24-06-2018, 4:30 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 24.06.2018 ರಂದು ಶಕ್ತಿನಗರ ಶ್ರೀ ಮಹಮ್ಮಾಯಿ ಮಹಾಗಣಪತಿ ದೇವಸ್ಥಾನಕ್ಕೆ ದ್ವನಿವರ್ದಕದ ಸಲಕರಣೆಗಳನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ರವೀಂದ್ರ ಕಾಮತ್ , ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ್ ಕಿರೋಡಿಯನ್ ಮತ್ತಿತರರು ಉಪಸ್ಥಿತರಿದ್ದರು
Read More
24-06-2018, 4:23 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು ದಿನಾಂಕ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]
Read More
21-06-2018, 3:18 PM
ಉಡುಪಿ : ಯುವವಾಹಿನಿ ಉಡುಪಿ ಘಟಕವು ವಿಶ್ವ ಯೋಗ ದಿನಾಚರಣೆಯನ್ನು ಬಲಾಯಿ ಪಾದೆಯ ನೂತನ ಸಭಾಂಗಣದಲ್ಲಿ ಆಚರಿಸಿತು. ಯೋಗ ಶಿಕ್ಷಕಿ ಶ್ರೀಮತಿ ಜ್ಯೋತಿಯವರು ಘಟಕದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿ ಕಾರ್ಯಕ್ರಮವನ್ನು ಆರಂಭಿಸಿದರು.ಅಧ್ಯಕ್ಷರಾದ ಶ್ರೀ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಪೂಜಾರಿ, ಮಹಿಳಾ ಸಂಘಟನಾ ನಿರ್ದೇಶಕಿ ವನಿತಾ ರಮೇಶ್, ಉಪಾಧ್ಯಕ್ಷರಾದ ಬಿ ಎಸ್ ನಾರಾಯಣ್, ನಿಕಟ ಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್,ಮಾಜಿ ಅಧ್ಯಕ್ಷರಾದ ಶಂಕರ್ ಪೂಜಾರಿ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ಉಪಸ್ಥಿತರಿದ್ದರು. […]
Read More
17-06-2018, 4:56 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 17.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಗಳನ್ನು ನೀಡಿ ನೊಂದ ಎಳೆ ಮನಸುಗಳಿಗೆ ಸಾಂತ್ವಾನ ನೀಡಿದರು ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಸಿ .ಕರ್ಕೇರ , ಕಾರ್ಯದರ್ಶಿ ರವಿಕಲಾ , ಉಪಾದ್ಯಕ್ಷೆ ಉಮಾ ಶ್ರೀಕಾಂತ್ ,ಕೋಶಾಧಿಕಾರಿ […]
Read More
17-06-2018, 4:18 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ದಿನಾಂಕ 17.06.2018 ನೇ ಆದಿತ್ಯವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜೆ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಚುನಾವಣಾ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ […]
Read More
17-06-2018, 4:08 PM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕ ರಚಿಸುವ ಸಲುವಾಗಿ ದಿನಾಂಕ 17.06.2018 ರಂದು ಬೆಂಗಳೂರಿನ ಮಲ್ಲೇಶ್ವರಂ ನ ಗಾಂಧಿ ಸಾಹಿತ್ಯ ಸಂಘದಲ್ಲಿ ಸಮಾಲೋಚನಾ ಸಭೆ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಅಧ್ಯಕ್ಷ ಎಮ್.ಸಂಜೀವ ಪೂಜಾರಿ ದೀಪ ಬೆಳಗುವುದರ ಮೂಲಕ ಸಭೆ ಉದ್ಘಾಟಿಸಿದರು. ನೂತನ ತಂಡ ರಚಿಸುವ ಸಂದರ್ಭದಲ್ಲಿ ತನಗೆ ಇಂತಹ ಹುದ್ದೆ ನೀಡಿ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸದಸ್ಯರು ಆತ್ಮವಿಶ್ವಾಸದಿಂದ ಹುದ್ದೆಯನ್ನು ಸ್ವೀಕರಿಸಿರುವುದು ಉತ್ತಮ ಬೆಳವಣಿಗೆ, ಈ ನಿಟ್ಟಿನಲ್ಲಿ ಬೆಂಗಳೂರು ಘಟಕ ಯಶಸ್ವಿಯಾಗುವುದರಲ್ಲಿ ಎರಡು […]
