27-08-2019, 2:32 AM
ಸಾರ್ವಜನಿಕ ಗಣೇಶೋತ್ಸವ ಸಮಿತಿ, ಅಲೆವೂರ್ ಇದರ ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ ಯುವವಾಹಿನಿ ಉಡುಪಿ ಘಟಕ ಸಹಭಾಗಿತ್ವದಲ್ಲಿ ದಿನಾಂಕ 25/08/2019 ರಂದು ನಡೆಯಿತು. ನಮ್ಮ ಘಟಕದ ಉಪಾಧ್ಯಕ್ಷರಾದ ಜಗದೀಶ್ ಕುಮಾರ್,ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್,ಕಾರ್ಯದರ್ಶಿ ಮಹಾಬಲ ಅಮೀನ್ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಬಹಳ ಉತ್ಸಹ ದಿಂದ ಈ ಸ್ವರ್ಧೆಯಲ್ಲಿ ಬಗವಹಿಸಿದರು.ಯುವವಾಹಿನಿ ಉಡುಪಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾದ ಅಶೋಕ್ […]
Read More
26-08-2019, 6:02 PM
ಯುವವಾಹಿನಿ (ರಿ) ಕಾರ್ಕಳ ಘಟಕ ಹಾಗು ಜೇಸಿಐ ಕಾರ್ಕಳ ರೂರಲ್ ಘಟಕದ ವತಿಯಿಂದ ತನ್ನ ಸದಸ್ಯರೀಗೆ ಮೋರಾಜಿ ದೇಸಾಯಿ ಶಾಲೆ ಮಿಯಾರ್ ಇಲ್ಲಿ Life is Beautiful ಎನ್ನುವ ತರಬೇತಿಯನ್ನು ನಡೆಸಲಾಯಿತು. ಅಧ್ಯಕ್ಷ ತೆಯನ್ನು ವೀಣಾ ರಾಜೇಶರವರು ವಹಿಸಿದ್ದರು. ಯುವವಾಹಿನಿಯ ಸದಸ್ಯರಾದ ಮತ್ತು ಪ್ರಾಂಶುಪಾಲರಾದ ಜಗದೀಶರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕಾರ್ಕಳ ಘಟಕದ ಸ್ಥಾಪಕಾಧ್ಯಕ್ಷರಾದ ಸುಧಾಕರ್ ಕಾರ್ಕಳರವರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರರಾದ ಕೇರಳದ ಡಾ ಸರ್ನ ಸಿ ಮ್ ಮತ್ತು ವಲಯ ತರಬೇತುದಾರರಾದ ಪ್ರಕಾಶ್ ಕೆ […]
Read More
26-08-2019, 5:48 PM
ಯುವವಾಹಿನಿ(ರಿ)ಎಕ್ಕಾರು-ಪೆರ್ಮುದೆ ಹಾಗು ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ ರಾಧೆ-ಕೃಷ್ಣ ಸ್ಪರ್ಧೆ ೨೦೧೯ ದಿನಾಂಕ ೨೫/೦೮/೨೦೧೯ ರಂದು ಬಿಲ್ಲವ ಸಮಾಜ ಸೇವಾ ಸಂಘ ದ ಸಭಾ ಭವನ ದಲ್ಲಿ ಜರುಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂದೇಶ್ ಪೂಜಾರಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಯಾದವ ಕೋಟ್ಯಾನ್, ಪ್ರದೀಪ್ ಕುಮಾರ್ ಸುವರ್ಣ, ರಮಾನಂದ ಸಾಲ್ಯಾನ್, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ – ಅಕ್ಷರ ಎಕ್ಕಾರು, ದ್ವಿತೀಯ […]
Read More
20-08-2019, 5:36 PM
