Yuvavahini

ಘಟಕಗಳು

ಯುವವಾಹಿನಿ(ರಿ.) ಪುತ್ತೂರು ಘಟಕ – ಪ್ರವಾಸ

ದಿನಾಂಕ : 07-04-2024 ರಂದು ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಬ್ರಹ್ಮಾವರದ ಉಪ್ಪಿನಕೊಟೆಯ” Relax Leisure Park” ಗೆ ಹಮ್ಮಿಕೊಂಡಿದ್ದರು. ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಎಲ್ಲರೂ ಪರಿಚಯ ಮಾಡಿಕೊಂಡು Relax Liesure ಪಾರ್ಕ್ ತಲುಪಿ ಉಪಹಾರ ಮಾಡಿ ಬೋಟಿನ ಮೂಲಕ ಸಾಗಿದಾಗ ಮುಖ್ಯಸ್ಥರು ಮಾಹಿತಿಯನ್ನು ನೀಡಿದರು. ಸದಸ್ಯರು ಎರಡು ತಂಡಗಳನ್ನು ಮಾಡಿ ವಾಲಿಬಾಲ್, ಹಗ್ಗಜಗ್ಗಾಟ ಆಡುವುದರ ಮುಖಾಂತರ ಪರಸ್ಪರ ಮನರಂಜಿಸಿದರು. ಮದ್ಯಾಹ್ನದ […]

Read More

ಮಹಿಳೆ ಅಬಲೆಯಲ್ಲ ಸಬಲೆ – ವೃಂದಾ ಎಸ್. ಹೆಗ್ಡೆ

ಮಂಗಳೂರು: ಮಹಿಳೆ ಅಬಲೆಯಲ್ಲ ಅವಳೂ ಕೂಡಾ ಸಬಲಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಪುರುಷರಷ್ಟೇ ಸರಿಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾಳೆ ಎಂದು ಸಮಾಜ ಸೇವಕಿ ವೃಂದಾ ಎಸ್ ಹೆಗ್ಡೆ ಹೇಳಿದರು. ದಿನಾಂಕ 30-03-2024ರಂದು ಉರ್ವಸ್ಟೋರಿನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜರುಗಿದ ಸ್ತ್ರೀ ಐಸಿರಿ ಸುಸ್ತಿರತೆಯ ಹಾದಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ. ಯತ್ರನಾರ್ಯಸ್ತು […]

Read More

ಕುಣಿತ ಭಜನೆ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪುತ್ತೂರು ಘಟಕದ ಆಶ್ರಯದಲ್ಲಿ ದಿನಾಂಕ 26/03/2024 ರಂದು ಬ್ರಹ್ಮ ಶ್ರೀ ನಾರಾಯಣ ಗುರುಮಂದಿದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಪ್ರಯುಕ್ತ ಘಟಕದ ವತಿಯಿಂದ ಬೆಳಿಗ್ಗೆ ಗಂಟೆ 9.30ಕ್ಕೆ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಪುತ್ತೂರು ಘಟಕದ ಅಧ್ಯಕ್ಷರು ಜಯರಾಮ್ ಬಿ ಎನ್ ವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ಬಿಲ್ಲವ ಸಂಘ(ರಿ.) ಪುತ್ತೂರು ಇದರ ಅಧ್ಯಕ್ಷರಾದ ಸತೀಶ್ ಕೇಡೆಂಜಿ […]

Read More

ಗುರು ಮಂದಿರ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ: ಕುಮಾರ್ ಪೂಜಾರಿ ಇರುವೈಲ್

ಮಂಗಳೂರು: ಊರಿನ 10 ಜನ ಸೇರಿ, ಸಮಾನ ಸ್ವಇಚ್ಛೆ ಇದ್ದರೆ ಗುರು ಮಂದಿರ ಅತೀ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ ಎಂದು ದಿನಾಂಕ 23-03-2024 ರಂದು ಯುವವಾಹಿನಿ(ರಿ.) ಶಕ್ತಿನಗರ ಘಟಕದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆ ಮಾಡಿರುವ ಕುಮಾರ್ ಪೂಜಾರಿ ಇರುವೈಲ್ ನುಡಿದರು. ಕಾರ್ಯಕ್ರಮವು ಕುಂಟಲ್ಪಾಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆಯಿತು. 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಕೆ. ಮಹಾಕಾಳಿ ಒಂದನೇ ಉಪಾಧ್ಯಕ್ಷರಾಗಿ ತುಕಾರಾಂ, ಎರಡನೆಯ ಉಪಾಧ್ಯಕ್ಷರಾಗಿ ಸುಜಾತ, ಕಾರ್ಯದರ್ಶಿಯಾಗಿ […]