Read More
17-06-2018, 1:57 PM
. ಉಡುಪಿ : ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಹಸಿರು ಉಸಿರು ಕಾರ್ಯಕ್ರಮಕ್ಕೆ ಉಡುಪಿಯ ಬಲಾಯಿಪಾದೆ ಜಂಕ್ಷನ್ ಬಳಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯುವವಾಹಿನಿ ಉಡುಪಿ ಘಟಕದ ಸ್ಥಾಪಕಾಧ್ಯಕ್ಷ ಚಂದ್ರಶೇಖರ್ ಉದ್ಯಾವರ ಮಾತನಾಡಿ ನಮ್ಮ ಪಕೃತಿಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರವೇ ನಮ್ಮ ಉಸಿರು, ನಮ್ಮ ಪರಿಸರ ಹಸಿರಾಗಿದ್ದಲ್ಲಿ ಉಸಿರು ಸ್ವಚ್ಚ ವಾಗಿರುತ್ತದೆ. ನಮ್ಮ ಪರಿಸರ ಸಮೃದ್ಧ ಗೊಳಿಸಿ ನಮ್ಮ ಮುಂದಿನ ಪೀಳಿಗೆಗೆ ನಾವೂ ಉತ್ತಮ ಕೊಡುಗೆ ನೀಡೋಣ ಎಂದು ಕರೆ […]
Read More
17-06-2018, 1:51 PM
ಪುತ್ತೂರು: ಯುವವಾಹಿನಿ (ರಿ) ಪುತ್ತೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಹರೀಶ್ ಶಾಂತಿ ಉಪಾಧ್ಯಕ್ಷರು : ಪ್ರಶಾಂತ್ ಪಲ್ಲತ್ತಡ್ಕ ಕಾರ್ಯದರ್ಶಿ : ಅನೂಪ್ ಜತೆ ಕಾರ್ಯದರ್ಶಿ : ನಾರಾಯಣ್ ಕುರಿಕ್ಕಾರ್ ಕೋಶಾಧಿಕಾರಿ : ರವೀಂದ್ರ ಪೂಜಾರಿ ಸಂಪ್ಯ ಸಂಘಟನಾ ಕಾರ್ಯದರ್ಶಿ : ಅಣ್ಣಿ ಪೂಜಾರಿ, ಗಣೇಶ್ ಬೊಳ್ಳಗುಡ್ಡೆ, ರಕ್ಷಿತ್ ನರಿಮೊಗರು, ಬಾಲಸುಬ್ರಮಣ್ಯ ಬಲ್ನಾಡು, ಹರೀಶ್ ರಾಗೀದಕುಮೇರು ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ : ಸಂತೋಷ್ ಕೆಯ್ಯೂರು ನಾರಾಯಣಗುರು ತತ್ವ ಪ್ರಚಾರ […]
Read More
16-06-2018, 5:14 PM
ಕೆಂಜಾರು : ಸಾಧನೆಗೆ ಗುರಿಗಿಂತ ಛಲವೇ ಮುಖ್ಯ, ತರಬೇತಿಗಳಿಗೆ ಬದುಕಿನ ಹಾದಿಗೆ ಹೊಸ ತಿರುವು ನೀಡಬಲ್ಲ ಶಕ್ತಿ ಇದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಸಲಹೆಗಾರ ಪರಮೇಶ್ವರ ಪೂಜಾರಿ ತಿಳಿಸಿದರು. ಅವರು ದಿನಾಂಕ 16.06.2018 ರಂದು ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ಕೆಂಜಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಜರುಗಿದ ವೃತ್ತಿ ಕೌಶಲ್ಯ ತರಬೇತಿ ಶಿಬಿರ […]
Read More
16-06-2018, 3:04 AM
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯವಾದುದು, ಕಳೆದ 29 ವರ್ಷಗಳಿಂದ ನಿರಂತರ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡ ಯುವವಾಹಿನಿ ಬಂಟ್ವಾಳ ಘಟಕವು ಕೇಂದ್ರ ಸಮಿತಿಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದೆ, ಯುವಬಿಲ್ಲವ ಸಮಾವೇಶ, ಡೆನ್ನಾನ ಡೆನ್ನನ ದಂತಹ ದಾಖಲೆಯ ಕಾರ್ಯಕ್ರಮದ ಮೂಲಕ ಬಂಟ್ವಾಳ ಯುವವಾಹಿನಿ ಜನಮಾನಸದಲ್ಲಿ ನೆಲೆನಿಂತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ತಿಳಿಸಿದರು. ಅವರು ದಿನಾಂಕ 10.06.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 […]
Read More