Yuvavahini

ಘಟಕಗಳು

ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಆಡಿ,ನಲಿದು ಸಂಭ್ರಮಿಸಿದ ಯುವಜನತೆ

ಜೈನ ಕವಿ ರತ್ನಾಕರರ್ಣಿ ಹೇಳಿದ ಸಾಲುಗಳಿವು ಅಯ್ಯಾಯ್ಯಾ ಬಲು ಚೆನ್ನಾದುದೆನೆ ಕನ್ನಡಿಗ, ರಯ್ಯ ಮಂಚಿದಿಯೆನೆ ತೆಲುಗ, ಅಯ್ಯಾಯ್ಯ ಎಂಚ ಪೊರ್ಲಾಂಡ್ಂದ್ ತುಳುವರು ಮೈಯುಬ್ಬಿ ಕೇಳಬೇಕಣ್ಣ” ಎಂಬ ಧ್ವನಿ ಭಾವದಂತೆ “ಅಯ್ಯಾಯ್ಯಾ ಎಂಚ ಪೊರ್ಲಾಂಡ್ ಯುವವಾಹಿನಿಯ ಅಂತರ್ ಘಟಕ ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ-2018” ಎಂದು ಹೇಳಿದರೂ ಉತ್ಪ್ರೇಕ್ಷೆಯಾಗಲಾರದು. ಮೂಡಣದ ಮಟ್ಟದಿಂದ ಪಡುವಣದ ಕಡಲ ಸೆರಗಿನವರೆಗೆ,ಉತ್ತರದ ಬಾರ್ಕೂರಿನಿಂದ ದಕ್ಷಿಣದ ನೀಲೇಶ್ವರದವರೆಗೆ,ರಾಜ್ಯ ರಾಜಧಾನಿ ಸೇರಿದಂತೆ ಬಿಲ್ಲವ ಸಮಾಜದ ಯುವಶಕ್ತಿ  ಯುವವಾಹಿನಿಯ 33ಘಟಕಗಳಾಗಿ ಬೆಳೆದು ಬೆಳಗುತ್ತಿರುವ ಈ ಸುಸಂಧರ್ಭದಲ್ಲಿ ಆ ಎಲ್ಲಾ […]

Read More

ಕೆ ವಸಂತ ಬಂಗೇರರಿಂದ ಯುವವಾಹಿನಿ ಸಾಂತ್ವಾನ ನಿಧಿ ಹಸ್ತಾಂತರ

ಬೆಳ್ತಂಗಡಿ : ಮೂಂಡೂರು ಗ್ರಾಮದ ಪರನೀರು ಯೋಗೀಶ್ ಯಾನೆ ಗೋಪಾಲ್ ಇವರು ಬಸ್ ಅಪಘಾತಕ್ಕಿಡಾಗಿ ಬಲ ಕಾಲನ್ನು ಕಳೆದುಕೊಂಡಿದ್ದು ಇವರ ಚಿಕಿತ್ಸೆಗೆ ನೆರವಾಗುವ ದೃಷ್ಟಿಯಿಂದ ಯುವವಾಹಿನಿ(ರಿ) ಬೆಳ್ತಂಗಡಿ ಘಟಕ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿ ಅತಿಥಿಗಳು ಹಾಗೂ ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಮತ್ತು ಮಾಜಿ ಶಾಸಕರಾದ ಕೆ ವಸಂತ ಬಂಗೇರರು ನೀಡಿದ 10000.00 ಮೊತ್ತವನ್ನು ಒಟ್ಟು ಸೇರಿಸಿ 50000.00 ರೂಪಾಯಿ ಸ್ವಾಂತ್ವನ ನಿಧಿಯನ್ನು ದಿನಾಂಕ 18.12.2018 ರಂದು ಮಾಜಿ ಶಾಸಕರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರು ಯುವವಾಹಿನಿ ಸಂಘಟನೆಯು […]

Read More

ವಿಶುಕುಮಾರ್ ಧೀಮಂತ ಸಾಹಿತಿ : ದಿನೇಶ್ ಸುವರ್ಣ ರಾಯಿ

ಕಡಬ : ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಕಡಬ ಘಟಕದ ಆತಿಥ್ಯದಲ್ಲಿ ದಿನಾಂಕ 16.12.2018 ರಂದು ನಡೆದ ಕಥೆ ನಾಟಕಕಾರ ನಟ ಕಾದಂಬರಿಗಾರ ಸಾಹಿತಿ ದಿವಂಗತ ವಿಶು ಕುಮಾರ್ ಅವರ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮದ ಮಾಲಿಕೆ 11 ರ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಮಾತನಾಡಿ , ವಿಶು ಕಮಾರ್ ರವರು ಒಬ್ಬ ಉತ್ತಮ ಸಾಹಿತಿ, ಅಂಕಣಕಾರ, ಸಿನಿಮಾನಟ, ನಿರ್ಧೇಶಕ, […]

Read More

ನುಡಿದಂತೆ ನಡೆದ ಸಂಘಟನೆ ಯುವವಾಹಿನಿ : ಭಗೀರಥ ಜಿ

ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು. ಅವರು ದಿನಾಂಕ 16.12.2018 ರಂದು  ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ […]

Read More

ಗ್ರಾಮ ಮಟ್ಟದಿಂದಲೇ ನಾಯಕರನ್ನಾಗಿಸುವಲ್ಲಿ ಪ್ರೋತ್ಸಾಹಿಸೋಣ.: ಯೋಗೀಶ್ ಕುಮಾರ್ ಅಗತ್ತಾಡಿ.

ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ಹಳೆನೇರಂಕಿ ಗ್ರಾಮದ ನಾರಾಯಣ ಸಾಂತ್ಯ ಇವರ ಮನೆಯಲ್ಲಿ ದಿನಾಂಕ 16.12.2018 ರಂದು ನಡೆದ “ಗುರುಸ್ಪೂರ್ತಿ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಯೋಗೀಶ್ ಕುಮಾರ್ ಅಗತ್ತಾಡಿಯವರು, ಗ್ರಾಮ ಮಟ್ಟದಿಂದಲೆ ನಮ್ಮ ಸಮಾಜ ಬಾಂಧವರನ್ನು ನಾಯಕರಾಗಿಸುವಲ್ಲಿ ಪ್ರೋತ್ಸಾಹ ನೀಡೋಣ ಎಂದು ತಿಳಿಸಿದರು. ಮನೆಯ ಹಿರಿಯರಾದ ಬಾಳಪ್ಪ ಪೂಜಾರಿ ಸಾಂತ್ಯ ಕಾರ್ಯಕ್ರಮ ಉಧ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಆಲಂಕಾರು – ನಾರಾಯಣ ಗುರುಗಳ […]

Read More

ವಿಶುಕುಮಾರ್ ಪರಿಚಯ ಕಾರ್ಯಕ್ರಮ

ಬೆಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಹಾಗು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಇದರ ಆಶ್ರಯದಲ್ಲಿ ಸರಣಿ ಕಾರ್ಯಕ್ರಮವಾದ ವಿಶುಕುಮಾರ್ ಪರಿಚಯ ಕಾರ್ಯಕ್ರಮವನ್ನು ದಿನಾಂಕ 16-12-2018 ರಂದು ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಾನ್ಶಿರಾಮ್ ನಗರದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕರ್ ಸುವರ್ಣರವರು ವಿಶುಕುಮಾರ್ ಅವರ ಸಾಹಿತ್ಯ, ಕಾದಂಬರಿ, ಸಿನಿಮಾ ಕ್ಷೇತ್ರದ ಸಾಧನೆಯನ್ನು ಘಟಕದ ಸದಸ್ಯರಿಗೆ ಪರಿಚಯಿಸಿದರು. ನ್ಯಾಯವಾದಿ ನವನೀತ್ ಹಿಂಗಾಣಿ ವಿಶುಕುಮಾರ್ ಬದುಕು ಸಾಹಿತ್ಯದ ಬಗ್ಗೆ ಬೆಳಕು ಚೆಲ್ಲಿದರು. […]

Read More

ನಮ್ಮ ನಡೆ ಸ್ವಚ್ಚತೆಯ ಕಡೆ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 16-12-2018 ರಂದು ಬೆಳಿಗ್ಗೆ 9.30 ಕೆ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಾನ್ಶಿರಾಮ್ ನಗರದಲ್ಲಿ ಆಯೋಜಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಸುಧೀರ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ, ಸಮಾಜಸೇವಾ ನಿರ್ದೇಶಕರಾಗಿರುವ ರಘು ಕೋಟ್ಯಾನ್ ಇವರ ಸಾರಥ್ಯದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು, ಶಾಲಾ ಆವರಣದ ಸುತ್ತ ಮುತ್ತವಿದ್ದ ಪ್ಲಾಸ್ಟಿಕ್ ಹಾಗು ಇನ್ನಿತರ ಒಣ ಕಸ ಮತ್ತು ಹಸಿ ಕಸಗಳನ್ನು ವಿಂಗಡಿಸಲಾಯಿತು, ಸ್ವಚ್ಚತಾ ಕಾರ್ಯಕ್ರಮಗಳ ಜೊತೆ ಶಾಲೆಯ ಪರಿಸರಕ್ಕೆ ಅನುಕೂಲಕರವಾಗುವ ಹಾಗೆ […]

Read More

ಯುವವಾಹಿನಿ (ರಿ) ವೇಣೂರು ಘಟಕದಿಂದ ಆಯುಷ್ ಚಿಕಿತ್ಸಾ ಶಿಬಿರ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕ, ಲಯನ್ಸ್ ಕ್ಲಬ್ ವೇಣೂರು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ, ಆಯುಷ್ ಇಲಾಖೆಯ ಜಂಟಿ ಆಶ್ರಯದಲ್ಲಿ ಕುಕ್ಕೇಡಿ ಅಂಬೇಡ್ಕರ್ ಭವನದಲ್ಲಿ ದಿನಾಂಕ 16.12.2018 ರಂದು ಆದಿತ್ಯವಾರ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಆಯುಷ್ ವೈದ್ಯರಾದ ಡಾ.ಕೃಷ್ಣಪ್ರಸಾದ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯ […]

Read More

ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ

ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕದ ಜಂಟಿ ಅಶ್ರಯದಲ್ಲಿ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 15/12/18 ರಂದು ಸುಂಕದಕಟ್ಟೆ ,ಅಂಬಿಕ ಅನ್ನಪೂರ್ಣೆಶ್ವರಿ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು . ಈ ಕಾರ್ಯಕ್ರಮವನ್ನು ಸುಂಕದಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಉದ್ಘಾಟಿಸಿ ,ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಜಿವನದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಮಗೆ ತೆಗೆದುಕೊಳ್ಳಬೇಕಾದ ನಿರ್ಧಾರಕ್ಕೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!