Yuvavahini

ಘಟಕಗಳು

ಬಲೆ ದೈ ನಡ್ಕ

ಮಂಗಳೂರು : ಯುವವಾಹಿನಿ (ರಿ) ಬಜಪೆ‌ ಘಟಕ ಹಾಗೂ ಜೈ ತುಲುನಾಡ್ (ರಿ) ಮಂಗಳೂರು ಘಟಕದ ವತಿಯಿಂದ ಜೂನ್ 16 ರ ಭಾನುವಾರದಂದು ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ “ಬಲೆ ದೈ ನಡ್ಕ” ಎಂಬ ಕಾರ್ಯಕ್ರಮವು ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ. ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಮತ್ತು ಯುವವಾಹಿನಿ (ರಿ) ಬಜಪೆ ಘಟಕದ ಅಧ್ಯಕ್ಷರಾದ […]

Read More

ವಿಶ್ವ ಪರಿಸರ ದಿನಾಚರಣೆ

ಕೊಲ್ಯ: ಈ ಭೂಮಿ ಮೇಲೆ ಪ್ರಕೃತಿ ನಮಗೆ ತಾಯಿ ಇದ್ದಂತೆ, ನಮ್ಮ ಮನೆಯಲ್ಲಿ ನಮ್ಮ ಅಮ್ಮನನ್ನು ಆರೈಕೆ ಮಾಡುವಂತೆ ನಾವು ಗಿಡ ಮರಗಳನ್ನು ಉಳಿಸಿ ಬೆಳೆಸಿ, ಪ್ರಕೃತಿಯಲ್ಲಿ ದೇವರನ್ನು ಕಾಣಬೇಕು, ಪರಿಸರವನ್ನು ಪ್ರೀತಿಯಿಂದ ಆರೈಕೆ ಮಾಡಿದರೆ ಮಾತ್ರ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೋಡಲು ಸಾಧ್ಯ ಎಂದು ಪರಿಸರ ಪ್ರೇಮಿ, ವೃಕ್ಷ ತಪಸ್ವಿ ಮಾಧವ ಉಳ್ಳಾಲ್ ಅಭಿಪ್ರಾಯಪಟ್ಟರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಪರಿಸರ ಸಂರಕ್ಷಣೆಯಲ್ಲಿ ನಾಗರೀಕರ ಕರ್ತವ್ಯದ ಕುರಿತು, ಕಳೆದ […]

Read More

ಕುಟುಂಬೋತ್ಸವ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ವತಿಯಿಂದ ಕುಟುಂಬೋತ್ಸವವು ಕಟಪಾಡಿ ಉದ್ಭವ್ ವಿಂಟೇಜ್ ರೆಸಾರ್ಟ್ ನಲ್ಲಿ ಆದಿತ್ಯವಾರ 02-06-2024 ರಂದು ಆಯೋಜಿಸಿತ್ತು. ಕುಟುಂಬೋತ್ಸವಕ್ಕೆ ಹಾಜರಾದ ಸದಸ್ಯರನ್ನು ಆರತಿ ಬೆಳಗಿಸಿ ಉದ್ಘಾಟಿಸಿದರು. ಕುಂಕುಮ ಹಚ್ಚಿ, ಪುಷ್ಪ ಪಕಳೆಗಳಿಂದ ಸ್ವಾಗತಿಸಲಾಯಿತು. ಸಹಭೋಜನ ಸವಿಯನುಂಡು, ಸಂಘ ಜೀವನದ ಸುಖವನನುಭವಿಸಿ, ಬೆಳಗಿನಿಂದ ಸಂಜೆಯವರೆಗೂ ಎಲ್ಲರೂ ಜೊತೆಗಿದ್ದು ಊಟ ಉಪಹಾರ, ಒಂದಷ್ಟು ಆಟೋಟ, ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸವಿ ನೆನಪುಗಳ ಬುತ್ತಿಯನ್ನು ಹೊತ್ತೊಯ್ದ ರಸಾನುಭವ.

Read More

ಪದಗ್ರಹಣ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಸ್ವಾಮಿ ವಿವೇಕಾನಂದರ ಚಿಂತನಾಧಾರೆ ಮತ್ತು ಅಂಬೇಡ್ಕರ್ ಅವರ ಪ್ರಾಯೋಗಿಕ ಬದುಕಿನಿಂದ ಯುವವಾಹಿನಿ ಸಂಘಟನೆಯು ಪ್ರೇರಣೆ ಪಡೆದು, ಮುನ್ನಡೆದರೆ ಸಮಾಜದಲ್ಲಿ ಇನ್ನಷ್ಟು ಸುಧಾರಣೆ ಕಾಣಲು ಸಾಧ್ಯ ಎಂದು ಮಂಗಳೂರು ಕುದ್ರೋಳಿ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದರು. ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯ ನಾಗಪುರ ವಾರ್ಡ್‌ ಡಾ.ರಾಜ್‌ಕುಮಾರ್ ಸಭಾಭವನದಲ್ಲಿ ಜೂ.2 ರಂದು ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬೆಂಗಳೂರು ಘಟಕದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ […]

