28-07-2019, 4:53 PM
ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]
Read More
28-07-2019, 4:30 PM
ಬಜಪೆ : ಯುವವಾಹಿನಿ (ರಿ ) ಬಜಪೆ ಘಟಕ ಇವರ ಅತಿಥ್ಯದಲ್ಲಿ ಮತ್ತು ಬ್ರಹ್ಮಶ್ರೀ ನಾರಾಯಣ ಸೇವಾ ಸಂಘ ಬಜಪೆ -ಕರಂಬಾರು ಇವರ ಆಶ್ರಯದಲ್ಲಿ , ಆಟಿದ ನೆಂಪು -2019 ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ವಿದ್ಯಾನಿಧಿ ವಿತರಣಾ ಕಾರ್ಯಾಕ್ರಮವು ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ನಡೆಯಿತು .ಈ ಕಾರ್ಯಕ್ರಮವನ್ನು ಮರದ ಸೆಮಿಗೆ ಮಣೆಯಲ್ಲಿ ಸೆಮಿಗೆ ಒತ್ತುವ ಮೂಲಕ ಬಿರುವೆರ್ ಕುಡ್ಲ ಬಜಪೆ ವಲಯದ ಉಪಾದ್ಯಕ್ಷರು ಹಾಗೂ ವೃತ್ತಿಯಲ್ಲಿ ಯುವ ವಕೀಲರಾದ ಚಂದ್ರಶೇಕರ್ ಎಂ .ಅಮಿನ್ […]
Read More
28-07-2019, 2:20 PM
ವೇಣೂರು: ಮಳೆಗಾಲದಲ್ಲಿ ನಮಗೆ ನೀರಿನ ಮಹತ್ವ ಗೊತ್ತಾಗುವುದಿಲ್ಲ. ಬೇಸಿಗೆಕಾಲ ಬಂತೆಂದರೆ ಹನಿ ನೀರಿಗೆ ಹಾಹಾಕಾರ ಶುರುವಾಗುತ್ತದೆ. ನೀರಿನ ಜಾಗೃತಿ ಮಳೆಗಾಲದಲ್ಲೇ ಶುರುವಾಗಬೇಕು. ಅದಕ್ಕಾಗಿ ಎಲ್ಲೆಡೆ ಜನತೆ ಮಳೆಕೊಯ್ಲು ಹಾಗೂ ಜನಮರುಪೂರಣಕ್ಕೆ ಒತ್ತು ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ವೇಣೂರು ವಲಯ ಮೇಲ್ವಿಚಾರಕ ಯೋಗೀಶ್ ಹೇಳಿದರು. ಬಜಿರೆ ಸ.ಉ.ಪ್ರಾ. ಶಾಲೆಯಲ್ಲಿ ಯುವವಾಹಿನಿ ವೇಣೂರು ಘಟಕ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಜರಗಿದ ಜಲಮರುಪೂರಣ ಹಾಗೂ ಮಳೆಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]
Read More
28-07-2019, 1:58 PM
ಬೆಳ್ತಂಗಡಿ : ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು. ಸಮಾಜದಲ್ಲಿ ಅವಕಾಶ ವಂಚಿತ ಕಟ್ಟ ಕಡೆಯ ವ್ಯಕ್ತಿಯನ್ನು ಹುಡುಕಿ ಸಾಧನೆ ಮಾಡಲು ಇಂತಹ ಸಂಘಟನೆಗಳ ಮೂಲಕ ಪ್ರೋತ್ಸಾಹ ನೀಡಬೇಕು ಇಂದಿನ ಪ್ರಥಮ ಹೆಜ್ಜೆಯೆ ಪ್ರೋತ್ಸಾಹದ ಸಾವಿರ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ ಎಂದು ಮಂಗಳೂರಿನ ಅಬಕಾರಿ ನಿರೀಕ್ಷಕರು ಗೀತಾ ಪಿ ಹೇಳಿದರು. ಅವರು ದಿನಾಂಕ 28/07/2019ನೇ ಭಾನುವಾರ ಬೆಳ್ತಂಗಡಿ ಸುವರ್ಣ ಅರ್ಕೆಡ್ ನಲ್ಲಿ ನಡೆದ ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಪ್ರಥಮ ಹೆಜ್ಜೆ ಇಡುವ […]
Read More