ದಿನಾಂಕ 20.08.2019 ರಂದು ಯುವವಾಹಿನಿ ಸಭಾಂಗಣ ದಲ್ಲಿ ನಮ್ಮ ಘಟಕದಿಂದ ಕರ್ನಾಟಕ ರಾಜ್ಯದ ಪ್ರಸಿದ್ಧ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. 20.08.1815 ರಂದು ಜನಿಸಿ ಮೈಸೂರು ಮಹಾರಾಜರ ಆಸ್ಥಾನದಲ್ಲಿ ಅಧಿಕಾರಿಯಾಗಿ, ನಿಜಲಿಂಗಪ್ಪನವರ ಸಂಪುಟದಲ್ಲಿ ಸಚಿವರಾಗಿ, ಸಿನಿಮಾ ನಟನಾಗಿ, ಎಂಟು ವರ್ಷಗಳ ತನ್ನ ಕಾಲಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿರುವ ಕರ್ನಾಟಕದ ಪ್ರಸಿದ್ಧ ಮುಖ್ಯಮಂತ್ರಿಯಾಗಿರುವ ದೇವರಾಜ್ ಅರಸು ರವರ ಭಾವಚಿತ್ರಕ್ಕೆ ಘಟಕದ ಮಾಜಿ ಸಲಹೆಗಾರರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ಹಾರ ಹಾಕಿ ಪುಷ್ಪ ಸಮರ್ಪಿಸುವುದರ ಮೂಲಕ […]
Read More
18-08-2019, 2:40 PM
ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗಾಗಿ ಬಂಗಾರ ಬಹುಮಾನದ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾದ ಪ್ರಕಾಶ್ ಕುಮಾರ್ ಬಿ.ಎನ್ ದೀಪ ಬೆಳಗಿಸಿ ಕಾರ್ಯಕ್ರಮ.ಉದ್ಘಾಟಿಸಿದರು. ಎ.ಜೆ ಡೆನ್ಟಲ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕರಾದ ರಿತೇಶ್, ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಂಜ್ಯೋತಿ ಶೇಖಾ, ನಾರಾಯಣಗುರು ಮಹಿಳಾ ಸಮಿತಿ ಅಧ್ಯಕ್ಷೆ ಶುಭಾ ಪ್ರೇಮನಾಥ್ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ […]
Read More
18-08-2019, 8:16 AM
ಕೆಂಜಾರು ಕರಂಬಾರು : ಯುವವಾಹಿನಿ ಕೆಂಜಾರು ಕರಂಬಾರು ಘಟಕದಿಂದ ಶ್ರೀದೇವಿ ಭಜನಾ ಮಂದಿರದ ವಠಾರದಲ್ಲಿ ಬಾಲಕೃಷ್ಣ ,ಮುದ್ದು ಕೃಷ್ಣ, ಹಾಗೂ ಕಿಶೋರ ಕೃಷ್ಣ ವೇಷ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯಶವಂತ ಬಿ ರವರು ವಹಿಸಿದರು ಹಾಗೂ ಉದ್ಘಾಟನೆಯನ್ನು ವಿಶ್ವಾನಂದ ಶೆಟ್ಟಿ , ಗೌರವ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರುರವರು ನೆರವೇರಿಸಿದರರು. ಮುಖ್ಯ ಅತಿಥಿಯಾಗಿ ಪದ್ಮನಾಭ ಮರೋಲಿ, ಸಲಹೆಗಾರರು,ಯುವವಾಹಿನಿ ಕೆಂಜಾರು ಕರಂಬಾರು ಘಟಕ, ಸೇಸಪ್ಪ ಅಮೀನ್, ಅಧ್ಯಕ್ಷರು ಶ್ರೀದೇವಿ ಭಜನಾ […]
Read More
15-08-2019, 8:14 AM
ಮೂಲ್ಕಿ : ಯುವವಾಹಿನಿ (ರಿ) ಮೂಲ್ಕಿ ಘಟಕ ದ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಯೂನಿಯನ್ ಕ್ಲಬ್ ಮೂಲ್ಕಿ ಇಲ್ಲಿ ಆಚರಿಸಲಾಯ್ತು. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ಶ್ರೀ ಗೋವಿಂದ ಕೋಟ್ಯಾನ್ ಧ್ವಜಾರೋಹಣ ಗೈದು ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ಎಲ್ಲರನ್ನು ಸ್ವಾಗತಿಸಿದರು, ಕಾರ್ಯದರ್ಶಿ ಭರತೇಶ್ ಮಟ್ಟು ಧನ್ಯವಾದ ಸಲ್ಲಿಸಿದರು, ಕೇಂದ್ರ ಸಮಿತಿ ನಿಯೋಜಿತ ಉಪಾಧ್ಯಕ್ಷರಾದ ಉದಯ್ ಅಮೀನ್ ಮಟ್ಟು, ಘಟಕದ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ […]
