ್ಲಿ […]

Read More

ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಮೂಲ್ಕಿ : ಬಿರುವೆರ್ ಕುಡ್ಲ (ರಿ) ಮೂಲ್ಕಿ ಘಟಕ , ಯುವವಾಹಿನಿ (ರಿ) ಮೂಲ್ಕಿ ಘಟಕ ಮತ್ತು ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕೆ,ಎಸ್ ರಾವ್ ನಗರ ಹಾಗೂ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಡೀಮ್ಡ್ ಟು ಬಿ ಯುನಿವೆರ್ಸಿಟಿ ಮತ್ತು ಸಮುದಾಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರವು ದಿನಾಂಕ 30/6/2019 ಆದಿತ್ಯವಾರದಂದು ಕೆ ಎಸ್ […]

Read More

ಬಜಿರೆ ಹಿಂದೂರುದ್ರಭೂಮಿಯಲ್ಲಿ ಸಸಿನೆಡುವ ಕಾರ್ಯಕ್ರಮ

ವೇಣೂರು: ಯುವವಾಹಿನಿ ಘಟಕ ವೇಣೂರು ಇದರ ಆಶ್ರಯದಲ್ಲಿ ಗ್ರಾ.ಪಂ. ವೇಣೂರು, ಹಿಂದೂ ರುದ್ರಭೂಮಿ ಅನುಷ್ಠಾನ ಸಮಿತಿ ಬಜಿರೆ, ಅರಣ್ಯ ಇಲಾಖೆ ವೇಣೂರು ಇದರ ಸಹಕಾರದಲ್ಲಿ ಪರಿಸರ ಸಂರಕ್ಷಣೆ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮವು ರವಿವಾರ ಬಜಿರೆ ಹಿಂದೂರುದ್ರಭೂಮಿ ಮೋಕ್ಷ ಧ್ವಾರ ಇಲ್ಲಿ ಜರಗಿತು. ವೇಣೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುವವಾಹಿನಿ ಘಟಕದ ಅಧ್ಯಕ್ಷ ನವೀನ್ ಪಚ್ಚೇರಿ ಅಧ್ಯಕ್ಷತೆ ವಹಿಸಿದ್ದರು. ವೇಣೂರು ಗ್ರಾ.ಪಂ. ಉಪಾಧ್ಯಕ್ಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!