Yuvavahini

ಘಟಕಗಳು

ಯುವವಾಹಿನಿ ವಿದ್ಯಾ ಸ್ಫೂರ್ತಿ- 2022

ಕಡಬ :- ದಿನಾಂಕ 12.03.2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಭೇತಿ ಕಾರ್ಯಗಾರ “ವಿದ್ಯಾ ಸ್ಪೂರ್ತಿ” ಕಾರ್ಯಕ್ರಮವು ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ “ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ SSLC ಯ ಅಂಕಗಳು ಮಾನ ದಂಡವಾಗುತ್ತದೆ ಹಾಗೆಯೇ ಈ ಅದ್ಭುತ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಮುಂದಿನ ಪರೀಕ್ಷೆಯಲ್ಲಿ ಉತ್ತಮ ಅಂಕ […]

Read More

ಶೈಕ್ಷಣಿಕ ಮಾರ್ಗದರ್ಶನ ಶಿಬಿರ

ಮುಲ್ಕಿ :- ದಿನಾಂಕ 08.03.2022 ರಂದು ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಮುಲ್ಕಿಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಶಾಲೆಯ ಸಭಾಂಗಣದಲ್ಲಿ ಜೇಸಿ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಂದ ಶೈಕ್ಷಣಿಕ ಮಾರ್ಗದರ್ಶನ ಶಿಬಿರವು ನಡೆಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತಾನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ರಾದ ಉದಯ ಅಮೀನ್ ಮಟ್ಟು”ನನ್ನ ಮಾತೃ ಸಂಸ್ಥೆ ಯಾಗಿರುವ ಮುಲ್ಕಿ ಘಟಕವು ನಮ್ಮ ಸಂಸ್ಥೆಯ ಧೇಯೋದ್ದೇಶದಂತೆ ವಿದ್ಯೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುತ್ತಾ […]

Read More

ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಅರೋಗ್ಯ ಕಾರ್ಡ್ ಮಾಹಿತಿ ಕಾರ್ಯಗಾರ

ಕೆಎಂಸಿ ಸಂಸ್ಥೆಯ ಅತ್ತಾವರ ಇವರ ಸಹಕಾರದೊಂದಿಗೆ ಯುವವಾಹಿನಿ(ರಿ.) ಶಕ್ತಿನಗರ ಘಟಕ, ಲಯನ್ಸ್ ಕ್ಲಬ್‌ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಶಿಬಿರವು ದಿನಾಂಕ 06-03- 2022ರಂದು ಕುವೆಂಪು ಮಾದರಿ ಸರಕಾರಿ ಶಾಲೆ ನಾಳ್ಯಪದವು ಶಕ್ತಿನಗರದಲ್ಲಿ ಜರುಗಿತು. ಯುವವಾಹಿನಿ( ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಶಕ್ತಿನಗರ ಯುವವಾಹಿನಿ ಘಟಕದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಜಯರಾಮ ಪೂಜಾರಿ ಬಾಳಿಲ […]

Read More

ಪದಪ್ರದಾನ ಸಮಾರಂಭ

ಮಂಗಳೂರು ದಿ.27.02.2022 ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ ಪದಗ್ರಹಣ ಸಮಾರಂಭವು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು ಇಲ್ಲಿ ಜರುಗಿತು. ಶ್ರೀ ರಾಮಾಂಜನೆಯ ಮಂದಿರ ಕೆಂಜಾರು ಇದರ‌ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಗೈದು ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಶೇಖರ್ ಬಂಗೇರ ಅವರು ಸಮಾರಂಭವನ್ನು ‌ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೀತೇಶ್ ಸಾಲ್ಯಾನ್ ವಹಿಸಿದ್ದರು. ಮಾಜಿ ಅಧ್ಯಕ್ಷರಾದ […]

Read More

ಯುವವಾಹಿನಿಯ ಸಮಾಜಮುಖಿ ಚಿಂತನೆಗಳು ಹೊಸ ಭವಿಷ್ಯಕ್ಕೆ ಮುನ್ನುಡಿ : ಕೋಟ ಶ್ರೀನಿವಾಸ ಪೂಜಾರಿ

ಕೋಟ: ಸಂಘಟನೆಗಳು ಸಮಾಜದ ಶ್ರೇಯಸ್ಸಿಗಾಗಿ ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನೊಂದವರ, ಅಶಕ್ತರ ಬಾಳಿಗೆ ಬೆಳಕಾಗಿ ಹೊಸ ಮುನ್ನುಡಿ ಬರೆಯುತ್ತಿದೆ. ಈ ನಿಟ್ಟಿನಲ್ಲಿ ಯುವವಾಹಿನಿ(ರಿ) ಯಡ್ತಾಡಿ ಘಟಕ ಹಲವಾರು ಸಮಾಜ ಸೇವೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯ ಸ್ಥಾಪನೆಯ ಉದ್ದೇಶದಂತೆ ಹೆಜ್ಜೆ ಹಾಕುತ್ತಿರುವುದು ಶ್ಲಾಘನೀಯ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯಡ್ತಾಡಿ ಶ್ರೀಕೃಷ್ಣ ನಿಲಯದ ವಠಾರದಲ್ಲಿ ಯುವವಾಹಿನಿ (ರಿ) ಯಡ್ತಾಡಿ […]

