Yuvavahini

ಘಟಕಗಳು

ವಾರ್ಷಿಕ ಕ್ರೀಡಾಕೂಟ – 2019

ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]

Read More

ಮಹಿಳೆಯರಿಗಾಗಿ ಮುನ್ನೋಟ

  ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ, ಮಹಿಳಾ ಸಂಚಾಲನ ಸಮಿತಿ ನೇತೃತ್ವದಲ್ಲಿ ಸ್ತ್ರೀ ಶಕ್ತಿಯನ್ನು ಪ್ರಬಲಪಡಿಸುವ ನಿಟ್ಟಿನಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಮುನ್ನೋಟ – ಮುಂದಿನ ಹೆಜ್ಜೆಯತ್ತ ಕಾರ್ಯಕ್ರಮವನ್ನು ನವೆಂಬರ್17 ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನಡೆಸಲಾಯಿತು. ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುರಿತ ಸವಿವರ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ನಾಗವೇಣಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ನಾರಾವಿಯ ವೈದ್ಯಾಧಿಕಾರಿಗಳಾದ ಡಾ ದೀಕ್ಷಿತಾ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಬೆಳ್ತಂಗಡಿ ಘಟಕದ […]

Read More

ಭಜನಾ ಕಾರ್ಯಕ್ರಮ

ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ  ಸದಸ್ಯ ರಿಂದ ಭಜನಾ ಕಾರ್ಯಕ್ರಮ  ನಡೆಯಿತು ,

Read More

ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮ

ಮಕ್ಕಳ ದಿನಾಚರಣೆಯ ಅಂಗವಾಗಿ ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು ಈ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ದಿನಾಂಕ 14.11.2019 ರಂದು ಸಂಜೆ 6.00 ಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಕೊಲ್ಯ ಸೋಮೇಶ್ವರದಲ್ಲಿ ನೆರವೇರಿಸಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 70 ಮುದ್ದು ಕಂದಮ್ಮಗಳು ಸ್ಪರ್ಧಿಸಿದ್ದರು. ಕಾರ್ಯ ಕ್ರಮದ ಮೊದಲಿಗೆ ಘಟಕದ ವಿದ್ಯಾನಿಧಿ ನಿರ್ದೇಶಕರಾದ ಶಶಿಕಾಂತ್ ಅವರ ಮಕ್ಕಳಾದ ಯಶಿಕಾ ಮತ್ತು ಉನ್ನತಿ ಯವರು ಪ್ರಾರ್ಥನೆಯನ್ನು ನೆರವೆರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ […]

Read More

ಸ್ವಚ್ಛತಾ ಕಾರ್ಯಕ್ರಮ

ದಿನಾಂಕ 17/11/2019 ರಂದು ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ವಠಾರದ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಅಧ್ಯಕ್ಷರಾದ ಸಂದೇಶ್ ಪೂಜಾರಿ, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ, ಹಿರಿಯರಾದ ಪ್ರದೀಪ್ ಕುಮಾರ್ ಸುವರ್ಣ, ವಿನೋದ್ ಸಾಲ್ಯಾನ್ ಸೇರಿದಂತೆ ಒಟ್ಟು 12 ಸದಸ್ಯರು ಹಾಜರಿದ್ದರು.

Read More

ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

    ಮಾಣಿ ಘಟಕದ “ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನ ಮಣ್ಣು ಅಂದರೆ ಅದಕ್ಕೆ ಅದರದೇ ಆದ ಗುಣವಿದೆ. ರೋಗರುಜಿನ ಗುಣ ಮಾಡುವ ಶಕ್ತಿ ಇದೆ. ಅದರಲ್ಲೂ ಕೆಸರುಗದ್ದೆಯ ಮಣ್ಣು ಅಂದರೆ ಇನ್ನೂ ಶ್ರೇಷ್ಠವಾದದ್ದು ಅಂಥ ನಮ್ಮ ಹಿರಿಯರ ಮಾತು. ಇದರ ಜೊತೆಗೆ ನಮ್ಮ ಗ್ರಾಮೀಣ ಕ್ರೀಡೆಯನ್ನು ನೆನಪಿಸುವ ದೃಷ್ಠಿಯಿಂದ ಇಂದು ಘಟಕದ ಸದಸ್ಯರಿಗೆ ಕುಟುಂಬ ಸಮ್ಮಿಲನ ರೀತಿಯಲ್ಲಿ ಸುತ್ತಲಿನ ಹತ್ತು ಗ್ರಾಮದ ಬಿಲ್ಲವ ಬಾಂಧವರ ಜೊತೆಗೂಡಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ ಅನಂತಾಡಿಯ […]

Read More

ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ-2019”

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, […]

Read More

ಮದ್ಯಮುಕ್ತ ಮದರಂಗಿ

ಯುವವಾಹಿನಿಯೆಂಬ ಕೂಡುಕುಟುಂಬದ ಸದಸ್ಯರೊಬ್ಬರ ಮದುವೆಯಲ್ಲಿ “””ಮದ್ಯಮುಕ್ತ ಮದರಂಗಿ“”” ಪ್ರತಿಜ್ಞಾ ವಿಧಿ ಸಂಕಲ್ಪ ದೊಂದಿಗೆ ನೆರವೇರಿಸಿ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಸಾರಿದ ಅಭೂತಪೂರ್ವ ಕ್ಷಣ ನಮ್ಮ ಘಟಕದ ಸದಸ್ಯರಾದ ಚಿ.ರಕ್ಷಿತ್ ಕೃಷ್ಣ ಸನಿಲ್ ರವರ ಮದುವೆಯ ಮದರಂಗಿ ಕಾರ್ಯಕ್ರಮ ವು ತಾರೀಕು 13-11-2019 ನೇ ಬುಧವಾರದಂದು ಸಾಯಂಕಾಲ ಮದುಮಗನ ನಿವಾಸ ಕೊಲ್ಯ ಕನೀರುಬೀಡುವಿನಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂತ ಸೆಬಾಸ್ಟಿಯನ್ ಕಾಲೇಜು ಪೆರ್ಮನ್ನೂರು ತೊಕ್ಕೋಟು ಇಲ್ಲಿಯ ಉಪನ್ಯಾಸಕರಾದ ಸಾಹಿತಿ ಅರುಣ್ ಉಳ್ಳಾಲ್ ರವರ ಆಶಯ ಭಾಷಣದಲ್ಲಿ ತಿಳಿಯಪಡಿಸಿದ ವಿಚಾರ […]

Read More

ಮಕ್ಕಳಿಗೆ ಛದ್ಮವೇಷ ಸ್ಪರ್ಧೆ

ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಹಾಗು ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ 14/11/2019 ಮಕ್ಕಳ ದಿನಾಚರಣೆಯಂದು ಅಂಗನವಾಡಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನ ಹಾಗು ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಅಧ್ಯಕ್ಷರಾದ ಸಂದೇಶ್ ಪೂಜಾರಿ, ಗ್ರಾಮ ಪಂಚಾಯತ್ ಪೆರ್ಮುದೆ ಇದರ ಅಧ್ಯಕ್ಷರಾದ ಸರೋಜ, ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಹಿರಿಯ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ, ಚಂದ್ರಕಲಾ ಹಾಗು ಇತರ ಸದಸ್ಯರು ಉಪಸ್ಥಿತರಿದ್ದರು.

Read More

ಮದ್ಯಮುಕ್ತ ಮದರಂಗಿ

ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!