15-09-2025, 3:29 PM
7 ನೇ ವರ್ಷದ ಕೃಷ್ಣವೇಷ ಸ್ಪರ್ಧೆಯು ದಿನಾಂಕ 10.8.25 ನೇ ಆದಿತ್ಯವಾರ ಆಶಾಕಿರಣ ಸಭಾ ಭವನದಲ್ಲಿ ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಪ್ರಾರಂಭವಾಯಿತು.. ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ ಮುಂದಾಳು ಐ ಕೃಷ್ಣ ಅಸ್ರಣ್ಣ ರವರು ನಡೆಸಿಕೊಟ್ಟರು..ವೇದಿಕೆಯಲ್ಲಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸ್ಥಾಪಕ ಅಧ್ಯಕ್ಷರು, ಘಟಕದ ಕಾರ್ಯದರ್ಶಿ, ಉಪಸ್ಥಿತರಿದ್ದರು. ಯಶೋಧ ಕೃಷ್ಣ, ಮುದ್ದುಕೃಷ್ಣ,ಬಾಲಕೃಷ್ಣ ,ತುಂಟಕೃಷ್ಣ ಎಂಬ 4 ವಿಭಾಗದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.. ಪ್ರತಿವಿಭಾಗಕ್ಕೂ ಪ್ರಥಮ, ದ್ವಿತೀಯ ಪ್ರಶಸ್ತಿಯನ್ನು ಹಾಗೂ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ […]
Read More
15-09-2025, 3:24 PM
ಅದೆಷ್ಟೋ ಬಲಿದಾನ, ನಿರಂತರ ಹೋರಾಟದ ಪ್ರತಿಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಸ್ವಾತಂತ್ರ್ಯೋತ್ಸವ ಆಚರಣೆ ಯ ಸಂದರ್ಭದಲ್ಲಿ ಅಂಥ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮುಲ್ಕಿ ಬಿಲ್ಲವ ಸಂಘದ ಉಪಾಧ್ಯಕ್ಷೆ ಸೀತಾ ಗೋಪಾಲ್ ಹೇಳಿದರು. ಘಟಕದ ಆಶ್ರಯದಲ್ಲಿ ಯೂನಿಯನ್ ಕ್ಲಬ್ ನಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕಾಧ್ಯಕ್ಷ ವಿನಯ್ ಕುಮಾರ್ ಮಟ್ಟು ವಹಿಸಿದ್ದರು. ಸಮಾರಂಭದಲ್ಲಿ ನಿವೃತ್ತ ಯೋಧ ಹಾಗೂ ಘಟಕದ ಮಾಜಿ ಅಧ್ಯಕ್ಷ ಮಾಧವ್ […]
Read More
15-09-2025, 3:18 PM
2025-26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/25 ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಇದರ ಅಧ್ಯಕ್ಷರಾದ ಶ್ರೀ ಸೀನ ಪೂಜಾರಿಯವರು ಉದ್ಘಾಟಿಸಿ ಮಾತನಾಡುತ್ತಾ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಯಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು. ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ ಸುಧೀರ್ […]
Read More
14-09-2025, 5:45 PM
ವನಮಹೋತ್ಸವದ ಪ್ರಯುಕ್ತ ಪರಿಸರಕ್ಕೆ ಸಣ್ಣ ಕೊಡುಗೆ ನೀಡುವುದರ ನಿಟ್ಟಿನಲ್ಲಿ ಘಟಕದ ಸದಸ್ಯರಿಗೆ ಫೋಟೊ ಕಾಂಟೆಸ್ಟ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಕಿಶೋರ್ ಕುಮಾರ್ ರವರು, ದ್ವಿತೀಯ ಬಹುಮಾನವನ್ನು ಸುಲತಾ ಪೂಜಾರಿಯವರು,ತೃತೀಯ ಬಹುಮಾನವನ್ನು ಪಲ್ಲವಿಯವರು ಹಾಗೂ ಪ್ರೋತ್ಸಾಹಕ ಬಹುಮಾನವನ್ನು ಭಾಸ್ಕರ್ ಸಾಲ್ಯಾನ್ ಹಾಗೂ ರೇವತಿ ನವೀನ್ ಇವರು ಗಳಿಸಿರುತ್ತಾರೆ.
