Yuvavahini

ಘಟಕಗಳು

ಪುತ್ತೂರು ಯುವವಾಹಿನಿಯ ಕುಟುಂಬ ಸಮ್ಮಿಲನ

ಯುವವಾಹಿನಿ ಪುತ್ತೂರು ಘಟಕದ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಜರುಗಿತು. ದಿನಾಂಕ 23.05.2017ನೇ ಮಂಗಳವಾರದಂದು ಮೈಸೂರಿನ GRS ಪಾರ್ಕ್ ನಲ್ಲಿ ಜರುಗಿದ ಕುಟುಂಬ ಸಮ್ಮಿಲನದಲ್ಲಿ  45 ಜನರು ಪಾಲ್ಗೊಂಡಿದ್ದರು

Read More

ದಿ.ಚಂದ್ರಹಾಸ್ ಕುಟುಂಬಕ್ಕೆ ರೂ50,000/- ಸಹಾಯಹಸ್ತ

ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ವತಿಯಿಂದ ಇತ್ತೀಚಿಗೆ  ರಸ್ತೆ ಅಪಘಾತದಲ್ಲಿ ನಮ್ಮನಗಲಿದ ಯುವವಾಹಿನಿಯ ಸಕ್ರೀಯ ಸದಸ್ಯರಾದ ಚಂದ್ರಹಾಸ ಮೇಲಂತಬೆಟ್ಟು ಅವರಿಗೆ  ಸಾಂತ್ವನ ನಿಧಿ  50,000/-  ರೂಪಾಯಿಗಳ ಚೆಕ್ಕುನ್ನು  ಕೇಂದ್ರ ಸಮಿತಿಯ ಅದ್ಯಕ್ಪರಾದ ಪದ್ಮನಾಭ ಮರೋಳಿ ಯವರು ಚಂದ್ರಹಾಸರವರ ತಾಯಿಗೆ ನೀಡಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ    ಹರೀಶ್ ಬೈಲಬರಿ, ರಾಕೇಶ್ ಮೂಡುಕೋಡಿ,ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ ಹಾಗೂ ಆತ್ಮೀಯ ಯವಕ ಮಂಡಲದ ಗೌರವ ಅದ್ಯಕ್ಪರಾದ ಸಚಿನ್ ಕುಮಾರ್ ನೂಜೋಡಿ ಹಾಗೂ ಘಟಕದ  ನಿರ್ದೇಶಕರದ ಯಶೋದರ ಚಾರ್ಮಾಡಿ ಸ್ಮೀತೆಶ್ ಎಸ್ […]

Read More

ಅಸಂಘಟಿತ ಕಾರ್ಮಿಕರ ಕಾರ್ಯಾಗಾರ

ಯವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೋಂದಿಗೆ 19.05.2017 ,ಮತ್ತು 20.05.2017 ಎರಢು ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಕಂಕನಾಡಿ ಯುವವಾಹಿನಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. […]

Read More

100ಮೀ ಓಟದಲ್ಲಿ ಚಿನ್ನ ಗೆದ್ದ ಕೊಲ್ಯ ಯುವವಾಹಿನಿಯ ಸ್ವಸ್ತಿಕ್ ಪೂಜಾರಿ

ಯುವವಾಹಿನಿ (ರಿ)  ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ  ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]

Read More

ಯಡ್ತಾಡಿ ಯುವವಾಹಿನಿಯಿಂದ ಮಕ್ಕಳ ಬೇಸಿಗೆ ಶಿಬಿರ : ವಿಕಸನ:-2017

ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 07.05.2017 ರಿಂದ 16.05.2107 ರ ವರಗೆ ಹತ್ತು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ವಿಕಸನ 2017 ಸೈಬರಕಟ್ಟೆ ಮಹಾತ್ಮಗಾಂಧಿ ಪ್ರೌಢ ಶಾಲೆಯಲ್ಲಿ ಜರುಗಿತು. ಒಟ್ಟು 137 ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ,ದಾರಾವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ, ಹಾಗೂ ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಈ ಶಿಬಿರದಲ್ಲಿ ಸಹಭಾಗಿತ್ವ ನೀಡಿದರು  

Read More

ಯಡ್ತಾಡಿ ಯುವವಾಹಿನಿಯ ಪದಗ್ರಹಣ ಸಮಾರಂಭ

ಯುವವಾಹಿನಿ (ರಿ) ಯಡ್ತಾಡಿ ಘಟಕದ 2017-18 ನೇ ಸಾಲಿನ    ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 15.05.2017 ರಂದು ಜರುಗಿತು.ಬಿಲ್ಲವ ಒಕ್ಕೂಟ ಕೋಟ ಹೋಬಳಿಯ ಪೂರ್ವಾಧ್ಯಕ್ಷರಾದ ರತ್ನಾ ಜೆ.ರಾಜ್ ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭ ಉದ್ಗಾಟಿಸಿದರು.ಕರ್ನಾಟಕ ಸರಕಾರದ ಮಾಜಿ ಸಚಿವರು ವಿದಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಸಾಫ್ಟವೇರ್ ಇಂಜಿನಿಯರ್ ಸತೀಶ್ ಪೂಜಾರಿ, ಮಾಧವ ಪೂಜಾರಿ,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ಅಚ್ಚುತ ಪೂಜಾರಿ, ಕೋಟ ಹೋಬಳಿಯ ಬಿಲ್ಲವ ಒಕ್ಕೂಟದ ಅಧ್ಯಕ್ಷರಾದ ಶೇಖರ ಪೂಜಾರಿ, […]

