13-09-2019, 5:04 PM
ತಾ 08, 09 ,2019 ರಂದು ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಜನ್ಮ ದಿನದ ಪ್ರಯುಕ್ತ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಯುವಾಹಿನಿ ಕಟಪಾಡಿ ಘಟಕದ ಸದಸ್ಯರೆಲ್ಲರ ಸಹಕಾರದಿಂದ ನೆರವೇರಿಸಲಾಯಿತು ಯುವವಾಹಿನಿ ಕಟಪಾಡಿ ಘಟಕದ ಸದಸ್ಯರಿಂದ ಶ್ರೀ ವಿಶ್ವನಾಥ ಕ್ಷೇತದಲ್ಲಿ ನಾರಾಯಣ ಗುರು ಜಯಂತಿ ಪ್ರಯುಕ್ತ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು
Read More
13-09-2019, 4:45 PM
ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 13/9/2019 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಹಿಂದಿನಿಂದಲೂ ಕೃಷಿಯನ್ನೇ ತನ್ನ […]
Read More
13-09-2019, 4:42 PM
ಯುವವಾಹಿನಿ(ರಿ) ಶಕ್ತಿನಗರ ಘಟಕವು ನಾರಾಯಣ ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಯುವವಾಹಿನಿ ಸದಸ್ಯರು ಜೊತೆಗೂಡಿಸಿ ಸಂಜೆ 4.30ರಿಂದ ಸಂಜೆ 5.30 ಘಂಟೆಯವರೆಗೆ ಭಜನೆ ಮಾಡುವ ಮೂಲಕ ಸಕ್ರಿಯ ಸದಸ್ಯ ಶ್ರೀಯುತ ಉಮೇಶ್ ದಂಡಕೇರಿ ಯವರ ಸ್ವಗ್ರಹದಲ್ಲಿ ನೆಡದ ಗುರುಪೂಜೆಗೆ ಘಟಕದ ವತಿಯಿಂದ ಹೂ ಸಮರ್ಪಿಸಿಲಾಯಿತು ಕಾರ್ಯಕ್ರಮದಲ್ಲಿ ಶ್ರೀನಿವಾಸ ಪೂಜಾರಿ, ಭವಾನಿ ಶಂಕರ್. ಗಣೇಶ್ ಮಹಾಕಾಳಿ, ಜಯರಾಮ ಪೂಜಾರಿ,ನವೀನ್ ದಂಪತಿಗಳು, ಭವ್ಯಕುಮಾರ್, ಕಿಶೋರ್ ಜೆ,ಯೋಗೀಶ್ ಸುವರ್ಣ,ಮಾರಪ್ಪ […]
Read More
13-09-2019, 4:39 PM
ಯುವವಾಹಿನಿ ರಿ. ಮೂಡಬಿದಿರೆ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ ಘಟಕಕ್ಕೆ ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]
Read More
13-09-2019, 10:35 AM
ಶ್ರೀ ನಾರಾಯಣ ಗುರು ಜಯಂತಿಯ ಸಂದರ್ಭದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣ ಗುರು ಸನ್ನಿಧಾನದಲ್ಲಿ ಶ್ರೀ ನಾರಾಯಣ ಗುರು ವರ್ಯರಿಗೆ ಮುಲ್ಕಿ ಯುವವಾಹಿನಿ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. Attachments area
Read More
13-09-2019, 9:30 AM
ಬೆಳ್ತಂಗಡಿ: ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮದಿನದ ಪ್ರಯುಕ್ತ ಗುರುನಮನ ಕಾರ್ಯಕ್ರಮ ಸೆಪ್ಟೆಂಬರ್ 13 ರಂದು ಶಾರದಾ ಮಂಟಪ ಗುರುವಾಯನಕೆರೆ ಜರಗಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶದಂತೆ ಯುವವಾಹಿನಿ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಎಲ್ಲರಿಗೂ […]
Read More
13-09-2019, 9:24 AM
ಯುವವಾಹಿನಿ (ರಿ) ಕಡಬ ಘಟಕದ ದಿನಾಂಕ 13.09.19 ರಂದು ಅಪರಾಹ್ನ 2.00 ಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯ ಅಂಗವಾಗಿ ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಇನ್ನು ಈ ಕಾರ್ಯಕ್ರಮಕ್ಕೆ ನಮ್ಮ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.ಕೊನೆಗೆ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ಧನ್ಯವಾದ ಸಲ್ಲಿಸಿದರು.