Read More

ಸಿದ್ಧತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ : ಸುಧಾಕರ ಕಾರ್ಕಳ

ಅಳಿಯೂರು : ಸಿದ್ದತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರು ಹಾಗೂ ಜೇಸೀ ರಾಷ್ಟ್ರೀಯ ತರಬೇತುದಾರರಾದ ಸುಧಾಕರ ಕಾರ್ಕಳ ಅಭಿಪ್ರಾಯ ಪಟ್ಟರು. ಅವರು ದಿನಾಂಕ 18.02.2022 ರಂದು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಜರುಗಿದ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟು ಮಾತನಾಡಿದರು ಶಿಕ್ಷಣ ಸಂಯೋಜಕರಾದ ಸ್ಮಿತಾ ಮಿರಾಂದ ದೀಪ ಬೆಳಗುವುದರ ಮೂಲಕ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸರಣಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ […]

Read More

ಬಜಗೋಳಿ ಬ್ರಹತ್ ರಕ್ತದಾನ ಶಿಬಿರ, ಅಭಿನಂದನಾ ಕಾರ್ಯಕ್ರಮ

ಕಾರ್ಕಳ :ಬಿಲ್ಲವ ಸಮಾಜ ಸೇವಾ ಸಂಘ(ರಿ) ಬಜಗೋಳಿ,ಯುವವಾಹಿನಿ(ರಿ) ಕಾರ್ಕಳ ಘಟಕ,ಹಾಗೂ ಯೂತ್ ಬಿಲ್ಲವ(ರಿ) ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ರಕ್ತ ನಿಧಿ ಕೇಂದ್ರ ಉಡುಪಿ ಇದರ ಸಹಯೋಗದೊಂದಿಗೆ ಸಾರ್ವಜನಿಕ ಬ್ರಹತ್ ರಕ್ತದಾನ ಶಿಬಿರವು ಶ್ರೀ ನಾರಾಯಣ ಗುರು ಸಭಾಭವನ ಬಜಗೋಳಿ ಇಲ್ಲಿ ಫೆ.13ರಂದು ನಡೆಯಿತು. ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ನಲ್ಲೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಕಾರ್ಕಳ ಇದರ ಮಾಲಕರಾದ ಸುಶಾಂತ್ ಬಜಗೋಳಿ ಇವರು […]

Read More

ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆ

ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]

Read More

ಬೆಂಗಳೂರಿನಲ್ಲಿ ವಿಜೃಂಬಿಸಿದ ಯುವವಾಹಿನಿ

ಬೆಂಗಳೂರು : ಫೆಬ್ರವರಿ 13, 2022ರ ಭಾನುವಾರ ಬೆಂಗಳೂರಿನ ಜಯನಗರದ ಯುವಕ ಸಂಘದ ವಿವೇಕ ಸಭಾಂಗಣದಲ್ಲಿ ಸಂಭ್ರಮವೋ ಸಂಭ್ರಮ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೂಲೆಗಳಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು ಸೇರಿರುವ ಬಿಲ್ಲವ ಸಮಾಜದ ಯುವಕ-ಯುವತಿಯರು ಯುವವಾಹಿನಿ (ರಿ) ಬೆಂಗಳೂರು ಘಟಕದ ನಾಲ್ಕನೆಯ ವಾರ್ಷಿಕ ಸಮಾವೇಶವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಬೆಳಿಗ್ಗೆ ಗಂಟೆ ಹತ್ತರಿಂದ ಆರಂಭವಾದ ಕಾರ್ಯಕ್ರಮವನ್ನು ಸಕೇಶ್ ಬುನ್ನನ್ ನಡೆಸಿಕೊಟ್ಟರು. ವಿವಿಧ ನೃತ್ಯ-ಸಂಗೀತ ಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸೇರಿದ್ದ ಜನಸಾಗರವು ಮನರಂಜನೆಯ ರಸದೌತಣವನ್ನು ಸವಿಯುವಂತಾಯಿತು. ಸುಮಾರು […]

Read More

ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!