28-07-2019, 1:47 PM
ಉಪ್ಪಿನಂಗಡಿ : ಜನಸೇವೆಯೇ ಭಗವಂತನ ಸೇವೆ ಎಂಬುದನ್ನು ಮನಗಂಡು ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ, ಘಟಕದ ವತಿಯಿಂದ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಪೂಜಾರಿಯವರಿಗೆ ರೂ. 10,000 ವನ್ನು ದಿನಾಂಕ 28.07.19 ರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್.ಎಂ, ಡಾ.ಸದಾನಂದ ಕುಂದರ್, ಅಧ್ಯಕ್ಷರಾದ […]
Read More
28-07-2019, 1:28 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಮೋಹನ್ ಮಾಡೂರ್ ರವರು ಕಳೆದ 7 ತಿಂಗಳಿನ ಹಿಂದೆ ಬೈಕ್ ಅಪಘಾತಕ್ಕೊಳಗಾದ ಪರಿಣಾಮವಾಗಿ ತನ್ನ ಒಂದು ಕಾಲು ಶಸ್ತ್ರಚಿಕಿತ್ಸೆ ಗೊಳಗಾಗಿ ತನ್ನ ಕುಟುಂಬ ನಿರ್ವಹಣೆಯನ್ನು ಮಾಡಲು ತಾನು ಮಾಡುತ್ತಿರುವ ವೃತ್ತಿಯನ್ನು ಮುಂದುವರಿಸಲು ಸಾಧ್ಯವಾಗದೆ ಬೇರಾವ ಸಂಪಾದನೆ ಕೂಡಾ ಇವರಿಗಿಲ್ಲ.ಇವರ ಪತ್ನಿ ವೀಣಾ ರವರು ಕೂಡಾ ಘಟಕದ ಸದಸ್ಯೆಯಾಗಿದ್ದು ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇವರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು […]
Read More
28-07-2019, 5:46 AM
ಮಾಣಿ : “ಮನುಷ್ಯನ ಬದುಕನ್ನು ಪ್ರಕೃತಿಯೇ ರೂಪಿಸುತ್ತದೆ.ಆದರೆ ಇಂದು ನಾವು ವಿಕೃತಿಯೆಡೆಗೆ ಸಾಗಿ ಪ್ರಕೃತಿ ರೂಪಿತ ಸಹಜ ಬದುಕನ್ನು ಅದಃ ಪತನಗೊಳಿಸುತ್ತಿದ್ದೇವೆ.ನಮ್ಮಲ್ಲಿ ಇಂದು ಮಣ್ಣನ್ನು ಮಣ್ಣಾಗಿ ನೋಡುವ ದೃಷ್ಟಿ ಇಲ್ಲದಾಗಿದೆ.ಆದರಲ್ಲಿಯೂ ದುರಾಸೆಯ ಪ್ರತಿರೂಪವನ್ನು ರೂಪಿಸುತ್ತಿದ್ದೇವೆ. ಬದುಕಿನ ಪ್ರಕ್ರಿಯೆಯಲ್ಲಿ ಪ್ರಕೃತಿಯು ರೂಪಿಸಿರುವ ವಿವಿಧ ಕಾಲಮಾನಗಳ ಅರಿವು ನಮ್ಮಲ್ಲಿ ಅಗತ್ಯವಾಗಿರಬೇಕು ಎಂದು ತುಳು ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಧ್ಯಾಪಕ ರಮೇಶ್ ಉಳಯ ನುಡಿದರು.ಅವರು ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ದಿನಾಂಕ:28-07-19ರ ಆದಿತ್ಯವಾರದಂದು ಮಾಣಿ ನಾರಾಯಣ ಗುರು ಸಭಾ ಭವನದಲ್ಲಿ […]
Read More
28-07-2019, 4:58 AM
