Yuvavahini

ಘಟಕಗಳು

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದಿಂದ ‘ದೀವಿಗೆ’ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಮುಖ ಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಡುವ ಗೊಂದಲ, ಭಯವನ್ನು ನಿವಾರಿಸುವ ನೆಲೆಯಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸ್ಮಿತೇಶ್ ಎಸ್.ಬಾರ್ಯ ಅವರು ಬರೆದಿರುವ ‘ದೀವಿಗೆ’ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನೆರವೇರಿತು. ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾಗಿರುವ ಜಯಂತ್ ನಡುಬೈಲು ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಘಟಕದ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ರಕ್ತದಾನ ಶಿಬಿರ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ, ಜೇಸಿಐ ಕಟಪಾಡಿ, ವಜ್ರ ಜಿಮ್‌ ಕಟಪಾಡಿ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ದಿನಾಂಕ ಜ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಬೃಹತ್‌ ರಕ್ತದಾನ ಶಿಬಿರವು ಜರಗಿತು. ಶ್ರೀ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್‌ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಸ್ಪತ್ರೆಯ ರಕ್ತದಾನ ವಿಭಾಗದ ಮುಖ್ಯಸ್ಥೆ ವೀಣಾ ಕುಮಾರಿ, ಯುವವಾಹಿನಿ ಕೇಂದ್ರ ಸಮಿತಿಯ ರಮೇಶ್‌ ಕೋಟ್ಯಾನ್‌, ಶ್ರೀ […]

Read More

ಯುವವಾಹಿನಿ (ರಿ.) ಬಜ್ಪೆ ಘಟಕದ ಪದಗ್ರಹಣ

ಬಜ್ಪೆ : ಯುವ ಜನರಲ್ಲಿ ಸ್ವಸ್ಥ ಸಮಾಜದ ಬಗೆಗಿನ ಕಾಳಜಿ, ಸಂಸ್ಕೃತಿ, ಒಳ್ಳೆಯ ಆಚಾರ ವಿಚಾರಗಳು ಹಿರಿಯರಾದ ನಾವು ಅವರಲ್ಲಿ ಸದಾ ಮೇಳೈಸುವಂತೆ ಮಾಡಬೇಕು. ವಿರುದ್ಧ ದಿಕ್ಕಿಗೆ ಮುಖ ಮಾಡಿರುವ ಮನಸ್ಸುಗಳನ್ನು ಮುಖ್ಯವಾಹಿನಿಯತ್ತ ತಿರುಗಿಸಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಮ್ಮ ಸಮಾಜದ ಯುವಕರ ಪಾತ್ರ ಇನ್ನಷ್ಟು ಹಿರಿದಾಗಬೇಕು. ಈ ನಿಟ್ಟಿನಲ್ಲಿ ಯುವವಾಹಿನಿಯಂತಹ ಘಟಕಗಳು ಮುಖ್ಯ ಪಾತ್ರವಹಿಸುತ್ತಿರುವುದು ಶ್ಲಾಘನೀಯ, ಇಂತಹ ಸ್ತುತ್ಯರ್ಹ ಕಾರ್ಯಗಳು ಇನ್ನೂ ಪರಿನಾಮಕಾರಿಯಾಗಲಿ ಎಂದು ನಳಿನಾದೇವಿ ಎಂ. ಆರ್. ಇವರು ದಿನಾಂಕ 13.01.2019ರಂದು ಬಜ್ಪೆ ಬ್ರಹ್ಮಶ್ರೀ […]

Read More

ಯುವವಾಹಿನಿಯ ವಿದ್ಯಾನಿಧಿ ಯೋಜನೆ ಶ್ಲಾಘನೀಯ : ಅನಿಲ್ ಕುಮಾರ್

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 13-01-2019 ರಂದು ವಿದ್ಯಾನಿಧಿಯ ಬಲವರ್ಧನೆಗಾಗಿ ಶಾರದಾ ಕಲಾ ಆರ್ಟ್ಸ್ ಕಲಾವಿದೆರ್(ರಿ) ಮಂಜೇಶ್ವರ ಇವರ ಬತ್ತಿಯಿಂದ ‘ ನಿತ್ಯೆ ಬನ್ನಗ ‘ ಎಂಬ ನಾಟಕವನ್ನು ಆಯೋಜಿಸಲಾಗಿತ್ತು .ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಅನಿಲ್ ಕುಮಾರ್ -ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ,ನವೀನ್ ಚಂದ್ರ ಬಿ ಪೂಜಾರಿ – ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ಹಿಂದುಳಿದ […]

