Yuvavahini

ಘಟಕಗಳು

ಮಹಿಳೆ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 07/10/2018 ರವಿವಾರ ಸoಜೆ 4 ಗoಟೆಗೆ ಮಹಿಳೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ಘಟಕದ ಮಹಿಳಾ ಸದಸ್ಯರಿಗಾಗಿ ಹಮ್ಮಿಕೊಳ್ಳಲಾಯಿತು . ಸಂಪನ್ಮೂಲ ವ್ಯಕ್ತಿಯಾಗಿ ಸ್ತ್ರೀರೋಗ ತಜ್ಞೆ ಹಾಗೂ ಪ್ರಸೂತಿ ಶಾಸ್ತ್ರಜ್ಞರಾದ ಡಾ.ಲತಾ ಶರ್ಮಾ ಇವರು ಆಗಮಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಘಟಕದ ಸಲಹೆಗಾರರಾದ ನೇಮಿರಾಜ್, ಕೂಳೂರು ಬ್ರಹ್ಮಶ್ರೀ ನಾರಾಯಣಗುರು […]

Read More

ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ಒಂದು ದಿನದ ಪ್ರವಾಸ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ದಿನಾಂಕ 07-10-1018 ರಂದು ಒಂದು ದಿನದ ಪ್ರವಾಸ ಅನ್ವಯ ಕೋಟಿಲಿಂಗೇಶ್ವರ ಮತ್ತು ಅಂತರಗಂಗೆಗೆ ಹಮ್ಮಿಕೊಳ್ಳಲಾಗಿತ್ತು, ಒಟ್ಟು 43 ಬೆಂಗಳೂರಿನ ಯುವವಾಹಿನಿ ಬಂಧುಗಳು ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ಪ್ರವಾಸ ಬೆಳಿಗ್ಗೆ 7.15 ಗೆ ಹೊರಟು ಹೊಸಕೋಟೆಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿ 12 ಗಂಟೆಗೆ ಮದ್ಯಾಹ್ನ ಕೋಟಿಲಿಂಗೇಶ್ವರ ಗೆ ತಲುಪಿ 2 ಗಂಟೆ ಹೊತ್ತಿಗೆ ಊಟ ಮುಗಿಸಿ ಅಂತರಗಂಗೆ ಗೆ ಪಯಣ ನಡೆಸಿ 3.30 ಗಂಟೆಗೆ ತಲುಪಿದ್ದೇವೆ, ಅಲ್ಲಿಯ ದರ್ಶನ ಮುಗಿಸಿ […]

Read More

ಕೊಲ್ಯ ಪರಿಸರದಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ

ಕೊಲ್ಯ : ರೋಟರಿ ಕ್ಲಬ್ ಮಂಗಳೂರು ಪೂರ್ವ,ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ,ಎನಿಮಲ್ ಕೇರ್ ಟ್ರಸ್ಟ್ ಮತ್ತು ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಜಂಟಿ ಸಹಭಾಗಿತ್ವದಲ್ಲಿ ” ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ” ವನ್ನು ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವಠಾರದಲ್ಲಿ ದಿನಾಂಕ 07/10/2018 ನೇ ಆದಿತ್ಯವಾರದಂದು ಜರಗಿತು. ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷರಾದ ರೋ| ಜ?? ಕುಮಾರ್ ಕೊಲ್ಯರವರು ವಿವಿಧ ಸಂಘಟನೆಗಳ ಆಶ್ರಯದೊಂದಿಗೆ ಕಳೆದ ಹದಿನಾಲ್ಕು ವರುಷಗಳೊಂದಿಗೆ ಯಶಸ್ವಿಯಾಗಿ ನಡೆಸಿಕೊಂಡು […]

Read More

ಹಿಂದುಳಿದವರ ಪ್ರಗತಿಗೆ ನಾರಾಯಣಗುರುಗಳು ಪ್ರೇರಣೆ : ರಾಜೀವ ಪೂಜಾರಿ.

ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುಗಳು ಸನಾತನ ಪರಂಪರೆ, ಧ್ಯಾನ, ತಪಸ್ಸನ್ನು ಪ್ರತಿಪಾದಿಸಿದ್ದರು. ಈ ಮೂಲಕ ಸಮಾಜದಲ್ಲಿ ಆ ಕಾಲದಲ್ಲಿದ್ದ ಅಸ್ಪ್ರಶ್ಯತೆ, ಅಂಧಶ್ರದ್ಧೆ ಮೊದಲಾದ ಸಮಸ್ಯೆಗಳ ಬಗ್ಗೆ ಕ್ರಾಂತಿಕಾರಿ ಬದಲಾವಣೆ ತರಲು ಯತ್ನಿಸಿದ್ದರು. ತಪಸ್ಸನ್ನು ಆಚರಿಸಿ ಭಗವತ್ ಸಾಕ್ಷಾತ್ಕಾರವನ್ನು ಪಡೆದು ಸಮಾಜ ಪರಿವರ್ತನೆಯನ್ನು ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಿದರು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 07.10.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ಎಂ ಟಿ ಸಾಲ್ಯಾನ್ […]

Read More

ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಶಿವಗಿರಿ ಯಾತ್ರೆ

ಬಜಪೆ : ದಿನಾಂಕ 03.10.2018 ರಿಂಡ್ 05.10.2018 ರವರೆಗೆ ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 48 ಸದಸ್ಯರು ಈ ಒಂದು ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಿವಗಿರಿ ಮಠದ ಪೂಜ್ಯ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾರಾಯಣ ಗುರುಗಳ ಮಹಾ ಸಮಾಧಿ, ಕೆಲವು ಐತಿಹಾಸಿಕ ಸ್ಥಳಗಳು, ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಮಣ್ಯ ದೇವಸ್ಥಾನ, ಅರವಿಪುರಂ ದೇವಸ್ತಾನ, ಕನ್ಯಾಕುಮಾರಿಯ ದೇವಿ ದರ್ಶನ, ಮಾರುತಮಲೈ ಬೆಟ್ಟ, ಕನ್ಯಾಕುಮಾರಿ, ಅನಂತ ಪದ್ಮನಾಭ ದರ್ಶನದೊಂದಿಗೆ ಯಾತ್ರೆ ಸಮಾಪನಗೊಂಡಿತು […]

Read More

ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಅಭಿಯಾನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕ ಮತ್ತು ಕೂಳೂರು ಪ್ರೌಢಶಾಲೆ ಇವರ ಜಂಟಿ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಿನಾಂಕ 02/10/2018 ರಂದು ಕೂಳೂರು ಪ್ರೌಢಶಾಲೆ ಇಲ್ಲಿ ಬೆಳಗ್ಗೆ 9.30 ಕ್ಕೆ ಸರಿಯಾಗಿ ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕೂಳೂರು ಚರ್ಚಿನ ಫಾ.ವಿನ್ಸೆಂಟ್ ಡಿಸೋಜಾ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಕೂಳೂರು ಘಟಕದ ಸಲಹೆಗಾರರು ಹಾಗೂ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ […]

Read More

ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯ

ಸಸಿಹಿತ್ಲು : ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 30.09.2018ರಂದು ಬೆಳಿಗ್ಗೆ 9ರಿಂದ 12ಗಂಟೆಯವರೆಗೆ  ಸ್ವಚ್ಛತಾ ಕಾರ್ಯವು ಬ್ರಹ್ಮಶ್ರೀ ನಾರಯಾಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ವಠಾರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಶೈಲೇಶ್ ಕುಮಾರ್ ಸಸಿಹಿತ್ಲು, ಕಾರ್ಯದರ್ಶಿ ವೀಣಾ ಅಮೀನ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Read More

ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 30/09/2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ ಪ್ರಯುಕ್ತ ಭಜನಾ ಕಾರ್ಯಕ್ರಮ ಜರುಗಿತು.  ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಕೆ ಬಿಜೈ ಇವರಿಂದ ಭಜನಾ ಕಾರ್ಯಕ್ರಮವು ಉದ್ಘಾಟನೆಗೊಂಡು ನಂತರ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮವು ನಡೆಯಿತು. ಸತ್ಯಜಿತ್ ಸುರತ್ಕಲ್ (ಅಧ್ಯಕ್ಷರು,ಯುವಮೋರ್ಚ ಬಿಜೆಪಿ) , ಸೂರಜ್ ಕುಮಾರ್ ಕಲ್ಯ(ಟ್ರಸ್ಟಿ ವಿಕಾಸ್ ಪಿಯು ಕಾಲೇಜ್), ಯುವವಾಹಿನಿ(ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕೆ ರಾಜೀವ ಪೂಜಾರಿ, ಕೇಂದ್ರ ಸಮಿತಿಯ ಮಾಜಿ […]

Read More

ಯುವದರ್ಪಣ : ಮಾಹಿತಿ ಕಾರ್ಯಾಗಾರ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ‌ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]

Read More

ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ

ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!