Read More

ಕಿರು ಪ್ರವಾಸ

ಕಂಕನಾಡಿ: ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ರೆಸಾರ್ಟ್ ನಲ್ಲಿ ಒಂದು ದಿನದ ಕಿರುಪ್ರವಾಸ ಕಾರ್ಯಕ್ರಮವನ್ನು ದಿನಾಂಕ 02-06-2024ರ ಆದಿತ್ಯವಾರ ಹಮ್ಮಿಕೊಳ್ಳಲಾಗಿತ್ತು. ಪ್ರವಾಸ ಸಂಚಾಲಕರಾದ ಹರಿಣಿ ಹಾಗೂ ಬೇಬಿ ಗೋಪಾಲ್ ಇವರ ಮಾರ್ಗದರ್ಶನದಲ್ಲಿ ಘಟಕದ ಅಧ್ಯಕ್ಷರಾದ ಶ್ರೀಯುತ ಲೋಕೇಶ್ ಅಮೀನ್, ಕಾರ್ಯದರ್ಶಿ ಮಮತಾ ತೇಜ್ ಪಾಲ್ ಇವರುಗಳ ಮುಂದಾಳತ್ವದಲ್ಲಿ ಸದಸ್ಯರು ತಮ್ಮ ಕುಟುಂಬದ ಜೊತೆಗೂಡಿ ಒಟ್ಟು 51 ಮಂದಿ ಪ್ರವಾಸಿಗರು ಬಸ್ಸಿನಲ್ಲಿ ಪ್ರಯಾಣ ಹೊರಟು ರೆಸಾರ್ಟ್ ತಲುಪಿ ಅಲ್ಲಿ ಉಪಾಹಾರವನ್ನು ಸೇವಿಸಿ ನಂತರ ಬೋಟಿನಲ್ಲಿ ಪ್ರಯಾಣಿಸಿ ಸುತ್ತಲೂ ನೀರಿನಿಂದ […]

Read More

ಕುಟುಂಬ ಕಲರವ

ಪಡುಬಿದ್ರಿ: ಯುವವಾಹಿನಿ ಯುವ ಮನಸ್ಸುಗಳ ಶಕ್ತಿಯಾಗಿದ್ದು ಇಲ್ಲಿ ಅಧಿಕಾರ, ಅವಧಿಗಳು ಮುಖ್ಯವಲ್ಲ. ನಮ್ಮವರು ಎಂಬ ಭಾವನೆಯ ಜೊತೆಗೆ ನಮ್ಮ ಸಂಸ್ಥೆ ಎನ್ನುವ ಅಭಿಮಾನವಿದೆ. ಸಮಾಜಕ್ಕಾಗಿ ದುಡಿಯುವ ಸಂಕಲ್ಪಿತ ಆಶಯವಿದೆ. ಕುಟುಂಬ ಕಲರವದಂತಹ ಕಾರ್ಯಕ್ರಮಗಳು ಪ್ರತಿ ಘಟಕಗಳಲ್ಲೂ ನಡೆಯಬೇಕಿದೆ ಎಂದು ಲಯನ್ಸ್ ಜಿಲ್ಲೆ 317ಡಿ, ಲಿಯೋ ಮಾಜಿ ಜಿಲ್ಲಾಧ್ಯಕ್ಷರಾದ ಕವನ್ ರಾಜ್ ಕುಬೆವೂರು ಹೇಳಿದರು. ಅವರು ಪಡುಬಿದ್ರಿ ಸುಜ್ಞಾನ್ ಕಾಲೋನಿಯ ಸಭಾಗೃಹದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ 02-06-2024 ರವಿವಾರದಂದು ಘಟಕದ ಸದಸ್ಯರಿಗಾಗಿ ಜರಗಿದ ಕುಟುಂಬ […]

Read More

ಟೆರೇಸಿ ಗಾರ್ಡನಿಂಗ್ ಉಚಿತ ಮಾಹಿತಿ ಕಾರ್ಯಾಗಾರ

ಮಂಗಳೂರು: 01-06-2024 ರಂದು ಘಟಕದ ಸಭಾಂಗಣದಲ್ಲಿ ನಡೆದ ಟೆರೇಸಿ ಗಾರ್ಡನಿಂಗ್ ಉಚಿತ ಮಾಹಿತಿ ಕಾರ್ಯಾಗಾರವನ್ನು ಮಂಗಳೂರು ಮಹಿಳಾ ಘಟಕದ ಸದಸ್ಯೆಯವರಾದ ಶ್ರೀಮತಿ ವಿದ್ಯಾ ರಾಕೇಶ್ ಮತ್ತು ಅವರ ತಂಡ ಬಹಳ ಮಹತ್ವಪೂರ್ಣವಾಗಿ ನಡೆಸಿಕೊಟ್ಟರು. ಸಸಿ ನೆಡುವ ಹಾಗೂ ಕಸಿ ಕಟ್ಟುವ ವಿಧಾನದ ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿ ಕೊಟ್ಟರು. ಕಾರ್ಯಕ್ರಮದ ಕೊನೆಯಲ್ಲಿ ಬಾಗವಹಿಸಿದ ಅರವತ್ತಕ್ಕೂ ಹೆಚ್ಚು ಮಂದಿಗೆ ಔಷದೀಯ ಗಿಡ, ಪಲಪುಷ್ಪದ ಗಿಡಗಳನ್ನು ಉಚಿತವಾಗಿ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ, ಕೇಂದ್ರ […]