Read More

ವಿಶೇಷ ಗುರು ಪೂಜೆ

ಮೂಲ್ಕಿ: ಯುವವಾಹಿನಿ ಸದಸ್ಯ ರೊಳಗೆ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬ ದೊಂದಿಗೆ ಬೆರೆಯಲು ದಿನಾಂಕ 19/08/2023 ರಿಂದ 09/03/2024 ರವರೆಗೆ ಮನೆ ಮನೆ ಭಜನೆ ಭಜನಾ ಸಂಕೀರ್ತನೆ ಜರಗಿತು.ಒಟ್ಟು 24 ಸದಸ್ಯರುಗಳ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಸಿ ಸಮಾರೋಪವಾಗಿ ದಿನಾಂಕ 14/03/2024 ರಂದು ಮೂಲ್ಕಿ ಬಿಲ್ಲವ ಸಂಘದ ಗುರು ಮಂದಿರದಲ್ಲಿ ಭಜನೆ ಹಾಗೂ ವಿಶೇಷ ಗುರುಪೂಜೆ ನಡೆಯಿತು. ಅರ್ಚಕರಾದ ಕೃಷ್ಣ ಶಾಂತಿರವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಅನ್ನಪ್ರಸಾದ ವಿತರಿಸಲಾಯ್ತು.ಈ ಸಂದರ್ಭದಲ್ಲಿ ಮೂಲ್ಕಿ ಬಿಲ್ಲವ […]

Read More

ಭಜನಾ ಸಂಕೀರ್ತನೆ

ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಘಟಕದ ವತಿಯಿಂದ ಪ್ರತಿ ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿಯಲ್ಲಿ ನಡೆಸಿಕೊಂಡು ಬರುತ್ತಿರುವ ಭಜನಾ ಸಂಕೀರ್ತನೆಯ ಅಂಗವಾಗಿ ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 18-03-2024 ಸೋಮವಾರದಂದು ಯುವವಾಹಿನಿ(ರಿ.) ಕೂಳೂರು ಘಟಕದ ಸದಸ್ಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ಒಂದನೇ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಎರಡನೇ ಉಪಾಧ್ಯಕ್ಷರಾದ ಗೀತಾ, ಮಾಜಿ ಅಧ್ಯಕ್ಷರಾದ ದೀಕ್ಷಿತ್ ಸಿ. ಎಸ್., ಮಾರ್ಗದರ್ಶಕರಾದ ಜಯಾನಂದ ಅಮೀನ್, ಚಂದಪ್ಪ ಸನಿಲ್, ನಾರಾಯಣ ಗುರು ತತ್ವ […]

Read More

ಸ್ತ್ರೀ.. ಸಹನೆ, ತಾಳ್ಮೆ, ಸಂಯಮದ ರಾಯಭಾರಿ: ಕುಸುಮಾ ಅಜಯ್

ಮಂಗಳೂರು: ಸ್ತ್ರೀ.. ಸಹನೆ, ತಾಳ್ಮೆ, ಸಂಯಮದಿಂದ ಜೀವನದುದ್ದಕ್ಕೂ ಅದೆಷ್ಟೋ ಪಾತ್ರ ನಿರ್ವಹಿಸುವ ಯಶಸ್ವಿ ರಾಯಭಾರಿ. ಹೆಣ್ಣು ಅಗತ್ಯವಾಗಿ ಸ್ವಾವಲಂಬಿ.. ಶಿಕ್ಷಿತ.. ಉದ್ಯೋಗಸ್ಥ.. ಸಬಲೆ.. ಸಂಘಟಿತಳಾಗಿ ಸಂಸಾರದಲ್ಲಿ, ಸಮಾಜದಲ್ಲಿ ನಾನಾ ರೀತಿಯ ಸಂಬಂಧ ನಿಭಾಯಿಸಿಕೊಂಡು.. ಹೇಗೆ.. ಏಕೆ.. ಹೊಂದಾಣಿಕೆಯಿಂದ ಸಂಸಾರದ ಗುಟ್ಟು ಕಾಪಾಡಬೇಕು. ಪುರುಷ ಸಮಾಜವ ಜರಿಯದೆ.. ಅವರೊಟ್ಟಿಗೆ ಹೇಗೆ ಒಗ್ಗೂಡಬೇಕು.. ಪ್ರಸ್ತುತ ಸಮಾಜಕ್ಕೆ ಇದರ.. ಅಗತ್ಯತೆ ಏನು? ಕೂಡು ಕುಟುಂಬ, ಅವಿಭಕ್ತ ಕುಟುಂಬ ಎರಡಕ್ಕೂ ಸಮಾನತೆಯ ಅಗತ್ಯವಿದೆ.. ಮಹಿಳೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಗ್ಗೆಲ್ಲ ಒತ್ತು […]

