Yuvavahini

ಘಟಕಗಳು

ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ವನಮಹೋತ್ಸವವ

ಕೊಲ್ಯ : ದಿನಾಂಕ21.7.19 ರಂದು ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ವನಮಹೋತ್ಸವವನ್ನುಆಚರಿಸಲಾಯಿತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಇದಕ್ಕೆ ಚಾಲನೆ ಕೊಡಲಾಯಿತು ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಅಮೀನ್ ಕೋಶಾಧಿಕಾರಿ ಯತೀಶ್ ಕೊಲ್ಯ ಸಂಘಟನಾ ಕಾರ್ಯ ದರ್ಶಿ ನಿತಿನ್ ಕರ್ಕೇರ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಹಾಗೂ ಘಟಕದ ನಿರ್ದೇಶಕರು ಸದಸ್ಯರು ದೇವಸ್ಥಾನದ ಕುಟುಂಬಸ್ಥರು […]

Read More

ಆಟಿ ಆಚರಣೆ ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ-ವಿದ್ವಾನ್ ರಾಜೇಶ್ವರಿ

ಕೂಳೂರು : ನಮ್ಮ ಪೂರ್ವಜರು ಆಟಿ ತಿಂಗಳಲ್ಲಿ ಬರುವ ರೋಗ ರುಜಿನಗಳನ್ನು ತಡೆಗಟ್ಟಲು ಹಲವಾರು ಆಚರಣೆಗಳನ್ನು ಕಾರ್ಯ ರೂಪಕ್ಕೆ ತಂದು ಅದನ್ನು ಆಚರಿಸುತ್ತಿದ್ದರು. ನಿಜವಾಗಿಯೂ ಆಟಿ ಆಚರಣೆಯು ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ ಎಂದು ಬೆಸೆಂಟ್ ಕಾಲೇಜಿನ ಉಪನ್ಯಾಸಕಿ ರಾಜೇಶ್ವರಿ ತಿಳಿಸಿದರು. ಅವರು ದಿನಾಂಕ 21.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಆಟಿದ ಪೊರ್ಲು-2019 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿಯ ಮುಖ್ಯ ಧ್ಯೇಯ ಸಂಪರ್ಕದ ನೆಲೆಯಲ್ಲಿ ಕಾರ್ಯಕ್ರಮವು ಘಟಕದ ಸದಸ್ಯರಾದ […]

Read More

ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ದಿನಾಂಕ 20.07.2019ನೇ ಶನಿವಾರ ಶಿರ್ಡಿ ಸಾಯಿ ಡಿಗ್ರಿ ಕಾಲೇಜು ಇದರ ಸಭಾಂಗಣದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷರಾದ ಜಗದೀಶ್ ಟಿ.ಎ.ಯವರು ನೆರವೇರಿಸಿದರು.ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ ಪೂಜಾರಿ ಇವರು ವೇದಿಕೆಯಲ್ಲಿ ಕಾರ್ಯಕ್ರಮದ ಬಗ್ಗೆ ಶುಭಹಾರೈಸಿ ರಕ್ತದಾನ ಮಾಡುವ ಮೂಲಕ 3 ಅಮೂಲ್ಯ ಜೀವಗಳನ್ನು ಉಳಿಸಬಹುದು. ಎಲ್ಲರೂ ಸ್ವಯಂಪ್ರೇರಣೆಯಿಂದ ರಕ್ತದಾನವನ್ನು ಮಾಡಿ ಎಂದು […]

Read More

ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಶಿಬಿರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಶಿಬಿರವು ದಿನಾಂಕ 21.07.2019ನೇ ರವಿವಾರ ನಲ್ಲೂರು ಪರಪ್ಪಾಡಿ ಚಂದ್ರಶೇಖರರವರ ಮನೆ ಆವರಣದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಯುವವಾಹಿನಿ ಕಾರ್ಕಳ ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ ಮತ್ತು ನಲ್ಲೂರಿನ ದಿನೇಶ್ ಪೂಜಾರಿ ಇವರು ಜಂಟಿಯಾಗಿ ನೆರವೇರಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕಾರ್ಕಳ ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ ಮಾತನಾಡಿ ಈಗಿನ ಕಾಲಘಟ್ಟದಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ […]

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಕೇಸರ್ ಡ್ ಒಂಜಿ ದಿನ

ಕುಪ್ಪೆಪದವು : ದಿನಾಂಕ 21/07/2019 ರಂದು ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ನಡೆದ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಭತ್ತದ ಸಸಿ ನೆಡುವ ಕಾರ್ಯಕ್ರಮ ಮತ್ತು ಕೆಸರಲ್ಲಿ ಒಂದು ದಿನದ ಎನ್ನುವ ಕಾರ್ಯಕ್ರಮದ ಉದ್ಘಾಟನೆಯನ್ನು ವಾಲಿಬಾಲ್ ಚೆಂಡಿನ ರಿಬ್ಬನ್ ಕಟ್ಟ್ ಮಾಡಿ ಚೆಂಡನ್ನು ಎಸೆಯುವ ಮೂಲಕ ಅಧ್ಯಕ್ಷರು/ಕಾರ್ಯದರ್ಶಿ/ನಿಕಟಪೂರ್ವ ಅಧ್ಯಕ್ಷರ ಸಮ್ಮುಖದಲ್ಲಿ ಕ್ರೀಡಾ ನಿರ್ದೇಶಕ ಮೂಲಕ ನೆರವೇರಿತು. ತದನಂತರ ಮಕ್ಕಳಿಗೆ/ಮಹಿಳೆಯರಿಗೆ/ಪುರುಷರಿಗೆ ವಿವಿಧ ಆಟೋಟ ಸ್ವರ್ಧೆಗಳು ನಡೆಸಲಾಯಿತು. ಅಲ್ಲದೆ ಈ ಸಂದರ್ಭದಲ್ಲಿ .ಭತ್ತದ ಸಸಿ ನೆಡುವ ಕಾರ್ಯ […]