Read More

ವಿದ್ಯಾರ್ಥಿ ಅಭಿನಂದನೆ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ 2023-24 ನೇ ಸಾಲಿನಲ್ಲಿ 625ಕ್ಕೆ 600ಕ್ಕಿಂತ ಅಧಿಕ ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪುತ್ತೂರು ತಾಲೂಕಿನ ಬಿಲ್ಲವ ಗ್ರಾಮ ಸಮಿತಿಗಳ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ದಿನಾಂಕ 30-05-2024 ರಂದು ಆಯಾಯ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲುಸುವ ಮೂಲಕ ವಿಶಿಷ್ಟವಾಗಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಶಾಂತಿಗೋಡಿನ ಪರಕಮೆ ನಿವಾಸಿಗಳಾದ ಶ್ರೀ ಸತೀಶ್ ಪೂಜಾರಿ ಪರಕಮೆ ಹಾಗೂ ಶ್ರೀಮತಿ […]

Read More

ಕಿರು ಪ್ರವಾಸ

ಮಂಗಳೂರು: 26-05-2024 ಮುಂಜಾನೆ ಪ್ರಾರ್ಥನೆಯೊಂದಿಗೆ ನಾರಾಯಣ ಗುರು ಸ್ವಾಮಿಗಳಿಗೆ ನಮಿಸಿ, ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಹಮ್ಮಿಕೊಂಡೆದ್ದರು. ಘಟಕದ ಅಧ್ಯಕ್ಷ ಗಣೇಶ್ ಕೆ ಮಹಾಕಾಳಿ, ಉಪಾಧ್ಯಕ್ಷರುಗಳಾದ ತುಕರಾಮ್, ಸುಜಾತಾ ನವೀನ್, ಕಾರ್ಯದರ್ಶಿ ಅಕ್ಷತಾ ಚರಣ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ರವರು ಮುಂದಾಳತ್ವ ವಹಿಸಿಕೊಂಡರು. 30 ಜನರೊಂದಿಗೆ ಕ್ಷೇತ್ರ ದರ್ಶನವನ್ನು ಮಾಡಿದೆವು ಮೊದಲಿಗೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರಟು, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಪಹಾರವನ್ನು ಮುಗಿಸಿ ನಂತರ ಕಡಿಯಾಳಿ ದುರ್ಗಾಪರಮೇಶ್ವರಿ […]

Read More

ಭಜನಾ ಮಂದಿರದಲ್ಲಿ ಶ್ರಮದಾನ ಸೇವೆ

ಪಡುಬಿದ್ರಿ: ಯುವವಾಹಿನಿ(ರಿ.) ಪಡುಬಿದ್ರಿ ಘಟಕದ ವತಿಯಿಂದ, ಕೆಮುಂಡೇಲು ಪಾಂಡುರಂಗ ಭಜನಾ ಮಂದಿರದಲ್ಲಿ ನಡೆಯುತ್ತಿದ್ದ ಹನ್ನೆರಡು ದಿನಗಳವರೆಗಿನ ಅಹೋರಾತ್ರಿ ಭಜನಾ ನಾಮ ಸಂಕೀರ್ತನೆಯಲ್ಲಿ ಒಂದು ದಿನದ ಶ್ರಮದಾನ ಸೇವೆಯನ್ನು ದಿನಾಂಕ 26-05-2024 ಆದಿತ್ಯವಾರದಂದು ನೆರವೇರಿಸಲಾಯಿತು. ಘಟಕದ ಸದಸ್ಯರು ಬೆಳಗ್ಗಿನಿಂದ ಸಂಜೆಯವರೆಗೆ ಭಕ್ತಾದಿಗಳಿಗೆ ಊಟೋಪಚಾರ ವಿತರಿಸುವ ಕೆಲಸವನ್ನು ಅಚ್ಚುಕಟ್ಟಾಗಿ ನೆರವೇರಿಸಿದರು ಹಾಗೂ ಘಟಕದ ವತಿಯಿಂದ ರೂ. 5000/- ಧನ ಸಹಾಯವನ್ನು ನೀಡಲಾಯಿತು. ಕ್ಷೇತ್ರದ ಅರ್ಚಕರು ಹಾಗೂ ಪದಾಧಿಕಾರಿಗಳು ಘಟಕದ ಸೇವೆಯನ್ನು ಮೆಚ್ಚಿ ದೇವರಲ್ಲಿ ಪ್ರಾರ್ಥಿಸಿ ಪ್ರಸಾದವನ್ನು ವಿತರಿಸಿದರು. ಈ ಸಂದರ್ಭದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!