06-02-2022, 2:53 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ನೇತ್ರತ್ವದಲ್ಲಿ ಪುತ್ತೂರಿನ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ “ಯುವವಾಹಿನಿ ಶಿಕ್ಷಣ ಸ್ಪೂರ್ತಿ-2022′ ದಿನಾಂಕ 06.02.2022 ಕಾರ್ಯಕ್ರಮ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಎಸ್. ಎಸ್. ಎಲ್. ಸಿ. ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯ ಭಯವನ್ನು ಹೋಗಲಾಡಿಸಲು ಪುತ್ತೂರು ಯುವವಾಹಿನಿ ಘಟಕ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯುತ್ತಮವಾದುದು. […]
Read More
06-02-2022, 1:44 PM
ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ 7 ನೇ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ 06-02-2022 ರ ಭಾನುವಾರದಂದು ಕೂಳೂರು ಮಿನಿ ಚರ್ಚ್ ಹಾಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಸಭಾ ಕಾರ್ಯಕ್ರಮವನ್ನು ಶ್ರೀ ಗೋಕರ್ಣಾಥ ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಎಚ್.ಎಸ್ ಸಾಯಿರಾಮ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಸಮಾಜಮುಖಿ ಕಾರ್ಯಗಳೊಂದಿಗೆ ಯುವಕರ ಯುವವಾಹಿನಿ ತಂಡವು ಇನ್ನಷ್ಟು ಬಲಿಷ್ಠ ಗೊಳ್ಳಲಿ ಎಂದು ಶುಭ […]
Read More
06-02-2022, 12:13 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ರಜತ ಮಹೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಂಗಳೂರು ಹಾಗೂ ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 06-02- 2022 ರಂದು ಮಂಗಳೂರಿನ ತುಳು ಭವನದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ .ಜಿ. ಕತ್ತಲಸಾರ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ಮಹಾನಗರ ಪಾಲಿಕೆಯ […]
Read More
01-02-2022, 3:45 PM
ಮಂಗಳೂರು:- ದಿನಾಂಕ 01.02 2022 ರಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಪದಗ್ರಹಣ ಸಮಾರಂಭವು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಸಮಾರಂಭಕ್ಕೆ ಭಜನೆ ಹಾಗೂ ಗುರುಪೂಜೆಯೊಂದಿಗೆ ಚಾಲನೆ ನೀಡಲಾಯಿತು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಎಸ್ಪಿನ್ ವಾಲ್ ಮತ್ತು ಕಂಪನಿ ಲಿಮಿಟೆಡ್ ಮಂಗಳೂರು ಇದರ ಜನರಲ್ ಮನೇಜರ್ ಆಗಿರುವ ಎಮ್.ಶೇಖರ ಪೂಜಾರಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿಗಳಾಗಿ ಡಾ. ಕಿರಣ್ ಕುಮಾರ್ ಪಿ ಕೆ. ರಾಜ್ಯಾಧ್ಯಕ್ಷರು, ಭಾರತೀಯ ಮನೋವೈದ್ಯಕೀಯ ಸಂಘ, ಕರ್ನಾಟಕ ತುಳು […]
Read More
30-01-2022, 4:53 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]
Read More
30-01-2022, 2:46 PM
ನಮಗೆಲ್ಲರಿಗೂ ತಿಳಿದಿರುವಂತೆ ವಿಶುಕುಮಾರ್ ಓರ್ವ ಧೀಮಂತ ವ್ಯಕ್ತಿ. ಆಡು ಮುಟ್ಟದ ಸೊಪ್ಪಿಲ್ಲ. ವಿಶುಕುಮಾರ್ ಕೈಯಾಡಿಸದ ಕ್ಷೇತ್ರವಿಲ್ಲ. ಕಲೆ, ಸಾಹಿತ್ಯ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಕೈಯಾಡಿಸಿ ಛಾಪನ್ನು ಒತ್ತಿದವರು. ಕೋಟಿ ಚೆನ್ನಯ, ಕರಾವಳಿ ಯಂತಹ ಅದ್ಭುತ ಸಿನೆಮಾ ನಿರ್ಮಾಣ ಮಾಡಿದವರು. ಒಂದರ್ಥದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟವರು. ಅವರ ನಾಟಕ ಡೊಂಕು ಬಾಲದ ನಾಯಕರು ಭ್ರಷ್ಟರಿಗೆ ನುಂಗಲಾರದ ತುತ್ತಾಗಿ ಮೈಪರಚಿಕೊಂಡದ್ದು ಇಂದು ಇತಿಹಾಸ. ನನ್ನ ಅಭಿಪ್ರಾಯದಂತೆ ನಮ್ಮ ಸಮಾಜದಲ್ಲಿ ಕತೆ, ಕವನ, ಕಾದಂಬರಿಗಳು ಮಾತ್ರ ಸಾಹಿತ್ಯದ ಪ್ರಕಾರಗಳು ಎನ್ನುವ ತಪ್ಪು […]
Read More
30-01-2022, 2:00 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]
Read More
30-01-2022, 12:50 PM
ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ : ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ : ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ ನಿರ್ದೇಶಕರು […]
Read More
30-01-2022, 10:00 AM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]
Read More
11-01-2022, 1:41 PM
ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]
Read More