ಶಕ್ತಿನಗರ : ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ದಿನಾಂಕ 28-7-2019 ರಂದು ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಇದರ ಸಭಾಂಗಣದಲ್ಲಿ ಆಟಿಡೊಂಜಿ ದಿನ ಹಳೆಯ ನೆನಪುಗಳ ದಿನಗಳನ್ನು ಸರಮಾಲೆಯನ್ನು ಹಾಗೂ ಹಳೆ ಬೇರು ಹೊಸ ಚಿಗುರು ಎಂಬ ಆಟಿದ ಸುಂದರವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆಯಾದ ಭಾರತಿ ಜಿ. ಅಮಿನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಲಾವತಿ ಜಯಂತ್ ನಡುಬೈಲು ವಹಿಸಿದ್ದರು. ಉದ್ಘಾಟನೆಯು ವಿನೂತನವಾಗಿ ನಾಟಿ ಮಾಡುವ ಮೂಲಕ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಗಣೇಶ್ […]
Read More
28-07-2019, 4:44 AM
ಕುಪ್ಪೆಪದವು : ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು 28/07/2019 ರಂದು ಹಮ್ಮಿಕೊಳ್ಳಲಾಯಿತು. ಈ ಪ್ರವಾಸಕ್ಕೆ ಸುಮಾರು 52 ಕ್ಕಿಂತ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು. ಎಲ್ಲಾ ಸದಸ್ಯರು ಮುಂಜಾನೆ 5.00 ಘಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಸೇರಿದರು. ಅಲ್ಲಿಂದ ನಮ್ಮ ಪ್ರಯಾಣ ಸಾಗಿದ ಹಾದಿ……ಸಿಗಂದೂರು ಚೌಡೇಶ್ವರಿ ದೇವಾಲಯ .ಜೋಗು ಜಲಪಾತ ಹೀಗೆ ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಸೊಬಗನ್ನು ಸವಿಯುತ್ತಾ, ಬೇಡಿದ್ದನ್ನು ಕರುಣಿಸುವ ತಾಯಿಯ ದೇಗುಲ ದರ್ಶನ ಮತ್ತು ಜೀವನದಲ್ಲಿ ಒಮ್ಮೆ ನೋಡಲೇ ಬೇಕಾದ ಜೋಗುಜಲಪಾತದ ರಮಣೀಯ ದೃಶ್ಯ […]
Read More
26-07-2019, 4:58 PM
ಮಾಣಿ : ಸರಕಾರಿ ಶಾಲೆ ಉಳಿಯಲಿ,ಬೆಳೆಯಲಿ ಎಂಬ ಆಶಯದೊಂದಿಗೆ ಯುವವಾಹಿನಿ(ರಿ.)ಮಾಣಿ ಘಟಕಕ್ಕೆ ಮತ್ತೊಂದು ಸರಕಾರಿ ಶಾಲೆಯ ಅವಶ್ಯಕತೆಯನ್ನು ಸಾಕಾರಗೊಳಿಸುವ ಅವಕಾಶಯೊಂದು ಇಂದು ಒದಗಿಬಂತು.. ದಿನಾಂಕ .26-07-2019ರಂದು ಸ.ಹಿ.ಪ್ರಾ.ಶಾಲೆ ಮಲ್ಲಡ್ಕ, ಪೆರ್ನೆ ಇದರ ಶಾಲಾ ಮಕ್ಕಳಿಗೆ ಊಟದ ತಟ್ಟೆಗಳನ್ನು ಘಟಕದ ವತಿಯಿಂದ ನೀಡಲಾಯಿತು.ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಹರೀಶ್ ಬಾಕಿಲ ತಟ್ಟೆಗಳನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು.ಜೊತೆಯಲ್ಲಿ ಕಾರ್ಯದರ್ಶಿ ಸುಜಿತ್ ಅಂಚನ್,ನಿ.ಪೂ ಅಧ್ಯಕ್ಷರು ರಾಜೇಶ್ ಬಾಬನಕಟ್ಟೆ, ಜೊತೆ ಕಾರ್ಯದರ್ಶಿ ಜನಾರ್ದನ ಕೊಡಂಗೆ,ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರು ಚೇತನ್ […]
Read More