Yuvavahini

ಘಟಕಗಳು

ಭಜನಾ ಸೇವೆ

ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ವತಿಯಿಂದ ದಿನಾಂಕ 04-10-2024 ಶುಕ್ರವಾರದಂದು ಕೋಶಾಧಿಕಾರಿ ನಿರ್ಮಲರವರ ಮನೆಯಲ್ಲಿ ದುರ್ಗಾ ಪೂಜೆ ಪ್ರಯುಕ್ತ ಭಜನಾ ಸೇವೆ ಯುವವಾಹಿನಿ ಸದಸ್ಯರಿಂದ ಜರುಗಿತು. ಭಜನಾ ಸೇವೆಯಲ್ಲಿ ಘಟಕದ ಸದಸ್ಯರು, ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಂಡರು.  ಭಜನೆಯ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು.

Read More

ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಅಂಚೆ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ : ಹರೀಶ್ ಕೆ ಪೂಜಾರಿ

ಕುಳಾಯಿ : ಮಹಿಳಾ ಮಂಡಲ (ರಿ) ಕುಳಾಯಿ ಮತ್ತು ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಆಧಾರ್ ನೋಂದಣಿ ಹಾಗೂ ತಿದ್ದುಪಡಿ, ಪಾನ್ ಕಾರ್ಡ್, ಪಾಸ್ ಪೋರ್ಟ್, ಅಪಘಾತ ವಿಮಾ ಹಾಗೂ ಅಂಚೆ ಉಳಿತಾಯ ಯೋಜನೆಯ ಶಿಬಿರವು ಮಹಿಳಾ ಮಂಡಲ ಕುಳಾಯಿ ಸಭಾಂಗಣದಲ್ಲಿ 02-10-2024ರಂದು ಬುಧವಾರ ಜರಗಿತು. […]

Read More

28ನೇ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ 28ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02-10-2024 ಬುಧವಾರದಂದು ಬೆಳಿಗ್ಗೆ 8.30ಕ್ಕೆ ಸರಿಯಾಗಿ ಪ್ರಾರಂಭಗೊಂಡಿತು. ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ ಎಸ್, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪ್ರಥಮ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಕಾರ್ಯದರ್ಶಿ […]

Read More

“‘ಕಾನೂನು, ರಾಜಕೀಯ ವಿಚಾರವಾದ ಮತ್ತು ಮನಶಾಸ್ತ್ರದ ಜೊತೆ ಮುಖಾಮುಖಿ””

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಕಾನೂನು‌, ರಾಜಕೀಯ, ಮನಶಾಸ್ತ್ರ, ವಿಚಾರವಾದ ಕುರಿತಾದ ಯುವ ಮನಸುಗಳ ಸಂವಾದ ಕಾರ್ಯಕ್ರಮ ದಿನಾಂಕ 30-09-2024 ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಜಿಲ್ಲಾಧಿಕಾರಿ ಶ್ರೀ ಮುಲೈ ಮುಹಿಲನ್ ಎಂ.ಪಿ ನೆರವೇರಿಸಿ, ವಿದ್ಯಾರ್ಥಿಗಳು ಇತಿಹಾಸವನ್ನು ಅರಿತುಕೊಳ್ಳಬೇಕು ಮತ್ತು ಇತಿಹಾಸ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಸತ್ಯ ಮತ್ತು ಸುಳ್ಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ನುಡಿದರು. ರಾಜಕೀಯ ಮನೆಯಿಂದಲೇ ಆರಂಭವಾಗುತ್ತದೆ. ಪ್ರತಿಯೊಂದು ಅವಕಾಶವು ರಾಜಕೀಯ, ವಿಚಾರವಾದ, […]

Read More

ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರು ಶ್ರೀಮತಿ ಅಮಿತಾಂಜಲಿ ಕಿರಣ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 29-09-2024 ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕರು ಶ್ರೀಮತಿ ಸುಲೋಚನಾ ಪಚ್ಚಿನಡ್ಕ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಮುಂದಿನ ದಿನಗಳಲ್ಲಿ ಸಂಘಟನೆಗಳೊಂದಿಗೆ ಬೆರೆತು ಸಮಾಜಮುಖಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಹನ್ನೊಂದು […]

Read More

ಯುವವಾಹಿನಿ (ರಿ) ಕೂಳೂರು ಘಟಕ : ಶಿವಗಿರಿ ತೀರ್ಥಯಾತ್ರೆ

ಕೂಳೂರು : ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ ಶಿವಗಿರಿ ಮಠ ಕೇರಳ ಇವರ ಮಾರ್ಗದರ್ಶನದೊಂದಿಗೆ ಹರೀಶ್ ಪೂಜಾರಿ ಮಂಗಳೂರು ಇವರ ಸಹಕಾರದಿಂದ ಶಿವಗಿರಿ ತೀರ್ಥ ಯಾತ್ರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಹಾಗೂ ಗುರುಹಿರಿಯರ ಆಶೀವಾ೯ದ ದೊಂದಿಗೆ 50 ಮಂದಿ ಸದಸ್ಯರು, ಬಂಧುಮಿತ್ರರು ಒಟ್ಟಾಗಿ ದಿನಾಂಕ 28-9-2024 ನೇ ಶನಿವಾರ ಸಂಜೆ 5.30ಕ್ಕೆ ಮಾವೇಲಿ ಎಕ್ಸ್‌ಪ್ರೆಸ್ ನಲ್ಲಿ ಪ್ರಯಾಣ ಆರಂಭವಾಯಿತು. ರಾತ್ರಿ ರೈಲಿನಲ್ಲಿ ರುಚಿಯಾದ ಊಟವನ್ನು ಮಾಡಿ, ಮಾರನೇ ದಿನ ಬೆಳಿಗ್ಗೆ 29-09-2024 […]

