04-09-2022, 2:09 PM
ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]
Read More
03-09-2022, 4:03 PM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷ ರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.03 ಸೆಪ್ಟೆಂಬರ್ 2022ರ ಶನಿವಾರ ಸಂಜೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2007-2008ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಸದಾನಂದ ಕುಂದರ್ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ […]
Read More
03-09-2022, 3:28 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಸೋಣ ಸಂಭ್ರಮ ಕಾರ್ಯಕ್ರಮವು ದಿನಾಂಕ 03 ಸೆಪ್ಟೆಂಬರ್ 2022 ಶನಿವಾರದಂದು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷರಾದ ಸುನೀತಾ ಗೋಪಾಲ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತ ಲ್ ಸಾರ್ ನಡೆಸಿದರು. ನಂತರ ಮಾತನಾಡಿದ ಕತ್ತಲ್ ಸಾರ್ ಸೋಣ ತಿಂಗಳು ತುಳುವರ ಭಕ್ತಿ ಪ್ರಧಾನವಾದ ತಿಂಗಳು , ಹಬ್ಬ ಹರಿದಿನಗಳ […]
Read More
29-08-2022, 3:32 PM
ಮಂಗಳೂರು :- ರಾಜ್ಯ ಕಂಡ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾದ ಹಿಂದುಳಿದ ವರ್ಗಗಳ ಸಮಾಜ ಸುಧಾರಕ ಡಿ. ದೇವರಾಜ್ ಅರಸುರವರ 107ನೇ ಜನ್ಮದಿನಾಚರಣೆಯನ್ನು ದಿನಾಂಕ 29 ಆಗಸ್ಟ್ 2022 ರ ಮಂಗಳವಾರ ಯುವವಾಹಿನಿ ಸಭಾಂಗಣದಲ್ಲಿ ಘಟಕದ ವತಿಯಿಂದ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಬಂದಂತಹ ಅತಿಥಿಗಳನ್ನು, ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸದಸ್ಯರನ್ನು ಸಭೆಗೆ ಆದರ ಪೂರ್ವಕವಾಗಿ ಸ್ವಾಗತಿಸಿದರು. ಗತ ಸಭೆಯ ವರದಿಯನ್ನು ಜೊತೆ ಕಾರ್ಯದರ್ಶಿಯವರಾದ ನಾರಾಯಣ ಕರ್ಕೆರರವರು ವಾಚಿಸಿ ಅನುಮೋದನೆ ಪಡಕೊಂಡರು. ಗುರು […]
Read More
29-08-2022, 3:30 PM
ಸಸಿಹಿತ್ಲು :- ಸಮಾಜದ ಯುವ ಜನತೆಯ ಅಮೂಲಾಗ್ರ ಪರಿವರ್ತನೆ ಪ್ರಸ್ತುತ ದಿನದಲ್ಲಿ ತೀರಾ ಅಗತ್ಯವಾಗಿದೆ, ಇಂತಹ ಪರಿವರ್ತನೆಯು ಯುವವಾಹಿನಿಯಂತಹ ಸಂಸ್ಥೆಯಿಂದ ಮಾತ್ರ ಸಾಧ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್ ಕುಮಾರ್ ಬಿಎನ್.ತಿಳಿಸಿದರು. ಅವರು ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ (ರಿ.) ಸಸಿಹಿತ್ಲು ಘಟಕದ 2022-23 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಉದ್ಯೋಗ ಸಂಪರ್ಕ […]
Read More
28-08-2022, 1:59 PM
ಕಡಬ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕಡಬ ಘಟಕ ಇದರ ಆತಿಥ್ಯದಲ್ಲಿ ಕಡಬ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಹಾಗೂ ಕೋಟಿ-ಚೆನ್ನಯ್ಯ ಮಿತ್ರವೃಂದ ಆಲಂಕಾರು ಇದರ ಸಹಕಾರದೊಂದಿಗೆ ದಿನಾಂಕ 28 ಆಗಸ್ಟ್ 2022ನೇ ಆದಿತ್ಯವಾರ ಆಲಂಕಾರಿನ ಮಾಯಿಲ್ಗ ಶ್ರೀ ರಕ್ತೇಶ್ವರಿ ದೈವಸ್ಥಾನದ ಬಳಿ “ಬಿರುವೆರ್ನ ಕೆಸರ್ದ ಕಲ” ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು. ಕಾರ್ಯಕ್ರಮವನ್ನು ತಾಯಿ ರಕ್ತೇಶ್ವರಿ ಯ ದೈವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ , ಕ್ರೀಡಾ ಜ್ಯೋತಿಯನ್ನು ಬೆಳಗಿಸಿ […]
Read More
27-08-2022, 2:13 PM
ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 27 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 1999- 2000ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜಯಾನಂದ ಎಂ ಮಂಗಳೂರು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ನಡೆಸಿಕೊಟ್ಟರು. ಈ […]
Read More
27-08-2022, 2:06 PM
ಮಂಗಳೂರು:- ದಿನಾಂಕ 27 ಮತ್ತು 28ರ ಆಗಸ್ಟ್ 2022ರಂದು ಚಿಕ್ಕಮಗಳೂರಿಗೆ ಕಿರು ಪ್ರವಾಸವನ್ನು ಮಂಗಳೂರು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಪ್ರವಾಸಿ ತಾಣಗಳಾದ ಕೊಟ್ಟಿಗೆಹಾರ, ಬಾಬಾಬುಡನಗಿರಿ, ದತ್ತಪೀಠ, ಝರಿ ವಾಟರ್ ಪಾಲ್ಸ್, ಮಾಣಿಕ್ಯಧಾರ, ಮುಳ್ಳಯ್ಯನ ಗಿರಿ ಬೆಟ್ಟ ಹಾಗೂ ಸುಂದರ ಪ್ರಕೃತಿಯ ಮಡಿಲಲ್ಲಿರುವ ಆಶ್ರಯ ತಾಣ ಜಪ್ಪದ್ ಕಲ್ಲು ರೆಸಾರ್ಟಿನಲ್ಲಿ ಕ್ಯಾಂಪ್ ಫ್ಯೆರ್, ರೋಪ್ ವೇ, ಸ್ವಿಮ್ಮಿಂಗ್ ಪೂಲ್, ಕ್ರಿಕೆಟ್ ಮ್ಯಾಚ್, ಮ್ಯೂಸಿಕಲ್ ಡ್ಯಾನ್ಸ್ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 40 ಜನ ಹಿರಿಯರು ಮತ್ತು ನಾಲ್ಕು ಮಂದಿ […]
Read More
21-08-2022, 4:41 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]
Read More
21-08-2022, 4:31 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]
Read More