Read More

ತುರ್ತು ಚಿಕಿತ್ಸೆಗೆ ಸ್ಪಂದಿಸಿದ ಯುವವಾಹಿನಿ(ರಿ) ಮಾಣಿ ಘಟಕ

ಮಾಣಿ : ಯುವವಾಹಿನಿಯು ವಿದ್ಯೆ,ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯ ವಾಕ್ಯದೊಂದಿಗೆ ಚಿರಪರಿಚಿತವಾಗಿದೆ. ಈ ನೆಲೆಯಲ್ಲಿ ಆಸಕ್ತರಿಗೆ ಸಹಾಯ ಮಾಡಲು ಯುವವಾಹಿನಿ(ರಿ) ಮಾಣಿ ಘಟಕದ ವತಿಯಿಂದ ಕಳೆದ ಬಾರಿ ರೂಪುಗೊಂಡ ಯೋಜನೆಯೇ ಸ್ಪಂದನ. ಬರಿಮಾರು ಗ್ರಾಮದ ಮುಳ್ಳಿಬೈಲು ಬೆಟ್ಟು ಮನೆಯಲ್ಲಿ ವಾಸವಾಗಿರುವ ಗಣೇಶ ಮತ್ತು ರೂಪ ದಂಪತಿಗಳ ಒಂದೂವರೆ ವರ್ಷದ ಮಾಸ್ಟರ್ ಜೀವಿತ್ ಎಂಬ ಮಗುವಿಗೆ ಮಾತನಾಡಲು ಆಗದೆ,ತಲೆ ಎತ್ತಲು ಆಗದೆ,ನಡೆದಾಡಲು ಆಗದೆ, ದ್ರಷ್ಟಿ ಮಂದ ವಾದ ಕಾರಣ ವೈದ್ಯರ ಬಳಿ ಪರೀಕ್ಷೆ ಮಾಡಿಸಿದಾಗ ಮಗುವಿನ ಮೆದುಳಿಗೆ […]

Read More

ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ಪದಗ್ರಹಣ

ಕೆಂಜಾರು-ಕರಂಬಾರು : ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶದೊಂದಿಗೆ ಸಮಾಜ ಸಾಧಕರನ್ನು ಗುರುತಿಸುವ, ವಿದ್ಯಾರ್ಜನೆ ಹಾಗೂ ಅಶಕ್ತರಿಗೆ ನೆರವು ನೀಡುವ ಮೂಲಕ ಯುವವಾಹಿನಿ ಕೆಂಜಾರು-ಕರಂಬಾರು ಘಟಕ ಸಮಾಜ ಮುಖೀಯಾಗಿದೆ. ಕುಟುಂಬ ಹಾಗೂ ಸಮಾಜವನ್ನು ಮುನ್ನಡೆಸುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು. ಕೆಂಜಾರು-ಕರಂಬಾರಿನ ಶ್ರೀದೇವಿ ಭಜನ ಮಂದಿರದಲ್ಲಿ ದಿನಾಂಕ 06.01.2019 ರಂದು ನಡೆದ ಯುವ ವಾಹಿನಿ ಕೆಂಜಾರು-ಕರಂಬಾರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ಬಿಲ್ಲವ ಸೇವಾ ಸಂಘ […]

Read More

ವಧುವರರ ಅನ್ವೇಷಣೆ ಸಂಪನ್ನ

ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 06.01.2019 ರಂದು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಬಿಲ್ಲವ ವಧುವರರ ಅನ್ವೇಷಣೆ , ವಿವಾಹ ಅಪೇಕ್ಷಿತರ ಸಮಾಗಮ ಯಶಸ್ವಿಯಾಗಿ ಸಂಪನ್ನಗೊಂಡಿತು. ವಾಸ್ತವ ಬದುಕಿನ ಅರಿವು ದಾಂಪತ್ಯ ಜೀವನದ ಗೆಲುವು : ಸುಮಲತಾ ಎನ್.ಸುವರ್ಣ ಹೆಣ್ಣು ಗಂಡು ಇಬ್ಬರೂ ಬದುಕಿನ ಬಂಡಿಯ ಎರಡು ಚಕ್ರಗಳಿದ್ದಂತೆ, ಇಂದಿನ ದಿನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾಳೆ, ವಾಸ್ತವ ಬದುಕಿನ ಅರಿವು ಮೂಡಿದಾಗ ದಾಂಪತ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!