Read More

ಮಕ್ಕಳ ನೈಜ ಪ್ರತಿಭೆ ಬೆಳಕಿಗೆ ಬರಲು ಶಿಬಿರಗಳು ಸಹಕಾರಿ : ಪದ್ಮನಾಭ ಮರೋಳಿ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 10.05.2017 ರಿಂದ ದಿನಾಂಕ 13.05.2017 ರ ವರಗೆ ನಾಲ್ಕು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ಮಂಗಳೂರಿನ ಕೊಟ್ಟಾರದ ಯುವವಾಹಿನಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಖ್ಯಾತ ಮರಳು ಶಿಲ್ಪಿ ಹಾಗೂ ಮಣ್ಣಿನ ಕಲಾಕೃತಿಯ ಕಲಾವಿದ ಹರೀಶ್ ಕೊಡಿಯಾಲಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖವಾಡ ಹಾಗೂ ಮಣ್ಣಿನ ಕಲಾಕೃತಿ ರಚನೆಯ ಬಗ್ಗೆ ಮಕ್ಕಳಿಗೆ ತರಬೇತಿ ನೀಡಿದರು ಹಾಗೂ ಶ್ರೀಮತಿ ಶುಭಾ ರಾಜೇಂದ್ರ ಸಹಕಾರ ನೀಡಿದರು. ಮಂಗಳೂರು ಮಹಿಳಾ ಘಟಕದ ಸದಸ್ಯೆಯರಾದ […]

Read More

ಹೊಲಿಗೆ ತರಬೇತಿ ಶಿಬಿರ ಸಮಾರೋಪ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 11/04/2017 ರಿಂದ 11.05.2017 ರವರೆಗೆ ಯುವವಾಹಿನಿ ಸಂಚಾಲನ ಸಮಿತಿ ಮೂಡುಕೋಡಿ ಮತ್ತು ಸೇವಾ ಭಾರತಿ ಮೂಡುಕೋಡಿ ಇದರ ಜಂಟಿ ಸಹಯೋಗದೊಂದಿಗೆ ಒಂದು ತಿಂಗಳ ಕಾಲ ಮೂಡುಕೋಡಿ ಶ್ರೀರಾಮ ಮಂದಿರದಲ್ಲಿ  ಹೊಲಿಗೆ ತರಬೇತಿ ಶಿಬಿರವು ಜರುಗಿತು. ದಿನಾಂಕ 11.05.2017 ರಂದು ಸಮಾರೋಪ ಸಮಾರಂಭವು ಯುವವಾಹಿನಿ ಸಂಚಾಲನ ಮೂಡುಕೋಡಿಯ ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಜರುಗಿತು..ಮುಖ್ಯ ಅತಿಥಿಗಳಾಗಿ ಸೇವಾ ಭಾರತಿ ಕನ್ಯಾಡಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕ […]

Read More

ಹಗ್ಗಜಗ್ಗಾಟ : ಕಟಪಾಡಿ ಹಾಗೂ ಮಂಗಳೂರು ಮಹಿಳಾ ತಂಡಗಳಿಗೆ ಪ್ರಶಸ್ತಿಯ ಗರಿ

ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ  ಯುವವಾಹಿನಿ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ ಜರುಗಿತು. ಈ ಕ್ರೀಡಾಕೂಟದಲ್ಲಿ ಒಟ್ಟು  16 ಯುವವಾಹಿನಿ ತಂಡಗಳು ಭಾಗವಹಿಸಿದ್ದವು ಪುರುಷರ ವಿಭಾಗದಲ್ಲಿ ಯುವವಾಹಿನಿ ಕಟಪಾಡಿ ಪ್ರಥಮ, ಬಂಟ್ವಾಳ ದ್ವಿತೀಯ, ಪುತ್ತೂರು ತೃತೀಯ   ಹಾಗೂ ಮಹಿಳಾ ವಿಭಾಗದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಪ್ರಥಮ, ಉಡುಪಿ ದ್ವಿತೀಯ, ಬಂಟ್ವಾಳ ತೃತೀಯ  ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಹುಮಾನ ವಿಜೇತ ತಂಡಗಳು […]

Read More

ಯುವವಾಹಿನಿ ಬಿಲ್ಲವ ಸಮಾಜದ ಕಣ್ಣುಗಳು – ಡಾ. ರಾಜಶೇಖರ ಕೋಟ್ಯಾನ್

ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು,  ವಜ್ರದಂತೆ ಬಲಿಷ್ಠವಾಗಿರುವ   ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!