Read More

ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ 17 ನೇ ವರ್ಷದ “ಆಟಿಡೊಂಜಿದಿನ

ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ 17 ನೇ ವರ್ಷದ “ಆಟಿಡೊಂಜಿದಿನ ” ಕಾರ್ಯಕ್ರಮ ದಿನಾಂಕ 21.7.2019 ಆದಿತ್ಯವಾರ ಮುಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಆಧ್ಯಕ್ಷತೆಯಲ್ಲಿ ಜರಗಿತು, ಕಾರ್ಯಕ್ರಮದ ಪ್ರಾರಂಭದಲ್ಲಿ ವೇದಿಕೆಯ ಮೇಲೆ ಬಲ ಬದಿಯಲ್ಲಿ ನಿರ್ಮಿಸಿರುವ ಹಂಚಿನ ಮನೆಯಿಂದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರು, ತೆಗೆದುಕೊಂಡು ಬದಿಯಲ್ಲಿ ನಿರ್ಮಿಸಿರುವ ಹುಲ್ಲು ಛಾವಣಿಯ ಮನೆಯಿಂದ ಕಾರ್ಯಕ್ರಮ ನಿರ್ದೇಶಕರಾದ ರಿತೇಶ್ ಅಂಚನ್ ಹಾಗೂ ಚರಿಷ್ಮಾ ಶ್ರೀನಿವಾಸ್ ರವರು ಬಾಗಿಲು ತೆರೆದು ಕೊಂಡು ಹೊರ ಬಂದು […]

Read More

ಗುರು ವಂದನಾ ಮತ್ತು ಶ್ರೀ ಗುರು ಚಿಂತನ ಮಂಥನ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ವಂದನಾ ಮತ್ತು ಶ್ರೀ ಗುರು ಚಿಂತನ ಮಂಥನ ಕಾರ್ಯಕ್ರಮ ದಿನಾಂಕ 16.07.2019 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೊದಲಾಗಿ ಘಟಕದ ಎಲ್ಲಾ ಸದಸ್ಯರು ಮತ್ತು ಮಹಿಳಾ ಘಟಕದ ಸದಸ್ಯರು 5.30ರಿಂದ 7.00 ಗಂಟೆಯವರೆಗೆ ಶುಶ್ರಾವ್ಯಯವಾಗಿ ಭಜನೆ ಹಾಡಿದರು. ನಂತರ ನಡೆದ ಸಾಪ್ತಾಹಿಕ ಸಭೆಯಲ್ಲಿ ರಾಮಚಂದ್ರ ಪೂಜಾರಿಯವರು ಗುರುಪೂರ್ಣಿಮೆಯ ಮಹತ್ವ, ಆಚರಣೆಗಳು ಮತ್ತು ಶಿವಗಿರಿ ತೀರ್ಥಟನೆ ಬಗ್ಗೆ ಮಾಹಿತಿ ನೀಡಿದರು. ಶ್ರೀ ಗುರು […]

Read More

ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆ

ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆಸಮಾರಂಭವು ದಿನಾಂಕ 14.07.2019 ರಂದು‌‌ ಮೂಡಿಗೆರೆ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಸಂಸ್ಥೆಯು ಯುವಜನರ ಪ್ರೇರಕ ಶಕ್ತಿಯಾಗಿದೆ, ಮೂಡಿಗೆರೆಯಲ್ಲಿ ಯುವವಾಹಿನಿ ಘಟಕ ಸ್ಥಾಪನೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಮೂಡಿಗೆರೆ ಬ್ರಹ್ಮಶ್ರೀ‌ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ […]

Read More

ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಪಣಂಬೂರು-ಕುಳಾಯಿ : ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ, ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ (ರಿ) ಹಾಗೂ ಹೀಲ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಹಾಗೂ ಸಮುದಾಯ ದಂತ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಜರಗಿದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆಯ […]

Read More

ಯುವವಾಹಿನಿ (ರಿ) ಮೂಡಿಗೆರೆ ಘಟಕದ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆ

ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ (ರಿ) ಮೂಡಿಗೆರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಯೋಗೀಶ್ ಎ.ಪೂಜಾರಿ ಉಪಾಧ್ಯಕ್ಷರು : ಪ್ರವೀಣ್ ಪೂಜಾರಿ ಕಾರ್ಯದರ್ಶಿ : ಪ್ರಥ್ವೀ ಸಾಗರ್ ಪೂಜಾರಿ ಜತೆ ಕಾರ್ಯದರ್ಶಿ : ನಾಗೇಶ್ ಪೂಜಾರಿ ಕೋಶಾಧಿಕಾರಿ : ಪ್ರದೀಪ್ ಪೂಜಾರಿ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸುಷ್ಮಿತಾ ಪ್ರದೀಪ್ ಪೂಜಾರಿ ಉದ್ಯೋಗ ಮತ್ತು ಭವಿಷ್ಯ‌ ನಿರ್ಮಾಣ : ಶ್ರವಣ್ ಪೂಜಾರಿ ಕ್ರೀಡೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!