Read More
15-08-2019, 4:26 AM
ಮಂಗಳೂರು : ಯುವವಾಹಿನಿ ಸಭಾಂಗಣದಲ್ಲಿ ಪ್ರಪ್ರಥಮ ಬಾರಿಗೆ ಯುವವಾಹಿನಿ ಘಟಕದ ಸದಸ್ಯರಿಂದ 73ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಕೆ.ಆರ್. ಲಕ್ಷ್ಮೀನಾರಾಯಣರವರು ಧ್ವಜಾರೋಹಣ ಮಾಡಿದರು. ಮಾಜಿ ಅಧ್ಯಕ್ಷರಾದ ಶ್ರೀಧರ ಪೂಜಾರಿ, ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ಹಾಗೂ ರಾಜೇಶ್ ಅಮೀನ್ ರವರು ಉಪಸ್ಥಿತರಿದ್ದರು. ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಘಟಕದ ಸದಸ್ಯರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಗೀತೆಯ ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು. ಅನಾಥ ಮಹಿಳೆಯರ ಸೇವಾಶ್ರಮ ಬೆಲ್ಮಕ್ಕೆ ತೆರಳಿದ ಘಟಕದ ಸದಸ್ಯರು, ಆಶ್ರಮದ ಸದಸ್ಯರೊಂದಿಗೆ ಸಿಹಿ ಹಂಚಿ […]
Read More
15-08-2019, 4:20 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ವತಿಯಿಂದ ದಿನಾಂಕ 15/08/2019ರಂದು ದೇರಳಕಟ್ಟೆ ಬೆಲ್ಮ ಸೇವಾಶ್ರಮಕ್ಕೆ ಭೇಟಿ ಕೊಡಲಾಯಿತು. ಅಲ್ಲಿಯ ವೃದ್ಧರೊಂದಿಗೆ ವಿವಿಧ ಆಟೋಟ, ಮನೋರಂಜನಾ ಕಾರ್ಯಕ್ರಮ, ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಮಂಗಳೂರು ಘಟಕದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಬೌದ್ಧಿಕ ನೀಡಿದರು. ಘಟಕದ ವತಿಯಿಂದ 50kg ಅಕ್ಕಿ ನೀಡಲಾಯಿತು.. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಉಮಾ ಶ್ರೀಕಾಂತ್, ಸಲಹೆಗಾರರಾದ ಜಿತೇಂದ್ರ ಜೆ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
Read More
15-08-2019, 4:10 AM
ಕೊಲ್ಯ : ರೋಟರಿ ಸಮುದಾಯದಳ ಕೊಲ್ಯ ಸೋಮೇಶ್ವರ ,ಹಿಲ್ಸ್ ಮಂಗಳೂರು ,ಪಾದಲ್ಪಾಡಿ ಫ್ರೇಡ್ಸ್ ಪಾದಲ್ಪಾಡಿ ಯುವವಾಹಿನಿ (ರಿ) ಕೊಲ್ಯ ಘಟಕ ಇವರ ಸಹಭಾಗಿತ್ವದಲ್ಲಿ ಅಭಯ ಆಶ್ರಮ ಅಸೈಗೋಳಿ ಇದರ ಹಿರಿಯರೊಂದಿಗೆ 73ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಹಭೋಜನ ಕಾರ್ಯಕ್ರಮ ದಿನಾಂಕ 15.8.19 ರ ಗುರುವಾರ ಬೆಳಿಗ್ಗೆ 11.30 ಕೆ ಜರುಗಿತು ಈ ಕಾರ್ಯಕ್ರಮದಲ್ಲಿ ಯುವ ವಾಹಿನಿಯ ಹೆಚ್ಚಿನ ಸದಸ್ಯರು ಪಾಲ್ಗೊಂಡಿದ್ದರು ಮತ್ತು ನಮ್ಮ ಘಟಕದ ವತಿಯಿಂದ ಎರಡು ಸೀಲಿಂಗ್ ಫ್ಯಾನ್ ಗಳನ್ನು ಆಶ್ರಮಕ್ಕೆ ನೀಡಲಾಯಿತು ಕಾರ್ಯಕ್ರಮದಲ್ಲಿ ಘಟಕದ […]
Read More