Read More
14-09-2025, 5:42 PM
ಅಳಿವಿನಂಚಿನಲ್ಲಿರುವ ನಮ್ಮ ತುಳುನಾಡ ಸಂಸ್ಕ್ರತಿಯ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವುದು ನಮ್ಮ ಆದ್ಯ ಕರ್ತವ್ಯ ಎಂದು ಮುಖ್ಯ ಅತಿಥಿಗಳಾದ ದೇವೇಂದ್ರ ಡಿ. ಕೋಟ್ಯಾನ್ ತಿಳಿಸಿದರು. ಅಲ್ಲದೆ ಆಷಾಢದ ಕಷ್ಟ ಶ್ರಾವಣದ ಸುಖವನ್ನು ಸವಿವರವಾಗಿ ತಿಳಿಸುವುದರ ಮೂಲಕ ಕೃಷಿ ಬದುಕಿನ ಮೂಲಕ ತುಳುನಾಡ ಜನರ ಜೀವನ ಯಾವ ರೀತಿ ಬೆಸೆದುಕೊಂಡಿದೆ ಎನ್ನುವುದನ್ನು ತಿಳಿಸಿಕೊಟ್ಟರು. ಅಲ್ಲದೆ ತುಳುನಾಡ ಜನರ ಹಬ್ಬ ಹರಿದಿನಗಳ ಮಹತ್ವವನ್ನು ತಿಳಿಸಿಕೊಟ್ಟರು. ಅದೇ ರೀತಿ ಆಷಾಢ ಮಾಸದಲ್ಲಿ ದೇವಸ್ಥಾನಗಳು, ದೈವ ದೇವರುಗಳ ಪೂಜಾ ಕೈಂಕರ್ಯಗಳು ಸ್ಥಗಿತಗೊಂಡು […]
Read More
14-09-2025, 5:38 PM
79ನೇ ಸ್ವಾತಂತ್ರದಿನಾಚರಣೆಯನ್ನು ಘಟಕದಲ್ಲಿ ಆಚರಿಸಲಾಯಿತು.
Read More
14-09-2025, 5:36 PM
61 ನೇ ಮನೆ ಮನೆ ಭಜನೆಯು ಘಟಕದ ಸದಸ್ಯರಾದ ಶ್ವೇತಾ ಲತೀಶ್ ರವರ ಅಮ್ಮನ ಮನೆಯಲ್ಲಿ ದಿನಾಂಕ 18-08-2025 ನೇ ಸೋಮವಾರ ದಂದು ನೆರವೇರಿತು. ಮನೆ ಮನೆ ಭಜನೆಯಲ್ಲಿ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು.
Read More
14-09-2025, 5:32 PM
ದಿನಾಂಕ 19-08-2025 ರಂದು ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಸುವರ್ಣ ಹಾಗೂ ತಾರಾ ಅಶೋಕ್ ರವರ ಮನೆಯಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮ ನಡೆಯಿತು. ಪ್ರಥಮವಾಗಿ ಅಂದಿನ ವಾರದ ಸಭೆಯನ್ನು ನಡೆಸಲಾಯಿತು. ನಂತರ ಭಜನಾವಳಿ ನಡೆಯಿತು. ಅಧ್ಯಕ್ಷರು, ಕಾರ್ಯದರ್ಶಿ, ಮಾಜಿ ಅಧ್ಯಕ್ಷರು,ಸದಸ್ಯರೆಲ್ಲರೂಡನೆ ಮನೆಯವರೂ ಕೂಡಿ ಭಕ್ತಿ ಭಾವದಿಂದ ತಾಳ ಹಾಕುತ್ತ ಭಜನಾವಳಿಯನ್ನ ನಡೆಸಲಾಯಿತು.. ಮಂಗಳ ಹಾಡುವುದರೊಡನೆ ದೇವರ ಆರತಿ ಮುಗಿಸಿ ಪ್ರಸಾದ ವಿತರಣೆ ಮಾಡಲಾಯಿತು. ತದನಂತರ ಪಲಹಾರದ ಸೇವನೆಯೊಂದಿಗೆ ಭಜನಾ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.
Read More
14-09-2025, 5:29 PM
ದಿನಾಂಕ 23.08.2025 ರಂದು ಅನುದಾನಿತ ಕಳುವಾರು ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ, ಚೇಳ್ಯಾರು ಕಾಲೊನಿ ಇಲ್ಲಿ ಘಟಕದ ವತಿಯಿಂದ ವನಮಹೋತ್ಸವ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು ಹಾಗೂ ಘಟಕದ ಹಲವು ಸದಸ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಅನೇಕ ಸಸಿಗಳನ್ನು ವಿದ್ಯಾರ್ಥಿಗಳು, ಘಟಕದ ಅಧ್ಯಕ್ಷರು, ಸದಸ್ಯರು ಹಾಗೂ ಅಧ್ಯಾಪಕರೆಲ್ಲರೂ ಸೇರಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅದೇ ಸಂಧರ್ಭದಲ್ಲಿ ಅಧ್ಯಾಪಕರಿಗೆ ಹಾಗೂ […]
Read More
14-09-2025, 5:19 PM
ದಿನಾಂಕ :10/08/2025 ನೇ ಭಾನುವಾರ ವಿಟ್ಲದ ಅರಮನೆ ಗದ್ದೆಯಲ್ಲಿ ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಮರುವಾಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘ ವಿಟ್ಲ ಇದರ ಅಧ್ಯಕ್ಷರಾದ ಜಯಪ್ರಕಾಶ್ ವಿಟ್ಲ ಇವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಹಿಂದೂ ಮುಖಂಡ ಶ್ರೀ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ ರಾಜಾರಾಮ್ ಕೆ ಬಿ ಸಹಿತ ಹಲವಾರು ಗಣ್ಯರು […]
Read More