Read More

ಸ್ತ್ರೀ ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 16-03-2024 ಶನಿವಾರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರಿ,ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಶ್ರೀ ಗುರು ‌ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಲ್ಲಿ ಜರುಗಿತು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜಾನಕಿ ಪಣಕಜೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ನಿರೂಪಕಿ ಹಾಗೂ ಬರಹಗಾರರಾದ ರೇಣುಕಾ ಕಣಿಯೂರು ಮಹಿಳೆ ಮತ್ತು ಆಕೆಯ ವಿವಿಧ ರೀತಿಯ ಶಕ್ತಿಯ ಬಗ್ಗೆ ಸವಿವರವಾಗಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಳಿಯ […]

Read More

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ನೊಂದವರ ಬದುಕಿಗೊಂದು ಆಶಾ ಕಿರಣ

ಕೂಳೂರು: ವಾಮಾಂಜೂರು ಕೆತ್ತಿಕಲ್ ನಿವಾಸಿ ಲಕ್ಷ್ಮೀ, 85 ವರ್ಷ ಇವರು ತುಂಬಾ ಅನಾರೋಗ್ಯದಿಂದ ಇದ್ದು, ಅವರ ಗಂಡು ಮಕ್ಕಳು ತೀರಿ ಹೋಗಿದ್ದಾರೆ. ಒಬ್ಬ ಹೆಣ್ಣು ಮಗಳು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಾರೆ. ಅವರ ಕುಟುಂಬ ತುಂಬಾ ಕಷ್ಟದಲ್ಲಿ ಇದ್ದು, ನಮ್ಮ ಘಟಕದ ನೆರವು ಕೋರಿದ್ದರು. ಅವರಿಗೆ ನಮ್ಮ ಯುವವಾಹಿನಿ (ರಿ.) ಕೂಳೂರು ಘಟಕದ ಸೇವಾನಿಧಿ ಯೋಜನೆಯಡಿಯಲ್ಲಿ 10,000/- ಸಹಾಯಧನವನ್ನು ನೀಡಲಾಯಿತು. ಮೂಡುಶೆಡ್ಡೆ ನಿವಾಸಿ ಯಶ್ವಿರಾಜ್ ಇವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು, A.J ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರು. ಇವರ […]

Read More

ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚಿನ‌ ಕಾಳಜಿ ಅಗತ್ಯ: ಡಾ.ಮೋಹನ್ ಆಳ್ವ

ಮೂಡುಬಿದಿರೆ: ಕಣ್ಣುಗಳು ನಾವು ಹೊಂದಿರುವ ಅತ್ಯಂತ ಸೂಕ್ಷ್ಮ ಅಂಗಗಳಲ್ಲಿ ಒಂದಾಗಿದೆ. ಹೆಚ್ಚಿದ ಪರದೆಯ ಸಮಯ, ಮಾಲಿನ್ಯ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಕಳಪೆ ಕಣ್ಣಿನ ಆರೋಗ್ಯವು ಸಾಮಾನ್ಯ ಸಮಸ್ಯೆಯಾಗಿದೆ. ದೃಷ್ಟಿಹೀನತೆ ಮೂಲಭೂತ ದೈನಂದಿನ ಕೆಲಸಗಳನ್ನು ಅಡ್ಡಿಪಡಿಸಬಹುದು ಮತ್ತು ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ನಮ್ಮ ಕಣ್ಣುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ತಿಳಿಸಿದರು. ಅವರು ದಿನಾಂಕ 14-03-2024 ನೇ ಗುರುವಾರದಂದು ಮೂಡುಬಿದಿರೆ ಆಳ್ವಾಸ್ ಆಯುರ್ವೇದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!