Read More
13-09-2019, 9:19 AM
13 9 2019 ಶುಕ್ರವಾರ ಬೆಳಗ್ಗೆ 10:30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಮೂಡಿಗೆರೆ ಹಾಗೂ ಯುವವಾಹಿನಿ (ರಿ) ಮೂಡಿಗೆರೆ ಘಟಕ ಸಹಯೋಗದೊಂದಿಗೆ ಸರ್ಕಾರದಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರುಗಳ 165 ಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ನಡೆಸಲಾಯಿತು . ಅಧ್ಯಕ್ಷರಾದ ಯೋಗೇಶ್ ಪೂಜಾರಿ , ಉಪಾಧ್ಯಕ್ಷರು ಪ್ರವೀಣ್ ಪೂಜಾರಿ ಹಾಗೂ ಸ್ಥಳೀಯ ಶಾಸಕರು ತಾಲೂಕು ಪಂಚಾಯತಿ ಅಧ್ಯಕ್ಷರು ಪಟ್ಟಣ ಪಂಚಾಯತಿ ಸದಸ್ಯರು ಹಾಜರಿದ್ದರು ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
Read More
13-09-2019, 9:15 AM
ವಿಶ್ವ ಬಿಲ್ಲವರ ಸೇವಾ ಚಾವಡಿ(ರಿ) ಹಾಗೂ ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 165 ನೇ ಜಯಂತಿ ಯ ಅಂಗವಾಗಿ “ಗುರುಸಂದೇಶ” ಕಾರ್ಯಕ್ರಮವು ತಾರೀಕು 13-09-2019 ನೇ ಶುಕ್ರವಾರ ಬೆಳಿಗ್ಗೆ ಘಂಟೆ 8 ಕ್ಕೆ ಸರಿಯಾಗಿ ಅಭಯ ಆಶ್ರಯ ಅಸೈಗೋಳಿ ಇಲ್ಲಿ ಅರ್ಥಪೂರ್ಣವಾಗಿ ಜರಗಿತು. ಕಾರ್ಯಕ್ರಮ ವು ಆಶ್ರಮ ದ ಹಿರಿಯ ನಿವಾಸಿ ಶ್ರೀ ರಾಜಾರಾಮ ರವರು ಗುರುವರ್ಯರಿಗೆ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭವಾಯಿತು.ವಿಶ್ವ ಬಿಲ್ಲವರ ಸೇವಾ ಚಾವಡಿಯ ಗೌರವ ಸಲಹೆಗಾರರಾದ ಕುಸುಮಾಕರ ಕುಂಪಲರವರು ಗುರು […]
Read More
13-09-2019, 9:13 AM
ಬ್ರಹ್ಮಶ್ರಿ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ತಾರೀಕು 13.9.2019 ರ ಶುಕ್ರವಾರದಂದು ಮಂಗಳೂರು ಘಟಕದ ವತಿಯಿಂದ ಬಹಳ ವಿಜೃಂಭಣೆಯಿಂದ ಜರುಗಿತು. ಘಟಕದ *ಯುವವಾಹಿನಿ ಸಭಾಂಗಣ* ದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪುಷ್ಪಾಲಂಕಾರಗೊಂಡ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ರವರು ಆರತಿ ಬೆಳಗಿ ಪುಷ್ಪ ಅರ್ಪಿಸುವುದರೊಂದಿಗೆ ಗುರುನಾರಾಯಣ ಜಯಂತಿಗೆ ಚಾಲನೆ ನೀಡಿದರು. ಸರ್ವಾಲಂಕಾರ ಗೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವಿರುವ ರಥಕ್ಕೆ ಕೇಂದ್ರ […]
Read More