Read More

ನಾರಾಯಣಗುರುಗಳು ಜಗದ ಪರಿವರ್ತನೆಯ ಹರಿಕಾರರು : ಪ್ರೇಮನಾಥ್ ಕರ್ಕೇರಾ

ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ ಪರಿವರ್ತನೆಯ ಹರಿಕಾರರು ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರಾ ಗುರುಸಂದೇಶ ನೀಡಿದರು. ಅವರು ದಿ. 27-09-2024 ರಂದು ರಾಕೇಶ್ ಜತ್ತನ್ ರಾಯಿ ಇವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ […]

Read More

ಯುವವಾಹಿನಿ (ರಿ) ಪುತ್ತೂರು ಘಟಕ : ಶಾಲಾ ಸಾಮಗ್ರಿ ವಿತರಣೆ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪುತ್ತೂರು ಘಟಕದ ವತಿಯಿಂದ ದಿನಾಂಕ 25-09-2024ನೇ ಬುಧವಾರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇಲ್ಲಿಗೆ ಅತೀ ಅಗತ್ಯವುಳ್ಳ ಮೂರು ಮೇಜುಗಳ ಹಸ್ತಾಂತರ ಕಾರ್ಯಕ್ರಮ ನಮ್ಮ ಘಟಕದ ವತಿಯಿಂದ ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾದ ರಮೇಶ್ ಪಜಿಮಣ್ಣು, ಶಾಲಾ ಮುಖ್ಯೋಪಾಧ್ಯಾಯರಾದ ವಿಜಯ ಪಿ, ಘಟಕದ ಅಧ್ಯಕ್ಷರಾದ ಜಯರಾಮ ಬಿ ಎನ್, ಕಾರ್ಯದರ್ಶಿ ಸಮಿತ್. ಪಿ ಉಪಸ್ಥಿತರಿದ್ದರು. ಶಾಲೆಯ ಪುಟಾಣಿ ಮಕ್ಕಳು […]

Read More

ಜೀವ ವಿಮೆ – ಆರೋಗ್ಯ ವಿಮೆ ಮಾಹಿತಿ ಕಾರ್ಯಗಾರ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 25-09-2024 ಬುಧವಾರದಂದು ನಡೆದ ವಾರದ ಸಭೆಯಲ್ಲಿ ಜೀವ ವಿಮೆ ಹಾಗೂ ಆರೋಗ್ಯ ವಿಮೆಯ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ L.I. C ಅಡ್ವೈಸರ್ ಶ್ರೀಮತಿ ಪ್ರಶೋಭ , ಶ್ರೀಮತಿ ಯಶೋಧ ಹಾಗೂ ಡೆವಲಪ್ಮೆಂಟ್ ಆಫೀಸರ್ ಕೆ. ಆರ್.ಬಾಲಕೃಷ್ಣ ಆಗಮಿಸಿದ್ದರು. ಇವರನ್ನು ಹೂ ಕೊಟ್ಟು ಸಭೆಗೆ ಸ್ವಾಗತಿಸಲಾಯಿತು. ಪ್ರತಿಯೊಬ್ಬರೂ ಜೀವ ವಿಮೆ ಮಾಡಬೇಕು. ಜೀವ ವಿಮೆ ನಮಗೆ ಅತೀ ಮುಖ್ಯ. ಆರೋಗ್ಯ ಮತ್ತು ಜೀವ […]

Read More

ಭಕ್ತಿಯ ಸಂಗಮವಾದ ಜ್ಞಾನದಿಂದ ಯಾವುದೇ ಉಪಯೋಗವಿಲ್ಲ. ಅಂತ್ಯ ಕಾಲ ಬಂದಾಗ ವ್ಯಾಕರಣಗಳು ಪಂಡಿತರನ್ನು ಉಳಿಸುವುದಿಲ್ಲ. ದೇವರ ಸ್ಮರಣೆ ಹಾಗೂ ಸಂಕೀರ್ತನೆ ಅಥವಾ ಭಜನೆ ಇಲ್ಲದೇ ಏನನ್ನೂ ಸಾಧಿಸಲು ಅಸಾಧ್ಯ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 52 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ ಸುಷ್ಮಾ ಇವರ ಮನೆಯಲ್ಲಿ ದಿನಾಂಕ 24-09-2024 ಮಂಗಳವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು ಒಂದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!